ಹೊನ್ನಾವರ:ಕನ್ನಡ ಅಭಿಮಾನಿ ಸಂಘದ ವತಿಯಿಂದ ಆಯೊಜಿಸಿದ ಕನ್ನಡ ಹಬ್ಬ ಕಾರ್ಯಕ್ರಮದ ದಿ£ದಂದುÀ ಜಿಲ್ಲಾ ಮಟ್ಟದ ದೇಹಾದಾಡ್ಯ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು.ಜಿಲ್ಲೆಯ ವಿವಿಧ ತಾಲೂಕಿನ ಸ್ಪರ್ಧಾಳುಗಳು ತಮ್ಮ ದೇಹಾಧಾಡ್ಯವನ್ನು ಪ್ರದರ್ಶಿಸಿದರು.ಕಾರ್ಯಕ್ರಮದ ಉದ್ಗಾಟಕರಾಗಿ ಆಗಮಿಸಿದ್ದ ಪೊಲೀಸ್ ಉಪಅಧಿಕ್ಷಕÀ ವೆಲಂಟಿನ್ ಡಿಸೊಜಾ ದೀಪ ಬೆಳಗುವ ಮೂಲಕ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿ ಕನ್ನಡಾಭಿಮಾನÀ ಹೊನ್ನಾವರದ ಪರಿಸರದಲ್ಲಿ ಶಾಶ್ವತವಾಗಿ … [Read more...] about ಕನ್ನಡಾಭಿಮಾನ ಹೊನ್ನಾವರದ ಪರಿಸರದಲ್ಲಿ ಶಾಶ್ವತವಾಗಿ ನೆಲೆಯೂರಲು ಈ ಕನ್ನಡ ಅಭಿಮಾನಿ ಸಂಘಟನೆ ಕೆಲಸ ಮಾಡುತ್ತಿದೆ;ಪೊಲೀಸ್ ಉಪಅಧಿಕ್ಷಕ ವೆಲಂಟಿನ್ ಡಿಸೊಜಾ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಕುಮುಟಾ ಶಾಸಕ ದಿನಕರ ಶೆಟ್ಟಿಯಿಂದ ಪಿಂಚಣೆ ಸಮಸ್ಯೆಗೆ ಸ್ಪಂದನೆ
ಶಾಸಕರು ಪ್ರತಿ ವಾರ ನಡೆಸುವ ಜನ ಸ್ಪಂದನ ಸಭೆಯಿಂದ ಮತ್ತೊಂದು ಯಶಸ್ಸು. ಪಿಂಚಣೆದಾರರ ಹಲವು ದಿನದಿಂದ ಬಾಕಿ ಇದ್ದ ಹಣವನ್ನು ಬಿಡುಗೊಳಿಸಲು ಶ್ರಮಿಸಿ ಕೊನೆಗೂ ಯಶ್ವಸಿಯಾಗಿ ಆ ಸಮಸ್ಯೆಯನ್ನು ಬಗೆಹರಿಸುವ ಮೂಲಕ ಶಾಸಕ ದಿನಕರ ಶಟ್ಟಿ ಹೊನ್ನಾವರದ 396 ಫಲಾನುಭವಿಗಳಿಗೆ ನೆರವಾಗಿದ್ದಾರೆ.ಪ್ರತಿ ತಿಂಗಳು ಸರ್ಕಾರ ಕಷ್ಟದಲ್ಲಿದ್ದವರಿಗೆ ನೆರವಾಗಲು ಪಿಂಚಣೆ ರೂಪದಲ್ಲಿ ವಿತರಣೆಯಾಗುತ್ತಿದ್ದ ಹಣ ಕೆಲವು ತಿಂಗಳಿನಿಂದ ಹಲವರಿಗೆ ವಿತರಣೆ ಆಗುತ್ತಿರಲಿಲ್ಲ. ಈ ಹಣ ಅವರ ದಿನನಿತ್ಯದ … [Read more...] about ಕುಮುಟಾ ಶಾಸಕ ದಿನಕರ ಶೆಟ್ಟಿಯಿಂದ ಪಿಂಚಣೆ ಸಮಸ್ಯೆಗೆ ಸ್ಪಂದನೆ
ಕನ್ನಡವು ತನ್ನದೆ ಆದ ಇತಿಹಾಸವನ್ನು ಹೊಂದಿದ್ದು,ಮಹಾ ಕವಿಗಳು ಹುಟ್ಟಿಕೊಂಡಂತಹ ಪುಣ್ಯ ಭೂಮಿ ನಮ್ಮದು ಅದನ್ನು ಉಳಿಸಿ ಬೆಳೆಸಿ ;ನಾಗರಾಜ ಹೆಗಡೆ
ಹೊನ್ನಾವರ ,ತಾಲೂಕಿನ ಗೇರಸೊಪ್ಪಾದ ಗುತ್ತಿಕನ್ನಿಕಾ ಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ 63 ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಕನ್ನಡ ಜ್ಯೋತಿ ಯುವಕ ಸಂಘ(ರಿ)ಗೇರಸೊಪ್ಪಾ ಇವರ ಆಶ್ರಯದಲ್ಲಿ ಅದ್ದೂರಿಯಾಗಿ ಚಾಲನೆಗೊಂಡಿತು. ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರಾದ ಸುನೀಲ ಬಿ ನಾಯ್ಕ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಗ್ರಾಮಿಣ ಭಾಗದಲ್ಲಿನ ಯುವಕ ಸಂಘಗಳೆ ಕನ್ನಡ ಉಳಿಸಿ ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸಿದ್ದು. ಅದರ ಜೊತೆಯಲ್ಲಿ ಯುವಕ ಸಂಘಗಳ ಮೂಲಕ … [Read more...] about ಕನ್ನಡವು ತನ್ನದೆ ಆದ ಇತಿಹಾಸವನ್ನು ಹೊಂದಿದ್ದು,ಮಹಾ ಕವಿಗಳು ಹುಟ್ಟಿಕೊಂಡಂತಹ ಪುಣ್ಯ ಭೂಮಿ ನಮ್ಮದು ಅದನ್ನು ಉಳಿಸಿ ಬೆಳೆಸಿ ;ನಾಗರಾಜ ಹೆಗಡೆ
ವಿವಿಧ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ 63ನೇ ಕನ್ನಡ ರಾಜ್ಯೂತ್ಸವ ಆಚರಣೆ
ಹೊನ್ನಾವರ: ತಾಲೂಕು ಆಡಳಿತ, ತಾಲೂಕ ಪಂಚಾಯತ,ಪಟ್ಟಣ ಪಂಚಾಯತ ವಿವಿಧ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಗುರುವಾರ 63ನೇ ಕನ್ನಡ ರಾಜ್ಯೂತ್ಸವ ಆಚರಣೆ ನಡೆಯಿತು.ಪಟ್ಟಣದ ಪೋಲಿಸ್ ಪೆರೆಡ್ ಮೈದಾನದಲ್ಲಿ ಕನ್ನಡ ರಾಜ್ಯೂತ್ಸವ ಪ್ರಯುಕ್ತ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಪ.ಪಂ ಅಧ್ಯಕ್ಷೆÀ ರಾಜಶ್ರೀ ನಾಯ್ಕ ಮಾತನಾಡಿ ವಿವಿಧ ಹೋರಾಟಗಾರರ ಶ್ರಮದಿಂದ ನಮ್ಮ … [Read more...] about ವಿವಿಧ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ 63ನೇ ಕನ್ನಡ ರಾಜ್ಯೂತ್ಸವ ಆಚರಣೆ
ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂದುವರೆದ ಅಫಘಾತ ಪ್ರಕರಣ ಮತ್ತೆ ಕೆರೆಮನೆ ಸಮೀಪ ಸರಣಿ ಅಪಘಾತ ಇಬ್ಬರ ಸಾವು 8 ಜನರ ಸ್ಥಿತಿ ಗಂಭೀರ
https://youtu.be/4pkU7RErFosಹೊನ್ನಾವರ:ಹೊನ್ನಾವರ ತಾಲೂಕಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಬೃಹತ್ ಗಾತ್ರದ ಕಂಟೇನರ್ ಲಾರಿಯೊಂದು ಭಟ್ಕಳದಿಂದ ಹೊನ್ನಾವರದ ಕಡೆ ಪ್ರಯಾಣಿಕರ ಟೆಂಪೊಗೆ ಹಿಂದಿನಿಂದ ಗುದ್ದಿ ನಂತರ ಎದುರಿನಿಂದ ಬರುತ್ತಿದ್ದ ಕೆಂಪು ಕಲ್ಲು ತುಂಬಿದ ಲಾರಿಗೆ ಡಿಕ್ಕಿಯಾಗಿದ್ದು ಲಾರಿ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಗುಣಮಂತೆ ಸಮೀಪದ ಕೆರಮನೆ ಬಳಿ ಸಂಭವಿಸಿದೆ. ಕಳೆದ ಕೆಲ ತಿಂಗಳಿನಿಂದ ಹೊನ್ನಾವರ … [Read more...] about ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂದುವರೆದ ಅಫಘಾತ ಪ್ರಕರಣ ಮತ್ತೆ ಕೆರೆಮನೆ ಸಮೀಪ ಸರಣಿ ಅಪಘಾತ ಇಬ್ಬರ ಸಾವು 8 ಜನರ ಸ್ಥಿತಿ ಗಂಭೀರ




