ಹೊನ್ನಾವರ: ಪಟ್ಟಣದ ಜನನಿಬಿಡ ಪ್ರದೇಶದಲ್ಲಿರುವ ವಿದ್ಯುತ್ ತಂತಿ ಎಳೆದ ಕಂಬವೊಂದು ಮುರಿದು ಆಗೋ ಈಗೋ ಬೀಳುವ ಸ್ಥಿತಿಯಲ್ಲಿದ್ದು ಅಪಾಯಕಾರಿಯಾಗಿ ಪರಿಣಮಿಸಿದೆ. ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕಂಡಿರುವ ಕಾಮತ್ ಹೊಟೇಲ್ ಪಕ್ಕದಿಂದ ಮಾರುಕಟ್ಟೆಗೆ ಹೋಗುವ ರಸ್ತೆಯಲ್ಲಿರುವ ಕಂಬ ಕಳೆದ ಕೆಲದಿನಗಳ ಹಿಂದೆ ಯಾವುದೋ ವಾಹನ ಗುದ್ದಿದ ಪರಿಣಾಮ ಮುದಿದೆ ಮಾತ್ರವಲ್ಲ ಮೇಲೆ ಬಿಗಿದ ತಂತಿಯ ಬಲದಿಂದ ವಾಲಿಕೊಂಡು ನಿಂತಿದೆ ಹಗಲಿರುಳೆನ್ನದೆ ವಾಹನಗಳು ಪಾದಾಚಾರಿಗಳು ಹಾಗೂ ಶಾಲಾ ಮಕ್ಕಳು … [Read more...] about ಅಪಾಯಕಾರಿ ಸ್ಥಿತಿಯಲ್ಲಿ ಮುರಿದ ವಿದ್ಯುತ್ ಕಂಬ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಮುಗ್ವಾ ಸುಬ್ರಹ್ಮಣ್ಯದಲ್ಲಿ ನಡೆದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ
ಹೊನ್ನಾವರ. ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮುಗ್ವಾ ವಲಯದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ತಾಲೂಕಿನ ಮುಗ್ವಾ ಸುಬ್ರಹ್ಮಣ್ಯದಲ್ಲಿ ನಡೆಯಿತುಉದ್ಘಾಟನೆಯನ್ನು ಕೆ.ಎಸ್.ಹೆಗಡೆ, ಉಪನ್ಯಾಸಕರು ನೇರವೇರಿಸಿ ಮಾತನಾಡಿ ಗಾಂಧೀಜಿ ಕಂಡ ಗ್ರಾಮಾಭೀವೃದ್ದಿಯ ಕನಸನ್ನು ನನಸು ಮಾಡಲು ಶ್ರಮ ವಹಿಸುತ್ತಿರುವ ಕೆಲಸ ಈ ಗ್ರಾಂಆಭಿವೃದ್ದಿ ಯೋಜನೆ ಮಾಡುತ್ತಿದ್ದು ನಮ್ಮ ದೇಶದಲ್ಲಿಯೇ ಅತ್ಯುತ್ತಮ ಸಂಘಟನೆಯಾಗಿದೆ. ರಾಜಕಾರಣ ಗಳು ರಾಮರಾಜ್ಯದ … [Read more...] about ಮುಗ್ವಾ ಸುಬ್ರಹ್ಮಣ್ಯದಲ್ಲಿ ನಡೆದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ
25 ವರ್ಷ ಪೂರೈಸಿದ ಹಡಿನಬಾಳದ ಸರಕಾರಿ ಪ್ರೌಢಶಾಲೆ,ಡಿಸೆಂಬರ 8 ಮತ್ತು 9 ರಂದು ಬೆಳ್ಳಿಹಬ್ಬದ ಸಂಭ್ರಮ
ಹೊನ್ನಾವರ: 1994ರಲ್ಲಿ ಆರಂಭವಾಗಿ ಗುಣಾತ್ಮಕ ಶಿಕ್ಷಣವನ್ನು ನೀಡುತ್ತ ಯಶಸ್ವಿಯಾಗಿ 25 ವರ್ಷಗಳನ್ನು ಪೂರೈಸಿದ ಹಡಿನಬಾಳದ ಸರಕಾರಿ ಪ್ರೌಢಶಾಲೆಯು ಡಿಸೆಂಬರ 8 ಮತ್ತು 9 ರಂದು ಬೆಳ್ಳಿಹಬ್ಬದ ಸಂಭ್ರಮ ಆಚರಿಸಿಕೊಳ್ಳುತ್ತಿದೆ ಎಂದು ಬೆಳ್ಳಿ ಹಬ್ಬ ಸಂಭ್ರಮ ಆಚರಣೆ ಸಮಿತಿ ಅಧ್ಯಕ್ಷ ಹರಿಯಪ್ಪ ನಾಯ್ಕ ಹೇಳಿದರು. ಪ್ರೌಢಶಾಲೆಯ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 1994ರಂದು 13 ವಿದ್ಯಾರ್ಥಿಗಳಿಂದ ಪ್ರಾರಂಭವಾಗಿ ಇಂದು 226 … [Read more...] about 25 ವರ್ಷ ಪೂರೈಸಿದ ಹಡಿನಬಾಳದ ಸರಕಾರಿ ಪ್ರೌಢಶಾಲೆ,ಡಿಸೆಂಬರ 8 ಮತ್ತು 9 ರಂದು ಬೆಳ್ಳಿಹಬ್ಬದ ಸಂಭ್ರಮ
ಶಬರೀಮಲೈ ದೇವಸ್ಥಾನದ ಧರ್ಮಪರಂಪರೆಗಳ ರಕ್ಷಣೆ ಮಾಡಲು ಸಂಸತ್ತಿನಲ್ಲಿ ಕಾನೂನು ಮಾಡಬೇಕು ಹಾಗೂ ಪ್ರತಿಭಟನೆ ಮಾಡುತ್ತಿರುವ ಭಕ್ತರ ಮೇಲೆ ಹೇರಿದ ಅಪರಾಧಗಳನ್ನು ತಕ್ಷಣ ರದ್ದುಪಡಿಸಬೇಕು
ಕೇರಳದ ಶಬರಿಮಲೆ ದೇವಸ್ಥಾನದಲ್ಲಿ ಎಲ್ಲ ವಯಸ್ಸಿನ ಮಹಿಳೆಯರು ದೇವಸ್ಥಾನದೊಳಗೆ ಪ್ರವೇಶ ಮಾಡಬಹುದು, ಎಂದು ಸರ್ವೋಚ್ಚ ನ್ಯಾಯಾಲಯವು ನಿರ್ಣಯವನ್ನು ನೀಡಿದೆ. ಸರ್ವೋಚ್ಚ ನ್ಯಾಯಾಲಯದ ಈ ನಿರ್ಣಯದ ನಂತರ ಕೇರಳ ರಾಜ್ಯದ ತಿರುವನಂತಪುರಮ್, ಕೊಲ್ಲಮ್, ಅಲಾಪ್ಪುಜಾ, ಪಠಾನಮತಿಟ್ಟಾ, ಎರ್ನಾಕುಲಮ್ ಮತ್ತು ಪಾಲಕ್ಕಾಡ್ನಲ್ಲಿ ಅನೇಕ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಸಾವಿರಾರು ಮಹಿಳೆಯರು ಮತ್ತು ಪುರುಷರು ಬ್ರಹತ್ಪ್ರಮಾಣದಲ್ಲಿ ನಿಷೇಧ ಮೆರವಣಿಗೆಗಳನ್ನು ಆಯೋಜಿಸಿಲಾಯಿತು ಹಾಗೂ … [Read more...] about ಶಬರೀಮಲೈ ದೇವಸ್ಥಾನದ ಧರ್ಮಪರಂಪರೆಗಳ ರಕ್ಷಣೆ ಮಾಡಲು ಸಂಸತ್ತಿನಲ್ಲಿ ಕಾನೂನು ಮಾಡಬೇಕು ಹಾಗೂ ಪ್ರತಿಭಟನೆ ಮಾಡುತ್ತಿರುವ ಭಕ್ತರ ಮೇಲೆ ಹೇರಿದ ಅಪರಾಧಗಳನ್ನು ತಕ್ಷಣ ರದ್ದುಪಡಿಸಬೇಕು
ಶ್ರೀ ಚೆನ್ನಕೇಶವ ಪ್ರೌಢಶಾಲೆಯ ಪ್ರಶಾಂತ ಬೀರು ಗೌಡ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಹೊನ್ನಾವರ ,ನಾಗಮಂಗಲ ತಾಲ್ಲೂಕು ಮಂಡ್ಯ ಜಿಲ್ಲೆಯಲ್ಲಿ ನಡೆದ ರಾಜ್ಯ ಮಟ್ಟದ 17 ವಯೋಮಿತಿಯೊಳಗಿನ ಬಾಲಕರ ವಿಭಾಗದ ಪೋಲ್ ವಾಲ್ಟ್ ಸ್ಫರ್ಧೆಯಲ್ಲಿ ಶ್ರೀ ಚೆನ್ನಕೇಶವ ಪ್ರೌಢಶಾಲೆಯ ಪ್ರಶಾಂತ ಬೀರು ಗೌಡ ದ್ವಿತೀಯ ಸ್ಥಾನ ಪೆಡದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಸತತ 2ನೇ ಬಾರಿ ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ವಿದ್ಯಾರ್ಥಿಗಳು ಆಯ್ಕೆಯಾಗುವಂತೆ ಮಾರ್ಗದರ್ಶನ ನೀಡಿದ ಎಸ್.ಎನ್. ಹೆಗಡೆಯವರನ್ನು ಮತ್ತು ವಿದ್ಯಾರ್ಥಿ ಪ್ರಶಾಂತ ಬೀರು ಗೌಡ ಇವರನ್ನು ಶಿಕ್ಷಕ ವೃಂದದವರು, … [Read more...] about ಶ್ರೀ ಚೆನ್ನಕೇಶವ ಪ್ರೌಢಶಾಲೆಯ ಪ್ರಶಾಂತ ಬೀರು ಗೌಡ ರಾಷ್ಟ್ರ ಮಟ್ಟಕ್ಕೆ ಆಯ್ಕೆ




