• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಜೀವನಧಾರಾ ಟ್ರಸ್ಟಿನಿಂದ ಇನ್ನೊಂದು ಮಾನವೀಯ ಕಾರ್ಯ

November 14, 2018 by Gaju Gokarna Leave a Comment

ಹೊನ್ನಾವರ .ಯಾರಿಗೂ ಬೇಡದವರಾದ ಮಾನಸಿಕ ರೋಗಿಗಳಾಗಿ ಗೊತ್ತು ಗುರಿ ಇಲ್ಲದೇ ರಾಷ್ಟ್ರೀಯ ಹೆದ್ದಾರಿಯಗಲಕ್ಕು ಅಲೆಯುತ್ತಿದ್ದ ಇಬ್ಬರನ್ನು ಜೀವನಧಾರಾ ಟ್ರಸ್ಟಿನಿಂದ ಹೊನ್ನಾವರದಿಂದ ದಾರವಾಡದಲ್ಲಿರುವ ಮಾನಸಿಕ ಆಸ್ಪತ್ರೆಗೆ ರವಾನಿಸಲಾಯಿತು. ಕಳೆದ 8-10 ದಿನಗಳಿಂದ ಹೊನ್ನಾವರದಿಂದ ಕಾಸರಕೋಡಿನವರೆಗೆ ತಿಂಡಿ ಹಾಗೂ ಆಶ್ರಯಕ್ಕಾಗಿ ಹುಚ್ಚಾಪಟ್ಟೆ ತಿರುಗಾಡುತ್ತಿದ್ದ ಇವರನ್ನು ಸಂಘದ ಅಧ್ಯಕ್ಷರಾದ ಜೆ.ಜೆ.ಡಿಸೋಜಾ ಹಾಗೂ ಸದಸ್ಯರಾದ ಎಸ್.ಜೆ.ಕೈರನ್ನ ಹಾಗೂ ಮಹೇಶ ಕಲ್ಯಾಣಪುರ … [Read more...] about ಜೀವನಧಾರಾ ಟ್ರಸ್ಟಿನಿಂದ ಇನ್ನೊಂದು ಮಾನವೀಯ ಕಾರ್ಯ

ಆರೊಳ್ಳಿ ತಿರುವಿನಲ್ಲಿ ಅಪಘಾತ, ಸ್ಥಳದಲ್ಲಿಯೇ 3 ಸಾವು 8 ಮಂದಿ ಗಂಭೀರ ಗಾಯ

November 13, 2018 by Vishwanath Shetty Leave a Comment

honnavar,arolli cross accident

https://www.youtube.com/watch?v=CSGTO9BWR1U&feature=youtu.beಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು ಆರೋಳ್ಳಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಸ್ಕಾಪಿಯೋ ಕಾರು ರಸ್ತೆಯ ಪಕ್ಕದ ಗುಡ್ಡಕ್ಕೆ ಗುದ್ದಿದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟು 8 ಮಂದಿ ಗಂಭಿರವಾಗಿ ಗಾಯಗೊಂಡ ದುರ್ಘಟನೆ ಸೋಮವಾರ ಮದ್ಯರಾತ್ರಿ ಸುಮಾರು 2 ಘಂಟೆ ಸಮಯದಲ್ಲಿ ಸಂಭವಿಸಿದೆ. ಶಿವಮೊಗ್ಗ ಜಿಲ್ಲೆಯ ಸಾಗರ … [Read more...] about ಆರೊಳ್ಳಿ ತಿರುವಿನಲ್ಲಿ ಅಪಘಾತ, ಸ್ಥಳದಲ್ಲಿಯೇ 3 ಸಾವು 8 ಮಂದಿ ಗಂಭೀರ ಗಾಯ

ಅರ್ಜಿ ಆಹ್ವಾನ

November 12, 2018 by Gaju Gokarna Leave a Comment

ಹೊನ್ನಾವರ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರವಾರ, ಶಿಶು ಅಭಿವೃದ್ಧಿ ಯೋಜನೆ, ಹೊನ್ನಾವರ ಮತ್ತು ಕುಮುದಾ ಅಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ 2018-19ನೇ ಸಾಲಿನಲ್ಲಿ ಮಕ್ಕಳಿಗೆ ನಾಡ ಹಬ್ಬ ಆಚರಣೆ, ವಾರಾಂತ್ಯದ ತರಬೇತಿ, ತಾಲೂಕಾ ಮಟ್ಟದ ಕಲಾಶ್ರೀ ಶಿಬಿರ, ಮಕ್ಕಳ ದಿನಾಚರಣೆ ನಿಮಿತ್ತವಿಜ್ಞಾನ ಹಬ್ಬ ಆಚರಿಸಲು ನಿರ್ಧರಿಸಲಾಗಿದೆ. 01-04-2018ಕ್ಕ 9 ವರ್ಷಕ್ಕಿಂತ ಮೇಲ್ಪಟ್ಟ 16 ವರ್ಷದೊಳಗಿನ ಬಾಲಕ-ಬಾಲಕಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ … [Read more...] about ಅರ್ಜಿ ಆಹ್ವಾನ

ಜೇನು ಸಂಘಕ್ಕೆ ಅತ್ಯುತ್ತಮ ಸಾಧನಾ ಪ್ರಶಸ್ತಿ

November 12, 2018 by Gaju Gokarna 1 Comment

ಹೊನ್ನಾವರ  : ಸ್ವಾತಂತ್ರ್ಯಪೂರ್ವ 1941ರಲ್ಲಿ ಸ್ಥಾಪನೆಯಾಗಿ ನಿರಂತರ ಜೇನು ಕೃಷಿಗೆ ಪ್ರೋತ್ಸಾಹ, ಮಾರ್ಗದರ್ಶನ, ಜೇನುತುಪ್ಪ ಖರೀದಿ, ಮಾರಾಟದಲ್ಲಿ ತೊಡಗಿರುವ ಹೊನ್ನಾವರ ಜೇನು ಸಾಕುವವರ ಮತ್ತು ಗ್ರಾಮೀಣ ಕೈಗಾರಿಕಾ ಸಹಕಾರಿ ಸಂಘಕ್ಕೆ 65ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಶಿರ್ಸಿ ಟಿಎಸ್‍ಎಸ್ ಆವಾರದಲ್ಲಿ ನಡೆಯುವ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ‘ಅತ್ಯುತ್ತಮ ಸಾಧನಾ ಪ್ರಶಸ್ತಿ’ ದಿನಾಂಕ 15ರಂದು ಪ್ರದಾನವಾಗಲಿದೆ. ಹೊನ್ನಾವರ ಜಿಲ್ಲಾ ಕೇಂದ್ರವಾಗಿದ್ದಾಗ ಜಿಲ್ಲಾ … [Read more...] about ಜೇನು ಸಂಘಕ್ಕೆ ಅತ್ಯುತ್ತಮ ಸಾಧನಾ ಪ್ರಶಸ್ತಿ

ಹೊನ್ನಾವರದಲ್ಲಿ ತಾಲೂಕ ಆಡಳಿತದ ವತಿಯಿಂದ ನಡೆಯಿತು ಟಿಪ್ಪು ಜಯಂತಿ

November 10, 2018 by Vishwanath Shetty Leave a Comment

ಹೊನ್ನಾವರ:ಟಿಪ್ಪುಸುಲ್ತಾನ್ ಕೇವಲ ರಾಜನಷ್ಟೇ ಅಲ್ಲದೆ ಪಂಚ ಭಾಷಾ ಪರಿಣಿತಿಯನ್ನು ಹೊಂದಿದ್ದ ಪರಿಸರ ಪ್ರೇಮಿಯೂ ಆಗಿದ್ದ ಎಂದು ಸೆಂಟ್ ಥಾಮಸ್ ಶಾಲಾ ಶಿಕ್ಷಕರಾದ ಬಿ.ಎಂ.ಭಟ್ ತಾಲೂಕ ಆಡಳಿತ ಏರ್ಪಡಿಸಿದ್ದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ತಿಳಿಸಿದರು. ಹೊನ್ನಾವರದ ಪಟ್ಟಣ ಪಂಚಾಯತ ಸಭಾಭವನದಲ್ಲಿ ತಾಲೂಕ ಆಡಳಿತ, ತಾಲೂಕ ಪಂಚಾಯತ, ಪಟ್ಟಣ ಪಂಚಾಯತ ಮತ್ತು ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಮೈಸೂರು ಹುಲಿ ಹಜರತ್ ಟಿಪ್ಪುಸುಲ್ತಾನ್ … [Read more...] about ಹೊನ್ನಾವರದಲ್ಲಿ ತಾಲೂಕ ಆಡಳಿತದ ವತಿಯಿಂದ ನಡೆಯಿತು ಟಿಪ್ಪು ಜಯಂತಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,508 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar