ಹೊನ್ನಾವರ: ಕಳೆದ ಲೋಕಸಭಾ ಚುನಾವಣೆಯಲ್ಲಿ ಜನತೆಗೆ ನೀಡಿದ ಭರವಸೆಯನ್ನು ಈಡೇರಿಸಲಾಗದ ಕೇಂದ್ರದ ಮೋದಿ ನೇತೃತ್ವದ ಬಿ.ಜೆ.ಪಿ ಸರಕಾರ, ನೂರಾರು ವರ್ಷಗಳ ಇತಿಹಾಸ ಹೊಂದಿರುವ ಕಾಂಗ್ರೇಸ್ ಪಕ್ಷದ ಮೇಲೆ ನಿರಂತರ ಅಪಪ್ರಚಾರದಲ್ಲಿ ತೊಡಗಿದ್ದು ಕಾಂಗ್ರೇಸ್ ಕಾರ್ಯಕರ್ತರು ದಿಟ್ಟ ಉತ್ತರ ನೀಡುವಂತೆ ಉತ್ತರ ಕನ್ನಡ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಕರೆ ನೀಡಿದರು. ಅವರು ಮುಂಬರುವ ಹೊನ್ನಾವರ ಪಟ್ಟಣ ಪಂಚಾಯತ ಚುನಾವಣಾ ಪ್ರಯುಕ್ತ ಹೊನ್ನಾವರ ಬ್ಲಾಕ್ ಕಾಂಗ್ರೇಸ್ ನಗರದ … [Read more...] about ಪ. ಪಂ. ಚುನಾವಣೆ ಪೂರ್ವಭಾವಿ ಸಭೆ,ಅಪಪ್ರಚಾರಕ್ಕೆ ದಿಟ್ಟ ಉತ್ತರ ನೀಡಿ ಭೀಮಣ್ಣ ನಾಯ್ಕ ಕರೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಶ್ರೀರಾಮ ಮಂತ್ರ ಪಠಣೆಯಿಂದ ವಿಶೇಷ ಶಕ್ತಿ ಪ್ರಾಪ್ತಿಯಾಗುತ್ತದೆ;ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಮಹಾಸ್ವಾಮಿಗಳು
ೂನ್ನಾವರ: `ಶ್ರೀರಾಮ ಮಂತ್ರ ಪಠಣೆಯಿಂದ ವಿಶೇಷ ಶಕ್ತಿ ಪ್ರಾಪ್ತಿಯಾಗುತ್ತದೆ' ಎಂದು ಶ್ರೀ ಜ್ಞಾನೇಶ್ವರೀ ಪೀಠದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಮಹಾಸ್ವಾಮಿಗಳು ನುಡಿದರು. ತಾಲೂಕಾ ದೈವಜ್ಞ ವಾಹಿನಿ, ತಾಲೂಕಾ ದೈವಜ್ಞ ಮಾತೃವಾಹಿನಿಯ ಸಂಯುಕ್ತ ಆಶ್ರಯದಲ್ಲಿ ಶ್ರೀ ಕ್ಷೇತ್ರ ಕರ್ಕಿ ಶ್ರೀ ಜ್ಞಾನೇಶ್ವರೀ ಸಭಾಭವನದಲ್ಲಿ ಭಾನುವಾರ ನಡೆದ ವಾಹಿನಿಯ 12ನೇ ಸಮಾವೇಶದಲ್ಲಿ ದಿವ್ಯ ಸಾನಿಧ್ಯ ವಹಿಸಿ ಅವರು ಆಶೀರ್ವಚ ನೀಡಿದರು. ನಮ್ಮ ಸಮಾಜಕ್ಕೆ ಶ್ರೀರಾಮನ ಕೃಪೆ ದೊರೆಯಬೇಕು. … [Read more...] about ಶ್ರೀರಾಮ ಮಂತ್ರ ಪಠಣೆಯಿಂದ ವಿಶೇಷ ಶಕ್ತಿ ಪ್ರಾಪ್ತಿಯಾಗುತ್ತದೆ;ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಮಹಾಸ್ವಾಮಿಗಳು
ಯುವಜನಸಮುದಾಯ ಪ್ರಜ್ಞಾವಂತರಾಗಬೇಕಾಗಿದೆ;ಎಂ.ವಿ.ಚೆನ್ನಕೇಶವ ರೆಡ್ಡಿ
ಹೊನ್ನಾವರ: ಭಾರತ ಸರಕಾರ ಚುನಾವಣಾ ಆಯೋಗದ ನಿರ್ದೇಶನದಂತೆ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ತಾಲೂಕಾ ಆಡಳಿತ ಹೊನ್ನಾವರ ಮತ್ತು ಎಸ್.ಡಿ.ಎಂ. ಪದವಿ ಮಹಾವಿದ್ಯಾಲಯದ ‘ಮತದಾರರ ಸಾಕ್ಷರತಾ ಸಂಘ’ದ ಸಹಯೋಗದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ನೆರವೇರಿಸಲಾಯಿತು. ಮಾನ್ಯ ಹಿರಿಯ ಸಿವಿಲ್ ನ್ಯಾಯಾದೀಶರಾದ ಎಂ.ವಿ.ಚೆನ್ನಕೇಶವ ರೆಡ್ಡಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿನಂತರ ಮಾತನಾಡಿ ಭಾರತದ ಪ್ರಜಾಪ್ರಭುತ್ವದ ಉಳಿವಿಗೆ ಯುವಜನಸಮುದಾಯ … [Read more...] about ಯುವಜನಸಮುದಾಯ ಪ್ರಜ್ಞಾವಂತರಾಗಬೇಕಾಗಿದೆ;ಎಂ.ವಿ.ಚೆನ್ನಕೇಶವ ರೆಡ್ಡಿ
ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ
ಹೊನ್ನಾವರ: ಪಟ್ಟಣದ ನ್ಯೂ ಇಂಗ್ಲಿಷ್ ಸ್ಕೂಲ್ನಲ್ಲಿ 40 ಕಂಪ್ಯೂಟರ್ ಇರುವ ಸುಸಜ್ಜಿತ ಲ್ಯಾಬ್ನ್ನು ಶಾಲೆಯ ಪೂರ್ವ ವಿದ್ಯಾರ್ಥಿ ಪಿ.ಬಿ. ಶಾನಭಾಗ್ ಸಿಂಧಾನಿ ಕಾಸರಕೋಡ ಇವರು ತಮ್ಮ ದೊಡ್ಡಪ್ಪ ಮಾದೇವ ಸ್ವಾಮಿ, ಪೂರ್ವಾಶ್ರಮದ ಹೆಸರು ಮಾಧವ ಶಾನಭಾಗ್ ಸಿಂಧಾನಿ ನೆನಪಿನಲ್ಲಿ ಕೊಡುಗೆಯಾಗಿ ನೀಡಿದ್ದಾರೆ. ಉದ್ಯಮಿ ಕೇಶವ ಎಲ್. ಶಾನಭಾಗ ಸರಾಫ ದೀಪ ಹಚ್ಚಿ ಉದ್ಘಾಟಸಿ ಶುಭ ಕೋರಿದರು. ಪಿ.ಬಿ ಶಾನಭಾಗ್ ಮಾತನಾಡಿ 1957-58 ನೇ ಸಾಲಿನಲ್ಲಿ ತಾನು ಕಲಿತ ಶಾಲೆಯ ನೆನಪು ಮಾಡುತ್ತಾ … [Read more...] about ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ
ನ್ಯೂ ಇಂಗ್ಲಿಷ ಸ್ಕೂಲನಲ್ಲಿ ಸ್ವಾಮಿ ವಿವೇಕಾನಂದರ ಆದರ್ಶಗಳ ಕುರಿತಾದ ಉಪನ್ಯಾಸ
ಹೊನ್ನಾವರ. ಸ್ಥಳಿಯ ನ್ಯೂ ಇಂಗ್ಲಿಷ ಸ್ಕೂಲನಲ್ಲಿ ಧಾರವಾಡದ ಶ್ರೀ ರಾಮಕೃಷ್ಣಾಶ್ರಮ ಹಾಗೂ ವಿವೇಕಾನಂದಶ್ರಮದ ಸ್ವಾಮೀಜಿ ಪರಮ ಪೂಜ್ಯ ಶ್ರೀ ವಿಜಯಾನಂದ ಸರಸ್ಪತಿ ಸ್ವಾಮೀಜಿ ಯವರಿಂದ ಸ್ವಾಮಿ ವಿವೇಕಾನಂದರ ಆದರ್ಶಗಳ ಕುರಿತು ಉಪನ್ಯಾಸ ಏರ್ಪಡಿಸಲಾಗಿತ್ತು. ಶ್ರೀಗಳು ಶಾಲಾ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ವಿವೇಕಾನಂದರ ಯಶಸ್ಸಿಗೆ ಕಾರಣವಾದ ಬಾಲ್ಯದ ಗುಣಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ವಿವೇಕಾನಂದರ ಹಲವಾರು ಉಕ್ತಿಗಳನ್ನು ವಿವಿಧ ಉದಾರಣೆಗಳೊಂದಿಗೆ ತಿಳಿ … [Read more...] about ನ್ಯೂ ಇಂಗ್ಲಿಷ ಸ್ಕೂಲನಲ್ಲಿ ಸ್ವಾಮಿ ವಿವೇಕಾನಂದರ ಆದರ್ಶಗಳ ಕುರಿತಾದ ಉಪನ್ಯಾಸ




