• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಕೆರಮನೆ ರಾಷ್ಟ್ರೀಯ ನಾಟೊತ್ಸವದಲ್ಲಿ ನಡೆಯುತ್ತಿದೆ ಅದ್ದೂರಿ ಕಾರ್ಯಕ್ರಮ ಎರಡನೇ ದಿನದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ವಿಶ್ವೇಶ್ವರ ಹೆಗಡೆ ಕಾಗೇರಿ

February 4, 2019 by Vishwanath Shetty Leave a Comment

ಕೆರೆಮನೆ ನಾಟ್ಯೋತ್ಸವ- ೧೦

ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವದಲ್ಲಿ ಎರಡನೇ ದಿನ ದಿ: 03/02/2019 ರ ಬೆಳಿಗ್ಗೆ 10 ಗಂಟೆಗೆ ಶ್ರೀ ದಿವಾಕರ ಹೆಗಡೆ, ಧಾರವಾಡ ಇವರಿಂದ ದಾಂಪತ್ಯದರ್ಶನ (ರಾವಣ ವಧೆ ಸಂದರ್ಭ) ಏಕವ್ಯಕ್ತಿ ತಾಳಮದ್ದಳೆ ನಡೆಯಿತು. ಭಾಗವತರಾಗಿ ಶ್ರೀ ಅನಂತ ಹೆಗಡೆ ದಂತಳಿಗೆ ಹಾಗೂ ಮದ್ದಳೆವಾದಕರಾಗಿ ಶ್ರೀ ನರಸಿಂಹ ಹೆಗಡೆ ಮೂರೂರು ಹಾಜರಿದ್ದರು. ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವದ ಎರಡನೇ ದಿನದ ಸಭಾ ಕಾರ್ಯಕ್ರಮವನ್ನು ಗಣಪತಿ ಪೂಜೆಯೊಂದಿಗೆ ಶುಭಾರಂಭಗೊಂಡಿತು. … [Read more...] about ಕೆರಮನೆ ರಾಷ್ಟ್ರೀಯ ನಾಟೊತ್ಸವದಲ್ಲಿ ನಡೆಯುತ್ತಿದೆ ಅದ್ದೂರಿ ಕಾರ್ಯಕ್ರಮ ಎರಡನೇ ದಿನದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ವಿಶ್ವೇಶ್ವರ ಹೆಗಡೆ ಕಾಗೇರಿ

ದೇಶಪಾಂಡೆ ಮೇಲಿನ ಆರೋಪಕ್ಕೆ ಖಂಡನೆ ದೇಶ ಕಂಡ ಹೀನ ರಾಜಕಾರಣ ಅನಂತಕುಮಾರ ;ಜಗದೀಪ ತೆಂಗೇರಿ

January 31, 2019 by Gaju Gokarna Leave a Comment

ಹೊನ್ನಾವರ : ಕಳೆದ ಐದು ದಶಕಗಳಿಂದ ರಾಜ್ಯ ರಾಜಕಾರಣದಲ್ಲಿ ಅತ್ಯಂತ ಸ್ವಚ್ಛ, ಪರಿಶುದ್ಧ ಆಡಳಿತ ನೀಡಿ ನಾಡಿನ ಜನತೆಯ ಪ್ರೀತಿ, ವಿಶ್ವಾಸಕ್ಕೆ ಪಾತ್ರರಾದ ಸಚಿವ ಆರ್.ವಿ. ದೇಶಪಾಂಡೆ ವಿರುದ್ಧ “ಪರ್ಸಂಟೆಜ್ ದೇಶಪಾಂಡೆ” ಅನ್ನುವ ಅವಹೇಳನಕಾರಿ ಮಾತುಗಳನ್ನಾಡಿದ ಕೇಂದ್ರ ಸಚಿವ ಅನಂತಕುಮಾರ ಹೇಳಿಕೆಯನ್ನು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಖಂಡಿಸಿದ್ದಾರೆ.ಅವರು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಕಾರ್ಯಾಲಯದಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ … [Read more...] about ದೇಶಪಾಂಡೆ ಮೇಲಿನ ಆರೋಪಕ್ಕೆ ಖಂಡನೆ ದೇಶ ಕಂಡ ಹೀನ ರಾಜಕಾರಣ ಅನಂತಕುಮಾರ ;ಜಗದೀಪ ತೆಂಗೇರಿ

ವಿನಾಯಕ ನಾಯ್ಕಗೆ ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿ

January 29, 2019 by Gaju Gokarna Leave a Comment

Swami Vivekananda Sadbhavana Award , Vinayak Naik

ಹೊನ್ನಾವರ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ ಮುದ್ದೇಬಿಹಾಳ ತಾಲೂಕ ಯುವಕ ಸಂಘಗಳ ಒಕ್ಕೂಟ ಇವರು ನೀಡಲ್ಪಡುವ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಪ್ರಶಸ್ತಿಗೆ ತಾಲೂಕಿನ ಮೂಡ್ಕಣಿಯ ವಿನಾಯಕ ಬಿ ನಾಯ್ಕ ಆಯ್ಕೆಯಾಗಿದ್ದಾರೆ.ಉತ್ತರಕನ್ನಡ ಜಿಲ್ಲಾ ಯುವ ಒಕ್ಕೂಟದ ಪ್ರಧಾನ ಕಾರ್ಯದರ್ಶಿಯಾಗಿ, ಹೊನ್ನಾವರ ತಾಲೂಕಾ ಯುವ ಒಕ್ಕೂಟದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೂಡ್ಕಣಿಯ ಶ್ರೀ ಶಂಭುಲಿಂಗೇಶ್ವರ ಸಾಂಸ್ಕೃತಿಕ ಹಾಗೂ ಕ್ರೀಡಾ ಸಂಘದ … [Read more...] about ವಿನಾಯಕ ನಾಯ್ಕಗೆ ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿ

CBSE ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಶ್ರೀ ಮಾರುತಿ ವಸತಿ ಶಾಲೆ ಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

January 29, 2019 by Gaju Gokarna 1 Comment

Students of Sri Maruti Housing School are selected at the CBSE science museum

ಹೊನ್ನಾವರ . ಬೆಂಗಳೂರಿನಲ್ಲಿ ನಡೆದ ಪ್ರಾದೇಶಿಕ ವಿಜ್ಞಾನ ಮಾದರಿ ಪ್ರದರ್ಶನದಲ್ಲಿ ಶ್ರೀ ಮಾರುತಿ ವಸತಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಾಲೆಯ ವಿದ್ಯಾರ್ಥಿಗಳಾದ ತನ್ಮಯ ನಾಯ್ಕ ಹಾಗೂ ಸೌರಭಾ ಹೆಗಡೆ Micro Hydro Generator  ಎಂಬ ಮಾದರಿಯನ್ನು ತಯಾರಿಸಿ ದೆಹಲಿಯಲ್ಲಿ ಪೆಬ್ರವರಿ 8 ಮತ್ತು 9 ರಂದು ನಡೆಯುವ ರಾಷ್ಟ್ರಮಟ್ಟದ ವಿಜ್ಞಾನ ಮಾದರಿ ಪ್ರದರ್ಶನಕ್ಕೆ ಆಯ್ಕೆಯಾಗಿದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ ಅಧ್ಯಕ್ಷರಾದ ಪರಮ ಪೂಜ್ಯ ಶ್ರೀ ಮಾರುತಿ ಗುರೂಜಿ … [Read more...] about CBSE ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಶ್ರೀ ಮಾರುತಿ ವಸತಿ ಶಾಲೆ ಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಆಟೋ ಚಾಲಕ ಎಲಿಯಾಸ್ ರೊಡ್ರಗಿಸ್ ಅವರಿಗೆ ಸನ್ಮಾನ

January 29, 2019 by Gaju Gokarna Leave a Comment

ಹೊನ್ನಾವರ: 70ನೇ ಗಣರಾಜ್ಯೋತ್ಸವದ ಅಂಗವಾಗಿ ಹೊನ್ನಾವರ ರೆಡ್ ಕ್ರಾಸ್ ಸಂಸ್ಥೆಯವರು ತಾಲೂಕು ಆಡಳಿತ, ತಾಲೂಕಾ ಪಂಚಾಯತ ಹಾಗೂ ಪಟ್ಟಣ ಪಂಚಾಯತ ಸಂಯುಕ್ತ ಆಶ್ರಯದಲ್ಲಿ ಇಲ್ಲಿಯ ಪೊಲೀಸ್ ಮೈದಾನದಲ್ಲಿ ಏರ್ಪಡಿಸಿದ ವಿಶೇಷ ಕಾರ್ಯಕ್ರಮದಲ್ಲಿ ತಾಲೂಕಿನ ಮಾವಿನಕುರ್ವಾದ ಆಟೋ ಚಾಲಕ ಎಲಿಯಾಸ್ ಬಸ್ತಾಂವ್ ರೊಡ್ರಗಿಸ್ ಅವರನ್ನು ಸನ್ಮಾನಿಸಲಾಯಿತು. ಕಳೆದ 25 ವರ್ಷಗಳಿಂದ ಒಂದೂ ಅಪಘಾತ ಮಾಡದೇ ಆಟೋ ಚಲಾಯಿಸುತ್ತಿರುವ ಎಲಿಯಾಸ್ ಬಸ್ತಾಂವ್ ರೊಡ್ರಗಿಸ್ ಅವರನ್ನು ಗುರುತಿಸಿ ಈ ಸಲದ … [Read more...] about ಆಟೋ ಚಾಲಕ ಎಲಿಯಾಸ್ ರೊಡ್ರಗಿಸ್ ಅವರಿಗೆ ಸನ್ಮಾನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,499 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar