• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯಂತಹ ಯೋಜನೆಗಳು ಜನರಿಗೆ ಉತ್ತಮ ಸಮಾಜ ನಿರ್ಮಾಣಕ್ಕೆ ಬದ್ದರಾಗಿಸುವ ಜೊತೆಗೆ ಬದುಕುವ ಕಲೆಯನ್ನು ರೂಪಿಸಿಕೊಟ್ಟಿದೆ;ಕೃಷ್ಣಮೂರ್ತಿ ಭಟ್ ಶಿವಾನಿ

December 18, 2018 by Gaju Gokarna Leave a Comment

ಹೊನ್ನಾವರ: "ಮನುಷ್ಯನಾದವನು ದ್ವೇಶಿಸುವ ಗುಣವನ್ನು ಹೊಂದಬಾರದು ಸ್ವಾರ್ಥ ಬಿಟ್ಟು ಪ್ರೀತಿಸುವ ಗುಣವನ್ನು ಹೊಂದಬೇಕು ಈಮೂಲಕ ಸಮಾಜ ನಿರ್ಮಾಣಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯಂತಹ ಯೋಜನೆಗಳು ಜನರಿಗೆ ಉತ್ತಮ ಸಮಾಜ ನಿರ್ಮಾಣಕ್ಕೆ ಬದ್ದರಾಗಿಸುವ ಜೊತೆಗೆ ಬದುಕುವ ಕಲೆಯನ್ನು ರೂಪಿಸಿಕೊಟ್ಟಿದೆ" ಎಂದು ಕೃಷ್ಣಮೂರ್ತಿ ಭಟ್ ಶಿವಾನಿ ಅಭಿಪ್ರಾಯಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ … [Read more...] about ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯಂತಹ ಯೋಜನೆಗಳು ಜನರಿಗೆ ಉತ್ತಮ ಸಮಾಜ ನಿರ್ಮಾಣಕ್ಕೆ ಬದ್ದರಾಗಿಸುವ ಜೊತೆಗೆ ಬದುಕುವ ಕಲೆಯನ್ನು ರೂಪಿಸಿಕೊಟ್ಟಿದೆ;ಕೃಷ್ಣಮೂರ್ತಿ ಭಟ್ ಶಿವಾನಿ

ಸಿ.ಎಂಎಚ್ .ಡಿ. ಕುಮಾರಸ್ವಾಮಿ 59 ನೇ ವರ್ಷದ ಜನ್ಮ ದಿನಾಚರಣೆ ಹಿನ್ನಲೆ ಜೆ.ಡಿಎಸ್ ಪಕ್ಷದ ಕಾರ್ಯಕರ್ತರು,ಮುಖಂಡರು ಹಾಗೂ ಅಭಿಮಾನಿಗಳಿಂದ ಪಟ್ಟಣದ ಪ್ರಭಾತ ನಗರ ಶ್ರೀ ಮೂಡಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ

December 17, 2018 by Gaju Gokarna Leave a Comment

ಹೊನ್ನಾವರ:"ಸಿ.ಎಂಎಚ್ .ಡಿ. ಕುಮಾರಸ್ವಾಮಿ 59 ನೇ ವರ್ಷದ ಜನ್ಮ ದಿನಾಚರಣೆ ಹಿನ್ನಲೆ ಜೆ.ಡಿಎಸ್ ಪಕ್ಷದ ಕಾರ್ಯಕರ್ತರು,ಮುಖಂಡರು ಹಾಗೂ ಅಭಿಮಾನಿಗಳಿಂದ ಪಟ್ಟಣದ ಪ್ರಭಾತ ನಗರ ಶ್ರೀ ಮೂಡಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.ಈ ಸಂದರ್ಬದಲ್ಲಿ ಜೆ.ಡಿ.ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿಎನ್ ಗೌಡ ಕೊಡಾಣ ಮಾತನಾಡಿ ಸಿಎಂ .ಕುಮಾರಸ್ವಾಮಿ ಅವರ ಆರೋಗ್ಯ ಆಯಸ್ಸು ವೃದ್ದಿಯಾಗಿ ಇನ್ನೂ 5 ವರ್ಷಗಳ ಕಾಲ ಅವರೆ ಮುಖ್ಯ ಮಂತ್ರಿ ಆಗಿರಲೆಂದು ಪ್ರಾರ್ಥಿಸಿದ್ದೆನೆ … [Read more...] about ಸಿ.ಎಂಎಚ್ .ಡಿ. ಕುಮಾರಸ್ವಾಮಿ 59 ನೇ ವರ್ಷದ ಜನ್ಮ ದಿನಾಚರಣೆ ಹಿನ್ನಲೆ ಜೆ.ಡಿಎಸ್ ಪಕ್ಷದ ಕಾರ್ಯಕರ್ತರು,ಮುಖಂಡರು ಹಾಗೂ ಅಭಿಮಾನಿಗಳಿಂದ ಪಟ್ಟಣದ ಪ್ರಭಾತ ನಗರ ಶ್ರೀ ಮೂಡಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ

ಜನರಿಗೆ ಪ್ರೀತಿ ವಿಶ್ವಾಸದ ಜೊತೆಗೆ ನಗುಮುಖದ ಸೇವೆಯನ್ನು ನೀಡುವ ಛಾಯಾಚಿತ್ರಗ್ರಾಹಕರು ಅಭಿವೃದ್ಧಿ ಹೊಂದಬೇಕು;ಶಾಸಕ ಸುನೀಲ್ ನಾಯ್ಕ

December 17, 2018 by Gaju Gokarna Leave a Comment

ಹೊನ್ನಾವರ: ಜನರಿಗೆ ಪ್ರೀತಿ ವಿಶ್ವಾಸದ ಜೊತೆಗೆ ನಗುಮುಖದ ಸೇವೆಯನ್ನು ನೀಡುವ ಛಾಯಾಚಿತ್ರಗ್ರಾಹಕರು ಅಭಿವೃದ್ಧಿ ಹೊಂದಬೇಕು ಎಂದು ಶಾಸಕ ಸುನೀಲ್ ನಾಯ್ಕ ಹೇಳಿದರು. ಪ್ರಭಾತನಗರದ ಶ್ರೀ ಮೂಡಗಣಪತಿ ಸಭಾಭವನದಲ್ಲಿ ಹೊನ್ನಾವರ ತಾಲೂಕು ಸ್ಟುಡಿಯೋ ಪೊಟೋಗ್ರಾಪರ್ಸ್ ಮತ್ತು ವಿಡಿಯೋ ಗ್ರಾಪರ್ಸ್ ಸಂಘದ 11 ನೇ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ಎಲ್ಲರೂ ಫೋಟೋಗ್ರಾಫರ್ ಆಗಲು ಸಾಧ್ಯವಿಲ್ಲ. ಗುಣಮಟ್ಟದ ಫೋಟೋ ಸಿಗಬೇಕಾದರೆ ಛಾಯಾಗ್ರಾಹಕರು ಬೇಕು. ಎಲ್ಲ ಸಮಯದಲ್ಲಿ … [Read more...] about ಜನರಿಗೆ ಪ್ರೀತಿ ವಿಶ್ವಾಸದ ಜೊತೆಗೆ ನಗುಮುಖದ ಸೇವೆಯನ್ನು ನೀಡುವ ಛಾಯಾಚಿತ್ರಗ್ರಾಹಕರು ಅಭಿವೃದ್ಧಿ ಹೊಂದಬೇಕು;ಶಾಸಕ ಸುನೀಲ್ ನಾಯ್ಕ

ಶ್ರೀ ಕ್ಷೇತ್ರ ಗೋವರ್ಧನ ಶ್ರೀದೇವರ ಬ್ರಹ್ಮರಥೋತ್ಸವ ಡಿ.15 ಸಂಜೆ 6ಘಂಟೆಗೆ

December 14, 2018 by Gaju Gokarna Leave a Comment

ಹೊನ್ನಾವರ: ತಾಲೂಕಿನ ಗೇರುಸೋಪ್ಪಾ-ನಗರಬಸ್ತಿಕೇರಿ ಸೀಮೆಯ ಶ್ರೀ ಮುಖ್ಯಪ್ರಾಣ ದೇವ ಶ್ರೀ ಕ್ಷೇತ್ರ ಗೋವರ್ಧನ ಶ್ರೀದೇವರ ಬ್ರಹ್ಮರಥೋತ್ಸವ ಡಿ.15 ಸಂಜೆ 6ಘಂಟೆಗೆ ಜರುಗಲಿದೆ. ಶ್ರೀ ದೇವರ ಕಾರ್ಯಕ್ರಮವು ಡಿ.14 ರಿಂದ 16ರ ವರೆಗೆ ವೇ||ಕಟ್ಟೆ ಶಂಕರಭಟ್ಟ ನವಿಲಗೋಣ ಇವರ ನೇತ್ರತ್ವದಲ್ಲಿ ಜರುಗಲಿದೆ. ಡಿ.14ರಂದು ಬೆಳಿಗ್ಗೆ 10 ಘಂಟೆಯಿಂದ ದೇವರ ಪ್ರಾರ್ಥನೆ,ಇತರ ಕಾರ್ಯಕ್ರಮಗಳು ನಡೆಯಲಿದ್ದು ಮದ್ಯಾಹ್ನ ದೇವರಿಗೆ ಮಹಾ ನೈವೆದ್ಯ ಪೂಜೆ, ಸಂತರ್ಪಣೆ ನಡೆಯಲಿದೆ. ರಾತ್ರಿ … [Read more...] about ಶ್ರೀ ಕ್ಷೇತ್ರ ಗೋವರ್ಧನ ಶ್ರೀದೇವರ ಬ್ರಹ್ಮರಥೋತ್ಸವ ಡಿ.15 ಸಂಜೆ 6ಘಂಟೆಗೆ

ರಾಜ್ಯಮಟ್ಟದ ಮುಕ್ತ ಕರಾಟೆ ಕ್ರೀಡಾಕೂಟದಲ್ಲಿ ರೋಯಲ್ ಅಕಾಡೆಮಿಯ ವಿದ್ಯಾರ್ಥಿಗಳ ಸಾಧನೆ

December 12, 2018 by Gaju Gokarna Leave a Comment

ಹೊನ್ನಾವರ . ಮೂಡಗಣಪತಿ ಸಭಾಭವನದಲ್ಲಿ, ನಡೆದ ಮುಕ್ತ ರಾಜ್ಯ ಕರಾಟೆ ಚಾಂಪಿಯನಶಿಪ್‍ಗೆ ಹೊನ್ನಾವರದ ರೋಯಲ್ ಅಕಾಡೆಮಿಯ ವಿದ್ಯಾರ್ಥಿಗಳು ಫೈಟ್ ಮತ್ತು ಕತಾದಲ್ಲಿ ಭಾಗವಹಿಸಿ ವಿಜಯಿಗಳಾಗಿದ್ದಾರೆ.ಸೀನಿಯರ್ ವಿಭಾಗದಲ್ಲಿ ರೋಶನ.ಡಿ.ಭಂಡಾರಿ(ಪ್ರಥಮ,ತೃತೀಯ), ಅಕ್ಷಯ.ಮೇಸ್ತಾ (ದ್ವಿತೀಯ), ಚಂದನಾ.ರಮೇಶ.ಮೇಸ್ತಾ (ಪ್ರಥಮ,ಪ್ರಥಮ), ಭುವನ್.ಮೊಗೇರ(ಪ್ರಥಮ,ಪ್ರಥಮ), ಯಶಿಕಾ.ಕಿರಣ್‍ಕುಮಾರ.ನಾಯ್ಕ (ಪ್ರಥಮ), ಜಯಸೂರ್ಯ.ಪಿ.ಈಟಿ (ಪ್ರಥಮ), ಶಶಾಂಕ.ರಮೇಶ.ಮೇಸ್ತಾ (ಪ್ರಥಮ), … [Read more...] about ರಾಜ್ಯಮಟ್ಟದ ಮುಕ್ತ ಕರಾಟೆ ಕ್ರೀಡಾಕೂಟದಲ್ಲಿ ರೋಯಲ್ ಅಕಾಡೆಮಿಯ ವಿದ್ಯಾರ್ಥಿಗಳ ಸಾಧನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,506 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar