ಹೊನ್ನಾವರ ತಾಲೂಕಿನ ಅಪ್ಸರಕೊಂಡ ಸಮುದ್ರದ ತೀರದ ವಿಕ್ಷಣಕ್ಕೆ ಶಿವಮೊಗ್ಗ ಗ್ಯಾಲಗರ್ ಕಂಪನಿಯ ವತಿಯಿಂದ ಒಂದು ದಿನದ ಫಿಕ್ನಿಕಗೆ ಆಗಮಿಸಿದ್ದರು. ಮಧ್ಯಾಹ್ನ 1 ಗಂಟೆ ಸುಮಾರಿಗೆ ಭದ್ರಾವತಿಯ ರಘುವೀರ ಕಡಿಯಪ್ಪ ಎನ್ನುವ 26 ವರ್ಷದ ಯುವಕ ಸ್ನೇಹಿತರೆಲ್ಲರೂ ಬಸ್ಸನ್ನು ಹತ್ತಲು ತೆರಳಿದಾಗ ಪುನಃ ನೀರಿಗೆ ಆಗಮಿಸಿದಾಗ ಅಲೆಯ ರಭಸಕ್ಕೆ ನೀರಿನಲ್ಲಿ ಮುಳುಗಿದ್ದಾನೆ. ಜೊತೆಯಲ್ಲಿದ್ದವರು ದೊಡ್ಡದಾಗಿ ಕಿರುಚಿದಾಗ ಗ್ರಾಮಸ್ಥರಿಗೆ ವಿಷಯ ತಿಳಿದು ಗ್ರಾಮದವರಾದ ಮಂಜುನಾಥ, ರಾಮಚಂದ್ರ, … [Read more...] about ಕಂಪನಿಯ ವತಿಯಿಂದ ಒಂದು ದಿನದ ಪಿಕ್ನಿಕ್ಗೆ ಆಗಮಿಸಿದ ಯುವಕ ಸಮುದ್ರದ ಅಲೆಗೆ ಬಡಿದು ಸಾವು
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ವಕೀಲರ ಘನತೆ ಗೌರವನ್ನು ಉಳಿಸಿಕೊಳ್ಳುವ ಜವಾಬ್ದಾರಿ ಯುವ ವಕೀಲರದ್ದಾಗಿದೆ;ಹಿರಿಯ ಸಿವಿಲ್ ನ್ಯಾಯಾಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ
ಹೊನ್ನಾವರ : ಸ್ವಾತಂತ್ರ್ಯ ಸಂಗ್ರಾಮದಿಂದಲೂ ದೇಶಕ್ಕೆ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಿದ ಹೆಮ್ಮೆ ವಕೀಲರದ್ದಾಗಿದೆ. ವಕೀಲರ ಘನತೆ ಗೌರವನ್ನು ಉಳಿಸಿಕೊಳ್ಳುವ ಜವಾಬ್ದಾರಿ ಯುವ ವಕೀಲರದ್ದಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ ಅಭಿಪ್ರಾಯಪಟ್ಟರು. ಅವರು ವಕೀಲರ ದಿನಾಚರಣೆಯ ಪ್ರಯುಕ್ತ ವಕಿಲರ ಸಂಘ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ದೇಶದ ಪ್ರಗತಿಗೆ ಪೂರಕವಾಗಿರುವ ಅನೇಕ ಯೋಜನೆಯ ರೂವಾರಿಗಳು … [Read more...] about ವಕೀಲರ ಘನತೆ ಗೌರವನ್ನು ಉಳಿಸಿಕೊಳ್ಳುವ ಜವಾಬ್ದಾರಿ ಯುವ ವಕೀಲರದ್ದಾಗಿದೆ;ಹಿರಿಯ ಸಿವಿಲ್ ನ್ಯಾಯಾಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ
ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ
ಹೊನ್ನಾವರ .ತಾಲೂಕಿನ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಕವಲಕ್ಕಿಯಲ್ಲಿ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಭಾರತೀ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದ . ಉಮೇಶ ವಿ. ಹೆಗಡೆ ಅಬ್ಳಿ ಇವರು ವಹಿಸಿದ್ದರು. ರವೀಂದ್ರ ಪಿ.ಸಿ. ವಲಯ ಅರಣ್ಯ ಅಧಿಕಾರಿಗಳು ಹೊನ್ನಾವರ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜನಾರ್ಧನ ವೈದ್ಯ ಕರ್ನಾಟಕ ಬ್ಯಾಂಕ್ ಬ್ರಾಂಚ್ ಮ್ಯಾನೇಜರ್ ಹೊನ್ನಾವರ ಮುಖ್ಯ … [Read more...] about ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ
ಹೊನ್ನಾವರ ಶಕ್ತಿ ಸಹ ಸಂಚಾಲಕರಾಗಿ ಬಾಲಚಂದ್ರ ನಾಯ್ಕ
ಹೊನ್ನಾವರ : ಭಾರತ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ಮಹತ್ವಾಕಾಂಕ್ಷೆಯ ಯೋಜನೆ ಯಾದ “ಶಕ್ತಿ” ಯ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಸಹ ಸಂಚಾಲಕರಾಗಿ ಬಾಲಚಂದ್ರ ಎಂ. ನಾಯ್ಕ ಇವರನ್ನು ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ “ಶಕ್ತಿ” ಸಂಚಾಲಕರಾದ ಸತೀಶ ನಾಯ್ಕ ನೇಮಿಸಿ ಆದೇಶ ಹೊರಡಿಸಿದ್ದಾರೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ತಿಳಿಸಿದ್ದಾರೆ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಮಾಜಿ ಶಾಸಕರ ಅನುಮೋದನೆಯ … [Read more...] about ಹೊನ್ನಾವರ ಶಕ್ತಿ ಸಹ ಸಂಚಾಲಕರಾಗಿ ಬಾಲಚಂದ್ರ ನಾಯ್ಕ
ಕನ್ನಡ ಭಾಷೆ ಮತ್ತು ಕನ್ನಡನಾಡಿನ ಅಖಂಡತೆಯನ್ನು ಉಳಿಸಿ ಬೆಳೆಸಲು ಎಲ್ಲರೂ ಶ್ರಮಿಸಬೇಕು;ಉದಯಕುಮಾರ ಕಾನಳ್ಳಿ
ಹೊನ್ನಾವರ: ಕನ್ನಡ ಭಾಷೆ ಮತ್ತು ಕನ್ನಡನಾಡಿನ ಅಖಂಡತೆಯನ್ನು ಉಳಿಸಿ ಬೆಳೆಸಲು ಎಲ್ಲರೂ ಶ್ರಮಿಸಬೇಕು ಎಂದು ಉದಯಕುಮಾರ ಕಾನಳ್ಳಿ ಹೇಳಿದರು. ತಾಲೂಕಿನ ಸರಳಗಿಯಲ್ಲಿ ಕದಂಬ ಸೈನ್ಯ ವತಿಯಿಂದ ನಡೆದ 7 ನೇ ವಾರ್ಷಿಕೊತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ರಾಜ್ಯ ಇನ್ನು ಅಖಂಡ ಕರ್ನಾಟಕವನ್ನು ಹೊಂದಿಲ್ಲ, 262 ಹಳ್ಳಿಗಳು ರಾಜ್ಯದಿಂದ ಹೊರಗಿದೆ. ಅದನ್ನು ಸೇರಿಸುವ ಮೂಲಕ ಸಮಗ್ರ ಕರ್ನಾಟಕದ ಕನಸು ನನಸು ಮಾಡಲು ನಾವು … [Read more...] about ಕನ್ನಡ ಭಾಷೆ ಮತ್ತು ಕನ್ನಡನಾಡಿನ ಅಖಂಡತೆಯನ್ನು ಉಳಿಸಿ ಬೆಳೆಸಲು ಎಲ್ಲರೂ ಶ್ರಮಿಸಬೇಕು;ಉದಯಕುಮಾರ ಕಾನಳ್ಳಿ




