ಹೊನ್ನವರ : ತಾಲೂಕಾ ಕಾಂಗ್ರೇಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರನ್ನಾಗಿ, ಪಟ್ಟಣದ ಜೋಗಮಠ ನಿವಾಸಿ ಮಹಮದ್ ಝಕ್ರಿಯ್ಯಾ ಶೇಖ್ ಇವರನ್ನು ಕರ್ನಾಟಕ ಪ್ರದೇಶ ಕಾಂಗ್ರೇಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಾದ ಸಯ್ಯದ ಅಹ್ಮದ್ ಅವರ ಸೂಚನೆಯÀ ಮೇರೆಗೆ, ಉತ್ತರ ಕನ್ನಡ ಜಿಲ್ಲಾ ಕಾಂಗ್ರೇಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಾದ ಅಬ್ದುಲ್ ಮಜೀದ್ ಶೇಖ್ ನೇಮಿಸಿ ಆದೇಶ ಹೊರಡಿಸಿದ್ದಾರೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ್ ಎನ್ ತೆಂಗೇರಿ … [Read more...] about ಕಾಂಗ್ರೇಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಾಗಿ ಝಕ್ರಿಯ್ಯಾ ಶೇಖ್ ನೇಮಕ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ವಿಶ್ವ ಜಲ ದಿನಾಚರಣೆ
ಹೊನ್ನಾವರ . ತಾಲೂಕಾ ಪಂಚಾಯತ ಸಭಾಭವನದಲ್ಲಿ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸುರೇಶ ಜಿ ನಾಯ್ಕ ರ ಅಧ್ಯಕ್ಷತೆಯಲ್ಲಿ “ವಿಶ್ವ ಜಲ ದಿನಾಚರಣೆ” ಕಾರ್ಯಕ್ರಮವನ್ನು ಆಚರಿಸಲಾಯಿತು. ಜೀವಜಲ ಬರಿದಾಗುತ್ತಿದ್ದು ಅದರ ಸದ್ಭಳಕೆಯಿಂದ ಮಾತ್ರ ಸಂರಕ್ಷಿಸಬಹುದಾಗಿದೆ. ಸಮಾಜದ ಪ್ರತಿಯೊಬ್ಬರಲ್ಲಿಯೂ ನೀರಿನ ಹಿತಮಿತವಾದ ಬಳಕೆಯ ಕುರಿತು ಅರಿವು ಮೂಡಿಸಲು ಕಾರ್ಯನಿರ್ವಾಹಕ ಅಧಿಕಾರಿಗಳು ಕರೆ ನೀಡಿದರು. ತಾಲೂಕ ಪಂಚಾಯತ ಸಹಾಯಕ ನಿರ್ದೇಶಕರು (ಗ್ರಾ.ಅ) ಕೃಷ್ಣಾನಂದ ಕೆ. ರವರು … [Read more...] about ವಿಶ್ವ ಜಲ ದಿನಾಚರಣೆ
ಯಕ್ಷಗಾನ ನಾಡಿನ ಸಂಸ್ಕøತಿಯ ಪ್ರತೀಕ – ಎಮ್. ಎ. ಹೆಗಡೆ
ಹೊನ್ನಾವರ : ಯಕ್ಷಗಾನ ಕನ್ನಡ ಭಾಷೆಯನ್ನು ಉಳಿಸುವಲ್ಲಿ ಬಹುಮುಖ್ಯ ಪಾತ್ರವಹಿಸುತ್ತದೆ. ಯಕ್ಷಗಾನದ ಭಾಷೆಯ ಸೊಗಡು, ಮುಖವರ್ಣಿಕೆ, ವೇಷಭೂಷಣ, ಕುಣಿತಗಳೆಲ್ಲವೂ ವೈಶಿಷ್ಟ್ಯಪೂರ್ಣವಾಗಿದ್ದು ಅದಕ್ಕೆ ಅದರದೇ ಆದ ಆಸ್ವಾದಿಸುವ ವರ್ಗವಿದೆ ಎಂದು ಕರ್ನಾಟಕ ಅಕಾಡೆಮಿ ಅಧ್ಯಕ್ಷರಾದ ಎಮ್.ಎ.ಹೆಗಡೆ ಅಭಿಪ್ರಾಯ ಪಟ್ಟರು. ಅವರು ಶ್ರೀ ನಾರಾಯಣ ಸಾಹಿತ್ಯಿಕ, ಸಾಂಸ್ಕøತಿಕ ಪ್ರತಿಷ್ಠಾನ(ರಿ) ಹೊನ್ನಾವರ, ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು … [Read more...] about ಯಕ್ಷಗಾನ ನಾಡಿನ ಸಂಸ್ಕøತಿಯ ಪ್ರತೀಕ – ಎಮ್. ಎ. ಹೆಗಡೆ
5ನೇ ಬಾರಿಗೆ ವಿಭಾಗ ಮಟ್ಟಕ್ಕೆ ಆಯ್ಕೆಯಾದ ಗುಣವಂತೆ ಶಾಲೆ
ಹೊನ್ನಾವರ: ಪಟ್ಟಣದ ಸೇಂಟ್ ಥಾಮಸ್ ಶಾಲೆಯ ಕ್ರೀಡಾಂಗಣದಲ್ಲಿ ನಡೆದ ಪ್ರಾಥಮಿಕ ಶಾಲೆಗಳ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಗುಣವಂತೆ ಶಾಲೆಯ ಹೆಣ್ಣು ಮಕ್ಕಳು 5ನೇ ಬಾರಿಗೆ ಜಿಲ್ಲಾ ಚಾಂಪಿಯನ್ ಆಗಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರೀಯಾಂಕ ಗೌಡ(ನಾಯಕಿ) ರಕ್ಷಿತಾ ಗೌಡ,ರಮ್ಯಾ ಗೌಡ, ವೈಶಾಲಿ ಗೌಡ,ರಕ್ಷಿತಾ ಗೌಡ ಸಿಂಚನಾ ಗೌಡ, ಸಂಜನಾ ಗೌಡ, ತೇಜಸ್ವಿನಿ ಗೌಡ, ನಮನಾ ಗೌಡ, ಎಂ.ವಿ.ಕವನಾ, ಕವನಾ ನಾಯ್ಕ, ಶಾಶ್ವತಿ ಶಾಸ್ತ್ರಿ, … [Read more...] about 5ನೇ ಬಾರಿಗೆ ವಿಭಾಗ ಮಟ್ಟಕ್ಕೆ ಆಯ್ಕೆಯಾದ ಗುಣವಂತೆ ಶಾಲೆ
ಮಾರ್ಚ 24 ರಂದು ಶ್ರೀನಿಧಿ ಸೇವಾವಾಹಿನಿ ಪ್ರತಿಭಾ ಪುರಸ್ಕಾರ ಸನ್ಮಾನ ಕಾರ್ಯಕ್ರಮ.
ಹೊನ್ನಾವರ: ತಾಲೂಕಿನ ಶ್ರೀನಿಧಿ ಸೇವಾ ವಾಹಿನಿ ವತಿಯಿಂದ ಗಾಣಿಗ ಸಮುದಾಯದ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಮಾರ್ಚ 24 ರಂದು ಮಧ್ಯಾಹ್ನ 3 ಗಂಟೆಗೆ ಬಾಳೆಗದ್ದೆಯ ಶ್ರೀ ವೆಂಕ್ರಟಮಣ ದೇವಾಲಯದ ಸಭಾಭವನದಲ್ಲಿ ಮಧ್ಯಾಹ್ನ 3ಗಂಟೆಗೆ ಹಮ್ಮಿಕೊಳ್ಳಲಾಗಿದೆ. 2017-18ನೇ ಸಾಲಿನ ಎಸ್.ಎಸ್.ಎಲ್.ಸಿ 85% ಪಿ.ಯು.ಸಿಯಲ್ಲಿ 80% ಕ್ಕಿಂತ ಹೆಚ್ಚು ಅಂಕ ಗಳಿಸಿದ ಸಮುದಾಯದ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಗುವುದು. ಅರ್ಹ ವಿದ್ಯಾರ್ಥಿಗಳು ದೃಡಿಕೃತ … [Read more...] about ಮಾರ್ಚ 24 ರಂದು ಶ್ರೀನಿಧಿ ಸೇವಾವಾಹಿನಿ ಪ್ರತಿಭಾ ಪುರಸ್ಕಾರ ಸನ್ಮಾನ ಕಾರ್ಯಕ್ರಮ.

