ಹೊನ್ನಾವರ: ತಾಲ್ಲೂಕಿನ ಎಸ್. ಡಿ.ಎಮ್ ಕಾಲೇಜಿನ ವಿದ್ಯಾರ್ಥಿಯಾದ ನಾರಾಯಣ ವಿನಾಯಕ ಹೆಗಡೆ ಇತನು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಮಟ್ಟದಲ್ಲಿ ನಡೆದ ಶೇಟಲ್ ಬ್ಯಾಟ್ಮಿಂಟನ್ ಆಟದಲ್ಲಿ "ಯುನಿವರ್ಸಿಟಿ ಬ್ಲೂ" ಆಗಿ ಆಯ್ಕೆಯಾಗಿರುತ್ತಾರೆ. ಇತನು ಜಿಲ್ಲಾ ಮಟ್ಟದ ಹಾಗೂ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಅನೇಕ ಪ್ರಶಸ್ತಿಯನ್ನು ಪಡೆದಿರುತ್ತಾನೆ. ಇತನು ಹೊನ್ನಾವರದ ಉದ್ಯಮಿ ವಿ. ಎನ್. ಹೆಗಡೆ ಹಾಗೂ ಲಕ್ಷ್ಮಿ ಹೆಗಡೆ ಅವರ ಪುತ್ರ. ಇತನ ಸಾಧನೆಗೆ ಹೊನ್ನಾವರದ ಜಿ. ಎಸ್.ಬಿ … [Read more...] about ಹೊನ್ನಾವರದ ಕೀರ್ತಿ ಪತಾಕೆ ಹಾರಿಸಿದ ನಾರಾಯಣ ಹೆಗಡೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಕ್ರೀಡೆ, ಶಾಂತಿ, ಸಾಮರಸ್ಯ, ಮಾನಸಿಕ ನೆಮ್ಮದಿ ಹೆಚ್ಚಿಸುತ್ತದೆ -ಡಾ. ಆಶಿಕ್ ಹೆಗಡೆ
ಹೊನ್ನಾವರ , ಕ್ರೀಡೆ ಪರಸ್ಪರ ಸ್ನೇಹ ಭಾವನೆಯನ್ನು ಬೆಳೆಸುತ್ತದೆ, ಸಾಮರಸ್ಯ ಹೆಚ್ಚಿಸುತ್ತದೆ ಮಾತ್ರವಲ್ಲ ದೈಹಿಕ ವ್ಯಾಯಾಮವನ್ನೂ ನೀಡುತ್ತದೆ ಇದರಿಂದ ಮಾನಸಿಕ ನೆಮ್ಮದಿ ಉಂಟಾಗುತ್ತದೆ ಇದರಿಂದ ಸಮಾಜದಲ್ಲಿ ಶಾಂತಿ ಮೂಡಿಸಲು ಸಾಧ್ಯವಾಗುತ್ತದೆ. ಹಾಗಾಗಿ ಇಂತಹ ಕಾರ್ಯಕ್ರಮಗಳು ಪ್ರತಿಯೊಂದು ಕಡೆ ನಡೆಯುವಂತಾಗಬೇಕು ಎಂದು ಖ್ಯಾತ ವೈದ್ಯ ಡಾ|| ಆಶಿಕ್ ಹೆಗಡೆ ಹೇಳಿದರು. ಅವರು ಕುಮುದಾ ಅಭಿವೃದ್ಧಿ ಸಂಸ್ಥೆ, ಸಮಾನ ಮನಸ್ಕ ಕೆರೆಕೋಣ ಬಳಗ ಮತ್ತು ಕೆರೆಕೋಣ ಹಳೇ ವಿದ್ಯಾರ್ಥಿಗಳ … [Read more...] about ಕ್ರೀಡೆ, ಶಾಂತಿ, ಸಾಮರಸ್ಯ, ಮಾನಸಿಕ ನೆಮ್ಮದಿ ಹೆಚ್ಚಿಸುತ್ತದೆ -ಡಾ. ಆಶಿಕ್ ಹೆಗಡೆ
ಜಿಲ್ಲಾ ಮಟ್ಟದ ಷಟಲ್ ಬ್ಯಾಡಮಿಂಟನ ಪಂದ್ಯಾವಳಿ
ಹೊನ್ನಾವರ: ಲಯನ್ಸ್ ಕ್ಲಬ್ ಹಾಗೂ ನವೋಲ್ಲಾಸ ಸ್ಪೋಟ್ರ್ಸಕ್ಲಬ್ ಹೊನ್ನಾವರ ಇವರ ಸಂಯುಕ್ತಾಶ್ರಯದಲ್ಲಿ ದಿನಾಂಕ 18 ನವೆಂಬರ 2018 ರವಿವಾರ ಬೆಳಿಗ್ಗೆ 11-30 ರಿಂದ ಎಸ್.ಡಿ.ಎಮ್.ಮಹಾವಿದ್ಯಾಲಯದ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ಪುರುಷರ ಷಟಲ ಬ್ಯಾಡಮಿಂಟನ ಡಬಲ್ಸ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಈ ಪಂದ್ಯಾವಳಿಯನ್ನು ವುಡನ ಕೋರ್ಟನಲ್ಲಿ ನಡೆಸಲಾಗುವುದು. ಕ್ರೀಡಾಪಟುಗಳಿಗೆ ಯಾವುದೇ ವಯಸ್ಸಿನ ನಿರ್ಬಂಧವಿಲ್ಲ. ಹಾಗೂಕ್ರೀಡಾಪಟುಗಳು ಒಳಾಂಗಣಕ್ಕೆ ಸಂಬಂಧಪಟ್ಟ … [Read more...] about ಜಿಲ್ಲಾ ಮಟ್ಟದ ಷಟಲ್ ಬ್ಯಾಡಮಿಂಟನ ಪಂದ್ಯಾವಳಿ
ಜಿಲ್ಲಾ ಕ.ಸಾ.ಪ.ದಿಂದ ಸಾಹಿತ್ಯ ಸಾರಥ್ಯ ಪ್ರಶಸ್ತಿ ಪ್ರದಾನ
ಹೊನ್ನಾವರ: ವಾರ್ಷಿಕವಾಗಿ ಉತ್ತಮ ಕಾರ್ಯನಿರ್ವಹಿಸಿದ ಭಟ್ಕಳ ತಾಲೂಕು ಕಸಾಪ ಘಟಕ ಮತ್ತು ಕುಮಟಾ ತಾಲೂಕು ಕಸಾಪ ಘಟಕಗಳಿಗೆ ಕ್ರಮವಾಗಿ 2016-17 ಹಾಗೂ 2017-18ನೇ ಸಾಲಿನ ಸಾಹಿತ್ಯ ಸಾರಥ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನ.11ರಂದು ಮುಂಜಾನೆ 10 ಗಂಟೆಗೆ ಪಟ್ಟಣದ ನ್ಯೂ ಇಂಗ್ಲಿಷ್ ಸ್ಕೂಳ್ ನಲ್ಲಿ ಹಮ್ಮಿಕೊಂಡಿದೆ. ಸಮಾರಂಭದ ಉದ್ಘಾಟನೆಯನ್ನು ಹಿರಿಯ ಸಾಹಿತಿ ಡಾ.ಶ್ರೀಪಾದ ಶೆಟ್ಟಿ ನೆರವೇರಿಸಲಿದ್ದು, … [Read more...] about ಜಿಲ್ಲಾ ಕ.ಸಾ.ಪ.ದಿಂದ ಸಾಹಿತ್ಯ ಸಾರಥ್ಯ ಪ್ರಶಸ್ತಿ ಪ್ರದಾನ
ಶ್ರೀ ಮಾರುತಿ ವಸತಿ ವಿದ್ಯಾಲಯದಲ್ಲಿ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ಆಚರಣೆ
ಹೊನ್ನಾವರ ತಾಲೂಕಿನ ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಶ್ರೀ ಮಾರುತಿ ವಸತಿ ವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.ಶಾಲಾ ಮಕ್ಕಳು ಪ್ರಾರ್ಥನಾ ಗೀತೆಯನ್ನು ಸುಶ್ರಾವ್ಯವಾಗಿ ಹಾಡಿದರು. ಶಾಲೆಯ ಆಡಳಿತ ನಿರ್ದೇಶಕರಾದ ಜಿ.ಟಿ.ಹೆಗಡೆ ಸರ್ ರವರು ಶಾಲೆಯ ಪ್ರಾಂಶುಪಾಲರಾದ ಶ್ರೀನಿವಾಸ ಬಿ. ಕೆ. ರವರು ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಕನ್ನಡಾಂಬೆಗೆ ಪುಷ್ಪ ಸಮರ್ಪಣೆ ಮಾಡಿದರು. ವಿದ್ಯಾರ್ಥಿನಿ ಅವನಿ ಭಟ್ ವೇದಿಕೆಯ ಮೇಲೆ ಉಪಸ್ಥಿತರಿರುವ … [Read more...] about ಶ್ರೀ ಮಾರುತಿ ವಸತಿ ವಿದ್ಯಾಲಯದಲ್ಲಿ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ಆಚರಣೆ


