• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಗಾಂಧಿ ಜಯಂತಿ ಪ್ರಯುಕ್ತ ಶ್ರೀ ಮಾರುತಿ ರೆಸಿಡೆನ್ಸಿಯಲ್ ಸ್ಕೂಲ್‍ನಲ್ಲಿ ನಡೆದ ಶ್ರಮದಾನ ಕಾರ್ಯಕ್ರಮ

October 2, 2018 by Gaju Gokarna Leave a Comment

ಹೊನ್ನಾವರ .ತಾಲೂಕಿನ ಬಂಗಾರಮಕ್ಕಿಯಲಿ ಶ್ರೀ ಮಾರುತಿ ರೆಸಿಡೆನ್ಸಿಯಲ್ ಸ್ಕೂಲ್‍ನಲ್ಲಿ ಗಾಂಧಿ ಜಯಂತಿಯ ಅಂಗವಾಗಿ “ಶ್ರಮದಾನ” ಕಾರ್ಯಕ್ರಮವನ್ನು ನಡೆಸಲಾಯಿತು. 1 ನೇ ತರಗತಿಯಿಂದ 10 ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳು ತಮ್ಮ ತಮ್ಮ ವರ್ಗ ಶಿಕ್ಷಕರ ನೇತೃತ್ವದಲ್ಲಿ “ಶ್ರಮದಾನ” ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದರ ಮುಂದಾಳತ್ವವನ್ನು ನಮ್ಮ ಶಾಲೆಯ ಆಡಳಿತ ನಿರ್ದೇಶಕರಾದ ಜಿ.ಟಿ.ಹೆಗಡೆು, ಪ್ರಾಂಶುಪಾಲರಾದ ಶ್ರೀನಿವಾಸ ಬಿ.ಕೆ ಹಾಗೂ ದೈಹಿಕ ಶಿಕ್ಷಕರಾದ ಜಯಂತ ಗೌಡ ರವರು … [Read more...] about ಗಾಂಧಿ ಜಯಂತಿ ಪ್ರಯುಕ್ತ ಶ್ರೀ ಮಾರುತಿ ರೆಸಿಡೆನ್ಸಿಯಲ್ ಸ್ಕೂಲ್‍ನಲ್ಲಿ ನಡೆದ ಶ್ರಮದಾನ ಕಾರ್ಯಕ್ರಮ

ಹೊನ್ನಾವರ ಲಯನ್ಸ ಭವನದಲ್ಲಿ ಲಯನ್ಸ್ ಜೊನ್ ಅಡ್ವಸರಿ ಸಭೆ

October 2, 2018 by Gaju Gokarna Leave a Comment

ಹೊನ್ನಾವರ: ಪ್ರಭಾತನಗರದಲ್ಲಿರುವ ಲಯನ್ಸ ಸಭಾ ಭವನದಲ್ಲಿ 6ನೇ ರಿಜನ್ 2ನೇ ಜೋನಿನ ಅಡ್ವೆಸರಿ ಸಭೆ ಜೊನ್ ಚೇರಮನ್ ಮಂಜುನಾಥ ಜನ್ನು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಜೊನಿನ ಅಡಿಯಲ್ಲಿ ಬರುವ, ಹೊನ್ನಾವರ ಮುರ್ಡೇಶ್ವರ, ಗೋಕರ್ಣ, ಕಾರವಾರ ಕ್ಲಬ್‍ಗಳ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.ಕ್ಲಬ್‍ಗಳು ನಡೆಸಿದ ಸೇವಾ ಕಾರ್ಯ ಚಟುವಟಿಕೆಗಳ ಬಗ್ಗೆ ವರದಿಯಲ್ಲಿ ತಿಳಿಸಲಾಯಿತು.ಜೋನಿನಲ್ಲಿ ಬರುವ ಎಲ್ಲ ಕ್ಲಬ್‍ಗಳು ಉತ್ತಮವಾಗಿ ವಿವಿಧ ಕಾರ್ಯಕ್ರಮ ಮಾಡುತ್ತಿರುವ … [Read more...] about ಹೊನ್ನಾವರ ಲಯನ್ಸ ಭವನದಲ್ಲಿ ಲಯನ್ಸ್ ಜೊನ್ ಅಡ್ವಸರಿ ಸಭೆ

ಕಾಂಗ್ರೆಸ್‍ನಿಂದ 150 ನೇ ಗಾಂಧೀಜಯಂತಿ ಆಚರಣೆ, ಗಾಂಧಿ ಬದುಕು ಇಂದಿನ ಯುವಕರಿಗೆ ಸ್ಪೂರ್ತಿ – ಜಗದೀಪ ತೆಂಗೇರಿ

October 2, 2018 by Gaju Gokarna Leave a Comment

Gandhijayanti.

ಹೊನ್ನಾವರ :ಸ್ವಾರ್ಥಕ್ಕಾಗಿ ಜಗತ್ತಿನಾದ್ಯಂತ ಇಂದು ಅಶಾಂತಿ, ಹಿಂಸೆ ತಾಂಡವಾಡುತ್ತಿದ್ದು, ನಾಡಿನ ಯುವಕರಿಗೆ ಗಾಂಧೀಜಿಯ ಬದುಕು ಸ್ಪೂರ್ತಿಯಾಗಬೇಕಾಗಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಹೇಳಿದರು. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಏರ್ಪಡಿಸಿದ 150ನೇ ಗಾಂಧಿಜಯಂತಿಯ ಆಚರಣೆಯ ಸಂದರ್ಭದಲ್ಲಿ ಗಾಂಧಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಗಾಂಧೀಜಿ … [Read more...] about ಕಾಂಗ್ರೆಸ್‍ನಿಂದ 150 ನೇ ಗಾಂಧೀಜಯಂತಿ ಆಚರಣೆ, ಗಾಂಧಿ ಬದುಕು ಇಂದಿನ ಯುವಕರಿಗೆ ಸ್ಪೂರ್ತಿ – ಜಗದೀಪ ತೆಂಗೇರಿ

ಯುವಜನೋತ್ಸವದಲ್ಲಿ ಎಸ್.ಡಿ.ಎಂ ಪದವಿ ಕಾಲೇಜಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತ್ರಿ

October 1, 2018 by Gaju Gokarna Leave a Comment

ಹೊನ್ನಾವರ. ಕರ್ನಾಟಕ ವಿಶ್ವವಿದ್ಯಾಲಯದ ಉತ್ತರ ಕನ್ನಡ ವಲಯಮಟ್ಟದ ಅಂತರ್ ಕಾಲೇಜುಗಳ 2018-19ರ ಯುವಜನೋತ್ಸವದಲ್ಲಿ ಎಸ್.ಡಿ.ಎಂ. ಮಹಾವಿದ್ಯಾಲಯದ ವಿದ್ಯಾರ್ಥಿಗಳು ಅತೀ ಹೆಚ್ಚು ಸ್ಪರ್ಧೆಗಳಲ್ಲಿ ವಿಜೇತರಾಗುವ ಮೂಲಕ ಸತತ ಎರಡನೇ ಬಾರಿಗೆ ‘ಸಮಗ್ರ ವೀರಾಗ್ರಣಿ’ ಪ್ರಶಸ್ತಿಗೆ ಭಾಜನರಾದರು. ಶಿರಸಿಯ ಎಂ.ಎಂ. ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯವು ‘ರನ್ನರ್ಸ್‍ಅಫ್’ ಪ್ರಶಸ್ತಿ ಪಡೆದುಕೊಂಡಿತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಹಿರಿಯ ಜಾನಪದ ವಿದ್ವಾಂಸ ಡಾ.ಎನ್.ಆರ್.ನಾಯಕ … [Read more...] about ಯುವಜನೋತ್ಸವದಲ್ಲಿ ಎಸ್.ಡಿ.ಎಂ ಪದವಿ ಕಾಲೇಜಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತ್ರಿ

ಮರಳು ಉದ್ಯಮಕ್ಕೆ ಬೇಕಿದೆ ಕಡಿವಾಣ : ನೈಸರ್ಗಿಕ ಅವಗಡ ಕಟ್ಟಿಟ್ಟ ಬುತ್ತಿ ,ಮರಳು ತೂಕಕ್ಕೆ ವೇ ಬ್ರಿಜ್‍ಗಳು ಯಾಕಿಲ್ಲ?

October 1, 2018 by Gaju Gokarna Leave a Comment

ಹೊನ್ನಾವರ : ಬೂಮಿಯ ಒಡಲನ್ನು ಕೊರೆಯುತ್ತಿರುವ ಮರಳು ಉದ್ದಮಕ್ಕೆ ಕಡಿವಾಣ ಹಾಕ ಬೇಕಿದೆ. ಇಲ್ಲದಿದ್ದರೆ ಕೊಡಗು, ಕೆರಳದಂತೆ ಮುಂದೊಂದು ದಿನ ಎಲ್ಲವನ್ನು ಕಳೆದುಕೊಂಡು ಬೀದಿಗೆ ಬರುವ ದಿನಗಳು ದೂರವಿಲ್ಲ. ಇಷ್ಟು ದಿನ ಮರಳು ತೆಗೆಯಲು ಅನುಮತಿ ಇಲ್ಲದಿದ್ರು ಕೂಡ ಎಲ್ಲೂ ಕೂಡ ಬಂದಾಗಿರಲಿಲ್ಲ ಅನದಿಕೃತವಾಗಿ ಸಾಗುವಷ್ಟು ಮರಳು ಸಾಗಾಣಿಕೆ ಯಾಗುತ್ತಲೆ ಇತ್ತು. ಈಗ ಅದಿಕೃತವಾಗಿ ಪಾಸ್‍ಇದ್ದವರಿಗೆ ಅನುಮತಿ ನೀಡಲಿದ್ದಾರೆ. ಈಗಿನ ಆದುನಿಕ ತಂತ್ರಜ್ಞಾನದ ಮಾದರಿಯಲ್ಲಿ ಮರಳು … [Read more...] about ಮರಳು ಉದ್ಯಮಕ್ಕೆ ಬೇಕಿದೆ ಕಡಿವಾಣ : ನೈಸರ್ಗಿಕ ಅವಗಡ ಕಟ್ಟಿಟ್ಟ ಬುತ್ತಿ ,ಮರಳು ತೂಕಕ್ಕೆ ವೇ ಬ್ರಿಜ್‍ಗಳು ಯಾಕಿಲ್ಲ?

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,512 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar