ಹೊನ್ನಾವರ: ತಾಲೂಕಿನ ಗುಡ್ಡೇಬಾಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾಕ್ಷಿ ಶಿಕ್ಷಕರ ಬಳಗದ ವತಿಯಿಂದ ನಡೆದ ‘ಚಿಲುಮೆ’ ರಜೆ ಶಿಬಿರವು ಮಕ್ಕಳಿಗೆ ಬೇರೆ ಬೇರೆ ಚಟುವಟಿಕೆಗಳ ಮೂಲಕ ಖುಷಿಯ ಅನುಭವ ನೀಡಿತು. ಎರಡು ದಿನಗಳ ಕಾಲ ನಡೆದ ಶಿಬಿರದಲ್ಲಿ ಮಕ್ಕಳು ಚಿತ್ರಕಲೆ, ಪೇಪರ್ ಕ್ರಾಪ್ಟ್, ಹಾಡು, ಅಭಿನಯ, ಆಟಗಳ ಮೂಲಕ ತರಗತಿಯ ಕಲಿಕೆಗೆ ಹೊರತಾದ ಮುಕ್ತವಾದ ವಾತಾವರಣದಲ್ಲಿ ಖುಷಿಯಿಂದ ಪಾಲ್ಗೊಂಡರು. ಕಾರ್ಯಕ್ರಮ ಉದ್ಘಾಟಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಗಿರೀಶ ಪದಕಿರವರು … [Read more...] about ಮಕ್ಕಳಿಗೆ ಖುಷಿ ನೀಡಿದ ಸಾಕ್ಷಿ ಬಳಗದ ರಜೆ ಶಿಬಿರ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಸಂಸ್ಕøತ ಭಾಷೆಯಲ್ಲಿ ವಿಜ್ಞಾನ
ದಿನಾಂಕ: 13/10/2018 ರಂದು ಶನಿವಾರ ಎಸ್.ಡಿ.ಎಂ. ಪ.ಪೂ. ಮಹಾವಿದ್ಯಾಲಯದಲ್ಲಿ ‘ಸಂಸ್ಕøತ ಭಾಷಾಯಾಃ ಮಹತ್ವಮ್’ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮವು ಸಂಪನ್ನಗೊಂಡಿತು. ಅತಿಥಿಗಳಾಗಿ ಆಗಮಿಸಿದ ಡಾ. ಎ.ವಿ. ಬಾಳಿಗಾ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ವಿಶ್ರಾಂತ ಉಪನ್ಯಾಸಕರಾದ ಡಾ. ಶಂಕರ ಭಟ್ಟ ಇವರು ಸಂಸ್ಕøತ ಒಂದು ಪರಿಷ್ಕøತ ಭಾಷೆಯಾಗಿದೆ. ಗಣಿತ, ವಿಜ್ಞಾನ, ವಾಸ್ತುಶಾಸ್ತ್ರ, ಸಸ್ಯಶಾಸ್ತ್ರ ಹೀಗೆ ಹಲವು ವಿಚಾರಗಳಲ್ಲಿ ಭಾರತೀಯರ ಕೊಡುಗೆ ಅಪಾರವಾದದ್ದು. … [Read more...] about ಸಂಸ್ಕøತ ಭಾಷೆಯಲ್ಲಿ ವಿಜ್ಞಾನ
ಹೊನ್ನಾವರ ಲಯನ್ಸ್ ಕ್ಲಬ್ಬಿನಿಂದ ಅಂಗವಿಕಲ ಶಾಲೆಗೆ ನೆರವು
ಹೊನ್ನಾವರ .ವಿಶ್ವ ಸೇವಾ ದಿನದ ಅಂಗವಾಗಿ ಲಯನ್ಸ್ ಕ್ಲಬ್ ಪೆದ್ರು ಪೊವೆಡಾ ವಿಶೇಷ (ವಿಕಲ ಚೇತನ) ಶಾಲೆಯ 31 ವಿದ್ಯಾರ್ಥಿಗಳಿಗೆ ಸಮವಸ್ತ್ರ ಮತ್ತು ಕೆರಂ ಬೋರ್ಡನ್ನು ಉಚಿತವಾಗಿ ನೀಡಲಾಯಿತು.ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಿರಸಿಯ ಲಯನ್ಸ ಡಿ.ಸಿ. ಜ್ಯೋತಿ ಭಟ್ಟ ಮಾತನಾಡಿ, ಅಂಗವೈಕಲ್ಯ ಹೊಂದಿದ ಮಕ್ಕಳ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಮಕ್ಕಳು ಸಮಾಜಕ್ಕೆ ಹೊರೆಯಾಗದೇ ಇರುವಂತೆ ಉಪಯುಕ್ತವಾಗುವ ರೀತಿಯಲ್ಲಿ ಬೆಳೆಸುವ ಜವಾಬ್ದಾರಿ ಪಾಲಕರೊಂದಿಗೆ ಸಮಾಜಕ್ಕೂ ಇದೆ. … [Read more...] about ಹೊನ್ನಾವರ ಲಯನ್ಸ್ ಕ್ಲಬ್ಬಿನಿಂದ ಅಂಗವಿಕಲ ಶಾಲೆಗೆ ನೆರವು
ಸಾಮನ್ಯ ಸಭೆ,ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ
ಹೊನ್ನಾವರ: ತಾಲೂಕ ಪಂಚಾಯತ ಸಭಾಭವನದಲ್ಲಿ ಅಧ್ಯಕ್ಷ ಉಲ್ಲಾಸ ನಾಯ್ಕ ಅಧ್ಯಕ್ಷತೆಯಲ್ಲಿ ಸಾಮನ್ಯ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿಪರಿಶೀಲನೆ ನಡೆಯಿತು.ಸಭೆ ಆರಂಭವಾಗುತ್ತಿದ್ದಂತೆ ಅಧ್ಯಕ್ಷ ಉಲ್ಲಾಸ ನಾಯ್ಕ ಕೆಲ ಇಲಾಖೆಯ ಅನುಪಾಲನಾ ವರದಿ ಇಲ್ಲದನ್ನು ಗಮನಿಸಿ ಆಕ್ರೋಶಿತರಾಗಿ ಅಧಿಕಾರಿಗಳಿಗೆ ಅನುಪಾಲನಾ ವರದಿ ನೀಡುವಂತೆ ಸೂಚಿಸಿದರು. ಸಣ್ಣ ನೀರಾವರಿ ಇಲಾಖಾ ಅಧಿಕಾರಿಗಳು ಸಭೆಗೆ ಸತತ ಗೈರು ಹಾಜರಿ ಉಳಿಯುತ್ತಿರುವದಕ್ಕೆ ಸದಸ್ಯರು ಸಿಟ್ಟಿಗೆದ್ದು ಅದ್ಯಕ್ಷ ಉಲ್ಲಾಸ … [Read more...] about ಸಾಮನ್ಯ ಸಭೆ,ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ
ಜಿಲ್ಲೆಯ ಅತ್ಯುತ್ತಮ ಶಿಕ್ಷಕಿ ಶ್ರೀಮತಿ ಶಾಲಿನಿರವರಿಗೆ ಸನ್ಮಾನ
ಹೊನ್ನಾವರ : ತಾಲೂಕಿನ ಹಡಿನಬಾಳ ಗ್ರಾಮದ ಪುಟ್ಟ ಜನತಾಕೇರಿಯಲ್ಲಿ ಇರುವ ಚಿಕ್ಕ ಮತ್ತು ಚೊಕ್ಕ ಶಾಲೆಯೇ ಕಿರಿಯ ಪ್ರಾಥಮಿಕ ಶಾಲೆ, ಜಂಬೊಳ್ಳಿ. ಈ ಶಾಲೆಯಲ್ಲಿ ಕೆಲವೆ ಮಕ್ಕಳ್ಳಿದ್ದು, ಕಳೆದ 23 ವರ್ಷದಿಂದ ಸಾರ್ವಜನಿಕರ ಸಹಕಾರದಿಂದ ಹಾಗೂ ಶಿಕ್ಷಣ ಇಲಾಖೆಯಿಂದ ನಡೆದುಕೊಂಡು ಬಂದಿರುವುದು ಶ್ಲಾಘನೀಯವಾದದ್ದು. ಸರ್ವಪÀಳಿ ರಾಧಾಕೃಷ್ಣರವರ ನಡೆ, ನುಡಿ, ಆಚಾರ, ವಿಚಾರ ಹಾಗೂ ಸಂಸ್ಕøತಿಯಲ್ಲಿ ನಡೆದುಕೊಂಡು ಕುಟುಂಬದಲ್ಲಿ ಮಕ್ಕಳಿಗೆ ತಾಯಿಯ ಆಸರೆ ನೀಡಿದ ಹಾಗೆ. ಶಾಲೆಯಲ್ಲಿ 21 … [Read more...] about ಜಿಲ್ಲೆಯ ಅತ್ಯುತ್ತಮ ಶಿಕ್ಷಕಿ ಶ್ರೀಮತಿ ಶಾಲಿನಿರವರಿಗೆ ಸನ್ಮಾನ



