• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಲೋಕಸಭಾ ಚುನಾವಣೆ ಹಿನ್ನಲೆ ;ಪೋಲಿಸರಿಂದ ಪಥಸಂಚಲನ

March 30, 2019 by Vishwanath Shetty Leave a Comment

Lok Sabha election background, trail by police,honavar

ಹೊನ್ನಾವರ:ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಪೊಲೀಸ್ ಪಥಸಂಚಲನ ಹೊನ್ನಾವರ ಪೋಲಿಸ್ ಅಧಿಕಾರಿಗಳು ಪೊಲೀಸ್ ಸಿಬ್ಬಂದಿಗಳು ಪಟ್ಟಣದ ಶರಾವತಿ ಸರ್ಕಲನಿಂದ ಹೊರಟು ಬಸ್‍ಸ್ಟಾಂಡ್ ಮೂಲಕ ಬಜಾರ ರಸ್ತೆ, ಹೂವಿನ ಚೌಕ, ಮಾಸ್ತಿಕಟ್ಟಾ, ಸೇರಿದಂತಡ ಪಟ್ಟಣದ ವಿವಿಧಡೆಗಳಲ್ಲಿ ಪಥಸಂಚಲನ ನಡೆಸಿ ಜಾಗೃತಿ ಮೂಡಿಸಿದರು. ನಂತರ ಪತ್ರಿಕೆಯ ಪ್ರತಿನಿಧಿಯೊಂದಿಗೆ ಮಾತನಾಡಿ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಶಾಂತಿ ಸುವ್ಯವಸ್ಥೆ … [Read more...] about ಲೋಕಸಭಾ ಚುನಾವಣೆ ಹಿನ್ನಲೆ ;ಪೋಲಿಸರಿಂದ ಪಥಸಂಚಲನ

ಶರಾವತಿ ನದಿಯಲ್ಲಿ ಮುಳುಗಿ ಯುವಕ ಸಾವು

March 30, 2019 by Vishwanath Shetty Leave a Comment

ಹೊನ್ನಾವರ: ಈಜಲು ತೆರಳಿದ್ದ ವೇಳೆ ಯುವಕನೊರ್ವ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲೂಕಿನ ಖರ್ವಾ ಗ್ರಾಮದ ವಲ್ಕಿಯಲ್ಲಿ ಶುಕ್ರವಾರ ನಡೆದಿದೆ. ಮೃತಪಟ್ಟ ಯುವಕ ತಾಲೂಕಿನ ವಲ್ಕಿ ನಿವಾಸಿ ರಯಾನ್ ಜಾಫರ್ ಖಾಜಿ(18) ಎಂದು ತಿಳಿದು ಬಂದಿದೆ. ಮೃತ ಯುವಕ ಕಾಲೇಜು ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ವಲ್ಕಿ ಮಸೀದಿ ಹತ್ತಿರದ ಶರಾವತಿ ನದಿಯ ನೀರಿನಲ್ಲಿ ಶುಕ್ರವಾರ ಸಾಯಂಕಾಲ 4 ಘಂಟೆ ಸುಮಾರಿಗೆ ಈಜಲು ತೆರಳಿದ್ದ ಎನ್ನಲಾಗಿದೆ. ಈ ವೇಳೆ ಆಕಸ್ಮಿಕವಾಗಿ ನದಿಯ … [Read more...] about ಶರಾವತಿ ನದಿಯಲ್ಲಿ ಮುಳುಗಿ ಯುವಕ ಸಾವು

ಏಪ್ರೀಲ್ 5 ಹೊನ್ನಾವರ ತಾಲೂಕಾ ಒಂಬತ್ತನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ಸಿದ್ಧತಾ ಸಭೆ

March 30, 2019 by Vishwanath Shetty Leave a Comment

ಹೊನ್ನಾವರ: ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಏಪ್ರಿಲ್ ಕೊನೆಯ ವಾರದಲ್ಲಿ ಹೊನ್ನಾವರ ತಾಲೂಕಾ ಒಂಬತ್ತನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ಮುಂದಾಗಿದೆ. ಸಮ್ಮೇಳನಾಧ್ಯಕ್ಷರ ಆಯ್ಕೆ, ಸಮ್ಮೇಳನದ ಸ್ಥಳ, ದಿನಾಂಕ ಹಾಗೂ ಸ್ವರೂಪವನ್ನು ನಿರ್ಧರಿಸಲು ಹೊನ್ನಾವರ ತಾಲೂಕಾ ವ್ಯಾಪ್ತಿಯ ಸಾಹಿತ್ಯ ಪರಿಷತ್ತಿನ ಸರ್ವ ಸದಸ್ಯರ ಸಭೆಯನ್ನು ಏಪ್ರೀಲ್ 5ರಂದು ಸಾಯಂಕಾಲ 4 ಗಂಟೆಗೆ ಎಸ್.ಡಿ.ಎಂ. ಪದವಿ ಕಾಲೇಜಿನಲ್ಲಿ ಜಿಲ್ಲಾಧ್ಯಕ್ಷ ಅರವಿಂದ ಕರ್ಕಿಕೋಡಿ ಅಧ್ಯಕ್ಷತೆಯಲ್ಲಿ … [Read more...] about ಏಪ್ರೀಲ್ 5 ಹೊನ್ನಾವರ ತಾಲೂಕಾ ಒಂಬತ್ತನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ಸಿದ್ಧತಾ ಸಭೆ

ಡೆನಿಸ್ ಕೋವ್ ವಿದ್ಯಾರ್ಥಿವೇತನಕ್ಕೆ ಸಮರ್ಥ ಆಯ್ಕೆ

March 28, 2019 by Gaju Gokarna Leave a Comment

Denis Cove is a competent choice for scholarship, ಡೆನಿಸ್ ಕೋವ್ ವಿದ್ಯಾರ್ಥಿವೇತನಕ್ಕೆ ಸಮರ್ಥ ಆಯ್ಕೆ.

ಹೊನ್ನಾವರ: ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಚೆಸ್ ಆಟಗಾರ ಸಮರ್ಥ ರಾವ್ಗೆ ‘ಡೆನಿಸ್ ಕೋವ್ ವಿದ್ಯಾರ್ಥಿ ವೇತನ’ ದೊರೆತಿದೆ.ಸಿಂಗಪುರ ಮೂಲದ ದಿ.ಡೆನಿಸ್ ಕೋವ್ ಹೆಸರಲ್ಲಿ ನೀಡಲಾಗುವ ₹ 51 ಸಾವಿರ ಮೊತ್ತದ ಈ ವಿದ್ಯಾರ್ಥಿ ವೇತನವನ್ನು ವಿಶೇಷ ಸಾಧನೆ ಮಾಡಿದ ಅಂಗವಿಕಲ ಚೆಸ್ ಆಟಗಾರರಿಗೆ ಕೊಡಲಾಗುತ್ತದೆ.ಸೆರೆಬ್ರಲ್ ಫಾಲ್ಸಿ ಕಾಯಿಲೆ ಇರುವ 19 ವರ್ಷದ ಸಮರ್ಥ ಬ್ಯಾಂಕ್ ಉದ್ಯೋಗಿ ಜಗದೀಶ ರಾವ್ ಹಾಗೂ ಉಪನ್ಯಾಸಕಿ ವಿನುತಾ ಭಟ್ ದಂಪತಿ ಪುತ್ರ. ಶೇ 75ರಷ್ಟು … [Read more...] about ಡೆನಿಸ್ ಕೋವ್ ವಿದ್ಯಾರ್ಥಿವೇತನಕ್ಕೆ ಸಮರ್ಥ ಆಯ್ಕೆ

ಎಸ್.ಡಿ.ಎಂ. ಕಾಲೇಜಿನ ಕನ್ನಡ ಸಂಘಕ್ಕೆ ಡಾ. ಎನ್. ಆರ್. ನಾಯಕರಿಂದ ಒಂದು ಲಕ್ಷ ರೂಪಾಯಿ ದತ್ತಿನಿಧಿ ಸಮರ್ಪಣೆ

March 25, 2019 by Gaju Gokarna Leave a Comment

SDM The Kannada Association of the College Dr. N. R. Dedication of one lakh rupees from the leader

ಹೊನ್ನಾವರ . ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಬೇಕು. ಉಳಿದ ಭಾಷೆಗಳು ನಮ್ಮ ಅತಿಥಿಯಾಗಿರಬೇಕೇ ಹೊರತು ಯಜಮಾನ ಆಗಬಾರದು. ಆಧುನಿಕ ಜ್ಞಾನಕ್ಕೆ ಇಂಗ್ಲಿಷ್ ಅನಿವಾರ್ಯವಲ್ಲ. ಇಂಗ್ಲಿಷ್‍ನ್ನು ಬಂಡವಾಳವಾಗಿಸಿಕೊಂಡು ಅದರ ಮೇಲೆ ಕನ್ನಡದ ಚಿಗುರು ಬೆಳೆಯಬೇಕಿದೆ ಎಂದು ಡಾ. ಶ್ರೀಕಂಠ ಕೂಡಿಗೆ ಅಭಿಪ್ರಾಯ ಪಟ್ಟರು. ಅವರು ಹೊನ್ನಾವರದ ಎಂ.ಪಿ.ಇ. ಸೊಸೈಟಿಯ ಎಸ್.ಡಿ.ಎಂ. ಕಾಲೇಜಿನ ಕನ್ನಡ ಸಂಘದ ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ … [Read more...] about ಎಸ್.ಡಿ.ಎಂ. ಕಾಲೇಜಿನ ಕನ್ನಡ ಸಂಘಕ್ಕೆ ಡಾ. ಎನ್. ಆರ್. ನಾಯಕರಿಂದ ಒಂದು ಲಕ್ಷ ರೂಪಾಯಿ ದತ್ತಿನಿಧಿ ಸಮರ್ಪಣೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,495 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar