ಹೊನ್ನಾವರ: ನವೋದಯ ಪ್ರಕಾಶನ, ಚಿತ್ರದುರ್ಗ ಇವರು ನಡೆಸುವ ನವೋದಯ ಕನ್ನಡ ಪರೀಕ್ಷೆಯಲ್ಲಿ ಭಾಗವಹಿಸಿದ್ದ ಸ್ಥಳೀಯ ನ್ಯೂ ಇಂಗ್ಲಿಷ ಸ್ಕೂಲ್ನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದಿದ್ದಾರೆ. ಪರೀಕ್ಷೆ ಬರೆದ ಎಲ್ಲಾ ಪ್ರೌಢಶಾಲೆಯ 158 ವಿದ್ಯಾರ್ಥಿಗಳು ಮತ್ತು ಪ್ರಾಥಮಿಕ ವಿಭಾಗದ 80 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 100 % ಫಲಿತಾಂಶ ಬಂದಿರುತ್ತದೆ. ವಿದ್ಯಾರ್ಥಿಗಳಿಗೆ ಶಿಕ್ಷಕರಾದ ಹರ್ಷ ಭಟ್ಟ ಮತ್ತು ಗೀತಾ ಎಸ್. ಬರ್ಗಿ ಮಾರ್ಗದರ್ಶನ ಮಾಡಿದ್ದರು. ಪ್ರಾಥಮಿಕ … [Read more...] about ರಾಜ್ಯ ಮಟ್ಟದಲ್ಲಿ ಸಾಧನೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೇರವೇರಿಸಿದ ಶಾಸಕ ಸುನೀಲ ನಾಯ್ಕ.
Éೂನ್ನಾವರ . ತಾಲೂಕಿನ ಕೊಡಾಣ ಗ್ರಾಮ ಪಂಚಾಯತ ವ್ಯಾಪ್ತಿಯ ಹಿನ್ನೂರು ಬೆನ್ಕುಳಿ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೇರವೇರಿಸಿದ ಶಾಸಕ ಸುನೀಲ ನಾಯ್ಕ. ಹೊನ್ನಾವರ ತಾಲೂಕಿನ ಕೋಡಾಣ ಗ್ರಾಮ ಪಂಚಾಯತ ವ್ಯಾಪ್ತಿಯ ಬಹುವರ್ಷದ ಬೇಡಿಕೆಯಾದ ಹಿನ್ನೂರು ಬೆನ್ಕುಳಿ ರಸ್ತೆಗೆ 13 ಲಕ್ಷ ರೂಪಾಯಿ ಕಾಂಕ್ರೀಟಿಕರಣಕ್ಕೆ ಮಂಜೂರಾಗಿದ್ದು ಭಟ್ಕಳ ಹೊನ್ನಾವರ ಕ್ಷೇತ್ರದ ಶಾಸಕ ಸುನೀಲ ನಾಯ್ಕ ಗುದ್ದಲಿ ಪೂಜೆ ನೇರವೇರಿಸಿದರು. ನಂತರ ಮಾತನಾಡಿ ಈ ಭಾಗದ … [Read more...] about ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೇರವೇರಿಸಿದ ಶಾಸಕ ಸುನೀಲ ನಾಯ್ಕ.
ವಿಜ್ಞಾನ ಹಬ್ಬ ಮತ್ತು ತಾಲೂಕಾ ಮಟ್ಟದ ಕಲಾಶ್ರೀ ಪ್ರಶಸ್ತಿಗಾಗಿ ಆಯ್ಕೆ ಶಿಬಿರ
ಹೊನ್ನಾವರ . ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಹೊನ್ನಾವರ ಮತ್ತು ಕುಮುದಾ ಅಭಿವೃದ್ಧಿ ಸಂಸ್ಥೆ ಆಶ್ರಯದಲ್ಲಿ ಕಲಾಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲು ತಾಲೂಕಾ ಮಟ್ಟದ ಆಯ್ಕೆ ಶಿಬಿರವನ್ನು ದಿನಾಂಕ 29-01-2019ರಂದು ಹೊನ್ನಾವರ ತಾಲೂಕಿನ ಹಿರಿಯ ಪ್ರಾಥಮಿಕ ಶಾಲೆ ಸಂತೇಗುಳಿಯಲ್ಲಿ ಆಯೋಜಿಸಲಾಗಿದೆ. ಆಸಕ್ತ 6 ರಿಂದ 16 ವರ್ಷ ವಯಸ್ಸಿನ ಮಕ್ಕಳು ಕೆಳಕಂಡ 4 ಕ್ಷೇತ್ರದಲ್ಲಿ ಭಾಗವಹಿಸಬಹುದು. ಸೃಜನಾತ್ಮಕ ಕಲೆ ವಿಭಾಗದಲ್ಲಿ, … [Read more...] about ವಿಜ್ಞಾನ ಹಬ್ಬ ಮತ್ತು ತಾಲೂಕಾ ಮಟ್ಟದ ಕಲಾಶ್ರೀ ಪ್ರಶಸ್ತಿಗಾಗಿ ಆಯ್ಕೆ ಶಿಬಿರ
ರಾಷ್ಟ್ರೀಯ ನಾಟ್ಯೋತ್ಸವ ಫೆಬ್ರವರಿ 2 ರಿಂದ 5 ರ ತನಕ
ಹೊನ್ನಾವರ ತಾಲೂಕಿನ ಗುಣವಂತೆಯ ಯಕ್ಷಾಂಗಣದಲ್ಲಿ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆಯ ಆಶ್ರಯದಲ್ಲಿ 10 ನೇ ವರ್ಷದ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಫೆಬ್ರವರಿ 2 ರಿಂದ 5 ರ ತನಕ ನಡೆಯಲಿದೆ ಎಂದು ಶ್ರೀಮಯ ಕಲಾಕೇಂದ್ರದ ನಿರ್ದೇಶಕ ಕೆರೆಮನೆ ಶಿವಾನಂದ ಹೆಗಡೆ ತಿಳಿಸಿದರು. ಪಟ್ಟಣದ ಸಾಗರ ರೆಸಿಡೆನ್ಸಿ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದೇಶದ ವಿವಿಧ ಭಾಗಗಳಿಂದ ಕಲಾ ತಂಡಗಳು ಭಾಗವಹಿಸಲಿವೆ ಎಂದು … [Read more...] about ರಾಷ್ಟ್ರೀಯ ನಾಟ್ಯೋತ್ಸವ ಫೆಬ್ರವರಿ 2 ರಿಂದ 5 ರ ತನಕ
ಹೊನ್ನಾವರ ಪ.ಪಂ. ಚುನಾವಣೆ -2019 ದಿ. 26 ರಂದು ಬ್ಲಾಕ್ ಕಾಂಗ್ರೇಸ್ನಿಂದ ಪೂರ್ವಬಾವಿ ಸಭೆ
ಹೊನ್ನಾವರ : ಮುಂಬರುವ ಹೊನ್ನಾವರ ಪಟ್ಟಣ ಪಂಚಾಯತ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸಿ ಸಮರ್ಥವಾಗಿ ಚುನಾವಣೆ ಎದುರಿಸುವ ಉದ್ದೇಶದಿಂದ ಬರುವ ಶನಿವಾರ ಜ.26 ರಂದು ಹೊನ್ನಾವರ ಪಟ್ಟಣ ಪಂಚಾಯತ ವ್ಯಾಪ್ತಿಯ ಕಾರ್ಯಕರ್ತರ ಪೂರ್ವಬಾವಿ ಸಭೆ ಕರೆಯಲಾಗಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ತಿಳಿಸಿದ್ದಾರೆ.ಅಂದು ಮಧ್ಯಾಹ್ನ 3 ಗಂಟೆಗೆ ಹೊನ್ನಾವರ ಪಟ್ಟಣದ ನ್ಯೂ ಇಂಗ್ಲೀಷ್ ಸ್ಕೂಲ್ ಸಭಾಭವನದಲ್ಲಿ ಸಭೆ ನಡೆಯಲಿದ್ದು, ಉತ್ತರಕನ್ನಡ … [Read more...] about ಹೊನ್ನಾವರ ಪ.ಪಂ. ಚುನಾವಣೆ -2019 ದಿ. 26 ರಂದು ಬ್ಲಾಕ್ ಕಾಂಗ್ರೇಸ್ನಿಂದ ಪೂರ್ವಬಾವಿ ಸಭೆ



