• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಕಾನೂನಿನ ಅರಿವು ಎಲ್ಲರಿಗೆ ಅಗತ್ಯ – ನ್ಯಾ. ಎಂ.ವಿ. ಚೆನ್ನಕೇಶವ ರೆಡ್ಡಿ

April 9, 2019 by Vishwanath Shetty Leave a Comment

ಹೊನ್ನಾವರ : ನಾಲ್ಕು ದಿನಗಳ ಕಾಲ ತಾಲೂಕಿನ ವಿವಿಧ ಭಾಗಗಳಲ್ಲಿ ಸಂಚರಿಸುವ ಕಾನೂನು ಸಾಕ್ಷರತಾ ರಥಕ್ಕೆ ಹಾಗೂ ಜನತಾ ನ್ಯಾಯಾಲಯದ ಅಭಿಯಾನಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ವಿ. ಚೆನ್ನಕೇಶವ ರೆಡ್ಡಿ ಹಸಿರು ಬಾವುಟ ತೋರಿಸಿ ಚಾಲನೆ ನೀಡಿ, ಕಾನೂನಿನ ಅರಿವು ಎಲ್ಲರಿಗೆ ಇರಬೇಕು ಎಂಬ ಉದ್ದೇಶದಿಂದ ಕಾನೂನು ಸೇವಾ ಸಮಿತಿ ವಿವಿಧ ಸಂಘಟನೆಗಳ ಸಹಕಾರದಲ್ಲಿ ಈ ಕಾರ್ಯಕ್ರಮ ಏರ್ಪಡಿಸಿದ್ದು ಜನ ಇದರ ಪ್ರಯೋಜನ ಪಡೆಯಬೇಕು ಎಂದರು. ಪ್ರಧಾನ ಸಿವಿಲ್ ನ್ಯಾಯಾಧೀಶ ಮಧುಕರ ಪಿ. ಭಾಗವತ, … [Read more...] about ಕಾನೂನಿನ ಅರಿವು ಎಲ್ಲರಿಗೆ ಅಗತ್ಯ – ನ್ಯಾ. ಎಂ.ವಿ. ಚೆನ್ನಕೇಶವ ರೆಡ್ಡಿ

ವೈದ್ಯಕೀಯ ಸೇವೆಯಲ್ಲಿ ಮಾನವೀಯತೆ ಮುಖ್ಯ – ರೆ.ಸಿ. ಮಾರಿಯಾ ಗೊರಟ್ಟಿ

April 9, 2019 by Vishwanath Shetty Leave a Comment

Humanity is Important in Medical Service ,Maria Goratti

ಹೊನ್ನಾವರ : ಆಧುನಿಕ ಯುಗದಲ್ಲಿ ವೈದ್ಯಕೀಯ ಸೇವಾ ಸಂಸ್ಥೆಗಳು, ಉಪಕರಣಗಳು ಹೆಚ್ಚಿವೆ. ಇದರ ಜೊತೆಗೆ ಮಾನವೀಯತೆ ಮುಖ್ಯವಾದಾಗ ಎಲ್ಲರಿಗೂ ಆರೋಗ್ಯ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ ಎಂದು ಸೇಂಟ್ ಇಗ್ನೇಷಿಯಸ್ ಸಮೂಹ ಆರೋಗ್ಯ ಸಂಸ್ಥೆಗಳ ನಿರ್ದೇಶಕಿ ರೆ.ಸಿ. ಮಾರಿಯಾ ಗೊರಟ್ಟಿ ಹೇಳಿದರು. ಅವರು ಇಂದು ಮಂಗಳೂರಿನ ಸಿಎಡಿ ಇವರ ಪ್ರೊಜೆಕ್ಟ್ ಪುನರುಜ್ಜೀವನ ಯೋಜನೆಯ ಅಂಗವಾಗಿ ಉಚಿತವಾಗಿ ಇಸಿಜಿ ಮಾಡಲು ದೇಣಿಗೆಯಾಗಿ ಬಂದ 60ಸಾವಿರ ರೂಪಾಯಿ ಮೌಲ್ಯ ಇಸಿಜಿ ಉಪಕರಣವನ್ನು … [Read more...] about ವೈದ್ಯಕೀಯ ಸೇವೆಯಲ್ಲಿ ಮಾನವೀಯತೆ ಮುಖ್ಯ – ರೆ.ಸಿ. ಮಾರಿಯಾ ಗೊರಟ್ಟಿ

ಹೊನ್ನಾವರ ತಾಲೂಕಾ 9ನೇ ಕನ್ನಡ ಸಾಹಿತ್ಯ ಸಮ್ಮೇಳನ: ಪ್ರೊ.ಶ್ರೀಪಾದ ಹೆಗಡೆ ಕಣ್ಣಿ ಸರ್ವಾಧ್ಯಕ್ಷರಾಗಿ ಆಯ್ಕೆ.

April 8, 2019 by Gaju Gokarna Leave a Comment

ಹೊನ್ನಾವರ: ಮೇ ಮೊದಲವಾರದಲ್ಲಿ ತಾಲೂಕಿನ ಮೂಡ್ಕಣಿಯಲ್ಲಿ ನಡೆಸಲು ಉದ್ದೇಶಿಸಲಾದ ಹೊನ್ನಾವರ ತಾಲೂಕಾ `9ನೇ ಕನ್ನಡ ಸಾಹಿತ್ಯ ಸಮ್ಮೇಳನ'ದ ಸರ್ವಾಧ್ಯಕ್ಷರಾಗಿ ನಿವೃತ್ತ ಕನ್ನಡ ಪ್ರಾಧ್ಯಾಪಕ, ಸಾಹಿತಿ ಪ್ರೊ.ಶ್ರೀಪಾದ ಹೆಗಡೆ ಕಣ್ಣಿ ಅವರು ಸರ್ವಾಧ್ಯಕ್ಷರಾಗಿ ಆಯ್ಕೆಯಾದರು. ಕಸಾಪದ ಆಜೀವ ಸದಸ್ಯರ ಸಭೆಯಲ್ಲಿ ಸಮ್ಮೇಳನಾಧ್ಯಕ್ಷರ ಆಯ್ಕೆ ಪ್ರಸ್ತಾಪ ಬಂದಾಗ ಪ್ರೊ. ಶ್ರೀಪಾದ ಹೆಗಡೆ ಕಣ್ಣಿ, ಮಂಜುಸುತ ಜಲವಳ್ಳಿ, ಡಾ.ಸುರೇಶ ನಾಯ್ಕ, ಮಾಧವಿ ಭಂಡಾರಿ ಇವರ ಹೆಸರುಗಳು … [Read more...] about ಹೊನ್ನಾವರ ತಾಲೂಕಾ 9ನೇ ಕನ್ನಡ ಸಾಹಿತ್ಯ ಸಮ್ಮೇಳನ: ಪ್ರೊ.ಶ್ರೀಪಾದ ಹೆಗಡೆ ಕಣ್ಣಿ ಸರ್ವಾಧ್ಯಕ್ಷರಾಗಿ ಆಯ್ಕೆ.

ಕಾಂಗ್ರೇಸ್–ಜೆ.ಡಿ.ಎಸ್. ಮೈತ್ರಿ ಸಭೆಯಲ್ಲಿ ಘೋಷಣೆ ಅನಂತಕುಮಾರ ಸೋಲು ನಮ್ಮ ಗುರಿ;ಜಗದೀಪ ಎನ್.ತೆಂಗೇರಿ

April 8, 2019 by Gaju Gokarna Leave a Comment

ಹೊನ್ನಾವರ : ಕಳೆದ ಇಪ್ಪತೈದು ವರ್ಷಗಳಿಂದ ಉತ್ತರಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ ಐದು ಬಾರಿ ಸಂಸತ್ ಸದಸ್ಯರಾಗಿರುವ ಕೆನರಾ ಸಂಸದ ಅನಂತಕುಮಾರ ಹೆಗಡೆಯವರ ಸಾಧನೆ ಶೂನ್ಯವಾಗಿದ್ದು ಈ ಬಾರಿ ಅನಂತಕುಮಾರ ಹೆಗಡೆಯನ್ನು ಲೋಕಸಭಾ ಚುನಾವಣೆಯಲ್ಲಿ ಸೋಲಿಸುವುದೇ ನಮ್ಮೇಲ್ಲರ ಗುರಿ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ್ ಎನ್. ತೆಂಗೇರಿ ಘೋಷಿಸಿದರು. ಇಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಕಾರ್ಯಾಲಯದಲ್ಲಿ ನಡೆದ ಕಾಂಗ್ರೇಸ್ ಜೆ.ಡಿ.ಎಸ್. ಮೈತ್ರಿಕೂಟದ ಜಂಟಿ … [Read more...] about ಕಾಂಗ್ರೇಸ್–ಜೆ.ಡಿ.ಎಸ್. ಮೈತ್ರಿ ಸಭೆಯಲ್ಲಿ ಘೋಷಣೆ ಅನಂತಕುಮಾರ ಸೋಲು ನಮ್ಮ ಗುರಿ;ಜಗದೀಪ ಎನ್.ತೆಂಗೇರಿ

ಲಯನ್ಸ್ ಕ್ಲಬ್ ವಾರ್ಷಿಕ ಕಾರ್ಯಕ್ರಮ

April 8, 2019 by Vishwanath Shetty Leave a Comment

Lions Club annual event

ಹೊನ್ನಾವರ ಲಯನ್ಸ್ ಕ್ಲಬ್ ನ ವಾರ್ಷಿಕ ಶುಭಾಶಯ ಕಾರ್ಯಕ್ರಮ ಪ್ರಭಾತನಗರದ ಲಯನ್ಸ್ ಕ್ಲಬ್ ಸಭಾಭವನದಲ್ಲಿ ರವಿವಾರ ನಡೆಯಿತು.ಲಯನ್ಸ್ ಕ್ಲಬ್ ಗೆ ಆಪೀಷಿಯಲ್ ವಿಸಿಟರ್ ಆಗಿ ಪಾಲ್ಗೊಂಡ ಲಯನ್ ಡಿಸ್ಟ್ರಿಕ್ಟ್ ಗವರ್ನರ್ ಮೋನಿಕಾ ಪಿ. ಸಾವಂತ ಮಾತನಾಡಿ, ದೇವರ ಕ್ರಪೆಯಿಂದ ಪಡೆದ ಮನುಷ್ಯ ಜನ್ಮವನ್ನು ಸೇವೆಯಲ್ಲಿ ತೊಡಗುವ ಮೂಲಕ  ಸದುಪಯೋಗ ಪಡೆದುಕೊಳ್ಳಬೇಕು.  ಲಯನ್ಸ್ ಕ್ಲಬ್ ಸಾಮಾಜಿಕ ಸೇವೆಯಲ್ಲಿ ಗಣನೀಯ ಸಾಧನೆ ಮಾಡುತ್ತಿದೆ. ಲಯನ್ಸ್ ಕ್ಲಬ್ ಜಗತ್ತಿನಲ್ಲಿ 212 ದೇಶಗಳಲ್ಲಿ … [Read more...] about ಲಯನ್ಸ್ ಕ್ಲಬ್ ವಾರ್ಷಿಕ ಕಾರ್ಯಕ್ರಮ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,494 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar