ಕ್ರೀಡಾಳುಗಳು ದೇಶದ ಗೆಲುವಿಗೆ ಚಿಂತಸಬೇಕು ವಯಕ್ತಿಕ ಗೆಲುವಿನ ಜೊತೆಗೆ ದೇಶದ ಹೊರಗೆ ವಿಜಯ ಪತಾಕೆ ಹಾರಿಸುವ ನಿಟ್ಟಿನಲ್ಲಿ ತನ್ನ ದೇಶದ ಗೆಲುವಿಗೆ ಪ್ರತಿಯೊಬ್ಬ ಕ್ರೀಡಾಪಟುವಿನ ಮಹತ್ವಾಕಾಂಕ್ಷೆ ಇರಬೇಕು ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಸಲಹೆ ನೀಡಿದರು. ಇಲ್ಲಿಯ ಎಸ್.ಡಿ.ಎಂ. ಕಾಲೇಜಿನ ಕ್ರೀಡಾಂಗಣದಲ್ಲಿ ಮಂಗಳವಾರ ಮುಕ್ತಾಯಗೊಂಡ 3 ದಿನಗಳ ಕವಿವಿ ಅಂತರ್ಕಾಲೇಜು 68ನೇ ಅಥ್ಲೆಟಿಕ್ ಕ್ರೀಡಾಕೂಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಅವರು … [Read more...] about ಎಸ್.ಡಿ.ಎಂ ಕಾಲೇಜಿನಲ್ಲಿ ಸಮಾರೊಪಗೊಂಡಿತು ವಿಶ್ವವಿದ್ಯಾಲಯದ ಅಥ್ಲೆಟಿಕ್ ಕ್ರೀಡಾಕೂಟ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಮಾಗೊಡದಲ್ಲಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಕಾರ್ಯಕರ್ತರ ಸಭೆ
ಹೊನ್ನಾವರ:ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ತಂದಿದೆ ಆದರೆ ಅದನ್ನು ಸಮರ್ಪಕವಾಗಿ ಅನುಷ್ಟಾನ ಮಾಡುವ ಕೆಲಸ ರಾಜ್ಯ ಸರ್ಕಾರದ್ದಾಗಿದೆ. ಆದರೆ ಆ ಕೇಲಸ ರಾಜ್ಯ ಸರ್ಕಾರ ಮಾಡದೇ ಇರುವ ಪರಿಣಾಮವೇ ನಮ್ಮ ಪರಿಸ್ಥಿತಿಯಲ್ಲಿ ಯಾವುದೆ ಸುಧಾರಣೆ ಕಾಣುತ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ದ ಕೇಂದ್ರ ಸಚೀವ ಅನಂತಕುಮಾರ ಹೆಗಡೆ ಗಂಭೀರ ಆರೋಪ ಮಾಡಿದರು. ಅವರು ಹೊನ್ನಾವರ ತಾಲೂಕಿನ ಮಾಗೋಡ ಭಾಗದಲ್ಲಿ ಹಮ್ಮಿಕೊಂಡ ಬಿಜೆಪಿ ಕಾರ್ಯಕರ್ತರ ಸಭೆ ಹಾಗೂ ಸಾರ್ವಜನಿಕ ಸಭೆಯನ್ನು … [Read more...] about ಮಾಗೊಡದಲ್ಲಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಕಾರ್ಯಕರ್ತರ ಸಭೆ
ಸಾಲ್ಕೂಡ್ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ
ಬೀಸುವ ದೋಣ್ಣಿಯಿಂದ ತಪ್ಪಿಸಿಕೊಂಡು ನ್ಯಾಯಲಯದ ಮೆಟ್ಟಿಲು ಏರಿ 2 ತಿಂಗಳ ಅರ್ಧಯಕ್ಷಗಾಡಿಯಲ್ಲಿ ಮುಂದುವರೆದು ಕೊನೆಗೂ ಅವಿಶ್ವಾಸದ ಸುಳಿಗೆ ಸಿಕ್ಕಿ ಅಧ್ಯಕ್ಷ ಗಾದಿಯಿಂದ ಗ್ರಾಮ ಪಂಚಾಯತ ಅಧ್ಯಕ್ಷರು ಅಧಿಕಾರ ಕಳೆದುಕೊಂಡ ಘಟನೆ ಸಾಲ್ಕೋಡ ಗ್ರಾಮ ಪಂಚಾಯತನಲ್ಲಿ ನಡೆದಿದೆ. ಕಳೆದ ಮೂರು ತಿಂಗಳಿನಿಂದ ನ್ಯಾಯಲಯದ ತುಗುಯ್ಯಾಲೆಯಲ್ಲಿದ್ದ ಸಾಲ್ಕೋಡ ಪಂಚಾಯತ ರಾಜಕೀಯ ಹೈಡ್ರಾಮಾಕ್ಕೆ ಕೊನೆಗೂ ತೆರೆಬಿದ್ದಿದೆ. ಅಧ್ಯಕ್ಷರು ಚಾಪೆ ಕೆಳಗೆ ಹೊದರೆ ಸದಸ್ಯರು ರಂಗೋಲಿ ಕೆಳಗೆ ನುಸುಳಿ … [Read more...] about ಸಾಲ್ಕೂಡ್ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ
ದಸರಾ ಕಾವ್ಯೋತ್ಸವ
ಹೊನ್ನಾವರ : ತಾಲೂಕಿನ ಸೋಶಿಯಲ್ ಕ್ಲಬ್ ಸಭಾಭವನದಲ್ಲಿ ಶ್ರೀ ನಾರಾಯಣ ಸಾಹಿತ್ಯಿಕ ಸಾಂಸ್ಕøತಿಕ ಸಂಘಟನೆಯ ವತಿಯಿಂದ ‘ದಸರಾ ಕಾವ್ಯೋತ್ಸವ’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ತಾಲೂಕಿನ ಹಿರಿಯ ಕವಿ ವೇದಮೂರ್ತಿ ಕೃಷ್ಣ ಶರ್ಮರು ಉದ್ಘಾಟಿಸಿ ಸಂಘಟನೆಯ ಚಟುವಟಿಕೆಗಳನ್ನು ಶ್ಲಾಘಿಸಿದರು. ಮುಖ್ಯ ಅತಿಥಿಗಳಾಗಿ ಅಂಜುಮನ್ ಕಾಲೇಜಿನ ಉಪನ್ಯಾಸಕರಾದ ಪ್ರೊ.ಆರ್.ಎಸ್.ನಾಯಕ ಉತ್ತಮ ಕಾವ್ಯದ ಲಕ್ಷಣಗಳನ್ನು ವಿವರಿಸುತ್ತ ತಮ್ಮದೊಂದು ಕವನವನ್ನು ವಾಚಿಸಿದರು. ಅತಿಥಿಗಳಾಗಿ … [Read more...] about ದಸರಾ ಕಾವ್ಯೋತ್ಸವ
ಲಯನ್ಸ್ ಕ್ಲಬ್ ನಿಂದ ವಿಶ್ವ ಸಂಸ್ಥೆ ದಿನಾಚರಣೆ
ಹೊನ್ನಾವರ : ಇಲ್ಲಿಯ ಕಾಸರಕೋಡು ಜನತಾವಿದ್ಯಾಲಯ ದಲ್ಲಿ ಲಯನ್ಸ್ ಕ್ಲಬ್ ನಿಂದ ವಿಶ್ವಸಂಸ್ಥೆ ದಿನಾಚರಣೆ (ಯು ಎನ್ ಓ ಡೇ) ಪ್ರಯುಕ್ತ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಯಿತು. ಉಪನ್ಯಾಸಕ ಜಿ.ಎಸ್.ಹೆಗಡೆ ಇವರು ಮಾತನಾಡಿ 2ನೇಯ ಮಹಾಯುದ್ಧದಲ್ಲಿ ಅನೇಕ ರಾಷ್ಟ್ರಗಳು ಅನುಭವಿಸಿದ ಜೀವ , ಆಸ್ತಿ ಪಾಸ್ತಿಗಳು ಗಳ ಹಾನಿ ಮನಗಂಡ ವಿಶ್ವ ಪ್ರಮುಖ ರಾಷ್ಟ್ರಗಳು ವಿಶ್ವಶಾಂತಿಗಾಗಿ ಸ್ಥಾಪಿಸಿದ ವಿಶ್ವಸಂಸ್ಥೆಯ ದ್ಯೇಯ ಉದ್ದೇಶ , ಕಾರ್ಯಕ್ರಮಗಳ ಕುರಿತು ವಿದ್ಯಾರ್ಥಿಗಳಿಗೆ … [Read more...] about ಲಯನ್ಸ್ ಕ್ಲಬ್ ನಿಂದ ವಿಶ್ವ ಸಂಸ್ಥೆ ದಿನಾಚರಣೆ




