ಹೊನ್ನಾವರ:ಕನ್ನಡಾಭಿಮಾನಿ ಸಂಘ ಹೊನ್ನಾವರ ಇವರ ಬಹುನಿರೀಕ್ಷೆಯ ಕಾರ್ಯಕ್ರಮವಾದ ಕರಾವಳಿ ಕನ್ನಡ ಕೋಗಿಲೆ ಸಂಗೀತ ಸ್ಪರ್ದೆಯ ದ್ವನಿಪರೀಕ್ಷೆಗೆ ಇಂದು ಪಟ್ಟಣದ ಶಾರದಾಂಭ ಸಭಾಗೃಹದಲ್ಲಿ ಚಾಲನೆ ನೀಡಲಾಯಿತು. ಜಿಲ್ಲೆಯ ಪ್ರತಿಭೆಗಳಿಗೊಂದು ಮಹಾ ವೇದಿಕೆಯನ್ನು ಒದಗಿಸಿ ಅವರಲ್ಲಿರುವ ಸೂಕ್ತ ಪ್ರತಿಭೆಯ ಅನಾವರಣಕ್ಕೆ ಅವಕಾಶ ಕಲ್ಪಿಸಿಕೊಡಬೇಕೆಂಬ ಮಹತ್ವಾಕಾಂಕ್ಷೆಯೊಂದಿಗೆ ಹೆಜ್ಜೆಯಿಡುತ್ತಿರುವ ತಾಲೂಕಾ ಕನ್ನಡಾಭಿಮಾನಿ ಸಂಘ ತನ್ನ 24 ನೇ ವರ್ಷದ ಕನ್ನಡ ಹಬ್ಬದ ಆಚರಣೆಯಲ್ಲಿ … [Read more...] about ಕನ್ನಡಾಭಿಮಾನಿ ಸಂಘದ ಕರಾವಳಿ ಕೋಗಿಲೆ ಧ್ವನಿ ಪರೀಕ್ಷೆ ಗೆ ಹೊನ್ನಾವರದಲ್ಲಿ ಚಾಲನೆ ನಾಳೆಯಿಂದ ಪ್ರತಿನಿತ್ಯ ವಿವಿಧ ತಾಲೂಕಿನಲ್ಲಿ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಹೊನ್ನಾವರ ತಾಲೂಕ ಪಂಚಾಯತಿ ಸಾಮನ್ಯ ಸಭೆ ಅಧಿಕಾರಿಗಳ ಚಿಕ್ಕ ನೀರಾವರಿ ಇಲಾಖೆಯ ಅಧಿಕಾರಿಗಳ ಮೇಲೆ ಸದಸ್ಯರ ಆಕ್ರೋಶ
ಹೊನ್ನಾವರ:ಗ್ರಾಮ ಮಟ್ಟದ ಪಂಚಾಯತಿಯಲ್ಲಿ ಹೆಸರಿಗೆ ಮಾತ್ರ ಸೀಮೀತವಾಯ್ತಾ ಸರ್ಕಾರದ ನೂರು ವಿವಿಧ ಸೇವೆ ? ಕಂದಾಯ ಇಲಾಖೆಯಲ್ಲಿ ಕಾಡುತ್ತಿದೆಯಾ ಭೃಷ್ಟಾಚಾರದ ಕೂಪ. ಪಸಲ್ ಭೀಮಾ ಯೋಜನೆಯು ಈ ಬಾರಿಯಾದರೂ ತಾಲೂಕಿನ ರೈತರಿಗೆ ಖುಷಿ ನೀಡಲಿದೆಯಾ ಇದು ತಾಲೂಕ ಪಂಚಾಯತ ಸಾಮನ್ಯ ಸಭೆಯಲ್ಲಿ ಸದಸ್ಯರು ಅಧಿಕಾರಿಗಳಿಗೆ ಪ್ರಶ್ನೆ ಮಾಡಿದ ರೀತಿಯಾಗಿದೆ. ಹೊನ್ನಾವರ ತಾಲೂಕ ಪಂಚಾಯತಿ ಸಭಾಭವನದಲ್ಲಿ ಅಧ್ಯಕ್ಷ ಉಲ್ಲಾಸ ನಾಯ್ಕ ಅಧ್ಯಕ್ಷತೆಯಲ್ಲಿ ಸಾಮನ್ಯಸಭೆ ನಡೆಯಿತು. ಸಭೆ … [Read more...] about ಹೊನ್ನಾವರ ತಾಲೂಕ ಪಂಚಾಯತಿ ಸಾಮನ್ಯ ಸಭೆ ಅಧಿಕಾರಿಗಳ ಚಿಕ್ಕ ನೀರಾವರಿ ಇಲಾಖೆಯ ಅಧಿಕಾರಿಗಳ ಮೇಲೆ ಸದಸ್ಯರ ಆಕ್ರೋಶ
ನವರಾತ್ರಿ ಸಂಭ್ರಮ ಹೊನ್ನಾವರ ತಾಲೂಕಿನ ನೀಲಗೊಡ ಯಕ್ಷ ಚೌಡೇಶ್ವರಿ ಸನ್ನಿಧಿಯಲ್ಲಿ ವಿಶೇಷ ರೀತಿಯಿಂದ ನಡೆಯಿತು ಅಮವಾಸ್ಯೆ ಪೂಜೆ
ಹೊನ್ನಾವರ: ತಾಲೂಕಿನ ಪ್ರಶಿದ್ದ ಜಾಗೃತ ಕ್ಷೇತ್ರಗಳಲ್ಲೊಂದಾದ ಬಳಕೂರಿನ ಶ್ರೀ ಯಕ್ಷಿ ಕ್ಷೇತ್ರ ನಿಲಗೋಡಿನಲ್ಲಿ ಅಮವಾಸ್ಯೆಯ ಪ್ರಯುಕ್ತ ಮಂಗಳವಾರ ತಿರ್ಥಸ್ನಾನ ಹಾಗೂ ದೇವಿಗೆ ವಿಷೇಶ ಪೂಜೆ ಧಾರ್ಮಿಕ ಕಾರ್ಯಕ್ರಮಗಳು ನೆರವೆರಿದವು. ಅಮವಾಸ್ಯೆಯಂದು ದೇವಿಗೆ ವಿಷೇಶ ಅಲಂಕಾರ,ಅಭಿಷೇಕ,ಅರ್ಚನೆ ನೆರವೆರಿತು. ಭಕ್ತರು ಶ್ರೀ ಸನ್ನಿದಿಗೆ ಆಗಮಿಸಿ ದೇವಿಯ ದರ್ಶನ ಪಡೆದು ವಿವಿಧ ಸೇವೆ ಸಲ್ಲಿಸಿದರು. ಯಕ್ಷಿ ಕ್ಷೇತ್ರದ ಪ್ರಧಾನ ಅರ್ಚಕರಾದ ಮಾದೇವ ಸ್ವಾಮಿಯವರಿಂದ ತಿರ್ಥ ಪ್ರೊಕ್ಷಣೆ … [Read more...] about ನವರಾತ್ರಿ ಸಂಭ್ರಮ ಹೊನ್ನಾವರ ತಾಲೂಕಿನ ನೀಲಗೊಡ ಯಕ್ಷ ಚೌಡೇಶ್ವರಿ ಸನ್ನಿಧಿಯಲ್ಲಿ ವಿಶೇಷ ರೀತಿಯಿಂದ ನಡೆಯಿತು ಅಮವಾಸ್ಯೆ ಪೂಜೆ
ಬೌದ್ಧಿಕ ವಿಕಾಸಕ್ಕೆ ನಾಂದಿಯಾದ “ಅಟಲ್ ಟಿಂಕರಿಂಗ ಲ್ಯಾಬ್”
ಹೊನ್ನಾವರ: ಸ್ಥಳೀಯ ನ್ಯೂ ಇಂಗ್ಲಿಷ ಸ್ಕೂಲ್ ಕನ್ನಡ ಮಾಧ್ಯಮದಲ್ಲಿ ಕೇಂದ್ರ ಸರ್ಕಾರ ನೀತಿ ಆಯೋಗದ ಅಡಿಯಲ್ಲಿ ಆರಂಭವಾಗಿರುವ ಅಟಲ್ ಟಿಂಕರಿಂಗ ಲ್ಯಾಬ್ನಲ್ಲಿ ಎರಡು ದಿನಗಳ ಕಾಲ ವಿದ್ಯಾರ್ಥಿಗಳ ಮನೋವೈಜ್ಞಾನಿಕ ವಿಕಾಸಕ್ಕೆ ಪೂರಕವಾಗಿ ತರಭೇತಿಯನ್ನು ಕೈಗೊಳ್ಳಲಾಗಿತ್ತು. ವಿದ್ಯಾರ್ಥಿಗಳು ರೋಬೋಟ ಕಾರ್ಯವಿಧಾನ, ರಿಮೋಟ ಕಂಟ್ರೋಲ್ಗಳ ತಯಾರಿ, ಸೆನ್ಸರ್ಗಳ ಬಳಕೆ, 3ಡಿ ತಂತ್ರಜ್ಞಾನದ ಬಳಕೆ ಮುಂತಾದ ಹೊಸ ಸಾಧನಗಳು ಮತ್ತು ಉಪಯೋಗದ ಕುರಿತು ಅರಿತುಕೊಂಡರು. ಇದೊಂದು … [Read more...] about ಬೌದ್ಧಿಕ ವಿಕಾಸಕ್ಕೆ ನಾಂದಿಯಾದ “ಅಟಲ್ ಟಿಂಕರಿಂಗ ಲ್ಯಾಬ್”
ಶ್ರೀ ನವದುರ್ಗಾ ದೇವಿಯ ಸನ್ನಿಧಿಯಲ್ಲಿ ಶರನ್ನವರಾತ್ರಿ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಮಾಹಿತಿ.
ಹೊನ್ನಾವರ : ತಾಲೂಕಿನ ಮಾವಿನಕುರ್ವಾ ಗ್ರಾಮದ ಜಾಗೃತಾ ಶಕ್ತಿ ಕೇಂದ್ರ ಶ್ರೀ ನವದುರ್ಗಾ ದೇವಿಯ ಸನ್ನಿಧಿಯಲ್ಲಿ ಶರನ್ನವರಾತ್ರಿ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಬುಧವಾರ 10 ರಿಂದ 24 ರವರೆಗೆ ವಿಜೃಂಭಣೆಯಿಂದ ನಡೆಯಲಿದೆ.ಬುಧವಾರ ಪ್ರಾತಃ ಕಾಲದಲ್ಲಿ ದೇವತಾ ಪ್ರಾರ್ಥನೆಯೊಂದಿಗೆ ಘಟಸ್ಥಾಪನೆ ಕಾರ್ಯಕ್ರಮ ಪೂರ್ವಜರ ಪದ್ದತಿಯಂತೆÉ ದೇವಸ್ಥಾನದ ಬಾಷ್ಯ ಕುಟುಂಬದ ರಂಗ ಭಟ್ಟರ ಮನೆತನದ ವೇದಮೂರ್ತಿ ಶ್ರೀ ಭಾಸ್ಕರ ಭಟ್ ಇವರು ಶರಾವತಿ ನದಿ ತಟದಲ್ಲಿ ಯಮುನಾ … [Read more...] about ಶ್ರೀ ನವದುರ್ಗಾ ದೇವಿಯ ಸನ್ನಿಧಿಯಲ್ಲಿ ಶರನ್ನವರಾತ್ರಿ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಮಾಹಿತಿ.



