• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಗೇಣಿದಾರರಿಗೆ ಇನ್ನೂ ಸಿಗಲಿಲ್ಲ ನ್ಯಾಯ. ದೇವರಾಜ ಅರಸು ವಿಚಾರ ವೇದಿಕೆಯಿಂದ ನ್ಯಾಯ ಒದಗಿಸಿ ವಿವಿಧ ಬೇಡಿಕೆಗಾಗಿ ಸಲ್ಲಿಕೆಯಾಯಿತು ತಹಶೀಲ್ದಾರರ ಮೂಲಕ ಮನವಿ

February 28, 2019 by Vishwanath Shetty Leave a Comment

ದಿ ದೇವರಾಜ ಅರಸು ಜನ್ನಶನಾಮನೋತ್ಸವ ಆಚರಣಿ ಸಂಧರ್ಭದಲ್ಲಿ ಅವರು ಜಾರಿಗೆ ತಂದ ಗೇಣಿದಾರರ ಸಾಗುವಳಿ ಪದ್ದತಿಯ ಪಹಣಿಯನ್ನು ಸರಿಪಡಿಸುವಂತೆ ಆಗ್ರಹಿಸಿ ದೇವರಾಜ ವಿಕಾಸ ವೇದಿಕೆ ಹೊನ್ನಾವರ ಇವರ ವತಿಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ರಾಜ್ಯದ ಮಾಜಿ ಮುಖ್ಯಮಂತಿ ದಿವಗಂತ ದೆವರಾಜ ಅರಸು ರಾಜ್ಯ ಕಂಡ ಅತ್ಯತ್ತಮ ಮುಖ್ಯಮಂತ್ರಿಯಲ್ಲಿ ಒರ್ವರು. ಆ ಕಾರಣದಿಂದ ಅವರ ಜನ್ಮದಿನವನ್ನು ಸರ್ಕಾರ ಪ್ರತಿವರ್ಷ ಆಚರಿಸುತ್ತಾ ಬಂದಿದೆ. ಅವರ ಜನ್ಮಶತಮಾನೋತ್ಸವದ ವರ್ಷಂಪ್ರತಿಯಂತೆ … [Read more...] about ಗೇಣಿದಾರರಿಗೆ ಇನ್ನೂ ಸಿಗಲಿಲ್ಲ ನ್ಯಾಯ. ದೇವರಾಜ ಅರಸು ವಿಚಾರ ವೇದಿಕೆಯಿಂದ ನ್ಯಾಯ ಒದಗಿಸಿ ವಿವಿಧ ಬೇಡಿಕೆಗಾಗಿ ಸಲ್ಲಿಕೆಯಾಯಿತು ತಹಶೀಲ್ದಾರರ ಮೂಲಕ ಮನವಿ

ಒಂದು ವಾರದೊಳಗೆ ಹೊನ್ನಾವರದ ರಸ್ತೆ ಸರಿಪಡಿಸದೇ ಹೋದರೆ ಉಗ್ರ ಹೋರಾಟ ಎಂದು ಎಚ್ಚರಿಸಿದ ಸಂಘಟನೆ

February 26, 2019 by Vishwanath Shetty Leave a Comment

ಹೊನ್ನಾವರದಲ್ಲಿ ಕಳೆದ ಒಂದು ವರ್ಷದಿಂದ ಪಟ್ಟಣದಲ್ಲಿ ಒಳಚರಂಡಿ ಕಾಮಗಾರಿಯ ಅವಾಂತರ ಜನರ ನೆಮ್ಮದಿ ಕೆಡಿಸುತ್ತಿದ್ದು ಇದರಿಂದ ರೋಸಿ ಹೊದ ಜನತೆ ಪಟ್ಟಣಪಂಚಾಯತಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿ ಮನವಿಯೊಂದಿಗೆ ಒಂದುವಾರದ ಗಡುವನ್ನು ನೀಡಿ ವಾಪಸ್ಸಾಗಿದ್ದಾರೆ. ರಿಕ್ಷಾ ಟೆಂಪೂ ಯೂನಿಯನ್ ತಾಲೂಕಿನ ತಜೀಂ ಸಂಘಟನೆ ಸದಸ್ಯರು ಪಟ್ಟಣ ಪಂಚಾಯತಿ ಮುತ್ತಿಗೆ ಹಾಕಿ ಆಕ್ರೂಶ ವ್ಯಕ್ತಪಡಿಸಿದರು. ಅಧಿಕಾರಿಗಳು ಕಛೇರಿಗೆ ಬರಲು ವಿಳಂಬವಾಗಿರುದಕ್ಕೆ ದೂರವಾಣಿಯಲ್ಲಿ ತರಾಟೆಗೆ … [Read more...] about ಒಂದು ವಾರದೊಳಗೆ ಹೊನ್ನಾವರದ ರಸ್ತೆ ಸರಿಪಡಿಸದೇ ಹೋದರೆ ಉಗ್ರ ಹೋರಾಟ ಎಂದು ಎಚ್ಚರಿಸಿದ ಸಂಘಟನೆ

ಭಯೊತ್ಪಾದಕರ ಹೇಯ ಕೃತ್ಯ ಖಂಡಿಸಿ ಮಂಕಿ ಮುಸ್ಲಿಂ ಸಂಘಟನೆಯಿಂದ ಮನವಿ ಸಲ್ಲಿಕೆ

February 22, 2019 by Vishwanath Shetty Leave a Comment

ಹೊನ್ನಾವರ; ನಮ್ಮ ದೇಶದ ಯೋಧರನ್ನು ಹತ್ತೆ ಗೈದ ಅಮಾನುಸ ಕೃತ್ಯವನ್ನು ಖಂಡಿಸಿ ತಾಲೂಕಿನ ಮಂಕಿ ಮುಸ್ಲಿಮ್ ಸಮುದಾಯದವರು ತಹಶೀಲ್ದಾರರ ಮುಖಾಂತರ ರಾಜ್ಯಪಾಲರಿಗೆ ಮನವಿ ಅರ್ಪಿಸಿದರು. ಮಂಕಿಯ ಜಮಾತುಲ್ ಮುಸ್ಲಿಮಿನ್ ಜಾಮೀಯಾ ಮಸ್ಜಿದ್ ಹಾಗೂ ನಾಕುದಾ ಮೊಹಲ್ಲಾ ಜಮಾತಿನ ಪಧಾಧಿಕಾರಿಗಳು ತಹಶೀಲ್ದಾರರ ಕಛೇರಿಗೆ ಆಗಮಿಸಿ ಕಾಶ್ಮೀರದಲ್ಲಿ ನಡೆದ ಪುಲ್ವಾಮಾ ದಾಳಿಯನ್ನು ಖಂಡಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಹಿರಿಯ ಮುಖಂಡರಾದ ಹಸನ್ಬಾಬಾಪಾರವರು ಮಾತನಾಡಿ ಕಾಶ್ಮೀರಾದಲ್ಲಿ … [Read more...] about ಭಯೊತ್ಪಾದಕರ ಹೇಯ ಕೃತ್ಯ ಖಂಡಿಸಿ ಮಂಕಿ ಮುಸ್ಲಿಂ ಸಂಘಟನೆಯಿಂದ ಮನವಿ ಸಲ್ಲಿಕೆ

ಶಾಂತಿ‌ ಹಾಗೂ ದಾನ ಧರ್ಮಗಳಿಂದ ಕೂಡಿದ ಅನುಭವಗಳಿಂದ ಜೀವನ ಶ್ರೀಮಂತ ಮಾಡಬೇಕಿದೆ – ಸಿದ್ದೇಶ್ವರ ಸ್ವಾಮಿಜಿ

February 22, 2019 by Yogaraj SK Leave a Comment

Siddeswara swami pravachana prog- inauguration

ಹಳಿಯಾಳ: ಭೂಮಿಯ ಮೇಲೆ ಮನುಷ್ಯ ಜನ್ಮ ತಾಳಿರುವುದು ಕೇವಲ ಎನಾದರೂ ಸಾಧಿಸಲು ಮಾತ್ರವಲ್ಲದೇ ಜೀವನವನ್ನು ಶಾಂತಿ ಹಾಗೂ ದಾನ ಧರ್ಮಗಳಿಂದ ಕೂಡಿದ ಅನುಭವಗಳಿಂದ ಶ್ರೀಮಂತ ಮಾಡಲು ಎಂದು ವಿಜಯಪುರದ ಜ್ಞಾನ ಮಂದಿರದ ಜ್ಞಾನಯೋಗಿ ಸಿದ್ದೇಶ್ವರ ಮಹಾಸ್ವಾಮಿಗಳು ಹೇಳಿದರು. ಪಟ್ಟಣದ ಶಿವಾಜಿ ಮೈದಾನದಲ್ಲಿ ಫೆ.19ಕ್ಕೆ ಚಾಲನೆಗೊಂಡು 3 ದಿನಗಳನ್ನು ಕಳೆದಿರುವ ಹಾಗೂ ಒಂದು ತಿಂಗಳಗಳ ಕಾಲ ನಡೆಯಲಿರುವ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದಲ್ಲಿ ಸ್ವಾಮಿಜಿಗಳು ಆಶೀರ್ವನ ನೀಡಿದರು. ದೇವರು … [Read more...] about ಶಾಂತಿ‌ ಹಾಗೂ ದಾನ ಧರ್ಮಗಳಿಂದ ಕೂಡಿದ ಅನುಭವಗಳಿಂದ ಜೀವನ ಶ್ರೀಮಂತ ಮಾಡಬೇಕಿದೆ – ಸಿದ್ದೇಶ್ವರ ಸ್ವಾಮಿಜಿ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಹೊನ್ನಾವರ ಘಟಕದ ವಾರ್ಷಿಕ ಸ್ನೇಹ ಸಮ್ಮೇಲನ, ಪ್ರತಿಭಾ ಪುರಸ್ಕಾರ, ಸನ್ಮಾನ, ವಿಚಾರ ಸಂಕಿರಣ ಕಾರ್ಯಕ್ರಮ

February 17, 2019 by Gaju Gokarna Leave a Comment

ಹೊನ್ನಾವರ .ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಹೊನ್ನಾವರ ಘಟಕದ ವಾರ್ಷಿಕ ಸ್ನೇಹ ಸಮ್ಮೇಲನ, ಪ್ರತಿಭಾ ಪುರಸ್ಕಾರ, ಸನ್ಮಾನ, ವಿಚಾರ ಸಂಕಿರಣ ಕಾರ್ಯಕ್ರಮ ‘ಪ್ರತಿಭೋದಯ’ ಹೊನ್ನಾವರದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ರಾಜ್ಯ ಸರ್ಕಾರ ನೌಕರರ ಸಂಘದ ಕೋಶಾಧ್ಯಕ್ಷರಾದ ಎನ್. ಷಡಕ್ಷರಯ್ಯ ಮಾತನಾಡುತ್ತ, ಸರ್ಕಾರಿ ನೌಕರರ ಸಂಘ ಸ್ವಾತಂತ್ರ್ಯ ಪೂರ್ವದಿಂದಲೂ ಅಖಂಡ ಸರ್ಕಾರಿ ನೌಕರರ ಸಮಸ್ಯೆಗಳಿಗೆ ಸಂಬಂಧಿಸಿದ ಏಕೈಕ ಸಂಘ ಎಂದರೆ ರಾಜ್ಯ ಸರ್ಕಾರಿ ನೌಕರರ … [Read more...] about ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಹೊನ್ನಾವರ ಘಟಕದ ವಾರ್ಷಿಕ ಸ್ನೇಹ ಸಮ್ಮೇಲನ, ಪ್ರತಿಭಾ ಪುರಸ್ಕಾರ, ಸನ್ಮಾನ, ವಿಚಾರ ಸಂಕಿರಣ ಕಾರ್ಯಕ್ರಮ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,499 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar