ಹೊನ್ನಾವರ .ಯಾರಿಗೂ ಬೇಡದವರಾದ ಮಾನಸಿಕ ರೋಗಿಗಳಾಗಿ ಗೊತ್ತು ಗುರಿ ಇಲ್ಲದೇ ರಾಷ್ಟ್ರೀಯ ಹೆದ್ದಾರಿಯಗಲಕ್ಕು ಅಲೆಯುತ್ತಿದ್ದ ಇಬ್ಬರನ್ನು ಜೀವನಧಾರಾ ಟ್ರಸ್ಟಿನಿಂದ ಹೊನ್ನಾವರದಿಂದ ದಾರವಾಡದಲ್ಲಿರುವ ಮಾನಸಿಕ ಆಸ್ಪತ್ರೆಗೆ ರವಾನಿಸಲಾಯಿತು. ಕಳೆದ 8-10 ದಿನಗಳಿಂದ ಹೊನ್ನಾವರದಿಂದ ಕಾಸರಕೋಡಿನವರೆಗೆ ತಿಂಡಿ ಹಾಗೂ ಆಶ್ರಯಕ್ಕಾಗಿ ಹುಚ್ಚಾಪಟ್ಟೆ ತಿರುಗಾಡುತ್ತಿದ್ದ ಇವರನ್ನು ಸಂಘದ ಅಧ್ಯಕ್ಷರಾದ ಜೆ.ಜೆ.ಡಿಸೋಜಾ ಹಾಗೂ ಸದಸ್ಯರಾದ ಎಸ್.ಜೆ.ಕೈರನ್ನ ಹಾಗೂ ಮಹೇಶ ಕಲ್ಯಾಣಪುರ … [Read more...] about ಜೀವನಧಾರಾ ಟ್ರಸ್ಟಿನಿಂದ ಇನ್ನೊಂದು ಮಾನವೀಯ ಕಾರ್ಯ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಆರೊಳ್ಳಿ ತಿರುವಿನಲ್ಲಿ ಅಪಘಾತ, ಸ್ಥಳದಲ್ಲಿಯೇ 3 ಸಾವು 8 ಮಂದಿ ಗಂಭೀರ ಗಾಯ
https://www.youtube.com/watch?v=CSGTO9BWR1U&feature=youtu.beಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು ಆರೋಳ್ಳಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಸ್ಕಾಪಿಯೋ ಕಾರು ರಸ್ತೆಯ ಪಕ್ಕದ ಗುಡ್ಡಕ್ಕೆ ಗುದ್ದಿದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟು 8 ಮಂದಿ ಗಂಭಿರವಾಗಿ ಗಾಯಗೊಂಡ ದುರ್ಘಟನೆ ಸೋಮವಾರ ಮದ್ಯರಾತ್ರಿ ಸುಮಾರು 2 ಘಂಟೆ ಸಮಯದಲ್ಲಿ ಸಂಭವಿಸಿದೆ. ಶಿವಮೊಗ್ಗ ಜಿಲ್ಲೆಯ ಸಾಗರ … [Read more...] about ಆರೊಳ್ಳಿ ತಿರುವಿನಲ್ಲಿ ಅಪಘಾತ, ಸ್ಥಳದಲ್ಲಿಯೇ 3 ಸಾವು 8 ಮಂದಿ ಗಂಭೀರ ಗಾಯ
ಅರ್ಜಿ ಆಹ್ವಾನ
ಹೊನ್ನಾವರ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರವಾರ, ಶಿಶು ಅಭಿವೃದ್ಧಿ ಯೋಜನೆ, ಹೊನ್ನಾವರ ಮತ್ತು ಕುಮುದಾ ಅಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ 2018-19ನೇ ಸಾಲಿನಲ್ಲಿ ಮಕ್ಕಳಿಗೆ ನಾಡ ಹಬ್ಬ ಆಚರಣೆ, ವಾರಾಂತ್ಯದ ತರಬೇತಿ, ತಾಲೂಕಾ ಮಟ್ಟದ ಕಲಾಶ್ರೀ ಶಿಬಿರ, ಮಕ್ಕಳ ದಿನಾಚರಣೆ ನಿಮಿತ್ತವಿಜ್ಞಾನ ಹಬ್ಬ ಆಚರಿಸಲು ನಿರ್ಧರಿಸಲಾಗಿದೆ. 01-04-2018ಕ್ಕ 9 ವರ್ಷಕ್ಕಿಂತ ಮೇಲ್ಪಟ್ಟ 16 ವರ್ಷದೊಳಗಿನ ಬಾಲಕ-ಬಾಲಕಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ … [Read more...] about ಅರ್ಜಿ ಆಹ್ವಾನ
ಜೇನು ಸಂಘಕ್ಕೆ ಅತ್ಯುತ್ತಮ ಸಾಧನಾ ಪ್ರಶಸ್ತಿ
ಹೊನ್ನಾವರ : ಸ್ವಾತಂತ್ರ್ಯಪೂರ್ವ 1941ರಲ್ಲಿ ಸ್ಥಾಪನೆಯಾಗಿ ನಿರಂತರ ಜೇನು ಕೃಷಿಗೆ ಪ್ರೋತ್ಸಾಹ, ಮಾರ್ಗದರ್ಶನ, ಜೇನುತುಪ್ಪ ಖರೀದಿ, ಮಾರಾಟದಲ್ಲಿ ತೊಡಗಿರುವ ಹೊನ್ನಾವರ ಜೇನು ಸಾಕುವವರ ಮತ್ತು ಗ್ರಾಮೀಣ ಕೈಗಾರಿಕಾ ಸಹಕಾರಿ ಸಂಘಕ್ಕೆ 65ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಶಿರ್ಸಿ ಟಿಎಸ್ಎಸ್ ಆವಾರದಲ್ಲಿ ನಡೆಯುವ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ‘ಅತ್ಯುತ್ತಮ ಸಾಧನಾ ಪ್ರಶಸ್ತಿ’ ದಿನಾಂಕ 15ರಂದು ಪ್ರದಾನವಾಗಲಿದೆ. ಹೊನ್ನಾವರ ಜಿಲ್ಲಾ ಕೇಂದ್ರವಾಗಿದ್ದಾಗ ಜಿಲ್ಲಾ … [Read more...] about ಜೇನು ಸಂಘಕ್ಕೆ ಅತ್ಯುತ್ತಮ ಸಾಧನಾ ಪ್ರಶಸ್ತಿ
ಹೊನ್ನಾವರದಲ್ಲಿ ತಾಲೂಕ ಆಡಳಿತದ ವತಿಯಿಂದ ನಡೆಯಿತು ಟಿಪ್ಪು ಜಯಂತಿ
ಹೊನ್ನಾವರ:ಟಿಪ್ಪುಸುಲ್ತಾನ್ ಕೇವಲ ರಾಜನಷ್ಟೇ ಅಲ್ಲದೆ ಪಂಚ ಭಾಷಾ ಪರಿಣಿತಿಯನ್ನು ಹೊಂದಿದ್ದ ಪರಿಸರ ಪ್ರೇಮಿಯೂ ಆಗಿದ್ದ ಎಂದು ಸೆಂಟ್ ಥಾಮಸ್ ಶಾಲಾ ಶಿಕ್ಷಕರಾದ ಬಿ.ಎಂ.ಭಟ್ ತಾಲೂಕ ಆಡಳಿತ ಏರ್ಪಡಿಸಿದ್ದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ತಿಳಿಸಿದರು. ಹೊನ್ನಾವರದ ಪಟ್ಟಣ ಪಂಚಾಯತ ಸಭಾಭವನದಲ್ಲಿ ತಾಲೂಕ ಆಡಳಿತ, ತಾಲೂಕ ಪಂಚಾಯತ, ಪಟ್ಟಣ ಪಂಚಾಯತ ಮತ್ತು ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಮೈಸೂರು ಹುಲಿ ಹಜರತ್ ಟಿಪ್ಪುಸುಲ್ತಾನ್ … [Read more...] about ಹೊನ್ನಾವರದಲ್ಲಿ ತಾಲೂಕ ಆಡಳಿತದ ವತಿಯಿಂದ ನಡೆಯಿತು ಟಿಪ್ಪು ಜಯಂತಿ



