ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವದಲ್ಲಿ ಎರಡನೇ ದಿನ ದಿ: 03/02/2019 ರ ಬೆಳಿಗ್ಗೆ 10 ಗಂಟೆಗೆ ಶ್ರೀ ದಿವಾಕರ ಹೆಗಡೆ, ಧಾರವಾಡ ಇವರಿಂದ ದಾಂಪತ್ಯದರ್ಶನ (ರಾವಣ ವಧೆ ಸಂದರ್ಭ) ಏಕವ್ಯಕ್ತಿ ತಾಳಮದ್ದಳೆ ನಡೆಯಿತು. ಭಾಗವತರಾಗಿ ಶ್ರೀ ಅನಂತ ಹೆಗಡೆ ದಂತಳಿಗೆ ಹಾಗೂ ಮದ್ದಳೆವಾದಕರಾಗಿ ಶ್ರೀ ನರಸಿಂಹ ಹೆಗಡೆ ಮೂರೂರು ಹಾಜರಿದ್ದರು. ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವದ ಎರಡನೇ ದಿನದ ಸಭಾ ಕಾರ್ಯಕ್ರಮವನ್ನು ಗಣಪತಿ ಪೂಜೆಯೊಂದಿಗೆ ಶುಭಾರಂಭಗೊಂಡಿತು. … [Read more...] about ಕೆರಮನೆ ರಾಷ್ಟ್ರೀಯ ನಾಟೊತ್ಸವದಲ್ಲಿ ನಡೆಯುತ್ತಿದೆ ಅದ್ದೂರಿ ಕಾರ್ಯಕ್ರಮ ಎರಡನೇ ದಿನದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ವಿಶ್ವೇಶ್ವರ ಹೆಗಡೆ ಕಾಗೇರಿ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ದೇಶಪಾಂಡೆ ಮೇಲಿನ ಆರೋಪಕ್ಕೆ ಖಂಡನೆ ದೇಶ ಕಂಡ ಹೀನ ರಾಜಕಾರಣ ಅನಂತಕುಮಾರ ;ಜಗದೀಪ ತೆಂಗೇರಿ
ಹೊನ್ನಾವರ : ಕಳೆದ ಐದು ದಶಕಗಳಿಂದ ರಾಜ್ಯ ರಾಜಕಾರಣದಲ್ಲಿ ಅತ್ಯಂತ ಸ್ವಚ್ಛ, ಪರಿಶುದ್ಧ ಆಡಳಿತ ನೀಡಿ ನಾಡಿನ ಜನತೆಯ ಪ್ರೀತಿ, ವಿಶ್ವಾಸಕ್ಕೆ ಪಾತ್ರರಾದ ಸಚಿವ ಆರ್.ವಿ. ದೇಶಪಾಂಡೆ ವಿರುದ್ಧ “ಪರ್ಸಂಟೆಜ್ ದೇಶಪಾಂಡೆ” ಅನ್ನುವ ಅವಹೇಳನಕಾರಿ ಮಾತುಗಳನ್ನಾಡಿದ ಕೇಂದ್ರ ಸಚಿವ ಅನಂತಕುಮಾರ ಹೇಳಿಕೆಯನ್ನು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಖಂಡಿಸಿದ್ದಾರೆ.ಅವರು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಕಾರ್ಯಾಲಯದಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ … [Read more...] about ದೇಶಪಾಂಡೆ ಮೇಲಿನ ಆರೋಪಕ್ಕೆ ಖಂಡನೆ ದೇಶ ಕಂಡ ಹೀನ ರಾಜಕಾರಣ ಅನಂತಕುಮಾರ ;ಜಗದೀಪ ತೆಂಗೇರಿ
ವಿನಾಯಕ ನಾಯ್ಕಗೆ ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿ
ಹೊನ್ನಾವರ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ ಮುದ್ದೇಬಿಹಾಳ ತಾಲೂಕ ಯುವಕ ಸಂಘಗಳ ಒಕ್ಕೂಟ ಇವರು ನೀಡಲ್ಪಡುವ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಪ್ರಶಸ್ತಿಗೆ ತಾಲೂಕಿನ ಮೂಡ್ಕಣಿಯ ವಿನಾಯಕ ಬಿ ನಾಯ್ಕ ಆಯ್ಕೆಯಾಗಿದ್ದಾರೆ.ಉತ್ತರಕನ್ನಡ ಜಿಲ್ಲಾ ಯುವ ಒಕ್ಕೂಟದ ಪ್ರಧಾನ ಕಾರ್ಯದರ್ಶಿಯಾಗಿ, ಹೊನ್ನಾವರ ತಾಲೂಕಾ ಯುವ ಒಕ್ಕೂಟದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೂಡ್ಕಣಿಯ ಶ್ರೀ ಶಂಭುಲಿಂಗೇಶ್ವರ ಸಾಂಸ್ಕೃತಿಕ ಹಾಗೂ ಕ್ರೀಡಾ ಸಂಘದ … [Read more...] about ವಿನಾಯಕ ನಾಯ್ಕಗೆ ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿ
CBSE ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಶ್ರೀ ಮಾರುತಿ ವಸತಿ ಶಾಲೆ ಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
ಹೊನ್ನಾವರ . ಬೆಂಗಳೂರಿನಲ್ಲಿ ನಡೆದ ಪ್ರಾದೇಶಿಕ ವಿಜ್ಞಾನ ಮಾದರಿ ಪ್ರದರ್ಶನದಲ್ಲಿ ಶ್ರೀ ಮಾರುತಿ ವಸತಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಾಲೆಯ ವಿದ್ಯಾರ್ಥಿಗಳಾದ ತನ್ಮಯ ನಾಯ್ಕ ಹಾಗೂ ಸೌರಭಾ ಹೆಗಡೆ Micro Hydro Generator ಎಂಬ ಮಾದರಿಯನ್ನು ತಯಾರಿಸಿ ದೆಹಲಿಯಲ್ಲಿ ಪೆಬ್ರವರಿ 8 ಮತ್ತು 9 ರಂದು ನಡೆಯುವ ರಾಷ್ಟ್ರಮಟ್ಟದ ವಿಜ್ಞಾನ ಮಾದರಿ ಪ್ರದರ್ಶನಕ್ಕೆ ಆಯ್ಕೆಯಾಗಿದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ ಅಧ್ಯಕ್ಷರಾದ ಪರಮ ಪೂಜ್ಯ ಶ್ರೀ ಮಾರುತಿ ಗುರೂಜಿ … [Read more...] about CBSE ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಶ್ರೀ ಮಾರುತಿ ವಸತಿ ಶಾಲೆ ಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
ಆಟೋ ಚಾಲಕ ಎಲಿಯಾಸ್ ರೊಡ್ರಗಿಸ್ ಅವರಿಗೆ ಸನ್ಮಾನ
ಹೊನ್ನಾವರ: 70ನೇ ಗಣರಾಜ್ಯೋತ್ಸವದ ಅಂಗವಾಗಿ ಹೊನ್ನಾವರ ರೆಡ್ ಕ್ರಾಸ್ ಸಂಸ್ಥೆಯವರು ತಾಲೂಕು ಆಡಳಿತ, ತಾಲೂಕಾ ಪಂಚಾಯತ ಹಾಗೂ ಪಟ್ಟಣ ಪಂಚಾಯತ ಸಂಯುಕ್ತ ಆಶ್ರಯದಲ್ಲಿ ಇಲ್ಲಿಯ ಪೊಲೀಸ್ ಮೈದಾನದಲ್ಲಿ ಏರ್ಪಡಿಸಿದ ವಿಶೇಷ ಕಾರ್ಯಕ್ರಮದಲ್ಲಿ ತಾಲೂಕಿನ ಮಾವಿನಕುರ್ವಾದ ಆಟೋ ಚಾಲಕ ಎಲಿಯಾಸ್ ಬಸ್ತಾಂವ್ ರೊಡ್ರಗಿಸ್ ಅವರನ್ನು ಸನ್ಮಾನಿಸಲಾಯಿತು. ಕಳೆದ 25 ವರ್ಷಗಳಿಂದ ಒಂದೂ ಅಪಘಾತ ಮಾಡದೇ ಆಟೋ ಚಲಾಯಿಸುತ್ತಿರುವ ಎಲಿಯಾಸ್ ಬಸ್ತಾಂವ್ ರೊಡ್ರಗಿಸ್ ಅವರನ್ನು ಗುರುತಿಸಿ ಈ ಸಲದ … [Read more...] about ಆಟೋ ಚಾಲಕ ಎಲಿಯಾಸ್ ರೊಡ್ರಗಿಸ್ ಅವರಿಗೆ ಸನ್ಮಾನ




