• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ವಿದ್ಯಾರ್ಥಿಗಳಿಗೆ ದಸರಾ ಸ್ಪೆಷಲ್‌ ಕ್ಲಾಸ್‌

October 10, 2018 by Gaju Gokarna Leave a Comment

manki

ಹೊನ್ನಾವರ: ತಾಲೂಕಿನ ಸರಕಾರಿ ಪ್ರೌಢಶಾಲೆ ಮಂಕಿ ಯಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ದಸರಾ ವಿಶೇಷ 25 ದಿನಗಳ ಬೋಧನಾ ಕಾರ್ಯಕ್ರಮವಾದ “ ವಿಶ್ವಾಸ ಕಿರಣ “ ವನ್ನು ತಾಲೂಕಾ ಪಂಚಯತಿ ಕಾರ್ಯನಿರ್ವಾಹಕ ಆಧಿಕಾರಿ ಸುರೇಶ ನಾಯ್ಕ ಇವರು ಉದ್ಘಾಟಿಸಿದರು. ನಂತರ ಮಾತನಾಡಿ ವಿದ್ಯಾರ್ಥಿಗಳಿಗೆ ಸರಕಾರದ ಈ ಕಾರ್ಯಕ್ರಮವು ವಿದ್ಯಾರ್ಥಿಗಳಗೆ ಪರೀಕ್ಷೆಯನ್ನು ಎದುರಿಸಲು ಆತ್ಮವಿಶ್ವಾಸ ಹೆಚ್ಚಿಸಲಿದೆ. ಗಣಿತ ವಿಜ್ಞಾನ & ಇಂಗ್ಲೀಷೆ ವಿಷಯಗಳಲ್ಲಿ ಕಲಿಕಾಂಶಗಳ ಪರಿಕಲ್ಪನೆಯನ್ನು … [Read more...] about ವಿದ್ಯಾರ್ಥಿಗಳಿಗೆ ದಸರಾ ಸ್ಪೆಷಲ್‌ ಕ್ಲಾಸ್‌

ಮರಳು ಸಮಸ್ಯೆ ಹೊನ್ನಾವರದಲ್ಲಿ ಕಾಡುತ್ತಿದೆ ಸಾಂಪ್ರದಾಯಿಕ ಮೀನುಗಾರಿಕೆಗೆ ನಿಷೇಧ ಹೇರಿದ್ದು ೪ ತಿಂಗಳಾದರೂ ಬಗೆಹರಿದಿಲ್ಲ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಕರವೇ ಇಂದ ಸಲ್ಲಿಕೆಯಾಯಿತು ಮನವಿ

October 9, 2018 by Vishwanath Shetty Leave a Comment

ಹೊನ್ನಾವರ ;ಮರಳು ಗಣೆಗಾರಿಕೆ ನಿಷೇಧವಾಗಿ 3 ರಿಂದ 4 ತಿಂಗಳು ಕಳೆದಿದೆ. ಅತ್ತ ಉದ್ಯೋಗವು ಇಲ್ಲ ಇತ್ತ ಕಟ್ಟಡ ಸೇರಿದಂತೆ ಗೃಹಬಳಕೆಗೆ ಮರಳು ಸಿಗದೇ ಪರದಾಡುತ್ತಿದ್ದಾರೆ. ಇದನ್ನು 1 ತಿಂಗಳೊಳಗೆ ಸರಿ ಪಡಿಸದಿದ್ದರೆ ಮುಂದಿನದಿನದಲ್ಲಿ ಉಗ್ರಹೋರಾಟ ಮಾಡಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಪಟ್ಟಣದಲ್ಲಿ ಬೈಕ್ ರ್ಯಾಲಿ ನಡೆಸಿ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ನಂತರ ಮಾಧ್ಯಮದವರೊಂದಿಗೆ ಕರವೇ ತಾಲೂಕ ಅಧ್ಯಕ್ಷ ಉದಯರಾಜ … [Read more...] about ಮರಳು ಸಮಸ್ಯೆ ಹೊನ್ನಾವರದಲ್ಲಿ ಕಾಡುತ್ತಿದೆ ಸಾಂಪ್ರದಾಯಿಕ ಮೀನುಗಾರಿಕೆಗೆ ನಿಷೇಧ ಹೇರಿದ್ದು ೪ ತಿಂಗಳಾದರೂ ಬಗೆಹರಿದಿಲ್ಲ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಕರವೇ ಇಂದ ಸಲ್ಲಿಕೆಯಾಯಿತು ಮನವಿ

ಶರಾವತಿ ನದಿಯಲ್ಲಿಯ ಮರಳು ಸಂಗ್ರಹಿಸುವ ಪರವಾನಿಗೆಯನ್ನು ಸಿ ಆರ್ ಝಡ್ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಸಾಂಪ್ರದಾಯಿಕ ಮರಳು ಕಸುಬುದಾರರಿಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಎಸ್‍ಎಸ್ ನಕುಲ್ ಅವರಿಗೆ ಮನವಿ

October 9, 2018 by Gaju Gokarna Leave a Comment

ಹೊನ್ನಾವರ ಸಿ ಆರ್ ಝಡ್ ವ್ಯಾಪ್ತಿಯಲ್ಲಿ ಬರುವ ಶರಾವತಿ ನದಿಯಲ್ಲಿಯ ಮರಳು ಸಂಗ್ರಹಿಸುವ ಪರವಾನಿಗೆಯನ್ನು ಸಿ ಆರ್ ಝಡ್ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಸಾಂಪ್ರದಾಯಿಕ ಮರಳು ಕಸುಬುದಾರರಿಗೆ ನೀಡಬೇಕು ಎಂದು ತಾಲೂಕಿನ ಮಾವಿನಕುರ್ವಾ ಗ್ರಾಮದ ಸಿ ಆರ್ ಝಡ್ ವ್ಯಾಪ್ತಿಯ ಸಾಂಪ್ರದಾಯಿಕ ಮರಳು ಕಸುಬುದಾರರ ಹಿತರಕ್ಷಣಾ ಸಮಿತಿ ಜಿಲ್ಲಾಧಿಕಾರಿ ಎಸ್‍ಎಸ್ ನಕುಲ್ ಅವರಿಗೆ ಮನವಿ ನೀಡಿ ಆಗ್ರಹಿಸಿದೆ. ಸಿ ಆರ್ ಝಡ್ ವ್ಯಾಪ್ತಿಯ ಹೊರಗಿನ ಹಾಗೂ ಹೊರ ರಾಜ್ಯದ ಕಾರ್ಮಿಕರನ್ನು ಮರಳು … [Read more...] about ಶರಾವತಿ ನದಿಯಲ್ಲಿಯ ಮರಳು ಸಂಗ್ರಹಿಸುವ ಪರವಾನಿಗೆಯನ್ನು ಸಿ ಆರ್ ಝಡ್ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಸಾಂಪ್ರದಾಯಿಕ ಮರಳು ಕಸುಬುದಾರರಿಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಎಸ್‍ಎಸ್ ನಕುಲ್ ಅವರಿಗೆ ಮನವಿ

ಸಿರಿ ಬಿ.ಎಸ್.ಡಬ್ಲು ಕಾಲೇಜಿನ ಗ್ರಾಮೀಣ ತರಬೇತಿ ಶಿಬಿರ ಸಮಾರೊಪ

October 8, 2018 by Vishwanath Shetty Leave a Comment

ಹೊನ್ನಾವರ:ಸಮಾಜಕ್ಕೆ ತನ್ನಿಂದಾಗುವ ಸೇವೆಯನ್ನು ಮಾಡಲು ಸದಾ ಕಾಲ ಸಿದ್ದರಿರುವ ವಿದ್ಯಾರ್ಥಿ ಸಮುದಾಯವೆಂದರೆ ಬಿ.ಎಸ್.ಡಬ್ಲು ವಿದ್ಯಾರ್ಥಿಗಳು. ಇವರು ಮುಂದಿನ ದಿನದಲ್ಲಿ ಉಜ್ವಲ ಭಾರತವನ್ನು ನಿರ್ಮಿಣಕ್ಕೆ ಮುನ್ನುಡಿ ಬರೆಯವರರು ಎಂದು ಜಿಲ್ಲಾ ಪಂಚಾಯತ ಸದಸ್ಯೆ ಶ್ರೀ ಕಲಾ ಶಾಸ್ತ್ರಿ ಅಭಿಪ್ರಾಯಪಟ್ಟರು. ಅವರು ಹೊನ್ನಾವರ ತಾಲೂಕಿನ ನಗರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಅರೇಅಂಗಡಿ ಸಿರಿ ಬಿಎಸ್.ಡಬ್ಲು ಕಾಲೇಜಿನ ಗ್ರಾಮೀಣ ಸಮಾಜ ಕಾರ್ಯ ತರಬೇತಿ … [Read more...] about ಸಿರಿ ಬಿ.ಎಸ್.ಡಬ್ಲು ಕಾಲೇಜಿನ ಗ್ರಾಮೀಣ ತರಬೇತಿ ಶಿಬಿರ ಸಮಾರೊಪ

ಶರಾವತಿ ನದಿಯಲ್ಲಿ ವ್ಯಕ್ತಿ ಶವ ಪತ್ತೆ

October 6, 2018 by Vishwanath Shetty Leave a Comment

 ಮಂಕಿ ಪೊಲೀಸ್ ಠಾಣಾ ವ್ಯಾಪ್ತಿಯ ಮೇಲಿನ ಇಡಗುಂಜಿ ಸಮೀಪ ಶರಾವತಿ ನದಿಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ. ಶನಿವಾರ ಮುಂಜಾನೆ 7.30 ರ ಸುಮಾರಿಗೆ ಶರಾವತಿ ನದಿಯಲ್ಲಿ ವ್ಯಕ್ತಿಯೊಬ್ಬನ ಶವ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಮಂಕಿ ಠಾಣೆಗೆ ಸುದ್ದಿಮುಟ್ಟಿಸಿದಾಗ ತಕ್ಷಣ ಸ್ಥಳಕ್ಕಾಗಮಿಸಿದ ಪಿ.ಎಸ್.ಐ ಕುಮಾರಿ ನೀತು ಗುಡೆ ಹಾಗೂ ಸಿಬ್ಬಂದಿಗಳು ದೋಣಿಯವರ ಸಹಾಯದಿಂದ ಶವವನ್ನು ದಡಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಮೃತಪಟ್ಟವನನ್ನು ಹಾವೇರಿ … [Read more...] about ಶರಾವತಿ ನದಿಯಲ್ಲಿ ವ್ಯಕ್ತಿ ಶವ ಪತ್ತೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,509 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar