ಬಸ್ ಚಾಲಕನನ್ನು ತರಾಟೆಗೆ ತೆಗೆದುಕೊಂಡ ಮುಖಂಡರುಹೊನ್ನಾವರ : ಗೇರಸಪ್ಪಾ ಮಾರ್ಗದ ಬಸ್ ಚಾಲಕ ಜನಾರ್ಧನ ನಾಯ್ಕ ಎಂಬುವವರು ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳೊಂದಿಗೆ ತೀರಾ ಅನುಚಿತವಾಗಿ ವರ್ತಿಸುತ್ತಾ, ದಾರಿ ಮಧ್ಯದಲ್ಲಿ ಬಸ್ನಲ್ಲಿ ಸ್ಥಳಾವಕಾಶ ಇದ್ದರೂ, ಬಸ್ ನಿಲ್ಲಿಸದೇ ಮನಸ್ಸಿಗೆ ತೋಚಿದಂತೆ ವರ್ತಿಸುವುದನ್ನು ಖಂಡಿಸಿ ಇಂದು ನ್ಯಾಯವಾದಿ ಎಂ.ಎನ್.ಸುಬ್ರಮಣ್ಯ ಮತ್ತು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್.ತೆಂಗೇರಿ ನೇತ್ರತ್ವದಲ್ಲಿ ಹೊನ್ನಾವರ … [Read more...] about ಬಸ್ ಚಾಲಕನನ್ನು ತರಾಟೆಗೆ ತೆಗೆದುಕೊಂಡ ಮುಖಂಡರು
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಗೃಹ ಲಕ್ಮೀ ನೊಂದಣಿ ಕೇಂದ್ರಕ್ಕೆ ನಿವೇದಿತ್ ಆಳ್ವಾ ಭೇಟಿ
ಗೃಹ ಲಕ್ಮೀ ನೊಂದಣಿ ಕೇಂದ್ರಕ್ಕೆ ನಿವೇದಿತ್ ಆಳ್ವಾ ಭೇಟಿಹೊನ್ನಾವರ : ಹೊನ್ನಾವರದ ಪಟ್ಟಣ ಪಂಚಾಯತ್ ಕಾರ್ಯಾಲಯದಲ್ಲಿರುವ ಮತ್ತು ಹಳದೀಪುರದಲ್ಲಿರುವ ಗೃಹ ಲಕ್ಮೀ ನೊಂದಣಿ ಕೇಂದ್ರಕ್ಕೆ ಕೆ.ಪಿ.ಸಿ.ಸಿ.ಪ್ರಧಾನ ಕಾರ್ಯದರ್ಶಿ ನಿವೇದಿತ್ ಆಳ್ವಾ ಭೇಟಿ ನೀಡಿ ಅಲ್ಲಿಯ ಸಿಬ್ಬಂದಿಗಳೊAದಿಗೆ ಕುಂದು ಕೊರತೆಗಳ ಕುರಿತಂತೆ ವಿಚಾರ ವಿನಿಮಯ ನಡೆಸಿದರು. ಅದೇ ಸಂದರ್ಭದಲ್ಲಿ ಅಲ್ಲಿ ಅರ್ಜಿ ಸಲ್ಲಿಸಲು ಬಂದಿರುವ ಅರ್ಜಿದಾರರ ಸಮಸ್ಯೆಗಳನ್ನು ಆಲಿಸಿದರು.ಗೃಹ ಲಕ್ಮೀ … [Read more...] about ಗೃಹ ಲಕ್ಮೀ ನೊಂದಣಿ ಕೇಂದ್ರಕ್ಕೆ ನಿವೇದಿತ್ ಆಳ್ವಾ ಭೇಟಿ
ನಾಡಿನ ಜನಸಾಮಾನ್ಯರಲ್ಲಿ ಹರ್ಷ ತಂದ ಬಜೆಟ್—-ಜಗದೀಪ್ ಎನ್ ತೆಂಗೇರಿ
ನಾಡಿನ ಜನಸಾಮಾನ್ಯರಲ್ಲಿ ಹರ್ಷ ತಂದ ಬಜೆಟ್----ಜಗದೀಪ್ ಎನ್ ತೆಂಗೇರಿಹೊನ್ನಾವರ : ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಮಂಡಿಸಿದ ಬಜೆಟ್ ನಾಡಿನ ಜನಸಾಮಾನ್ಯರಲ್ಲಿ ಸಂತಸ ತಂದಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್ ತೆಂಗೇರಿ ಹರ್ಷ ವ್ಯಕ್ತಪಡಿಸಿದ್ದಾರೆ. ಚುನಾವಣಾ ಪೂರ್ವ ಕಾಂಗ್ರೆಸ್ ಪಕ್ಷ ಏಳು ಕೋಟಿ ಕನ್ನಡಿಗರಿಗೆ ನೀಡಿದ ಐದು ಗ್ಯಾರಂಟಿಗಳಾದ ಶಕ್ತಿ, ಗೃಹಲಕ್ಷಿö್ಮ, ಗೃಹ ಜ್ಯೋತಿ, ಯುವ ನಿಧಿಗಳಿಗೆ ಬಜೆಟ್ನಲ್ಲಿ ಅನುದಾನ … [Read more...] about ನಾಡಿನ ಜನಸಾಮಾನ್ಯರಲ್ಲಿ ಹರ್ಷ ತಂದ ಬಜೆಟ್—-ಜಗದೀಪ್ ಎನ್ ತೆಂಗೇರಿ
ಮಹಾಬಲೇಶ್ವರ ಹೆಗಡೆ ನಿಧನ
ಮಹಾಬಲೇಶ್ವರ ಹೆಗಡೆ ನಿಧನಹೊನ್ನಾವರ: ತಾಲೂಕಿನ ಸಣ್ಣನೆ ಗ್ರಾಮದ ಮಹಾಬಲೇಶ್ವರ ವೆಂಕಟರಮಣ ಹೆಗಡೆ . (56) ಗುರುವಾರ ರಾತ್ರಿ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ 'ರಾದರು. ಮೃತರು ಅವಿವಾಹಿತರಾಗಿದ್ದು, 4 ಜನ ಸಹೋದರರು, 3 ಜನ ಸಹೋದರಿಯರನ್ನು ಅಗಲಿದ್ದಾರೆ.ಕಳೆದ ಮೂವತ್ತೈದು ವರ್ಷಗಳ ಹಿಂದೆ ಬೆಂಗಳೂರು ಸೇರಿದ ವೆಂಕಟರಮಣ ಹೆಗಡೆ ಅವರು ತಮ್ಮದೇ ಆದ ಪ್ರಸನ್ನ ಐಸ್ ಕ್ರೀಂ ಉದ್ದಿಮೆ ನಡೆಸಿ ನೂರಾರು ಉದ್ಯೋಗಿಗಳಿಗೆ ಆಶ್ರಯವನ್ನು ನೀಡಿದ್ದರು, ಹೊಸಾಕುಳಿ ಪಂಚ … [Read more...] about ಮಹಾಬಲೇಶ್ವರ ಹೆಗಡೆ ನಿಧನ
ವಿವಿಧ ಹುದ್ದೆಗಳಿಗೆ ನೇಮಕಾತಿ
ವಿವಿಧ ಹುದ್ದೆಗಳಿಗೆ ನೇಮಕಾತಿ ಹೊನ್ನಾವರ: ಪ್ರದೀಪ್ ಎಜೆನ್ಸಿಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಮ್ಯಾನೇಜರ್: ಪುರುಷ ಅಥವಾ ಮಹಿಳೆ, ಸುಪ್ರವೈಸರ್: ಪುರಷ ಅಥವಾ ಮಹಿಳೆ, ಡಿಲೇವರಿ ಬಾಯ್, ಡಿಸ್ಪ್ಲೇ ಪ್ಯಾಕಿಂಗ್, ಅಕೌಂಟೆಂಟ್: ಮಹಿಳೆ, ಈ ಹುದ್ದೆಗಳಿಗೆ ಆಸಕ್ತ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ. ಮಹಿಳೆಯರಿಗೆ ಊಟ, ಮತ್ತು ವಸತಿ ಸೌಲಭ್ಯವಿದೆ. ಅಲ್ಲದೆ, ಮನೆಗೆಲಸಕ್ಕೆ ಮಹಿಳೆ ಕೂಡಾ ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: … [Read more...] about ವಿವಿಧ ಹುದ್ದೆಗಳಿಗೆ ನೇಮಕಾತಿ