ಹೊನ್ನಾವರ: "ಮನುಷ್ಯನಾದವನು ದ್ವೇಶಿಸುವ ಗುಣವನ್ನು ಹೊಂದಬಾರದು ಸ್ವಾರ್ಥ ಬಿಟ್ಟು ಪ್ರೀತಿಸುವ ಗುಣವನ್ನು ಹೊಂದಬೇಕು ಈಮೂಲಕ ಸಮಾಜ ನಿರ್ಮಾಣಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯಂತಹ ಯೋಜನೆಗಳು ಜನರಿಗೆ ಉತ್ತಮ ಸಮಾಜ ನಿರ್ಮಾಣಕ್ಕೆ ಬದ್ದರಾಗಿಸುವ ಜೊತೆಗೆ ಬದುಕುವ ಕಲೆಯನ್ನು ರೂಪಿಸಿಕೊಟ್ಟಿದೆ" ಎಂದು ಕೃಷ್ಣಮೂರ್ತಿ ಭಟ್ ಶಿವಾನಿ ಅಭಿಪ್ರಾಯಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ … [Read more...] about ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯಂತಹ ಯೋಜನೆಗಳು ಜನರಿಗೆ ಉತ್ತಮ ಸಮಾಜ ನಿರ್ಮಾಣಕ್ಕೆ ಬದ್ದರಾಗಿಸುವ ಜೊತೆಗೆ ಬದುಕುವ ಕಲೆಯನ್ನು ರೂಪಿಸಿಕೊಟ್ಟಿದೆ;ಕೃಷ್ಣಮೂರ್ತಿ ಭಟ್ ಶಿವಾನಿ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಸಿ.ಎಂಎಚ್ .ಡಿ. ಕುಮಾರಸ್ವಾಮಿ 59 ನೇ ವರ್ಷದ ಜನ್ಮ ದಿನಾಚರಣೆ ಹಿನ್ನಲೆ ಜೆ.ಡಿಎಸ್ ಪಕ್ಷದ ಕಾರ್ಯಕರ್ತರು,ಮುಖಂಡರು ಹಾಗೂ ಅಭಿಮಾನಿಗಳಿಂದ ಪಟ್ಟಣದ ಪ್ರಭಾತ ನಗರ ಶ್ರೀ ಮೂಡಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ
ಹೊನ್ನಾವರ:"ಸಿ.ಎಂಎಚ್ .ಡಿ. ಕುಮಾರಸ್ವಾಮಿ 59 ನೇ ವರ್ಷದ ಜನ್ಮ ದಿನಾಚರಣೆ ಹಿನ್ನಲೆ ಜೆ.ಡಿಎಸ್ ಪಕ್ಷದ ಕಾರ್ಯಕರ್ತರು,ಮುಖಂಡರು ಹಾಗೂ ಅಭಿಮಾನಿಗಳಿಂದ ಪಟ್ಟಣದ ಪ್ರಭಾತ ನಗರ ಶ್ರೀ ಮೂಡಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.ಈ ಸಂದರ್ಬದಲ್ಲಿ ಜೆ.ಡಿ.ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿಎನ್ ಗೌಡ ಕೊಡಾಣ ಮಾತನಾಡಿ ಸಿಎಂ .ಕುಮಾರಸ್ವಾಮಿ ಅವರ ಆರೋಗ್ಯ ಆಯಸ್ಸು ವೃದ್ದಿಯಾಗಿ ಇನ್ನೂ 5 ವರ್ಷಗಳ ಕಾಲ ಅವರೆ ಮುಖ್ಯ ಮಂತ್ರಿ ಆಗಿರಲೆಂದು ಪ್ರಾರ್ಥಿಸಿದ್ದೆನೆ … [Read more...] about ಸಿ.ಎಂಎಚ್ .ಡಿ. ಕುಮಾರಸ್ವಾಮಿ 59 ನೇ ವರ್ಷದ ಜನ್ಮ ದಿನಾಚರಣೆ ಹಿನ್ನಲೆ ಜೆ.ಡಿಎಸ್ ಪಕ್ಷದ ಕಾರ್ಯಕರ್ತರು,ಮುಖಂಡರು ಹಾಗೂ ಅಭಿಮಾನಿಗಳಿಂದ ಪಟ್ಟಣದ ಪ್ರಭಾತ ನಗರ ಶ್ರೀ ಮೂಡಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ
ಜನರಿಗೆ ಪ್ರೀತಿ ವಿಶ್ವಾಸದ ಜೊತೆಗೆ ನಗುಮುಖದ ಸೇವೆಯನ್ನು ನೀಡುವ ಛಾಯಾಚಿತ್ರಗ್ರಾಹಕರು ಅಭಿವೃದ್ಧಿ ಹೊಂದಬೇಕು;ಶಾಸಕ ಸುನೀಲ್ ನಾಯ್ಕ
ಹೊನ್ನಾವರ: ಜನರಿಗೆ ಪ್ರೀತಿ ವಿಶ್ವಾಸದ ಜೊತೆಗೆ ನಗುಮುಖದ ಸೇವೆಯನ್ನು ನೀಡುವ ಛಾಯಾಚಿತ್ರಗ್ರಾಹಕರು ಅಭಿವೃದ್ಧಿ ಹೊಂದಬೇಕು ಎಂದು ಶಾಸಕ ಸುನೀಲ್ ನಾಯ್ಕ ಹೇಳಿದರು. ಪ್ರಭಾತನಗರದ ಶ್ರೀ ಮೂಡಗಣಪತಿ ಸಭಾಭವನದಲ್ಲಿ ಹೊನ್ನಾವರ ತಾಲೂಕು ಸ್ಟುಡಿಯೋ ಪೊಟೋಗ್ರಾಪರ್ಸ್ ಮತ್ತು ವಿಡಿಯೋ ಗ್ರಾಪರ್ಸ್ ಸಂಘದ 11 ನೇ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ಎಲ್ಲರೂ ಫೋಟೋಗ್ರಾಫರ್ ಆಗಲು ಸಾಧ್ಯವಿಲ್ಲ. ಗುಣಮಟ್ಟದ ಫೋಟೋ ಸಿಗಬೇಕಾದರೆ ಛಾಯಾಗ್ರಾಹಕರು ಬೇಕು. ಎಲ್ಲ ಸಮಯದಲ್ಲಿ … [Read more...] about ಜನರಿಗೆ ಪ್ರೀತಿ ವಿಶ್ವಾಸದ ಜೊತೆಗೆ ನಗುಮುಖದ ಸೇವೆಯನ್ನು ನೀಡುವ ಛಾಯಾಚಿತ್ರಗ್ರಾಹಕರು ಅಭಿವೃದ್ಧಿ ಹೊಂದಬೇಕು;ಶಾಸಕ ಸುನೀಲ್ ನಾಯ್ಕ
ಶ್ರೀ ಕ್ಷೇತ್ರ ಗೋವರ್ಧನ ಶ್ರೀದೇವರ ಬ್ರಹ್ಮರಥೋತ್ಸವ ಡಿ.15 ಸಂಜೆ 6ಘಂಟೆಗೆ
ಹೊನ್ನಾವರ: ತಾಲೂಕಿನ ಗೇರುಸೋಪ್ಪಾ-ನಗರಬಸ್ತಿಕೇರಿ ಸೀಮೆಯ ಶ್ರೀ ಮುಖ್ಯಪ್ರಾಣ ದೇವ ಶ್ರೀ ಕ್ಷೇತ್ರ ಗೋವರ್ಧನ ಶ್ರೀದೇವರ ಬ್ರಹ್ಮರಥೋತ್ಸವ ಡಿ.15 ಸಂಜೆ 6ಘಂಟೆಗೆ ಜರುಗಲಿದೆ. ಶ್ರೀ ದೇವರ ಕಾರ್ಯಕ್ರಮವು ಡಿ.14 ರಿಂದ 16ರ ವರೆಗೆ ವೇ||ಕಟ್ಟೆ ಶಂಕರಭಟ್ಟ ನವಿಲಗೋಣ ಇವರ ನೇತ್ರತ್ವದಲ್ಲಿ ಜರುಗಲಿದೆ. ಡಿ.14ರಂದು ಬೆಳಿಗ್ಗೆ 10 ಘಂಟೆಯಿಂದ ದೇವರ ಪ್ರಾರ್ಥನೆ,ಇತರ ಕಾರ್ಯಕ್ರಮಗಳು ನಡೆಯಲಿದ್ದು ಮದ್ಯಾಹ್ನ ದೇವರಿಗೆ ಮಹಾ ನೈವೆದ್ಯ ಪೂಜೆ, ಸಂತರ್ಪಣೆ ನಡೆಯಲಿದೆ. ರಾತ್ರಿ … [Read more...] about ಶ್ರೀ ಕ್ಷೇತ್ರ ಗೋವರ್ಧನ ಶ್ರೀದೇವರ ಬ್ರಹ್ಮರಥೋತ್ಸವ ಡಿ.15 ಸಂಜೆ 6ಘಂಟೆಗೆ
ರಾಜ್ಯಮಟ್ಟದ ಮುಕ್ತ ಕರಾಟೆ ಕ್ರೀಡಾಕೂಟದಲ್ಲಿ ರೋಯಲ್ ಅಕಾಡೆಮಿಯ ವಿದ್ಯಾರ್ಥಿಗಳ ಸಾಧನೆ
ಹೊನ್ನಾವರ . ಮೂಡಗಣಪತಿ ಸಭಾಭವನದಲ್ಲಿ, ನಡೆದ ಮುಕ್ತ ರಾಜ್ಯ ಕರಾಟೆ ಚಾಂಪಿಯನಶಿಪ್ಗೆ ಹೊನ್ನಾವರದ ರೋಯಲ್ ಅಕಾಡೆಮಿಯ ವಿದ್ಯಾರ್ಥಿಗಳು ಫೈಟ್ ಮತ್ತು ಕತಾದಲ್ಲಿ ಭಾಗವಹಿಸಿ ವಿಜಯಿಗಳಾಗಿದ್ದಾರೆ.ಸೀನಿಯರ್ ವಿಭಾಗದಲ್ಲಿ ರೋಶನ.ಡಿ.ಭಂಡಾರಿ(ಪ್ರಥಮ,ತೃತೀಯ), ಅಕ್ಷಯ.ಮೇಸ್ತಾ (ದ್ವಿತೀಯ), ಚಂದನಾ.ರಮೇಶ.ಮೇಸ್ತಾ (ಪ್ರಥಮ,ಪ್ರಥಮ), ಭುವನ್.ಮೊಗೇರ(ಪ್ರಥಮ,ಪ್ರಥಮ), ಯಶಿಕಾ.ಕಿರಣ್ಕುಮಾರ.ನಾಯ್ಕ (ಪ್ರಥಮ), ಜಯಸೂರ್ಯ.ಪಿ.ಈಟಿ (ಪ್ರಥಮ), ಶಶಾಂಕ.ರಮೇಶ.ಮೇಸ್ತಾ (ಪ್ರಥಮ), … [Read more...] about ರಾಜ್ಯಮಟ್ಟದ ಮುಕ್ತ ಕರಾಟೆ ಕ್ರೀಡಾಕೂಟದಲ್ಲಿ ರೋಯಲ್ ಅಕಾಡೆಮಿಯ ವಿದ್ಯಾರ್ಥಿಗಳ ಸಾಧನೆ



