ಹೊನ್ನಾವರ; ರಾಷ್ಟ್ರೀಯ ಹೆದ್ದಾರಿಯ 66ರ ಎಮ್ಮೆಪೈಲ್ ಸಮೀಪ ಗೋವಾ ಕಡೆಯಿಂದ ಮುರ್ಡೇಶ್ವರ ಕಡೆ ಸಾಗುತ್ತಿದ್ದ ಕಾರು ಮಂಗಳೂರು ಕಡೆಯಿಂದ ಹುಬ್ಬಳ್ಳಿ ಕಡೆ ಸಾಗುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಒರ್ವ ಸ್ಥಳದಲ್ಲಿಯೇ ಸಾವನ್ನಪ್ಪಿ ನಾಲ್ವರು ಗಂಭೀರ ಗಾಯಗೊಂಡ ಘಟನೆ ಸೊಮವಾರ ನಡೆದಿದೆ. ಗೋವಾದಿಂದ ಮುರ್ಡೆಶ್ವರ ಕಡೆಗೆ ಕೆ.ಎ.10 ಎಮ್. 5097 ಕಾರು ಅತಿಯಾದ ವೇಗದಿಂದ ಪರಿಣಾಮ ಮಂಗಳೂರಿನಿಂದ ಆಗಮಿಸಿದ ತಮಿಳುನಾಡು ಮೂಲದ 05 ಎ.ಕ್ಯು. 3725 ಲಾರಿಗೆ … [Read more...] about ಎಮ್ಮೆಪೈಲ್ ತಿರುವಿನಲ್ಲಿ ಲಾರಿ ಮತ್ತು ಕಾರು ನಡುವೆ ಅಫಘಾತ ಒರ್ವ ಸ್ಥಳದಲ್ಲಿಯೇ ಸಾವು ನಾಲ್ವರ ಸ್ಥಿತಿ ಗಂಭೀರ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಗೋಸಂರಕ್ಷಣೆಗೆ ವೈಜ್ಞಾನಿಕ ಪರಿಭಾಷೆ ಅಗತ್ಯ: ರಾಘವೇಶ್ವರ ಶ್ರೀ
ಹೊನ್ನಾವರ: ಭಾರತೀಯ ಗೋ ತಳಿಗಳ ಸಂರಕ್ಷಣೆಗೆ ಇಂದು ಭಾರತದಲ್ಲಿ ಧರ್ಮಶಾಸ್ತ್ರ, ಪ್ರಾಚೀನ ಗ್ರಂಥಗಳ ಅಗತ್ಯ ಎಷ್ಟಿದೆಯೋ ವೈಜ್ಞಾನಿಕ ಪರಿಭಾಷೆಯ ಅಗತ್ಯವೂ ಅಷ್ಟೇ ಇದೆ ಎಂದು ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮೀಜಿ ಪ್ರತಿಪಾದಿಸಿದರು.ರಾಷ್ಟ್ರೀಯ ಹೈನುಗಾರಿಕೆ ಸಂಶೋಧನಾ ಸಂಸ್ಥೆ, ಭಾರತೀಯ ಗೋ ಪರಿವಾರ- ಕರ್ನಾಟಕ ಮತ್ತು ರೋಟರಿ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ನಗರದ ಹವ್ಯಕ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಮಲೆನಾಡು ಗಿಡ್ಡ ಹಬ್ಬ ಸಮಾರೋಪ ಸಮಾರಂಭದಲ್ಲಿ ಶ್ರೀಗಳು … [Read more...] about ಗೋಸಂರಕ್ಷಣೆಗೆ ವೈಜ್ಞಾನಿಕ ಪರಿಭಾಷೆ ಅಗತ್ಯ: ರಾಘವೇಶ್ವರ ಶ್ರೀ
ಮಲೆನಾಡು ಗಿಡ್ಡ ಗೋ ತಳಿಯ ಸಂರಕ್ಷಣೆ ಮತ್ತು ಸಂವರ್ಧನೆ ದೃಷ್ಟಿಯಿಂದ ಮಾರ್ಚ17ರಂದು ಮಲೆನಾಡು ಗಿಡ್ಡ ಹಬ್ಬ
ಹೊನ್ನಾವರ: ಕರಾವಳಿ ಮತ್ತು ಮಲೆನಾಡು ಭಾಗದ ಅತ್ಯಂತ ವೈಶಿಷ್ಟಪೂರ್ಣ ಮತ್ತು ವಿಶೇಷ ಮಹತ್ವದ ಮಲೆನಾಡು ಗಿಡ್ಡ ಗೋ ತಳಿಯ ಸಂರಕ್ಷಣೆ ಮತ್ತು ಸಂವರ್ಧನೆ ದೃಷ್ಟಿಯಿಂದ ಮಾರ್ಚ17ರಂದು ಪಟ್ಟಣದ ಹವ್ಯಕ ಸಭಾಭವನದಲ್ಲಿ ಮಲೆನಾಡು ಗಿಡ್ಡ ಹಬ್ಬ ಎಂಬ ವಿಶಿಷ್ಟ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಭಾರತೀಯ ಗೋಪರಿವಾರ ಹೊನ್ನಾವರ ಇದರ ಕಾರ್ಯದರ್ಶಿ ಡಾ.ವಿಶ್ವೇಶ್ವರ ತಿಳಿಸಿದರು.ಅವರು ಹವ್ಯಕ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯಾದ್ಯಂತ ದೇಸಿ ತಳಿಗಳ ಉಚಿತ … [Read more...] about ಮಲೆನಾಡು ಗಿಡ್ಡ ಗೋ ತಳಿಯ ಸಂರಕ್ಷಣೆ ಮತ್ತು ಸಂವರ್ಧನೆ ದೃಷ್ಟಿಯಿಂದ ಮಾರ್ಚ17ರಂದು ಮಲೆನಾಡು ಗಿಡ್ಡ ಹಬ್ಬ
ಆರ್ಥಿಕ ಅಸಮಾನತೆ ಅಪಾಯಕಾರಿ
ಹೊನ್ನಾವರ “ಆರ್ಥಿಕ ಸಮಾನತೆ ಉದ್ದೇಶ ಸಾಧನೆ ಸಂವಿಧಾನದ ಮೂಲ ಆಶಯವಾಗಿದ್ದು ಅದು ಈಡೇರಿದಾಗ ಮಾತ್ರವೇ ರಾಜಕೀಯ ಹಾಗೂ ಸಾಮಾಜಿಕ ಸಮಾನತೆಯ ಆಶಯಗಳು ಈಡೇರುತ್ತವೆ.” ಎಂದು ಸಿ.ಆರ್.ಶಾನಭಾಗ ಹೇಳಿದರು. ಅವರು ಹೊನ್ನಾವರದ ಸರ್ಕಾರಿ ಪ್ರಥಮ ದರ್ಜೆಕಾಲೇಜಿನ ಅರ್ಥಶಾಸ್ತ್ರ ವಿಭಾಗವು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಆರ್ಥಿಕ ಅಸಮಾನತೆ ಮತ್ತು ಸಾಮಾಜಿಕ ನ್ಯಾಯ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು. ದೇಶದ ಜನಸಂಖ್ಯೆಯಲ್ಲಿ ಸರಿಸುಮಾರು ಅರ್ಧದಷ್ಟು ಮಹಿಳೆಯರಿದ್ದಾರೆ. … [Read more...] about ಆರ್ಥಿಕ ಅಸಮಾನತೆ ಅಪಾಯಕಾರಿ
ಶ್ರೀ ಚೆನ್ನಕೇಶವ ಪ್ರೌಢಶಾಲೆಯ ವಿದ್ಯಾರ್ಥಿಗಳು ಎನ್.ಎಮ್.ಎಂ.ಎಸ್ ವಿದ್ಯಾರ್ಥಿವೇತನಕ್ಕೆ ಆಯ್ಕೆ
ಹೊನ್ನಾವರ: ಡಿ.ಎಸ್.ಇ.ಆರ್.ಟಿ ಪ್ರತಿ ವರ್ಷ ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 8ನೇ ತರಗತಿ ವಿದ್ಯಾರ್ಥಿಗಳಿಗಾಗಿ ನ್ಯಾಷನಲ್ ಮೀನ್ಸ್ ಮೇರಿಟ್ ಸ್ಕಾಲರ್ ಸೀಪ್ (ಎನ್.ಎಮ್.ಎಂ.ಎಸ್) ಸ್ಪರ್ಧಾತ್ಮಕ ಪರೀಕ್ಷೆ ನಡೆಸುತ್ತಿದೆ 2018 ರ ಪರೀಕ್ಷೆಯಲ್ಲಿ ಶ್ರೇಯಾಂಕಿತÀರಾಗಿ ವಿದ್ಯಾರ್ಥಿವೇತನಕ್ಕೆ ಕರ್ಕಿಯ ಶ್ರೀ ಚೆನ್ನಕೇಶವ ಪ್ರೌಢಶಾಲೆಯ ಕುಮಾರ ಚರಣ ಗೋವಿಂದ ನಾಯ್ಕ, ದಿನೇಶ ಮಂಜು ಮುಕ್ರಿ ಹಾಗೂ ಕುಮಾರಿ ಸ್ನೇಹಾ ತಿಮ್ಮಣ್ಣ ನಾಯ್ಕ … [Read more...] about ಶ್ರೀ ಚೆನ್ನಕೇಶವ ಪ್ರೌಢಶಾಲೆಯ ವಿದ್ಯಾರ್ಥಿಗಳು ಎನ್.ಎಮ್.ಎಂ.ಎಸ್ ವಿದ್ಯಾರ್ಥಿವೇತನಕ್ಕೆ ಆಯ್ಕೆ




