• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಕನ್ನಡಾಭಿಮಾನ ಹೊನ್ನಾವರದ ಪರಿಸರದಲ್ಲಿ ಶಾಶ್ವತವಾಗಿ ನೆಲೆಯೂರಲು ಈ ಕನ್ನಡ ಅಭಿಮಾನಿ ಸಂಘಟನೆ ಕೆಲಸ ಮಾಡುತ್ತಿದೆ;ಪೊಲೀಸ್ ಉಪಅಧಿಕ್ಷಕ ವೆಲಂಟಿನ್ ಡಿಸೊಜಾ

November 5, 2018 by Gaju Gokarna Leave a Comment

ಹೊನ್ನಾವರ:ಕನ್ನಡ ಅಭಿಮಾನಿ ಸಂಘದ ವತಿಯಿಂದ ಆಯೊಜಿಸಿದ ಕನ್ನಡ ಹಬ್ಬ ಕಾರ್ಯಕ್ರಮದ ದಿ£ದಂದುÀ ಜಿಲ್ಲಾ ಮಟ್ಟದ ದೇಹಾದಾಡ್ಯ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು.ಜಿಲ್ಲೆಯ ವಿವಿಧ ತಾಲೂಕಿನ ಸ್ಪರ್ಧಾಳುಗಳು ತಮ್ಮ ದೇಹಾಧಾಡ್ಯವನ್ನು ಪ್ರದರ್ಶಿಸಿದರು.ಕಾರ್ಯಕ್ರಮದ ಉದ್ಗಾಟಕರಾಗಿ ಆಗಮಿಸಿದ್ದ ಪೊಲೀಸ್ ಉಪಅಧಿಕ್ಷಕÀ ವೆಲಂಟಿನ್ ಡಿಸೊಜಾ ದೀಪ ಬೆಳಗುವ ಮೂಲಕ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿ ಕನ್ನಡಾಭಿಮಾನÀ ಹೊನ್ನಾವರದ ಪರಿಸರದಲ್ಲಿ ಶಾಶ್ವತವಾಗಿ … [Read more...] about ಕನ್ನಡಾಭಿಮಾನ ಹೊನ್ನಾವರದ ಪರಿಸರದಲ್ಲಿ ಶಾಶ್ವತವಾಗಿ ನೆಲೆಯೂರಲು ಈ ಕನ್ನಡ ಅಭಿಮಾನಿ ಸಂಘಟನೆ ಕೆಲಸ ಮಾಡುತ್ತಿದೆ;ಪೊಲೀಸ್ ಉಪಅಧಿಕ್ಷಕ ವೆಲಂಟಿನ್ ಡಿಸೊಜಾ

ಕುಮುಟಾ ಶಾಸಕ ದಿನಕರ ಶೆಟ್ಟಿಯಿಂದ ಪಿಂಚಣೆ ಸಮಸ್ಯೆಗೆ ಸ್ಪಂದನೆ

November 3, 2018 by Vishwanath Shetty Leave a Comment

ಶಾಸಕರು ಪ್ರತಿ ವಾರ ನಡೆಸುವ ಜನ ಸ್ಪಂದನ ಸಭೆಯಿಂದ ಮತ್ತೊಂದು ಯಶಸ್ಸು. ಪಿಂಚಣೆದಾರರ ಹಲವು ದಿನದಿಂದ ಬಾಕಿ ಇದ್ದ ಹಣವನ್ನು ಬಿಡುಗೊಳಿಸಲು ಶ್ರಮಿಸಿ ಕೊನೆಗೂ ಯಶ್ವಸಿಯಾಗಿ ಆ ಸಮಸ್ಯೆಯನ್ನು ಬಗೆಹರಿಸುವ ಮೂಲಕ ಶಾಸಕ ದಿನಕರ ಶಟ್ಟಿ ಹೊನ್ನಾವರದ 396 ಫಲಾನುಭವಿಗಳಿಗೆ ನೆರವಾಗಿದ್ದಾರೆ.ಪ್ರತಿ ತಿಂಗಳು ಸರ್ಕಾರ ಕಷ್ಟದಲ್ಲಿದ್ದವರಿಗೆ ನೆರವಾಗಲು ಪಿಂಚಣೆ ರೂಪದಲ್ಲಿ ವಿತರಣೆಯಾಗುತ್ತಿದ್ದ ಹಣ ಕೆಲವು ತಿಂಗಳಿನಿಂದ ಹಲವರಿಗೆ ವಿತರಣೆ ಆಗುತ್ತಿರಲಿಲ್ಲ. ಈ ಹಣ ಅವರ ದಿನನಿತ್ಯದ … [Read more...] about ಕುಮುಟಾ ಶಾಸಕ ದಿನಕರ ಶೆಟ್ಟಿಯಿಂದ ಪಿಂಚಣೆ ಸಮಸ್ಯೆಗೆ ಸ್ಪಂದನೆ

ಕನ್ನಡವು ತನ್ನದೆ ಆದ ಇತಿಹಾಸವನ್ನು ಹೊಂದಿದ್ದು,ಮಹಾ ಕವಿಗಳು ಹುಟ್ಟಿಕೊಂಡಂತಹ ಪುಣ್ಯ ಭೂಮಿ ನಮ್ಮದು ಅದನ್ನು ಉಳಿಸಿ ಬೆಳೆಸಿ ;ನಾಗರಾಜ ಹೆಗಡೆ

November 2, 2018 by Gaju Gokarna Leave a Comment

ಹೊನ್ನಾವರ ,ತಾಲೂಕಿನ ಗೇರಸೊಪ್ಪಾದ ಗುತ್ತಿಕನ್ನಿಕಾ ಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ 63 ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಕನ್ನಡ ಜ್ಯೋತಿ ಯುವಕ ಸಂಘ(ರಿ)ಗೇರಸೊಪ್ಪಾ ಇವರ ಆಶ್ರಯದಲ್ಲಿ ಅದ್ದೂರಿಯಾಗಿ ಚಾಲನೆಗೊಂಡಿತು. ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರಾದ ಸುನೀಲ ಬಿ ನಾಯ್ಕ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಗ್ರಾಮಿಣ ಭಾಗದಲ್ಲಿನ ಯುವಕ ಸಂಘಗಳೆ ಕನ್ನಡ ಉಳಿಸಿ ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸಿದ್ದು. ಅದರ ಜೊತೆಯಲ್ಲಿ ಯುವಕ ಸಂಘಗಳ ಮೂಲಕ … [Read more...] about ಕನ್ನಡವು ತನ್ನದೆ ಆದ ಇತಿಹಾಸವನ್ನು ಹೊಂದಿದ್ದು,ಮಹಾ ಕವಿಗಳು ಹುಟ್ಟಿಕೊಂಡಂತಹ ಪುಣ್ಯ ಭೂಮಿ ನಮ್ಮದು ಅದನ್ನು ಉಳಿಸಿ ಬೆಳೆಸಿ ;ನಾಗರಾಜ ಹೆಗಡೆ

ವಿವಿಧ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ 63ನೇ ಕನ್ನಡ ರಾಜ್ಯೂತ್ಸವ ಆಚರಣೆ

November 2, 2018 by Gaju Gokarna Leave a Comment

ಹೊನ್ನಾವರ: ತಾಲೂಕು ಆಡಳಿತ, ತಾಲೂಕ ಪಂಚಾಯತ,ಪಟ್ಟಣ ಪಂಚಾಯತ ವಿವಿಧ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಗುರುವಾರ 63ನೇ ಕನ್ನಡ ರಾಜ್ಯೂತ್ಸವ ಆಚರಣೆ ನಡೆಯಿತು.ಪಟ್ಟಣದ ಪೋಲಿಸ್ ಪೆರೆಡ್ ಮೈದಾನದಲ್ಲಿ ಕನ್ನಡ ರಾಜ್ಯೂತ್ಸವ ಪ್ರಯುಕ್ತ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಪ.ಪಂ ಅಧ್ಯಕ್ಷೆÀ ರಾಜಶ್ರೀ ನಾಯ್ಕ ಮಾತನಾಡಿ ವಿವಿಧ ಹೋರಾಟಗಾರರ ಶ್ರಮದಿಂದ ನಮ್ಮ … [Read more...] about ವಿವಿಧ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ 63ನೇ ಕನ್ನಡ ರಾಜ್ಯೂತ್ಸವ ಆಚರಣೆ

ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂದುವರೆದ ಅಫಘಾತ ಪ್ರಕರಣ ಮತ್ತೆ ಕೆರೆಮನೆ ಸಮೀಪ ಸರಣಿ ಅಪಘಾತ ಇಬ್ಬರ ಸಾವು 8 ಜನರ ಸ್ಥಿತಿ ಗಂಭೀರ

October 30, 2018 by Vishwanath Shetty Leave a Comment

https://youtu.be/4pkU7RErFosಹೊನ್ನಾವರ:ಹೊನ್ನಾವರ ತಾಲೂಕಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಬೃಹತ್ ಗಾತ್ರದ ಕಂಟೇನರ್ ಲಾರಿಯೊಂದು ಭಟ್ಕಳದಿಂದ ಹೊನ್ನಾವರದ ಕಡೆ ಪ್ರಯಾಣಿಕರ ಟೆಂಪೊಗೆ ಹಿಂದಿನಿಂದ ಗುದ್ದಿ ನಂತರ ಎದುರಿನಿಂದ ಬರುತ್ತಿದ್ದ ಕೆಂಪು ಕಲ್ಲು ತುಂಬಿದ ಲಾರಿಗೆ ಡಿಕ್ಕಿಯಾಗಿದ್ದು ಲಾರಿ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಗುಣಮಂತೆ ಸಮೀಪದ ಕೆರಮನೆ ಬಳಿ ಸಂಭವಿಸಿದೆ. ಕಳೆದ ಕೆಲ ತಿಂಗಳಿನಿಂದ ಹೊನ್ನಾವರ … [Read more...] about ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂದುವರೆದ ಅಫಘಾತ ಪ್ರಕರಣ ಮತ್ತೆ ಕೆರೆಮನೆ ಸಮೀಪ ಸರಣಿ ಅಪಘಾತ ಇಬ್ಬರ ಸಾವು 8 ಜನರ ಸ್ಥಿತಿ ಗಂಭೀರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,508 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar