• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಕನಕದಾಸರ ಕೃತಿಗಳು ಸಮ ಸಮಾಜ ನಿರ್ಮಾಣ ಆಶಯದ ಶ್ರೇಷ್ಠ ರಚನೆಗಳು

November 26, 2018 by Gaju Gokarna Leave a Comment

ಹೊನ್ನಾವರ : ಕೀರ್ತನೆಗಳನ್ನು ಒಳಗೊಂಡಂತೆ ಕನಕದಾಸರ ಎಲ್ಲ ಕೃತಿಗಳೂ ಭೇದವನ್ನು ಎಣ ಸದೆ ಭಕ್ತಿಯ ಮಾರ್ಗದಲ್ಲಿ, ಸಮಸಮಾಜವನ್ನು ನಿರ್ಮಿಸುವ ಆಶಯದ ಶ್ರೇಷ್ಠ ಕೃತಿಗಳಾಗಿವೆ ಎಂದು ಡಾ.ಸುರೇಶ ನಾಯ್ಕ ಅಭಿಪ್ರಾಯಪಟ್ಟರು. ಅವರು ಪಟ್ಟಣದ ಪ್ರಭಾತನಗರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾಕ್ಷಿ ಶಿಕ್ಷಕರ ಬಳಗದಿಂದ ನಡೆದ ‘ನನ್ನ ನೆಚ್ಚಿನ ಕನ್ನಡ ಕವನದ ಓದು, ಹಾಡು ಮತ್ತು ಕನಕಸ್ಮರಣೆ’ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ ಇಂದಿನ ಪರಿಸ್ಥಿತಿಯಲ್ಲಿ ಅವರ ಕೀರ್ತನೆಗಳು, … [Read more...] about ಕನಕದಾಸರ ಕೃತಿಗಳು ಸಮ ಸಮಾಜ ನಿರ್ಮಾಣ ಆಶಯದ ಶ್ರೇಷ್ಠ ರಚನೆಗಳು

ಸರಣ ತಾಳಮದ್ದಲೆ ಕೂಟಗಳ “ಸಮಾರೋಪ” ಹಾಗು “ಸನ್ಮಾನ” ಸಮಾರಂಭ

November 24, 2018 by Gaju Gokarna Leave a Comment

ಹೊನ್ನಾವರ,ತಾಲೂಕಿನ ಹೊಸಾಕುಳಿಯ ಶ್ರೀ ಉಮಾಮಹೇಶ್ವರ ಯಕ್ಷಗಾನ ಕಲಾವರ್ದಕ ಸಂಘದ ಮೂವತ್ತೋಂಬತ್ತನೇ ವರ್ಷದ ಚಾತುರ್ಮಾಸ್ಯ ಏಕಾದಶಿ ಸರಣ ತಾಳಮದ್ದಲೆ ಕೂಟಗಳ ಸಮಾರೋಪ ಸಮಾರಂಭವು ಹೊಸಾಕುಳಿಯ ಶ್ರೀ ಉಮಾಮಹೇಶ್ವರ ದೇವಾಲಯದಲಸಲ್ಲಿ ಜರುಗಿತು. ಇದೆ ಸಂದರ್ಭದಲ್ಲಿ ಗಣೇಶ ನಾಯ್ಕ ಮುಗ್ವಾ (ಯಕ್ಷಗಾನ ಕಲಾವಿದರು ಹಾಗು ಸಾಮಾಜಿಕ ಕಾರ್ಯಕರ್ತರು) ಇವರನ್ನು ಸಂಘದ ಪರವಾಗಿ ಸನ್ಮಾನಿಸಲಾಯಿತು. ಸಭಾಧ್ಯಕ್ಷತೆ ವಹಿಸಿದ್ದ ಡಾ|| ಎನ್.ಆರ್. ನಾಯಕ ಮಾತನಾಡಿ ,ಜಾನಪದ ಕನ್ನಡ ಭಾಷೆ … [Read more...] about ಸರಣ ತಾಳಮದ್ದಲೆ ಕೂಟಗಳ “ಸಮಾರೋಪ” ಹಾಗು “ಸನ್ಮಾನ” ಸಮಾರಂಭ

ಕ್ಯಾಂಪಸ್ ಸಂದರ್ಶನ;7 ಪದವಿಧರರು ಆಯ್ಕೆ

November 24, 2018 by Gaju Gokarna Leave a Comment

hnr ,campus selection diya Technologysdm.

ಹೊನ್ನಾವರ: ಎಸ್.ಡಿ.ಎಂ. ಪದವಿ ಮಹಾವಿದ್ಯಾಲಯದಲ್ಲಿ Diya Technology ಎನ್ನುವ ಮಂಗಳೂರು ಮೂಲದ ಕಂಪನಿಯು ತಾಂತ್ರಿಕ ಸಹಾಯಕರ ಹುದ್ದೆಗಾಗಿ ಕ್ಯಾಂಪಸ್ ಸಂದರ್ಶನ ನಡೆಸಿತು. ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಿಂದ ಬಿ.ಇ., ಬಿ.ಸಿ.ಎ., ಬಿ.ಎಸ್ಸಿ. ಪದವಿ ಹೊಂದಿದ 43 ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದರು. ನೇಮಕಾತಿ ಪ್ರಕ್ರಿಯೆಯು Aptitude Test, Essay Writing, Computer Test ಸಂದರ್ಶನ ನಡೆಸಲಾಯಿತು. ನೆಮಕಾತಿ ಪ್ರಕ್ರಿಯೆಯನ್ನು Diya Technology … [Read more...] about ಕ್ಯಾಂಪಸ್ ಸಂದರ್ಶನ;7 ಪದವಿಧರರು ಆಯ್ಕೆ

ಸಚಿವ ಆರ್.ವಿ.ಡಿ. ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ, ಹೊನ್ನಾವರ ಪಟ್ಟಣ ಪಂಚಾಯತ ಪುರಸಭೆ ಮಾಡಲು ಸರ್ವಪ್ರಯತ್ನ-ಸಚಿವ ಆರ್.ವಿ.ದೇಶಪಾಂಡೆ

November 22, 2018 by Gaju Gokarna Leave a Comment

ಹೊನ್ನಾವರ : ಹೊನ್ನಾವರ ಪಟ್ಟಣ ಪಂಚಾಯತವನ್ನು ಸರಕಾರದ ಮಟ್ಟದಲ್ಲಿ ಪುರಸಭೆಯನ್ನಾಗಿ ಮಾಡಲೂ ಸರ್ವಪ್ರಯತ್ನ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯದ ಕಂದಾಯ ಸಚಿವರಾದ ಆರ್. ವಿ. ದೇಶಪಾಂಡೆ ಹೇಳಿದರು. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ನಡೆದ ಪಕ್ಷದ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, ಪಟ್ಟಣದಲ್ಲಿ ಸುಮಾರು ಇಪ್ಪತೈದು ಸಾವಿರ ಜನಸಂಖ್ಯೆ ಇದ್ದು, ಪಟ್ಟಣ ಪಂಚಾಯತಗೆ ಸರಕಾರದಿಂದ ಬರುವ ಅನುದಾನವು ಯಾವುದಕ್ಕೂ ಸಾಲದಾಗಿದ್ದೂ, … [Read more...] about ಸಚಿವ ಆರ್.ವಿ.ಡಿ. ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ, ಹೊನ್ನಾವರ ಪಟ್ಟಣ ಪಂಚಾಯತ ಪುರಸಭೆ ಮಾಡಲು ಸರ್ವಪ್ರಯತ್ನ-ಸಚಿವ ಆರ್.ವಿ.ದೇಶಪಾಂಡೆ

ಲಯನ್ಸಕ್ಲಬ್‍ನಲ್ಲಿ ಮಕ್ಕಳ ದಿನಾಚರಣೆ ಅಂಗನವಾಡಿ ಮಕ್ಕಳಿಂದ ಛದ್ಮ ವೇಷ ಪ್ರದರ್ಶನ

November 22, 2018 by Gaju Gokarna Leave a Comment

ಹೊನ್ನಾವರ: ಪ್ರಭಾತನಗರದಲ್ಲಿರುವ ಲಯನ್ಸಕ್ಲಬ್ ಸಭಾಭವನದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತಅಂಗನವಾಡಿ ಮಕ್ಕಳಿಂದ ಛದ್ಮವೇಷ ಪ್ರದರ್ಶನಕಾರ್ಯಕ್ರಮಎರ್ಪಡಿಸಲಾಯಿತು. ಲಯನ್ಸಎಸ್.ಜೆ.ಕೈರನ್ನರು ಮಾತನಾಡಿ ನೆಹರೂರವರು ಮಕ್ಕಳನ್ನು ಬಹಳವಾಗಿ ಪ್ರೀತಿಸುತ್ತಿದ್ದರು.ಅದರ ಸಲುವಾಗಿ ನೆಹರೂರವರಜನ್ಮದಿನವನ್ನು ಮಕ್ಕಳ ದಿನಾಚರಣೆಯಾಗಿಆಚರಿಸಲಾಗುತ್ತದೆ.ಅವರಆದರ್ಶ ಗುಣಗಳನ್ನು ಮಕ್ಕಳು ಪಾಲಿಸÀಬೇಕು ಎಂದÀರು.ವಿವಿಧ ವೇಷಭೂಷಣಗಳೊಂದಿಗೆ ಛದ್ಮವೇಷ ಪ್ರದರ್ಶಿಸಿದ ಅಂಗನವಾಡಿ … [Read more...] about ಲಯನ್ಸಕ್ಲಬ್‍ನಲ್ಲಿ ಮಕ್ಕಳ ದಿನಾಚರಣೆ ಅಂಗನವಾಡಿ ಮಕ್ಕಳಿಂದ ಛದ್ಮ ವೇಷ ಪ್ರದರ್ಶನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,507 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar