ಮುಖ್ಯಮಂತ್ರಿ ಪರಿಹಾರ ನಿಧಿಯ ಯೋಜನಯಡಿ ಮಂಜುನಾಥ ರಾಮ ದೇಶಭಂಡಾರಿ ಇವರಿಗೆ 1ಲಕ್ಷ ರೂಪಾಯಿ ಪರಮೇಶ್ವರ ಮಡಿವಾಳ ಇವರಿಗೆ 10 ಸಾವಿರ ಚೆಕನ್ನು ಕುಮುಟಾ ಹೊನ್ನಾವರ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ವಿತರಿಸಿದರು. ನಂತರ ತಹಶೀಲ್ದಾರ ಕಛೇರಿಯಲ್ಲಿ ಸಾರ್ವಜನಿಕರ ಸಮಸ್ಯೆಯನ್ನು ಆಲಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ ವಿ.ಆರ್. ಗೌಡ, ಗ್ರಾಮ ಪಂಚಾಯತ ಅಧ್ಯಕ್ಷರಾದ ಟಿ.ಎಸ್.ಹೆಗಡೆ, ಶ್ರೀಕಾಂತ ಮೋಗೇರ, ಮುಖಂಡರಾದ ಎಂ.ಜಿ.ನಾಯ್ಕ, ಉಮೇಶ ನಾಯ್ಕ, ಎಂ.ಎಸ್.ಹೆಗಡೆ ಸೇರಿದಂತೆ … [Read more...] about ಶಾಸಕ ದಿನಕರ ಶೆಟ್ಟಿ ಚೆಕ್ ವಿತರಣೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಹೊನ್ನಾವರ ಪಟ್ಟಣದ ರಸ್ತೆ ದುರವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ಮನವಿ
ಹೊನ್ನಾವರ ಪಟ್ಟಣದ ರಸ್ತೆ ದುರವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ಕರವೇಯಿಂದ ಮನವಿ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಒಂದಾದ ಕಿಂತಾಲ್ಕೇರಿಯಲ್ಲಿ ಪೈಪಲೈನ್ ದುರಸ್ತಿ ಮಾಡುವ ಉದ್ದೇಶದಿಂದ ರಸ್ತೆಯನ್ನು ಅಗೆದು ಸರಿಪಡಿಸಲಾಗಿತ್ತು. ಆದರೆ ಪೈಪಲೈನ್ ಮಾಡಿದ ಬಳಿಕ ರಸ್ತೆ ಹಾಗೇಯೇ ಬಿಟ್ಟು ಹೊಗಿರುದರಿಂದ ಸಾರ್ವಜನಿಕರಿಗೆ ಇದರಿಂದ ಸಮಸ್ಯೆ ಆಗುತ್ತಿದೆ. ಇದಲ್ಲದೇ ಒಳಚರಂಡಿ ಉದ್ದೇಶದಿಂದ ಹಲವು ಕಡೆಯಲ್ಲಿನ ರಸ್ತೆಗಳು ಹೊಂಡಮಯವಾಗಿದ್ದು ಸುತ್ತಮುತ್ತಲಿನ ಮನೆಗಳಿಗೆ ಧೂಳಿನಿಂದ … [Read more...] about ಹೊನ್ನಾವರ ಪಟ್ಟಣದ ರಸ್ತೆ ದುರವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ಮನವಿ
ಶಾಲೆಯನ್ನು ದೇಗುಲವೆಂದು ತಿಳಿದು ಶಿಕ್ಷಣ ನೀಡಿದಾಗ ಆ ಶಾಲೆ ಮತ್ತು ವಿದ್ಯಾರ್ಥಿಗಳು ಉತ್ತುಂಗಕ್ಕೇರುವುದಕ್ಕೆ ಸಾಧ್ಯವಾಗುವುದು; ಶಾಸಕ ಸುನೀಲ್ ನಾಯ್ಕ
ಹೊನ್ನಾವರ: `. `ಶಾಲೆಯನ್ನು ದೇಗುಲವೆಂದು ತಿಳಿದು ಶಿಕ್ಷಣ ನೀಡಿದಾಗ ಆ ಶಾಲೆ ಮತ್ತು ವಿದ್ಯಾರ್ಥಿಗಳು ಉತ್ತುಂಗಕ್ಕೇರುವುದಕ್ಕೆ ಸಾಧ್ಯವಾಗುವುದು. ಸುಂದರ ವಾತಾವರಣದಲ್ಲಿರುವ ಹಡಿನಬಾಳ ಪ್ರೌಢಶಾಲೆಯು ಜಿಲ್ಲೆಗೆ ಮಾದರಿಯಾಗಿದೆ' ಎಂದು ಶಾಸಕ ಸುನೀಲ್ ನಾಯ್ಕ ಹೇಳಿದರು. ತಾಲೂಕಿನ ಹಡಿನಬಾಳದಲ್ಲಿ ಶನಿವಾರ ರಾತ್ರಿ ಸರ್ಕಾರಿ ಪ್ರೌಢಶಾಲೆಯ ಬೆಳ್ಳಿಹಬ್ಬ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹಡಿನಬಾಳ ಪ್ರೌಢಶಾಲೆಯಲ್ಲಿರುವ ಶಿಕ್ಷಕರ ಪರಿಶ್ರಮದಿಂದ … [Read more...] about ಶಾಲೆಯನ್ನು ದೇಗುಲವೆಂದು ತಿಳಿದು ಶಿಕ್ಷಣ ನೀಡಿದಾಗ ಆ ಶಾಲೆ ಮತ್ತು ವಿದ್ಯಾರ್ಥಿಗಳು ಉತ್ತುಂಗಕ್ಕೇರುವುದಕ್ಕೆ ಸಾಧ್ಯವಾಗುವುದು; ಶಾಸಕ ಸುನೀಲ್ ನಾಯ್ಕ
ಹೊನ್ನಾವರ ತಾಲೂಕಿನ ಕಾಸರಕೋಡ ಸ್ನೇಹಕುಂಜದಲ್ಲಿ ಸಾಹಿತಿ ವೆಂ.ಭ.ವಂದರು ಚಿಕಿತ್ಸೆಗೆ ದಾಖಲಾಗಿರುವಾಗಲೇ ಅವರ ಪುಸ್ತಕ ಬಿಡುಗಡೆ
ಹೊನ್ನಾವರ: ತಾಲೂಕಿನ ಕಾಸರಕೋಡ ಸ್ನೇಹಕುಂಜದ ವಿವೇಕಾನಂದ ಆರೋಗ್ಯಧಾಮದಲ್ಲಿ ಸಾಹಿತಿ ವೆಂಭ ವಂದೂರು ಅನಾರೋಗ್ಯದಿಂದ ಚಿಕಿತ್ಸೆಗೆ ದಾಖಲಾಗಿದ್ದು ಅಲ್ಲಿಯೇ ಅವರ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರಾಘವೇಂದ್ರ ಅವರು ವೆಂಭ ವಂದೂರ ಭಾಮಿನಿ ಷಟ್ಪದಿಯಲ್ಲಿ ರಚಿಸಿರುವ ಮಾಸ್ಕೇರಿ ಗ್ರಾಮಯಾನ ಪುಸ್ತಕವನ್ನು ಬಿಡುಗಡೆ ಮಾಡಿದರು. ಸಾಹಿತಿ ಡಾ. ಎಸ್.ಡಿ.ಹೆಗಡೆ ಈ ಸಂದರ್ಭದಲ್ಲಿ ಮಾತನಾಡಿ ವೆಂ.ಭ. ಅವರು ನೇರ … [Read more...] about ಹೊನ್ನಾವರ ತಾಲೂಕಿನ ಕಾಸರಕೋಡ ಸ್ನೇಹಕುಂಜದಲ್ಲಿ ಸಾಹಿತಿ ವೆಂ.ಭ.ವಂದರು ಚಿಕಿತ್ಸೆಗೆ ದಾಖಲಾಗಿರುವಾಗಲೇ ಅವರ ಪುಸ್ತಕ ಬಿಡುಗಡೆ
ಸಂಘಟನೆಯಿಂದ ಊರಿನ ಅಭಿವೃದ್ಧಿ ಸಾಧ್ಯ ;ಶಾಸಕ ಸುನೀಲ್ ನಾಯ್ಕ
ಹೊನ್ನಾವರ: `ಯುವಕರು ಸಾಮಾಜಿಕ ಕಳಕಳಿಯನ್ನು ಹೊಂದಬೇಕು, ಸಂಘಟನೆಯಿಂದ ಊರಿನ ಅಭಿವೃದ್ಧಿ ಸಾಧ್ಯ' ಎಂದು ಶಾಸಕ ಸುನೀಲ್ ನಾಯ್ಕ ಹೇಳಿದರು. ತಾಲೂಕಿನ ಬಳ್ಕೂರನಲ್ಲಿ ಕರ್ನಾಟಕ ಕ್ರಾಂತಿರಂಗದ ನೂತನ ಘಟಕ ಉದ್ಘಾಟಿಸಿ ಅವರು ಮಾತನಾಡಿದರು. ಬಳ್ಕೂರು ಹೆಚ್ಚು ಯುವ ಪಡೆಯನ್ನು ಹೊಂದಿದ್ದು ಕನ್ನಡವನ್ನು ಉಳಿಸಿ ಬೆಳೆಸುವಲ್ಲಿ ಅವಿರತ ಪ್ರಯತ್ನ ಮಾಡುತ್ತಿದೆ. ಇಂತಹ ಸಂಘಟನೆಯಿಂದ ಗ್ರಾಮದ ಅಭಿವೃಧಿ ಮಾಡಲು ಸಾಧ್ಯವಾಗುವುದು ಎಂದರು, ಅಧ್ಯಕ್ಷತೆ ವಹಿಸಿದ ಬಳ್ಕೂರ ಗ್ರಾ ಪಂ ಅಧ್ಯಕ್ಷ … [Read more...] about ಸಂಘಟನೆಯಿಂದ ಊರಿನ ಅಭಿವೃದ್ಧಿ ಸಾಧ್ಯ ;ಶಾಸಕ ಸುನೀಲ್ ನಾಯ್ಕ




