• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಜಿಪಿಎಸ್ ಹೊಂದಿರುವ ಮಿನಿ ವಾಹನದ ಮಾಲೀಕರಿಗೆ ಮರಳು ಸಾಗಾಣಿಕೆಗೆ ಪರವಾನಿಗೆ ನೀಡುವಂತೆ ಆಗ್ರಹಿಸಿ ಮನವಿ

October 27, 2018 by Gaju Gokarna Leave a Comment

ಹೊನ್ನಾವರ:ಜಿಪಿಎಸ್ ಹೊಂದಿರುವ 909 ಮತ್ತು ಆರು ಚಕ್ರದ ಮಿನಿ ವಾಹನದ ಮಾಲೀಕರಿಗೆ ಮರಳು ಸಾಗಾಣಿಕೆಗೆ ಪರವಾನಿಗೆ ನೀಡುವಂತೆ ಆಗ್ರಹಿಸಿ ವಾಹನ ಚಾಲಕರು ಮತ್ತು ಮಾಲಕರು ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಜಿಪಿಎಸ್ ಅಳವಡಿಕೆಯಾಗಿರುವ ತಾಲೂಕಿನ 909 ಮತ್ತು ಮಿನಿ ವಾಹನ ಮಾಲೀಕರು ಹಾಗೂ ಚಾಲಕರು ಕಳೆದ 4 ವರ್ಷಗಳಿಂದ ಜಿಪಿಎಸ್ ಪಡೆದು ತಾಲೂಕಿನಲ್ಲಿ ಮರಳು ಸಾಗಾಟ ಮಾಡಿ ಜೀವನ ಸಾಗಿಸಲಾಗುತ್ತಿದೆ. ಇದನ್ನೇ ನಂಬಿ ಸಾಲ ಮಾಡಿ ವಾಹನಗಳನ್ನು … [Read more...] about ಜಿಪಿಎಸ್ ಹೊಂದಿರುವ ಮಿನಿ ವಾಹನದ ಮಾಲೀಕರಿಗೆ ಮರಳು ಸಾಗಾಣಿಕೆಗೆ ಪರವಾನಿಗೆ ನೀಡುವಂತೆ ಆಗ್ರಹಿಸಿ ಮನವಿ

ಸಂಪೂರ್ಣ ಕಲೆ ಎಂದರೆ, ಯಕ್ಷಗಾನ

October 26, 2018 by Gaju Gokarna Leave a Comment

yakshapoornime samaropa.

ಹೊನ್ನಾವರ , “ಸಂಪೂರ್ಣ ಕಲೆ ಎಂದರೆ, ಯಕ್ಷಗಾನ " ಪೌರಾಣಿಕ ಯಕ್ಷಗಾನಗಳಿಂದ ಧರ್ಮ ಶಾಸ್ತ್ರದ ಚಿಂತನೆ ಹಾಗೂ ಅರಿವು ಉಂಟಾಗುತ್ತದೆ.ಶಾಸ್ತ್ರದ ಕಠಿಣವಾದ ವಿಷಯಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕೇಲಸ ಯಕ್ಷಗಾನದಿಂದ ಮಾತ್ರ ಸಾಧ್ಯ. ಎಂದು ಶ್ರೀ ವೀರಾಂಜನೇಯ ಯಕ್ಷಮಿತ್ರ ಮಂಡಳಿ(ರಿ) ಮತ್ತು ಸಿಲೇಕ್ಟ್ ಫೌಂಡೇಶನ್(ರಿ) ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಯಕ್ಷ ಪೂರ್ಣಿಮೆ 2018ರ ಸಮಾರೋಪ ಸಮಾರಂಭದಲ್ಲಿ - ಪರಮ ಪೂಜ್ಯ ಶ್ರೀ ಮಾರುತಿ ಗುರೂಜಿಯವರು ತಮ್ಮ ಆಶಿರ್ವಚನದಲ್ಲಿ … [Read more...] about ಸಂಪೂರ್ಣ ಕಲೆ ಎಂದರೆ, ಯಕ್ಷಗಾನ

ನವೆಂಬರ್ 1 ರಿಂದ 4ರವರೆಗೆ ಹೊನ್ನಾವರ ಕನ್ನಡ ಅಭಿಮಾನಿ ಸಂಘದಿಂದ ನಡೆಯಲಿದೆ 24 ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ.

October 26, 2018 by Vishwanath Shetty Leave a Comment

ಹೊನ್ನಾವರ:ಕಳೆದ 23 ವರ್ಷಗಳಿಂದ ಪ್ರತಿ ವರ್ಷವು ಕನ್ನಡ ರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸುತ್ತಾ ಬಂದಿರುವ ಹೊನ್ನಾವರದ ಕನ್ನಡಾಭಿಮಾನಿ ಸಂಘವು ಈ ಬಾರಿಯು 4 ದಿನದ ಕಾಲ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುವುದು ಎಂದು ಕನ್ನಡಾಭಿಮಾನಿ ಸಂಘದ ಅಧ್ಯಕ್ಷರಾದ ಸತ್ಯ ಜಾವಗಲ್ ಮಾಧ್ಯಮಗೊಷ್ಟಿಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಕಾರ್ಯಕ್ರಮದ ಕುರಿತು ವಿವರಿಸಿದರು. ನವೆಂಬರ್ 1 ಕಾರ್ಯಕ್ರಮದ ಉದ್ಘಾಟನೆಯನ್ನು ಭಟ್ಕಳ ಶಾಸಕ ಸುನೀಲ ನಾಯ್ಕ ವಹಿಸಿದರೆ … [Read more...] about ನವೆಂಬರ್ 1 ರಿಂದ 4ರವರೆಗೆ ಹೊನ್ನಾವರ ಕನ್ನಡ ಅಭಿಮಾನಿ ಸಂಘದಿಂದ ನಡೆಯಲಿದೆ 24 ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ.

ವಾಲ್ಮೀಕಿಯ ನಡೆದ ದಾರಿಯಲ್ಲಿ ಇಂದಿನ ಯುವ ಪಿಳಿಗೆಯು ನಡೆದಾಗ ಸಮಾಜದಲ್ಲಿ ಇನ್ನಷ್ಟು ಬದಲಾವಣೆ ಸಾಧ್ಯ;ಡಾ. ಜಿ.ಪಿ.ಪಾಠಣಕರ್

October 24, 2018 by Vishwanath Shetty Leave a Comment

ವಾಲ್ಮೀಕಿಯ ನಡೆದ ದಾರಿಯಲ್ಲಿ ಇಂದಿನ ಯುವ ಪಿಳಿಗೆಯು ನಡೆದಾಗ ಸಮಾಜದಲ್ಲಿ ಇನ್ನಷ್ಟು ಬದಲಾವಣೆ ಸಾಧ್ಯ. ಸಮಾಜದ ಅಭಿವೃದ್ದಿಗೆ ಕೇವಲ ಜಯಂತಿಯ ಆಚರಣೆಯಿಂದ ಪ್ರಯೋಜನವಿಲ್ಲ ಆದರೆ ಅವರ ತತ್ವ ಆದರ್ಶಗಳನ್ನು ಇಂದಿನ ಯುವ ಸಮುದಾಯದವರಿಗೆ ತಲುಪಿಸುವ ಕಾರ್ಯ ಮಾಡಬೇಕಿದೆ ಎಂದು ನಿವೃತ್ತ ಉಪನ್ಯಾಸಕರಾದ ಡಾ. ಜಿ.ಪಿ.ಪಾಠಣಕರ್ ಅಭಿಪ್ರಾಯ ಪಟ್ಟರು. ತಾಲೂಕ ಆಡಳಿತ, ತಾಲೂಕ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿಯ ಆಚರಣಿಯು ಹೊನ್ನಾವರ ಪಟ್ಟಣ … [Read more...] about ವಾಲ್ಮೀಕಿಯ ನಡೆದ ದಾರಿಯಲ್ಲಿ ಇಂದಿನ ಯುವ ಪಿಳಿಗೆಯು ನಡೆದಾಗ ಸಮಾಜದಲ್ಲಿ ಇನ್ನಷ್ಟು ಬದಲಾವಣೆ ಸಾಧ್ಯ;ಡಾ. ಜಿ.ಪಿ.ಪಾಠಣಕರ್

ಹೊನ್ನಾವರಕ್ಕೆ ಆಗಮಿಸಿದ ಗಾಂಧಿ ಸ್ಥಬ್ದ ಚಿತ್ರ

October 20, 2018 by Vishwanath Shetty Leave a Comment

 ಹೊನ್ನಾವರ:ಮಹಾತ್ಮ ಗಾಂಧಿ 150 ನೇ ವರ್ಷಾಚರಣೆ ನಿಮಿತ್ತ ಆಕರ್ಷಕ ಸ್ಥಬ್ದಚಿತ್ರ ಮೆರವಣೆಗೆಯನ್ನು ತಾಲೂಕು ಆಡಳಿತ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ಸಹಕಾರದ ಮೇರೆಗೆ ಹಮ್ಮಿಕೊಳ್ಳಲಾಗಿತ್ತು.ಮಹಾತ್ಮ ಗಾಂಧೀಜಿಯವರ 150ನೇ ವರ್ಷಾಚರಣೆ ಅಂಗವಾಗಿ ಜಾಗೃತಿ ಮೂಡಿಸಲು ಮಹಾತ್ಮಾ ಗಾಂಧೀಜಿ ಅವರ ವಿಚಾರಧಾರೆ ಕುರಿತು 2 ಸ್ಥಬ್ಧ ಚಿತ್ರಗಳು ತಾಲೂಕಿಗೆ ಆಗಮಿಸಿದ್ದವು. ಮೊದಲಿಗೆ ಪಟ್ಟಣ ಪಂಚಾಯತಿ ಆವರಣದಲ್ಲಿ ಗಾಂಧಿಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ … [Read more...] about ಹೊನ್ನಾವರಕ್ಕೆ ಆಗಮಿಸಿದ ಗಾಂಧಿ ಸ್ಥಬ್ದ ಚಿತ್ರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,508 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar