• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಚತುಷ್ಪದ ಹೆದ್ದಾರಿಗೆ ಮೇಲ್‍ಸೇತುವೆ ನಿರ್ಮಿಸಲು ಒತ್ತಾಯಿಸಿ ವಿವಿಧ ಸಂಘಟನೆಗಳು ಸರ್ಕಾರಕ್ಕೆ ಮನವಿ

September 29, 2018 by Gaju Gokarna Leave a Comment

ಹೊನ್ನಾವರ : ಪಟ್ಟಣದಲ್ಲಿ ಹಾದು ಹೋಗುವ ಚತುಷ್ಪದ ಹೆದ್ದಾರಿಗೆ ಮೇಲ್‍ಸೇತುವೆ ನಿರ್ಮಿಸಲು ಒತ್ತಾಯಿಸಿ ಜಾಗೃತ ಹೊನ್ನಾವರ ಸಂಘಟನೆಯೊಂದಿಗೆ ತಾಲೂಕಿನ ವಿವಿಧ ಸಂಘಟನೆಗಳು ಸರ್ಕಾರಕ್ಕೆ ಮನವಿ ನೀಡಿತು. ಮನವಿ ಸ್ವೀಕರಿಸಿದ ತಹಶೀಲ್ದಾರ ವಿ.ಆರ್. ಗೌಡ ಸರ್ಕಾರಕ್ಕೆ ಮನವಿ ರವಾನಿಸಿ ಕೆಲವೇ ದಿನದಲ್ಲಿ ಮೇಲಧಿಕಾರಿಗಳೊಂದಿಗೆ ಚರ್ಚಿಸಿ ಗುತ್ತಿಗೆ ಕಂಪನಿಯ ಉಪಸ್ಥಿತಿಯಲ್ಲಿ ಸಾರ್ವಜನಿಕ ಸಂಘಟನೆಯ ಪದಾಧಿಕಾರಿಗಳ ಜೊತೆ ಸಭೆ ನಡೆಸುವದಾಗಿ ಭರವಸೆ ನೀಡಿದರು. ಜಾಗೃತ ಹೊನ್ನಾವರ … [Read more...] about ಚತುಷ್ಪದ ಹೆದ್ದಾರಿಗೆ ಮೇಲ್‍ಸೇತುವೆ ನಿರ್ಮಿಸಲು ಒತ್ತಾಯಿಸಿ ವಿವಿಧ ಸಂಘಟನೆಗಳು ಸರ್ಕಾರಕ್ಕೆ ಮನವಿ

ಕರ್ನಾಟಕ ರಕ್ಷಣಾ ವೇದಿಕೆ (ಪ್ರವಿಣ ಶೆಟ್ಟಿ ಬಣ) ತಾಲೂಕಾ ಘಟಕವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟನೆ

September 28, 2018 by Gaju Gokarna Leave a Comment

karnataka rakshana vedike

ಹೊನ್ನಾವರ . ಕರ್ನಾಟಕ ರಕ್ಷಣಾ ವೇದಿಕೆ (ಪ್ರವಿಣ ಶೆಟ್ಟಿ ಬಣ) ತಾಲೂಕಾ ಘಟಕವನ್ನು ದೀಪ ಬೆಳಗುವುದರ ಮೂಲಕ ಉದ್ಗಾಟಿಸಲಾಯಿತು. ಅಧ್ಯಕ್ಷರಾಗಿ ಉದಯರಾಜ ಮೆಸ್ತ, ಕಾರ್ಯಾದ್ಯಕ್ಷರಾಗಿ ವಿನಾಯಕ ಆಚಾರಿ, ಉಪಾದ್ಯಕ್ಷರಾಗಿ ಅಲ್ತಾಫ ಶೆಖ, ಪ್ರಧಾನ ಕಾರ್ಯದರ್ಶಿಯಾಗಿ ಸುಭಾಶ ಮೆಸ್ತ, ಸಂಘಟನಾ ಕಾರ್ಯದರ್ಶಿಯಾಗಿ ಆನಂದ ಅಂಬಿಗ, ಕಾರ್ಯದರ್ಶಿಯಾಗಿ ಅಜಿತ ನಾಯ್ಕ, ಸಹಕಾರ್ಯದರ್ಶಿಯಾಗಿ ಧರ್ಮ ಅಂಬಿಗ, ಖಜಾಂಚಿಯಾಗಿ ಶೆಖರ ವಗ್ಗರ, ಸಂಚಾಲಕರಾಗಿ ಅರ್ಜುನ ಮೆಸ್ತ, ಸಹ ಸಂಚಾಲಕರಾಗಿ ಆಕಾಶ … [Read more...] about ಕರ್ನಾಟಕ ರಕ್ಷಣಾ ವೇದಿಕೆ (ಪ್ರವಿಣ ಶೆಟ್ಟಿ ಬಣ) ತಾಲೂಕಾ ಘಟಕವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟನೆ

ಡಿಂಪಲ್ ಮೇಸ್ತಾಳಿಗೆ ಪಿ.ಎಚ್.ಡಿ ಪದವಿ

September 28, 2018 by Gaju Gokarna Leave a Comment

Dimple Jagannath Mesta,p h d ,ಡಿಂಪಲ್ ಮೇಸ್ತಾ

ಹೊನ್ನಾವರ: ಕನಾ೯ಟಕ ವಿಶ್ವವಿದ್ಯಾಲಯದ ಕಾನೂನು ವಿಭಾಗದ ಸಂಶೋಧನಾ ಅಭ್ಯಥಿ೯ಯಾದ ಡಿಂಪಲ್ ಜಗನ್ನಾಥ ಮೇಸ್ತ BA LLB(Hon), LLM, PhD ರವರು ಡಾ. ಆಯ್.ಶರತ್ ಬಾಬು ಮಾರ್ಗದರ್ಶದಲ್ಲಿ ಸಾದರಪಡಿಸಿದ "ಎ ಕ್ರಿಟಿಕಲ್ ಸ್ಟಡಿ ಇನ್ ಟು ದಿ ಆಸ್ಪೆಕ್ಟ್ಸ್ ಆಫ್ ರೈಟ್ ಟು ಲೈವ್ಲಿಹುಡ್ ಆಂಡ್ ಸೋಶಿಯಲ್ ವೆಲ್ಫೆರ್ ಪ್ರೊಟೆಕ್ಷನ್ ಫಾರ್ ದಿ ಫಾರೆಸ್ಟ್ ಪ್ರೊಡಕ್ಟ್ ಕಲೆಕ್ಷನ್ ವರ್ಕರ್ಸ್ - ಎ ಕೇಸ್ ಸ್ಟಡಿ ಇನ್ ಕೆನರಾ ಫಾರೆಸ್ಟ್ ರಿಜನ್, ಕನಾ೯ಟಕ" ಮಹಾಪ್ರಬಂಧಕ್ಕೆ ವಿಶ್ವವಿದ್ಯಾಲಯವು … [Read more...] about ಡಿಂಪಲ್ ಮೇಸ್ತಾಳಿಗೆ ಪಿ.ಎಚ್.ಡಿ ಪದವಿ

ಚತುಷ್ಪತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ,ನೋಟಿಸ್ -ಪರಿಹಾರ ನೀಡದೆ ತೆರವು

September 28, 2018 by Gaju Gokarna Leave a Comment

ಹೊನ್ನಾವರ: ಚತುಷ್ಪತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ತಾಲೂಕಿನ ಹಳದಿಪುರ ವ್ಯಾಪ್ತಿಯ ಭೂ ಸ್ವಾಧಿನಗೊಳ್ಳುವ ರಸ್ತೆ ಎಡ-ಬಲ ಪ್ರದೇಶದ ಮನೆ,ಅಂಗಡಿ ತೆರವಿಗೆ ಯಾವುದೇ ಮುಂಜಾಗೃತ ನೊಟಿಸ್ ನೀಡದೇ ಏಕಾಏಕಿಯಾಗಿ ಬಲಾತ್ಕಾರವಾಗಿ ತೆರವುಗೊಳಿಸುತ್ತಿರುವ ಬಗ್ಗೆ ಶಾಸಕ ದಿನಕರ ಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪಾದಯಾತ್ರೆಯ ಮೂಲಕ ಸ್ಥಳಿಯರ ಸಮಸ್ಯೆ ಆಲಿಸಿದರು.ಯಾವುದೇ ನೋಟಿಸ್ ಮುನ್ನೇಚ್ಚರಿಕೆ ನೀಡದೆ ,ಪರಿಹಾರ ನೀಡದೆ ಎಕಾಎಕಿ ಜೆ.ಸಿ.ಬಿ ಮತ್ತು ಹಿಟಾಚಿಗಳನ್ನು ತಂದು … [Read more...] about ಚತುಷ್ಪತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ,ನೋಟಿಸ್ -ಪರಿಹಾರ ನೀಡದೆ ತೆರವು

ದೇಶ ಪ್ರೇಮವಿಲ್ಲದಿದ್ದರೆ ಶಿಕ್ಷಣ ಪಡೆದು ಪ್ರಯೋಜನವಿಲ್ಲ ಎಲ್ಲರು ರಾಷ್ಟ್ರಪ್ರೇಮಿಗಳಾಗಿ;ರಾಷ್ಟ್ರ ಪ್ರಶಸ್ತಿ ಪುರಸ್ಕೃತ ವಿಶ್ರಾಂತ ಶಿಕ್ಷಕ ಎಸ್.ಜೆ ಕೈರನ್

September 27, 2018 by Gaju Gokarna Leave a Comment

ಹೊನ್ನಾವರ: ಇಂದಿನ ಶಿಕ್ಷಣ ನಮ್ಮನ್ನು ಶ್ರಮಿಕರನ್ನಾಗಿ,ದೇಶಪ್ರೇಮಿಗಳನ್ನಾಗಿ ಮಾಡಬೇಕು. ದೇಶ ಪ್ರೇಮವಿಲ್ಲದಿದ್ದರೆ ಶಿಕ್ಷಣ ಪಡೆದು ಪ್ರಯೋಜನವಿಲ್ಲ ಎಲ್ಲರು ರಾಷ್ಟ್ರಪ್ರೇಮಿಗಳಾಗಿ" ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ವಿಶ್ರಾಂತ ಶಿಕ್ಷಕ ಎಸ್.ಜೆ ಕೈರನ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ 2018-19ನೇ ಸಾಲಿನ ವಿದ್ಯಾರ್ಥಿ ಸಂಘದ ಸಾಂಸ್ಕೃತಿಕ ಚಟುವಟಿಕೆಗಳು,ಕ್ರೀಡಾ … [Read more...] about ದೇಶ ಪ್ರೇಮವಿಲ್ಲದಿದ್ದರೆ ಶಿಕ್ಷಣ ಪಡೆದು ಪ್ರಯೋಜನವಿಲ್ಲ ಎಲ್ಲರು ರಾಷ್ಟ್ರಪ್ರೇಮಿಗಳಾಗಿ;ರಾಷ್ಟ್ರ ಪ್ರಶಸ್ತಿ ಪುರಸ್ಕೃತ ವಿಶ್ರಾಂತ ಶಿಕ್ಷಕ ಎಸ್.ಜೆ ಕೈರನ್

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,513 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar