ಹೊನ್ನಾವರ : ಮೋದಿ ಕಳೆದ ಲೋಕಸಭಾ ಚುನಾವಣೆಯಲ್ಲಿ ತಾನು ಅಧಿಕಾರಕ್ಕೆ ಬಂದರೆ ಪ್ರತಿ ವರ್ಷ ದೇಶದ 2ಕೋಟಿ ಯುವಕರಿಗೆ ಉದ್ಯೋಗ ನೀಡುತ್ತೇನೆ ಅನ್ನುವ ಆಶ್ವಾಸನೆ ನೀಡಿ ಅಧಿಕಾರಕೆ ಬಂದಿದ್ದರು . ಆದರೆ ಅಧಿಕಾರಕ್ಕೆ ಬಂದು ಐದು ವರ್ಷ ಕಳೆದರೂ ಕೇವಲ ಒಂದು ಲಕ್ಷ ಉದ್ಯೋಗ ಸ್ಶಷ್ಟಿಸಲು ವಿಫಲರಾದ ಮೋದಿ ಸುಳ್ಳಿನ ಸರದಾರ ಎಂದು ಉತ್ತರ ಕನ್ನಡ ಲೋಕಾಸಭಾ ಕ್ಷೇತ್ರದ ಕಾಂಗ್ರೆಸ-ಜೆ.ಡಿ.ಎಸ್ ಮೈತ್ರಿ ಪಕ್ಷದ ಅಭ್ಯರ್ಥಿ ಆನಂದ ಅಸ್ನೋಟಿಕರ ಟೀಕಿಸಿದರು. ಅವರು ಹೊನ್ನಾವರ ತಾಲೂಕಿನ … [Read more...] about 10 ಕೋಟಿ ಉದ್ಯೋಗ ಸೃಷ್ಟಿ ಯುವಕರ ಕನಸಿಗೆ ಭಂಗ ತಂದ ಮೋದಿ -ಆನಂದ ಅಸ್ನೋಟಿಕರ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ದ್ವಿತೀಯ ಪಿ.ಯುಅಳ್ಳಂಕಿ ಕಾಲೇಜ ವಿದ್ಯಾರ್ಥಿಗಳ ಸಾಧನೆ
ಹೊನ್ನಾವರ ತಾಲೂಕಿನ ಅಳ್ಳಂಕಿಯ ಸರಕಾರಿ ಪದವಿ ಪೂರ್ವ.ಕಾಲೇಜಿನ ದ್ವೀತಿಯ ಪಿಯುಸಿಯ ವಿಭಾಗದಲ್ಲಿ ಒಟ್ಟೂ 129 ವಿದ್ಯಾರ್ಥಿಗಳಲ್ಲಿ 121 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.93.8 ಫಲಿತಾಂಶ ಪಡೆಯುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಕಲಾ ವಿಭಾಗದ 45 ವಿದ್ಯಾರ್ಥಿಗಳಲ್ಲಿ 43 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.5% ; ವಾಣಿಜ್ಯ ವಿಭಾಗದ 56 ವಿದ್ಯಾರ್ಥಿಗಳಲ್ಲಿ 54 ವಿದ್ಯಾರ್ಥಿಗಳು ಉತ್ತೀರ್ಣರಾಗಿ 96.4% ; ಹಾಗೂ ವಿಜ್ಞಾನ ವಿಭಾಗದ 28 ವಿದ್ಯಾರ್ಥಿಗಳಲ್ಲಿ … [Read more...] about ದ್ವಿತೀಯ ಪಿ.ಯುಅಳ್ಳಂಕಿ ಕಾಲೇಜ ವಿದ್ಯಾರ್ಥಿಗಳ ಸಾಧನೆ
ದಿ.17 ರಂದು ಆರ್.ವಿ.ದೇಶಪಾಂಡೆ ಹೊನ್ನಾವರಕ್ಕೆ
ಹೊನ್ನಾವರ: ಕಾಂಗ್ರೆಸ ಪಕ್ಷದ ಸ್ಟಾರ್ ಕ್ಯಾಂಪೆನರ್, ಸಚಿವ ಆರ್.ವಿ.ದೇಶಪಾಂಡೆ ದಿ.17ರಂದು ಹೊನ್ನಾವರಕ್ಕೆ ಆಗಮಿಸಿ ಚುನಾವಣಾ ಪ್ರಚಾರ ಭಾಷಣ ಮಾಡಲಿದ್ದಾರೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್.ತೆಂಗೇರಿ ಮತ್ತು ಮಂಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯ್ಕ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅವರು ಅಂದು ಮಧ್ಯಾಹ್ನ 12 ಗಂಟೆಗೆ ಪಟ್ಟಣದ ನ್ಯೂ ಇಂಗ್ಲೀಷÀ ಸ್ಕೂಲ್ ಸಭಾಭವನದಲ್ಲಿ ಕಾಂಗ್ರೆಸ್-ಜೆ.ಡಿ.ಎಸ್.ಮೈತ್ರಿಕೂಟ ಏರ್ಪಡಿಸಿದ … [Read more...] about ದಿ.17 ರಂದು ಆರ್.ವಿ.ದೇಶಪಾಂಡೆ ಹೊನ್ನಾವರಕ್ಕೆ
ಭಾರತರತ್ನ ಅಂಬೇಡ್ಕರರಿಗೆ ನಮನ
ಗೇರಸೊಪ್ಪಾ : ಸ್ಥಳೀಯ ಸರಕಾರಿ ಪ್ರೌಢಶಾಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ ರವರ 128ನೇ ಜಯಂತಿ ಆಚರಿಸಲಾಯಿತು. ಸಂವಿಧಾನ ಶಿಲ್ಪಿ, ಭಾರತರತ್ನ ಬಾಬಾಸಾಹೇಬ್ ಅಂಬೇಡ್ಕರರ ಭಾವಚಿತ್ರಕ್ಕೆ ಮಾರ್ಲಾಪಣೆ ಮಾಡಲಾಯಿತು. ಡಾ.ಬಾಬಾ ಸಾಹೇಬ್ರ ಜೀವನ ಚರಿತ್ರೆಯ ಕೃತಿ ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯಾಧ್ಯಾಪಕ ನಾಗರಾಜ ಈಶ್ವರ ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ಡಾ.ಸುರೇಶ ಎಂ. ತಾಂಡೇಲ್, ಕು. ಅನಿಸಾ ಪೈಲೆಟ್ ಹಾಗೂ ವಿದ್ಯಾರ್ಥಿ ನಾಯಕ ಮನೋಜ ಪಿ. ಹಸ್ಲರ್ ಅತಿಥಿಗಳಾಗಿ … [Read more...] about ಭಾರತರತ್ನ ಅಂಬೇಡ್ಕರರಿಗೆ ನಮನ
ಕಾಂಗ್ರೆಸ್ ಹಿಂದುಳಿದ ವರ್ಗದ ಅಧ್ಯಕ್ಷರಾಗಿ ಮಂಜುನಾಥ ಗೌಡ
ಹೊನ್ನಾವರ : ಬ್ಲಾಕ್ ಕಾಂಗ್ರೆಸ ಮತ್ತು ಮಾಜಿ ಶಾಸಕಿ ಶ್ರೀಮತಿ ಶಾರದಾ ಶೆಟ್ಟಿಯವರ ಸೂಚನೆಯ ಮೇರೆಗೆ, ರಾಜ್ಯ ಕಾಂಗ್ರೆಸ ಹಿಂದುಳಿದ ವರ್ಗ ವಿಭಾಗದ ಅಧ್ಯಕ್ಷರಾದ ಶ್ರೀ ಲಕ್ಷಿನಾರಾಯಣರವರ ಅನುಮೋದನೆಯಲ್ಲಿ, ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ ಹಿಂದುಳಿದ ವರ್ಗ ವಿಭಾಗ ಅಧ್ಯಕ್ಷರಾದ ಬಿ.ಡಿ.ನಾಯ್ಕರವರು, ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಹೊಟೇಲ್ ಉದ್ಯಮಿ ಶ್ರೀ ಮಂಜುನಾಥ ಹನುಮಂತ ಗೌಡ ಇವರನ್ನು ಹೊನ್ನಾವರ ತಾಲೂಕಾ ಕಾಂಗ್ರೆಸ ಹಿಂದುಳಿದ ವರ್ಗ ವಿಭಾಗದ ಅಧ್ಯಕ್ಷರನ್ನಾಗಿ … [Read more...] about ಕಾಂಗ್ರೆಸ್ ಹಿಂದುಳಿದ ವರ್ಗದ ಅಧ್ಯಕ್ಷರಾಗಿ ಮಂಜುನಾಥ ಗೌಡ




