ಹೊನ್ನಾವರ ಸ್ಥಳಿಯ ನ್ಯೂ ಇಂಗ್ಲಿಷ ಸ್ಕೂಲ್ ವಿದ್ಯಾರ್ಥಿಗಳು ನವರಾತ್ರಿ ದುರ್ಗಾ ಆರಾಧನೆಯ 8ನೇ ದಿನ ನಿಲಿ ಬಣ್ಣದ ಶಾಲಾ ಸಮವಸ್ತ್ರವನ್ನು ಧರಿಸಿ ವಿದ್ಯಾದೇವಿಯಾದ ಶಾರದೆಯನ್ನು ಆರಾಧಿಸುವದರ ಮೂಲಕ ಸರ್ವರಿಗು ಸನ್ನಮಂಗಲವನ್ನು ಕೊರಿ ದೇವಿಯಲ್ಲಿ ಪ್ರಾರ್ಥಿಸಿದರು. … [Read more...] about ನ್ಯೂ ಇಂಗ್ಲಿಷ ವಿದ್ಯಾರ್ಥಿಗಳಿಂದ ಶಾರದಾ ಆರಾಧನೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಭರತನಾಟ್ಯ ಕಲಾವಿದೆ ಶಿಕ್ಷಕಿ ಸೌಮ್ಯ ಭಟ್ ಅಫಘಾತದಲ್ಲಿ ನಿಧನ ಕಲಾ ಲೋಕಕ್ಕೆ ನಷ್ಟ
ಹೊನ್ನಾವರ: ಪಟ್ಟಣದ ಎಮ್ಮೆಪೈಲ್ ಬಳಿ ರಸ್ತೆ ಅಪಘಾತ ಸಂಭವಿಸಿ ಉದಯೋನ್ಮುಖ ಕಲಾವಿದೆ ಭರತನಾಟ್ಯ ಶಿಕ್ಷಕಿ ಕಡತೋಕಾದ ಸೌಮ್ಯಾ ಭಟ್ ಮೃತಪಟ್ಟಿದ್ದಾರೆ. ಸ್ಕೂಟಿಯಲ್ಲಿ ಕಡತೋಕಾದಿಂದ ಹೊನ್ನಾವರಕ್ಕೆ ಬರುತ್ತಿರುವಾಗ ಎದುರಿನಿಂದ ವೇಗವಾಗಿ ಬಂದ ಸಾರಿಗೆ ಸಂಸ್ಥೆಯ ಬಸ್ಗೆ ಡಿಕ್ಕಿ ಹೊಡೆದಿದ್ದು ತಲೆಗೆ ತೀವ್ರವಾಗಿ ಪೆಟ್ಟುಬಿದ್ದವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಿಯೇ ಪ್ರಾಣಪಕ್ಷಿ ಹಾರಿ ಹೋಗಿತ್ತು. ಭರತನಾಟ್ಯ ಕಲಾವಿದೆಯಾಗಿ ಅಪಾರ ಅಭಿಮಾನಿ ವೃಂದವನ್ನು … [Read more...] about ಭರತನಾಟ್ಯ ಕಲಾವಿದೆ ಶಿಕ್ಷಕಿ ಸೌಮ್ಯ ಭಟ್ ಅಫಘಾತದಲ್ಲಿ ನಿಧನ ಕಲಾ ಲೋಕಕ್ಕೆ ನಷ್ಟ
ಭರತನಾಟ್ಯ ಕಲಾವಿದೆ ಶಿಕ್ಷಕಿ ಸೌಮ್ಯ ಭಟ್ ಅಫಘಾತದಲ್ಲಿ ನಿಧನ ಕಲಾ ಲೋಕಕ್ಕೆ ನಷ್ಟ
ಪ್ರತಿಭಾವಂತ ಭರತನಾಟ್ಯ ಕಲಾವಿದೆ ಶಿಕ್ಷಕಿಯಾಗಿದ್ದ ಕಡತೋಕಾ ಜಡ್ಡಿಗದ್ದೆ ಸೌಮ್ಯಾ ದತ್ತಾತ್ರೇಯ ಭಟ್(28) ಸ್ಕೂಟಿಯಲ್ಲಿ ಹೊನ್ನಾವರಕ್ಕೆ ಬರುತ್ತಿದ್ದಾಗ ಎಮ್ಮೆಪೈಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಎದುರಿನಿಂದ ಬಂದ ಸಾರಿಗೆ ಬಸ್ ಡಿಕ್ಕಿಯಾದ ಪರಿಣಾಮ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು ತಾಲೂಕಾಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಅಸುನೀಗಿದ್ದಾಳೆ … [Read more...] about ಭರತನಾಟ್ಯ ಕಲಾವಿದೆ ಶಿಕ್ಷಕಿ ಸೌಮ್ಯ ಭಟ್ ಅಫಘಾತದಲ್ಲಿ ನಿಧನ ಕಲಾ ಲೋಕಕ್ಕೆ ನಷ್ಟ
ನವವಿವಾಹಿತೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ವರದಕ್ಷಿಣೆ ಕಿರುಕುಳದ ದೂರು
ಹೊನ್ನಾವರ:ಚಿಕ್ಕನಕೋಡ ಪಂಚಾಯತ ವ್ಯಾಪ್ತಿಯ ಜಂಬೆಬೆಟ್ಟದಲ್ಲಿ ಭವ್ಯಾ ಪ್ರಸನ್ನ ನಾಯ್ಕ ಎಂಬ ನವವಿವಾಹಿತೆಯೊಬ್ಬಳು ನೇಣು ಬಿಗಿದ ಸ್ಥಿತಿಯಲ್ಲಿ ಮನೆಯ ಕೋಣೆಯಲ್ಲಿ ರವಿವಾರ ಮದ್ಯಾಹ್ನ ಪತ್ತೆಯಾಗಿದ್ದು ಮ್ರತಳ ತಂದೆಯು ಅಳಿಯ ಹಾಗೂ ಮಗಳ ಅತ್ತೆಯ ವಿರುದ್ದ ಹೊನ್ನಾವರ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ನೀಡಿ ಮಗಳನ್ನು ಸಾಯಿಸಿದ್ದಾರೆ ಎಂದು ದೂರುದಾಖಲಿಸಿ ಜಿಲ್ಲಾಧಿಕಾರಿಗಳು ಬರುವ ವರೆಗೂ ಶವ ಎತ್ತಲು ಬಿಡುವುದಿಲ್ಲ ಎಂದು ಪಟ್ಟುಹಿಡಿದ ಪರಿಣಾಮ ತಹಶೀಲ್ದಾರ್, ಸಿ.ಪಿ.ಐ, … [Read more...] about ನವವಿವಾಹಿತೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ವರದಕ್ಷಿಣೆ ಕಿರುಕುಳದ ದೂರು
ಗೇರುಸೊಪ್ಪಾ ಡ್ಯಾಂ ಆತ್ಮಹತ್ಯೆ ಮಾಡಿಕೊಂಡ ರವಿಯ ಶವ ಕೊನೆಗೂ ಪತ್ತೆ
ಶರಾವತಿ ವಿದ್ಯುದಾಗರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಉಪ್ಪೋಣಿಯ ರವಿ ನಾಯ್ಕ ಎಂಬಾತನ ಸೋಮವಾರ ಬೆಳಿಗ್ಗೆ ಮೇಲೆ ಬಂದಿದೆ. ಕರ್ಕಿಯ ರಾಮೇಶ್ವರಕೊಂಬಿಯಲ್ಲಿ ಅಂಗವಿಕಲ ಯುವಕನೋರ್ವ ಕಾಣೆಯಾಗಿದ್ದಾನೆ ಎನ್ನುವ ಪ್ರಕರಣವೂ ದು:ಖಾಂತ್ಯ ಕಂಡಿದ್ದು ಮಾರನೇದಿನ ಹಳದಿಪುರ ಬಳಿ ಶವವಾಗಿ ಪತ್ತೆಯಾಗಿದ್ದು ಪೊಲೀಸ್ ಠಾಣೆಯಲ್ಲಿ ಬಹಿರ್ದೆಸೆಗೆ ಹೋದವನು ಕಾಲುಜಾರಿ ಹೊಳೆಯಲ್ಲಿ ಬಿದ್ದು ಸಾವನ್ನಪ್ಪಿದ್ದಾನೆ ಎಂದು ಪ್ರಕರಣ ದಾಖಲಾಗಿದೆ … [Read more...] about ಗೇರುಸೊಪ್ಪಾ ಡ್ಯಾಂ ಆತ್ಮಹತ್ಯೆ ಮಾಡಿಕೊಂಡ ರವಿಯ ಶವ ಕೊನೆಗೂ ಪತ್ತೆ



