ಹೊನ್ನಾವರ: ತಾಲೂಕಿನ ಖರ್ವಾ ಗ್ರಾಮದ ನಾಥಗೇರಿಯ ಶ್ರೀ ಮಾಸ್ತಿ ದೇವಿ, ಯಕ್ಷಿ ದೇವಿ ದೇವಸ್ಥಾನದ 11ನೇ ವರ್ಧಂತಿ ಉತ್ಸವ ಎ. 27ರಂದು ನಡೆಯಲಿದೆ. ವರ್ಧಂತಿ ಉತ್ಸವ ನಿಮಿತ್ತ ಎ. 27ರಂದು ಬೆಳಿಗ್ಗೆ ಗಣಪತಿ ಪೂಜೆ, ಪುಣ್ಯಾಹ, ಕಲಶ ಸ್ಥಾಪನೆ, ಬಲಿ, ನವಗ್ರಹ ಹೋಮ, ಸ್ಥಾನ ಶುದ್ದಿ ಹೋಮ, ಬಿಂಬ ಶುದ್ದಿ ಹೋಮ, ಕಲಾವೃದ್ದಿ ಹೋಮ, ಶ್ರೀ ಸತ್ಯನಾರಾಯಣ ವೃತ, ಬ್ರಹ್ಮ ಕಲಶಾಭಿಷೇಕ, ಪೂರ್ಣಾಹುತಿ, ಮಂಗಳಾರತಿ, ಪ್ರಸಾದ ವಿತರಣೆ ನಡೆಯಲಿದೆ. ಧಾರ್ಮಿಕ ಕಾರ್ಯಕ್ರಮವು ಶ್ರೀ … [Read more...] about ಎ. 27ರಂದು ಖರ್ವಾ ಗ್ರಾಮದ ನಾಥಗೇರಿಯ ಶ್ರೀ ಮಾಸ್ತಿ ದೇವಿ, ಯಕ್ಷಿ ದೇವಿ ದೇವಸ್ಥಾನದ 11ನೇ ವರ್ಧಂತಿ ಉತ್ಸವ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಪುನರ್ ಪ್ರತಿಷ್ಠೆ ಹಾಗೂ ಶಿಖರ ಪ್ರತಿಷ್ಠಾ ಮಹೋತ್ಸವ
ಹೊನ್ನಾವರ; ತಾಲೂಕಿನ ಕೆಳಗಿನ ಇಡಗುಂಜಿ, ಮಾಳ್ಕೋಡ ಶ್ರೀ ಕುಮಾರರಾಮ, ಜೈನ ಜಟಗೇಶ್ವರ ಹಾಗೂ ಪರಿವಾರ ದೇವತೆಗಳ ಪುನರ್ ಪ್ರತಿಷ್ಠೆ ಹಾಗೂ ಶಿಖರ ಪ್ರತಿಷ್ಠಾ ಮಹೋತ್ಸವ ಏ.25 ರಂದುÉ ನಡೆಯಲಿದೆ. ಹಾಗೂ ಧರ್ಮಸ್ಥಳ ಶ್ರೀರಾಮ ಕ್ಷೇತ್ರದ ಮಠಾಧೀಶರಾದ ಸದ್ಗುರು ಪರಮಪೂಜ್ಯ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳ ಗುರುವಂದನಾ ಕಾರ್ಯಕ್ರಮ ನಡೆಯಲಿದೆ. ಪುರಾತನ ಕಾಲದಿಂದಲೂ ಪ್ರಸಿದ್ದವಾದ ದೇವಾಲಯವನ್ನು ವಾಸ್ತು ಪ್ರಕಾರ ಆಗಮೋಕ್ರರಿತ್ಯಾ ಅಷ್ಟ ಪಟ್ಟಾಕೃತಿಯಲ್ಲಿ ನಿರ್ಮಿಸಲಾಗಿದೆ. … [Read more...] about ಪುನರ್ ಪ್ರತಿಷ್ಠೆ ಹಾಗೂ ಶಿಖರ ಪ್ರತಿಷ್ಠಾ ಮಹೋತ್ಸವ
ಬ್ಯಾಲೇಟ್ ಮೂಲಕ ಬಿಜೆಪಿಗೆ ಮತ ನೀಡಿ ಬುಲೆಟ್ ಮೂಲಕ ಉಗ್ರಗಾಮಿಗಳಿಗೆ ಉತ್ತರಿಸುತ್ತೇವೆ – ಅನಂತ ಕುಮಾರ್ ಹೆಗಡೆ
https://youtu.be/WAx2pk7sRpIದೇಶದಲ್ಲಿ ನಡೆಯುತ್ತಿರುವ ಚುನಾವಣೆ ಅತ್ಯಂತ ಮಹತ್ವದ್ದಾಗಿದೆ. ದೇಶಭಕ್ತ ಮೋದಿ ನೇತೃತ್ವದಲ್ಲಿ ಎಲ್ಲ ದೇಶಭಕ್ತರು ಒಂದಾಗಿ ದೇಶದ್ರೋಹಿಗಳ ಮತ್ತು ಬ್ರಷ್ಟಾಚಾರಿಗಳ ಮಹಾಮಿಲಾವಟನ್ನು ಸೋಲಿಸಬೇಕಾಗಿದೆ. ಆದ್ದರಿಂದ ಇದು ಅತ್ಯಂತ ಮಹತ್ವದ ಚುನಾವಣೆಯಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಸಚಿವ ಅನಂತಕುಮಾರ ಹೆಗಡೆ ಹೇಳಿದರು. ಯಾವ ದೇವರಿಗೆ ಯಾವ ಪೂಜೆ ಮಾಡಬೇಕು ಎಂದು ನಿಮಗೆ ಗೊತ್ತಿದೆ. ದೇಶವನ್ನು ಕಾಡುತ್ತಿರುವ, ಮಾತ್ರವಲ್ಲ ಜಗತ್ತನ್ನು … [Read more...] about ಬ್ಯಾಲೇಟ್ ಮೂಲಕ ಬಿಜೆಪಿಗೆ ಮತ ನೀಡಿ ಬುಲೆಟ್ ಮೂಲಕ ಉಗ್ರಗಾಮಿಗಳಿಗೆ ಉತ್ತರಿಸುತ್ತೇವೆ – ಅನಂತ ಕುಮಾರ್ ಹೆಗಡೆ
ಚುನಾವಣೆ ಮತ್ತು ಕಂದಾಯ ಇಲಾಖೆ;ಚುನಾವಣೆ ಸಿಬ್ಬಂದಿಗಳ ಪರದಾಟ
ಹೊನ್ನಾವರ : 17ನೇ ಸಾರ್ವತ್ರಿಕ ಲೋಕಸಭಾ ಚುನಾವಣೆಗೆ 12 ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಮತದಾರರು ಮತದಾನಕ್ಕೆ ಸಿದ್ಧರಾಗಿದ್ದಾರೆ. ಚುನಾವಣಾ ಕೆಲಸಕ್ಕೆ ಸಿಬ್ಬಂದಿಗಳು ಮುಖ್ಯವಾಗಿ ಶಿಕ್ಷಣ ಇಲಾಖೆಯ ನೌಕರರು ಕಾತುರದಿಂದ ತಮ್ಮ ಜವಾಬ್ದಾರಿ ನಿರ್ವಹಿಸಲು ಸಿದ್ಧರಾಗಿದ್ದಾರೆ. ಆದರೆ ಹೊನ್ನಾವರ ತಾಲೂಕಿನಲ್ಲಿ ಮೊದಲನೆ ಹಂತದ ತರಬೇತಿಯನ್ನು ಯಶಸ್ವಿಯಾಗಿ ನೀಡಿಲ್ಲವೆಂದು ಚುನಾವಣಾ ಕರ್ತವ್ಯಕ್ಕೆ ನಿಗದಿಗೊಂಡಿರುವ ನೌಕರರು ದೂರುತ್ತಿದ್ದಾರೆ. ಚುನಾವಣಾ ಕರ್ತವ್ಯಕ್ಕೆ … [Read more...] about ಚುನಾವಣೆ ಮತ್ತು ಕಂದಾಯ ಇಲಾಖೆ;ಚುನಾವಣೆ ಸಿಬ್ಬಂದಿಗಳ ಪರದಾಟ
ಸಂವಿಧಾನ ಬದಲಾಯಿಸಲು ಹೊರಟವರಿಗೆ ತಕ್ಕ ಪಾಠ ಕಲಿಸಿ ; ಬಿ.ಕೆ. ಹರಿಪ್ರಸಾದ
ಹೊನ್ನಾವರ: ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು ಎಂದು ಭಂಡ ಹೇಳಿಕೆ ನೀಡಿದಂತಹ ಸಂಸದ, ಸಚಿವ ಅನಂತಕುಮಾರ ಹೆಗಡೆಯವರಿಗೆ ಮನೆಗೆ ಕಳುಹಿಸಿ ತಕ್ಕ ಪಾಠ ಕಲಿಸುವಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ ಮತದಾರರಿಗೆ ಕರೆ ನೀಡಿದರು. ಅವರು À ಹೊನ್ನಾವರ ಬ್ಲಾಕ್ ಕಾಂಗ್ರೆಸ್, ಪಕ್ಷದ ಕಾರ್ಯಾಲಯದಲ್ಲಿ ಏರ್ಪಡಿಸಿದ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ನರೇಂದ್ರ ಮೋದಿಯಂತಹ ಸುಳ್ಳು ಭರವಸೆಗಳ ಸರದಾರನನ್ನು ದೇಶ ಈ … [Read more...] about ಸಂವಿಧಾನ ಬದಲಾಯಿಸಲು ಹೊರಟವರಿಗೆ ತಕ್ಕ ಪಾಠ ಕಲಿಸಿ ; ಬಿ.ಕೆ. ಹರಿಪ್ರಸಾದ



