ಹೊನ್ನಾವರ : ಉತ್ತರಕನ್ನಡ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರಾದ ಭೀಮಣ್ಣ ನಾಯ್ಕ ಮತ್ತು ಮಾಜಿ ಶಾಸಕ ಸತೀಶ ಸೈಲ್ ಮೇಲೆ ಅಕ್ರಮ ಹಣ ಸಾಗಾಟಕ್ಕೆ ಸಂಬಂಧಿಸಿ ಆದಾಯ ತೆರಿಗೆ ಇಲಾಖೆಯ ದೂರಿನ ಮೇಲೆ ಪ್ರಕರಣ ದಾಖಲಿಸಿರುವುದು ರಾಜಕೀಯ ಪ್ರೇರಿತ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಆಪಾದಿಸಿದ್ದಾರೆ.ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಕಾರ್ಯಾಲಯದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಕಳೆದ ಮೇ ತಿಂಗಳಿನ ವಿಧಾನಸಭಾ … [Read more...] about ಭೀಮಣ್ಣ ವಿರುದ್ಧ ಐ.ಟಿ. ಪ್ರಕರಣ ರಾಜಕೀಯ ಪ್ರೇರಿತ ;ಜಗದೀಪ ತೆಂಗೇರಿ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಆರ್.ಇ.ಎಸ್. ಪದವಿಪೂರ್ವ ನಿವೃತ್ತ ಪ್ರಾಚಾರ್ಯೆ ಶಕುಂತಲಾ ಎಸ್. ನಾಯಕ ನಿಧನ
ಹೊನ್ನಾವರ: ತಾಲೂಕಿನ ಹಳದೀಪುರ ಆರ್.ಇ.ಎಸ್.ಪದವಿಪೂರ್ವ ಮಹಾವಿದ್ಯಾಲಯದ ನಿವೃತ್ತ ಪ್ರಾಚಾರ್ಯರಾದ ಶಕುಂತಲಾ ಸುರೇಶ ನಾಯಕ (66) ಅವರು ಬೆಂಗಳೂರಿನಲ್ಲಿ ನಿಧನರಾದರು. ಬಹುಕಾಲದಿಂದ ಅನಾರೋಗ್ಯದಲ್ಲಿದ್ದ ಅವರು ಹಿರಿಯ ನ್ಯಾಯವಾದಿ ಎಸ್.ಎನ್ ನಾಯಕ ಅವರ ಧರ್ಮಪತ್ನಿಯಾಗಿದ್ದು, ಸಚಿನ್ ಮತ್ತು ನಾರಯಣ ಎಂಬ ಗುಂಡು ಮಕ್ಕಳನ್ನು, ಸೊಸೆ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಶಕುಂತಲಾ ನಾಯಕ ಅವರ ಅಂತ್ಯಕ್ರಿಯೆಯನ್ನು ಅವರ ಊರು ಹೊನ್ನಾವರ ಪಟ್ಟಣದದಲ್ಲಿ … [Read more...] about ಆರ್.ಇ.ಎಸ್. ಪದವಿಪೂರ್ವ ನಿವೃತ್ತ ಪ್ರಾಚಾರ್ಯೆ ಶಕುಂತಲಾ ಎಸ್. ನಾಯಕ ನಿಧನ
ಮೂಡ್ಕಣಿಯಲ್ಲಿ ಶಂಭುಲಿಂಗೇಶ್ವರ ಸನ್ನಿಧಿಯಲ್ಲಿ ಹರನ ಸ್ಮರಿಸಿದ ಭಕ್ತರು
ವರದಿ: M S Shobith Mudkaniಹೊನ್ನಾವರ: ಮಹಾಶಿವರಾತ್ರಿಯನ್ನು ಸೋಮವಾರ ತಾಲೂಕಿನ ವಿವಿಧ ದೇವಸ್ಥಾನಗಳಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.ಅಂತೆಯೇ ಮೂಡ್ಕಣಿಯ ಶಂಭುಲಿಂಗೇಶ್ವರ ದೇವಸ್ಥಾನದಲ್ಲೂ ಶಿವರಾತ್ರಿ ವೈಭವ ಕಳೆಗಟ್ಟಿತ್ತು.ಬೆಳಿಗ್ಗೆಯಿಂದ ಪೂಜೆ ಪುನಸ್ಕಾರಗಳು ಪ್ರಾರಂಭಗೊಂಡು ರಾತ್ರಿಯ ತನಕ ನಡೆಯಿತು. ರುದ್ರಾಭಿಷೇಕ, ಬಿಲ್ವಾರ್ಚನೆ, ಪುಷ್ಪಾರ್ಚನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಪ್ರಧಾನ ಅರ್ಚಕ ನರಸಿಂಹ … [Read more...] about ಮೂಡ್ಕಣಿಯಲ್ಲಿ ಶಂಭುಲಿಂಗೇಶ್ವರ ಸನ್ನಿಧಿಯಲ್ಲಿ ಹರನ ಸ್ಮರಿಸಿದ ಭಕ್ತರು
ಲಯನ್ಸ ಕ್ಲಬ್ ಹೊನ್ನಾವರ ಆಯೋಜಿಸಿದ ವಾಲಿಬಾಲ್ ಪಂದ್ಯಾವಳಿ ಪುರುಷರ ವಿಭಾಗದ ಬಳ್ಳಾರಿಯ ಜಿಂದಾಲ್ ತಂಡ ಮಹಿಳಾ ವಿಭಾಗದಲ್ಲಿ ಆಳ್ವಾಸ್ ತಂಡ ಚಾಂಪಿಯನ್.
ಹೊನ್ನಾವರ ಪಟ್ಟಣದ ಸೆಂಟ್ ಅಂತೋನಿ ಕ್ರೀಡಾಂಗಣದಲ್ಲಿ ಲಯನ್ಸ್ ಕ್ಲಬ್ ನಾಲ್ಕು ದಿನಗಳ ಕಾಲ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಆಹ್ವಾನಿತ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯು ಕ್ರೀಡಾಭಿಮಾನಿಗಳ ರಸದೊತನ ನೀಡಿತು. ಪುರುಷರ ವಿಭಾಗದಲ್ಲಿ ಬಳ್ಳಾರಿಯ ಜಿಂದಾಲ್ ತಂಡ ಹಾಗೂ ಮಹಿಳೆಯರ ವಿಭಾಗದಲ್ಲಿ ಮೂಡಬಿದರೆಯ ಆಳ್ವಾಸ್ ತಂಡ ಪ್ರಶಸ್ತಿಯನ್ನು ಪಡೆದುಕೊಂಡವು. ಪಂದ್ಯಾವಳಿಯಲ್ಲಿ ರಾಜ್ಯ ವಿವಿಧ ಭಾಗಗಳಿಂದ ಪುರುಷರ 5 ಮತ್ತು ಮಹಿಳೆಯರ 4 ತಂಡಗಳು ಸೇರಿದಂತೆ ಪ್ರತಿಷ್ಠಿತ 9 ತಂಡಗಳು … [Read more...] about ಲಯನ್ಸ ಕ್ಲಬ್ ಹೊನ್ನಾವರ ಆಯೋಜಿಸಿದ ವಾಲಿಬಾಲ್ ಪಂದ್ಯಾವಳಿ ಪುರುಷರ ವಿಭಾಗದ ಬಳ್ಳಾರಿಯ ಜಿಂದಾಲ್ ತಂಡ ಮಹಿಳಾ ವಿಭಾಗದಲ್ಲಿ ಆಳ್ವಾಸ್ ತಂಡ ಚಾಂಪಿಯನ್.
ಭಾವನೆಗಳನ್ನು ಕೆರಳಿಸುವುದೇ ಬಿ.ಜೆ.ಪಿ ಯ ಕೆಲಸವಾಗಿದೆ ;ಭೀಮಣ್ಣ ನಾಯ್ಕ
ಹೊನ್ನಾವರ : ರಾಷ್ಟ್ರೀಯತೆ ಮತ್ತು ಧರ್ಮಾಭಿಮಾನ ತಮ್ಮ ಪಕ್ಷದ ಸ್ವತ್ತಿನಂತೆ ಬಿ.ಜೆ.ಪಿ ವರ್ತಿಸುತ್ತಿದ್ದು ಸಮಾಜದಲ್ಲಿ ಭಾವನೆಗಳನ್ನು ಕೆರಳಿಸಿ ಮತವಾಗಿ ಪರಿವರ್ತಿಸಲು ದೊಡ್ಡ ಮಟ್ಟದ ಹುನ್ನಾರ ನಡೆಯುತ್ತಿದೆ ಎಂದು ಉತ್ತರ ಕನ್ನಡ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಆರೋಪಿಸಿದರು.ಅವರು ಕುಮಟಾದ ವೈಭವ ಹೊಟೇಲ್ ಸಭಾಭವನದಲ್ಲಿ ನಡೆದ ಕುಮಟಾ - ಹೊನ್ನಾವರ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಅಧ್ಯಕ್ಷರು ಮತ್ತು ಏಜಂಟರುಗಳ ತರಬೇತಿ ಮತ್ತು ಸಿದ್ಧತಾ ಶಿಬಿರವನ್ನು … [Read more...] about ಭಾವನೆಗಳನ್ನು ಕೆರಳಿಸುವುದೇ ಬಿ.ಜೆ.ಪಿ ಯ ಕೆಲಸವಾಗಿದೆ ;ಭೀಮಣ್ಣ ನಾಯ್ಕ




