ಹೊನ್ನಾವರ . ಜನತಾ ವಿದ್ಯಾಲಯ ಕಾಸರಕೋಡನಲ್ಲಿ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ನೆರವೆರಿತು. ವಿ.ಎಸ್.ಎಸ್ ಸಂಘ ಕೆಳಗಿನೂರಿ ಅಧ್ಯಕ್ಷರಾದ ಹಾಗೂ ಜನಸೇವಕರಾದ ಗಣಪಯ್ಯ ಗೌಡ ಇವರು ಉದ್ಘಾಟಕರಾಗಿ ಆಗಮಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿನಂತರ ಮಾತನಾಡಿ ಮಕ್ಕಳು ದುಚ್ಚಟಗಳಿಂದ ದೂರವಾಗಿ ಸದಾ ಉತ್ತಮ ಕಾರ್ಯ ಮಾಡುವತ್ತ ಒಲವು ತೊರಬೇಕು. ಅಭ್ಯಾಸದ ಕುರಿತು ವಿಶೇಷವಾಗಿ ಕಾಳಜಿ ವಹಿಸಿ ಮೊದಲು ಉತ್ತಮ ಮಾನವನಾಗಬೇಕು ಎಂದು ಕಿವಿಮಾತನ್ನು ಆಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿz … [Read more...] about ಮಕ್ಕಳ ಏಳ್ಗೆ ಎನ್ನುವುದು ಕೇವಲ ಶಿಕ್ಷಕರಿಂದ ಮಾತ್ರ ಸಾಧ್ಯವಿಲ್ಲ ಅದಕ್ಕೆ ಪಾಲಕರ ಪಾತ್ರ ಕೂಡ ಅಧಿಕವಾಗಿರುತ್ತದೆ;ಜಿ.ಜಿ.ಶಂಕರ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸು ಸಾಧಿಸಲು ಕಠಿಣ ಪರಿಶ್ರಮ, ಸರಿಯಾದ ಮಾರ್ಗದರ್ಶನ ದೃಢ ಸಂಕಲ್ಪ ಹಾಗೂ ಬದ್ದತೆ” ಬಹಳ ಪ್ರಮುಖವಾಗಿರುವ ಅಂಶಗಳು; ಡಿ.ಎಫ್.ಓ ವಸಂತರೆಡ್ಡಿ
ಹೊನ್ನಾವರ“ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸು ಸಾಧಿಸಲು ಕಠಿಣ ಪರಿಶ್ರಮ, ಸರಿಯಾದ ಮಾರ್ಗದರ್ಶನ ದೃಢ ಸಂಕಲ್ಪ ಹಾಗೂ ಬದ್ದತೆ” ಬಹಳ ಪ್ರಮುಖವಾಗಿರುವ ಅಂಶಗಳು ಎಂದು ಹೊನ್ನಾವರದ ಡಿ.ಎಫ್.ಓ ವಸಂತರೆಡ್ಡಿ, ಕೆ. ವಿ. ಅವರು ಹೇಳಿದರು. ಅವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊನ್ನಾವರದ ಪ್ಲೇಸೆಮೆಂಟ್ ಸೆಲ್ ಆಯೋಜಿಸಿದ್ದ ಸ್ಫರ್ಧಾತ್ಮಕ ಪರೀಕ್ಷೆಗಳ ತಯಾರಿ ಕುರಿತಾದ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದರು. ಪದವಿ ಶಿಕ್ಷಣದ ಈ ಸಮಯವು ಬಹಳ ಮಹತ್ವದ ಘಟ್ಟವಾಗಿದ್ದು, … [Read more...] about ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸು ಸಾಧಿಸಲು ಕಠಿಣ ಪರಿಶ್ರಮ, ಸರಿಯಾದ ಮಾರ್ಗದರ್ಶನ ದೃಢ ಸಂಕಲ್ಪ ಹಾಗೂ ಬದ್ದತೆ” ಬಹಳ ಪ್ರಮುಖವಾಗಿರುವ ಅಂಶಗಳು; ಡಿ.ಎಫ್.ಓ ವಸಂತರೆಡ್ಡಿ
ಗುರುಗಳ ಸಾರಥ್ಯದಲ್ಲಿ ವಿದ್ಯೆಯೆಂಬ ರಥ ಸಾಗಿದರೆ ಬದುಕು ಬಂಗಾರವಾಗುತ್ತದೆ;ಕೇಶವ ಎಸ್ ನಾಯ್ಕ
ಹೊನ್ನಾವರ .ಸರ್ಕಾರಿ ಪದವಿ ಪೂರ್ವ ಕಾಲೇಜು, ಇಡಗುಂಜಿ, ಹೊನ್ನಾವರ, (ಉ.ಕ) ದಲ್ಲಿ 2018-19 ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಳಕೂರು ಗ್ರಾಮ ಪಂಚಾಯತಿ ಅಧ್ಯಕ್ಷ ಕೇಶವ ಎಸ್ ನಾಯ್ಕ “ಉತ್ತಮ ಸಾಧನೆಗೆ ಪ್ರಶಸ್ತಿ ಲಭ್ಯವಾಗುತ್ತದೆ, ವಿದ್ಯಾರ್ಥಿಯೆಂಬ ಗಾಳಿಪಟಕ್ಕೆ ಗುರುವೆಂಬ ಸೂತ್ರಧಾರನ ಅಗತ್ಯವಿದೆ. ಸೂತ್ರವನ್ನು ಕಳೆದುಕೊಂಡ ಗಾಳಿಪಟಕ್ಕೆ ಗುರಿಯಿಲ್ಲ. ಗುರುಗಳ ಸಾರಥ್ಯದಲ್ಲಿ ವಿದ್ಯೆಯೆಂಬ ರಥ ಸಾಗಿದರೆ ನಿಮ್ಮ … [Read more...] about ಗುರುಗಳ ಸಾರಥ್ಯದಲ್ಲಿ ವಿದ್ಯೆಯೆಂಬ ರಥ ಸಾಗಿದರೆ ಬದುಕು ಬಂಗಾರವಾಗುತ್ತದೆ;ಕೇಶವ ಎಸ್ ನಾಯ್ಕ
ಮಂಕಿ ಸರಕಾರಿ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಉದ್ಘಾಟನೆ
ಹೊನ್ನಾವರ: ಸರಕಾರಿ ಪ್ರಥಮ ದರ್ಜೆ ಕಾಲೇಜು, ಮಂಕಿ ಇದರ ಆಂತರಿಕ ಗುಣಮಟ್ಟ ಮೌಲ್ಯಾಂಕನ ಕೋಶ ಮತ್ತು ಉದ್ಯೋಗ ಮಾಹಿತಿ ಕೋಶ ಇದರ ಅಡಿಯಲ್ಲಿ ಸ್ಫರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವನ್ನು ಉದ್ಘಾಟನೆ ಮಾಡಲಾಯಿತು. ಹೊನ್ನಾವರ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕೆ.ವಿ ವಸಂತ ರೆಡ್ಡಿ, ಐ.ಎಫ್.ಎಸ್ ಇವರು ಹೂವಿನ ಗಿಡಕ್ಕೆ ನೀರು ಎರೆಯುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ "ವಿದ್ಯಾರ್ಥಿ ಜೀವನದಲ್ಲಿಯೇ ಉನ್ನತ ಹುದ್ದೆಯ ಗುರಿಗಳನ್ನು … [Read more...] about ಮಂಕಿ ಸರಕಾರಿ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಉದ್ಘಾಟನೆ
ನವ್ಯತೆ ಮತ್ತು ದಿವ್ಯತೆಯೊಂದಿಗೆ ಪುನಃ ಪ್ರತಿಷ್ಠಾಮಹೋತ್ಸವಕ್ಕೆ ಸಿದ್ಧವಾಗುತ್ತಿರುವ ಶ್ರೀ ಅಪ್ಸರಕೊಂಡ ಮಠ
ಹೊನ್ನಾವರ . ತಾಲೂಕಿನ ಅಪ್ಸರಕೊಂಡ ಗ್ರಾಮದಲ್ಲಿರುವ ಶ್ರೀ ಅಪ್ಸರಕೊಂಡ ಮಠವು 1954 ರಲ್ಲಿ ಶ್ರೀ ರಾಮಚಂದ್ರಾಪುರ ಮಠದ 35 ನೆಯ ಪೀಠಾಧಿಪತಿಗಳಾದ ಬ್ರಹ್ಮೀಭೂತ ಪರಮಪೂಜ್ಯ ಶ್ರೀ ಶ್ರೀ ರಾಘವೇಂದ್ರ ಭಾರತೀ ಮಹಾಸ್ವಾಮಿಗಳವರು ಅಪ್ಸರಕೊಂಡ ಮಠವನ್ನು ಶಾಖಾಮಠವಾಗಿ ಸ್ವೀಕರಿಸಿದರು. ಅಲ್ಲಿಂದ ಅನೇಕ ಪರಿವರ್ತನೆಗಳನ್ನು ದಾಟಿ ಇಂದು ನವ್ಯತೆಯ, ದಿವ್ಯತೆಯ ನಿಸರ್ಗ ಮತ್ತು ಆಧ್ಯಾತ್ಮ ಎರಡನ್ನೂ ಒಳಗೊಂಡ ದೈವೀ ಅನುಭೂತಿ ನೀಡುವ ಧಾರ್ಮಿಕ ಕ್ಷೇತ್ರವಾಗಿ ಆನೇಕ ಭಕ್ತಾದಿಗಳನ್ನು , … [Read more...] about ನವ್ಯತೆ ಮತ್ತು ದಿವ್ಯತೆಯೊಂದಿಗೆ ಪುನಃ ಪ್ರತಿಷ್ಠಾಮಹೋತ್ಸವಕ್ಕೆ ಸಿದ್ಧವಾಗುತ್ತಿರುವ ಶ್ರೀ ಅಪ್ಸರಕೊಂಡ ಮಠ



