ಹೊನ್ನಾವರ: ಅಂಕ ಗಳಿಕೆಯಿಂದ ಮಾತ್ರ ಯಶಸ್ಸು ಸಾಧ್ಯವಿಲ್ಲ.ಉತ್ತಮ ಸಂವಹನಾ ಕೌಶಲ್ಯ ಹಾಗೂ ಆತ್ಮವಿಶ್ವಾಸವಿದ್ದರೆ ಬದುಕಿನನಲ್ಲಿ ಹೆಚ್ಚಿನ ಸಾಧನೆ ಮಾಡಬಹುದು' ಎಂದು ಧಾರವಾಡದ ಖ್ಯಾತ ಸಾಹಿತಿ ಮತ್ತು ಚಿಂತಕ ಶ್ರೀನಿವಾಸ ವಾಡಪ್ಪಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.ಇಲ್ಲಿನ ಎಸ್.ಡಿ.ಎಂ. ಕಾಲೇಜಿನಲ್ಲಿ ನಡೆದ ವಾರ್ಷಿಕ ಸ್ನೇಹ ಸಮ್ಮೇಳನದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. "ನಮ್ಮೆಲ್ಲ ಸಾಧನೆ ಹಾಗೂ ಸೋಲಿಗೆ ಮನಸ್ಸೇ ಕಾರಣ. ಯಶಸ್ಸು ಗಳಿಸಲು … [Read more...] about ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ವಿಷಯಗಳ ಸತ್ಯಾಸತ್ಯತೆಯನ್ನು ಅರಿಯದೆ ಅವುಗಳನ್ನು ಒಪ್ಪಿಕೊಳ್ಳುವುದು ಅಪಾಯಕಾರಿ'”ಸಾಮಾಜಿಕ ಜಾಲತಾಣ ಬಳಕೆಯಲ್ಲಿ ಜಾಗೃತೆಯಿರಲಿ;ಡಾ.ಆನಂದ ನಾಡಿಗೇರ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ರಾಜ್ಯಮಟ್ಟದ ಆಯ್ದ ತಂಡದ ವಾಲಿಬಾಲ್ ಟೂರ್ನಿಗೆ ಹೊನ್ನಾವರದಲ್ಲಿ ಚಾಲನೆ. ಲಯನ್ಸಕ್ಲಬ್ ಹೊನ್ನಾವರ ಇವರಿಂದ ಸ್ಪರ್ಧೆ ಆಯೋಜನೆ
ಲಯನ್ಸ್ ಕ್ಲಬ್ ಹೊನ್ನಾವರ ಇವರು ಆಯೋಜಿಸಿದ ರಾಜ್ಯಮಟ್ಟದ ಆಹ್ವಾನಿತ ತಂಡದ ಪುರುಷ ಹಾಗೂ ಮಹಿಳೆಯರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯನ್ನು ಜಿಲ್ಲಾ ಲಯನ್ಸ್ ಸೆಂಕಡರಿ ಗರ್ವನರ್ ಗಿರೀಶ ಕುಚಿನಾಡು ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿ ಕಳೆದ ೨೫ ವರ್ಷಗಳಿಂದ ಲಯನ್ಸ್ ಸದಸ್ಯನಾಗಿದ್ದು ಈ ಕಾರ್ಯಕ್ರಮ ಉದ್ಘಾಟನೆ ಮಾಡುವ ಸುಯೋಗ ಬಂದಿರುವುದು ಹೆಮ್ಮೆ . ವಿಶ್ವದ ವಿವಿಧ ಸಂಘಟನೆ ಇದ್ದರೂ ನಮ್ಮ ಲಯನ್ಸ ಸಂಘಟನೆಯು ಮುಂಚೂನೆಯಲ್ಲಿದೆ. ಈ ಕಾರ್ಯಕ್ರಮ … [Read more...] about ರಾಜ್ಯಮಟ್ಟದ ಆಯ್ದ ತಂಡದ ವಾಲಿಬಾಲ್ ಟೂರ್ನಿಗೆ ಹೊನ್ನಾವರದಲ್ಲಿ ಚಾಲನೆ. ಲಯನ್ಸಕ್ಲಬ್ ಹೊನ್ನಾವರ ಇವರಿಂದ ಸ್ಪರ್ಧೆ ಆಯೋಜನೆ
ತಂದೆ ತಾಯಂದಿರು ತಮ್ಮ ತಮ್ಮ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಅವರಿಗೆ ಸೂಕ್ತ ವೇದಿಕೆ ಒದಗಿಸಿಕೊಡಬೇಕು;ಗ್ರಾ.ಪಂ ಅಧ್ಯಕ್ಷ ಮಾಬ್ಲ ನಾಯ್ಕ
ಹೊನ್ನಾವರ: ತಾಲೂಕಿನ ಖರ್ವಾ ಕೊಳಗದ್ದೆಯಲ್ಲಿ ಯಶಸ್ವಿನಿ ಸಾಂಸ್ಕ್ರತಿಕ ವೇದಿಕೆ ಖರ್ವಾ ಕೊಳಗದ್ದೆ ಇವರ ಆಶ್ರಯದಲ್ಲಿ 16ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೆಳನ ಮತ್ತು ಸನ್ಮಾನ ಸಮಾರಂಭ ಕೊಳಗದ್ದೆಯ ಸಿದ್ದಿವಿನಾಯಕ ಪ್ರೌಢಶಾಲೆಯ ಆವಾರದಲ್ಲಿ ಬುಧವಾರ ನಡೆಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಖರ್ವಾ ಗ್ರಾ.ಪಂ ಅಧ್ಯಕ್ಷ ಮಾಬ್ಲ ನಾಯ್ಕ ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ತಂದೆ ತಾಯಂದಿರು ತಮ್ಮ ತಮ್ಮ ಮಕ್ಕಳಲ್ಲಿರುವ ಪ್ರತಿಭೆಯನ್ನು … [Read more...] about ತಂದೆ ತಾಯಂದಿರು ತಮ್ಮ ತಮ್ಮ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಅವರಿಗೆ ಸೂಕ್ತ ವೇದಿಕೆ ಒದಗಿಸಿಕೊಡಬೇಕು;ಗ್ರಾ.ಪಂ ಅಧ್ಯಕ್ಷ ಮಾಬ್ಲ ನಾಯ್ಕ
ಮಾರ್ಚ ೨ ರಂದು ಕುಮುಟಾದಲ್ಲಿ ಅರಣ್ಯ ಅತಿಕ್ರಮಣ ಹೊರಾಟಗಾರರಿಂದ ನಡೆಯಲಿದೆ ಜೈಲ್ ಬರೊ ಕಾರ್ಯಕ್ರಮ
ಉತ್ತರಕನ್ನಡ ಜಿಲ್ಲಾ ಅರಣ್ಯ ಅತಿಕ್ರಮಣದಾರರಿಂದ ಮತ್ತೊಂದು ಹಂತಹ ಹೋರಾಟಕ್ಕೆ ಅಣಿಯಾಗುತ್ತಿದ್ದು ಹೊನ್ನಾವರದಲ್ಲಿ ಮುಂದಿನ ಜೈಲ್ ಬರೋ ಕುರಿತಾಗಿ ಪೂರ್ವಭಾವಿ ಸಭೆ ನಡೆಯಿತು.ಹೊನ್ನಾವರ ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ ನಡೆದ ಅತಿಕ್ರಮಣದಾರರ ಜೈಲ್ ಬರೋ ಪೂರ್ವಭಾವಿಯ ಸಭೆಯಲ್ಲಿ ಭೂಮಿಯ ಒಡೆತನ ನಮ್ಮ ಹಕ್ಕು ಅದು ಬೇರೆಯವರಿಂದ ದಾನ ಅಥವಾ ಭಿಕ್ಷೆಯಾಗಿ ಪಡೆಯುದಲ್ಲ ಜನಪ್ರತಿನಿಧಿಗಳು ಅಧಿಕಾರಿಗಳು ಹಾಗೂ ಸರ್ಕಾರ ಅತಿಕ್ರಮಣದಾರರ ಸಮಸ್ಯೆಯನ್ನು ಬಗೆಹರಿಸಲು ಮನಸ್ಸು … [Read more...] about ಮಾರ್ಚ ೨ ರಂದು ಕುಮುಟಾದಲ್ಲಿ ಅರಣ್ಯ ಅತಿಕ್ರಮಣ ಹೊರಾಟಗಾರರಿಂದ ನಡೆಯಲಿದೆ ಜೈಲ್ ಬರೊ ಕಾರ್ಯಕ್ರಮ
ಕರ್ನಾಟಕ ಮಧ್ಯಪ್ರದೇಶ ಸೇರಿದಂತೆ ವಿವಿದಢೆ ನಡೆದ ಹಿಂದು ಹತ್ಯೆಯ ಪ್ರಕರಣವನ್ನು ಕೇಂದ್ರೀಯ ತನಿಖಾ ಸಂಸ್ಥೆಗೆ ವಹಿಸುವಂತೆ ಆಗ್ರಹಿಸಿ ಹಿಂದು ಜನಜಾಗ್ರತಿ ಸಮಿತಿ ಹೊನ್ನಾವರ ಇವರಿಂದ ಮನವಿ
ಮಧ್ಯಪ್ರದೇಶ ಕರ್ನಾಟಕ ಸೇರಿದಂತೆ ದೇಶದ ವಿವಿದಡೆ ಹಿಂದೂಗಳ ಹತ್ಯೆ ತನಿಖೆಯನ್ನು ಕೇಂದ್ರೀಯ ತನಿಖಾದಳಕ್ಕೆ ನೀಡುವಂತೆ ಹಿಂದೂ ಜನ ಜಾಗೃತಿ ಸಮಿತಿ ಹೊನ್ನಾವರ ತಹಶೀಲ್ದಾರ ಮೂಲಕ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ನಮೀತಾ ಕಾಮತ ಮಾತನಾಡಿ ಕಳೆದ ಕೆಲ ವರ್ಷಗಳಿಂದ ಹಿಂದೂಪರ ನಾಯಕರ ಹತ್ಯೆ ಹಾಗೂ ಹಿಂದೂ ಮುಖಂಡರಮೇಲೆ ಹಲ್ಲೆಗಳು ಹೆಚ್ಚುತ್ತಿದೆಯಾದರೂ ಈ ಪ್ರಕರಣಗಳ ವಿಚಾರಣೆಯನ್ನು ಮಾಡಲು ರಾಜ್ಯ ಸರಕಾರ ವಿಫಲವಾಗಿದ್ದು, ಈ ಘಟನೆಗಳ … [Read more...] about ಕರ್ನಾಟಕ ಮಧ್ಯಪ್ರದೇಶ ಸೇರಿದಂತೆ ವಿವಿದಢೆ ನಡೆದ ಹಿಂದು ಹತ್ಯೆಯ ಪ್ರಕರಣವನ್ನು ಕೇಂದ್ರೀಯ ತನಿಖಾ ಸಂಸ್ಥೆಗೆ ವಹಿಸುವಂತೆ ಆಗ್ರಹಿಸಿ ಹಿಂದು ಜನಜಾಗ್ರತಿ ಸಮಿತಿ ಹೊನ್ನಾವರ ಇವರಿಂದ ಮನವಿ




