ಹೊನ್ನಾವರ: ಜಿಲ್ಲಾ ಪಂಚಾಯತ್ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಹೊನ್ನಾವರ ವತಿಯಿಂದ ವಿಷೇಶ ಅಗತ್ಯವುಳ್ಳ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರ ಪಟ್ಟಣದ ಮೂಡಗಣಪತಿ ಸಬಾಭವನದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಕರಾಗಿ ಆಗಮಿಸಿದ ಪ.ಪಂ ಅಧ್ಯಕ್ಷೆ ರಾಜಶ್ರೀ ನಾಯ್ಕ ಮಾತನಾಡಿ ಸರ್ಕಾರವು ಇಲಾಖೆಗಳ ಮೂಲಕ ನಡೆಸುವಂತಹ ಇಂತಹ ವೈದ್ಯಕೀಯ ಶಿಬಿರಗಳಲ್ಲಿ ತಂದೆ-ತಾಯಂದಿರು ವಿಷೇಶ … [Read more...] about ಮೂಡಗಣಪತಿ ಸಬಾಭವನದಲ್ಲಿ ನಡೆದ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಹಳಿಯಾಳದ ಎಪಿಎಮ್ ಸಿಯಲ್ಲಿ ಮೆಕ್ಕೆಜೋಳ ಬೆಳೆಗೆ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯಿರಿ- ತಹಶಿಲ್ದಾರರಿಗೆ ಮನವಿ ಸಲ್ಲಿಸಿ ಆಗ್ರಹಿಸಿದ ಬಿಜೆಪಿ ಘಟಕ
ಹಳಿಯಾಳ: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮೀತಿ(ಎಪಿಎಂಸಿ)ಯಲ್ಲಿ ಕೇಂದ್ರ ಸರ್ಕಾರದ ನಿರ್ದೇಶನದಂತೆ 2018-19ನೇ ಸಾಲಿನ ಮೆಕ್ಕೆಜೋಳ ಬೆಳೆಗೆ ಬೆಂಬಲ ಬೆಲೆ ಖರೀದಿ ಕೇಂದ್ರವನ್ನು ಪ್ರಾರಂಭಿಸಬೇಕೆಂದು ಹಳಿಯಾಳ ಬಿಜೆಪಿ ಘಟಕ ತಹಶೀಲ್ದಾರರಿಗೆ ಮನವಿ ಸಲ್ಲಿಸಿ ಆಗ್ರಹಿಸಿದೆ. ಬಿಜೆಪಿ ತಾಲೂಕಾಧ್ಯಕ್ಷ ಶಿವಾಜಿ ನರಸಾನಿ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆ ನೇತೃತ್ವದಲ್ಲಿ ಮಿನಿ ವಿಧಾನಸೌಧಕ್ಕೆ ಆಗಮಿಸಿದ ರೈತರು ಹಾಗೂ ಬಿಜೆಪಿ ಕಾರ್ಯಕರ್ತರು ಮನವಿ … [Read more...] about ಹಳಿಯಾಳದ ಎಪಿಎಮ್ ಸಿಯಲ್ಲಿ ಮೆಕ್ಕೆಜೋಳ ಬೆಳೆಗೆ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯಿರಿ- ತಹಶಿಲ್ದಾರರಿಗೆ ಮನವಿ ಸಲ್ಲಿಸಿ ಆಗ್ರಹಿಸಿದ ಬಿಜೆಪಿ ಘಟಕ
ರಕ್ತ ನೀಡುವುದರಿಂದ ವ್ಯಕ್ತಿಯ ಆರೋಗ್ಯಕ್ಕೆ ತೊಂದರೆಯಿಲ್ಲ:ಡಾ.ರಾಜೇಶ ಕಿಣಿ
ಹೊನ್ನಾವರ :ರಕ್ತ ನೀಡುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆನ್ನುವ ತಪ್ಪು ತಿಳುವಳಿಯಿಂದಾಗಿ ರಕ್ತದಾನಕ್ಕೆ ಯುವಕರು ಹಿಂದೇಟು ಹಾಕುವುದು ಕಂಡುಬರುತ್ತಿದೆ' ಎಂದು ತಾಲೂಕಾ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರಾಜೇಶ ಕಿಣಿ ಅಭಿಪ್ರಾಯಪಟ್ಟರು. ಇಲ್ಲಿನ ಎಸ್ಡಿಎಂ ಪದವಿ ಕಾಲೇಜಿನ ಯುತ್ ರೆಡ್ ಕ್ರಾಸ್,ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಘಟಕ,ಎನ್ಸಿಸಿ,ರೆಡ್ ರಿಬ್ಬನ್,ಎನ್ಎಸ್ಎಸ್ ಹಾಗೂ ಲಯನ್ಸ್ ಕ್ಲಬ್ ಇವುಗಳ ಆಶ್ರಯದಲ್ಲಿ ಬುಧವಾರ ನಡೆದ ರಕ್ತದಾನ … [Read more...] about ರಕ್ತ ನೀಡುವುದರಿಂದ ವ್ಯಕ್ತಿಯ ಆರೋಗ್ಯಕ್ಕೆ ತೊಂದರೆಯಿಲ್ಲ:ಡಾ.ರಾಜೇಶ ಕಿಣಿ
ಜಿಲ್ಲಾ ಮಟ್ಟದ ಯೋಗ ಸ್ಪರ್ದೆಯಲ್ಲಿ ಗಣೇಶ ಸಾಧನೆ – ರಾಜ್ಯಮಟ್ಟಕ್ಕೆ ಆಯ್ಕೆ
ಹಳಿಯಾಳ:- ಇತ್ತೀಚೆಗೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಕಾಳಮ್ಮನಗರ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಪದವಿ ಪೂರ್ವ ಮಹಾವಿದ್ಯಾಲಯಗಳ ಕ್ರೀಡಾಕೂಟದ ಯೋಗ ಸ್ಪರ್ಧೆಯಲ್ಲಿ ಹಳಿಯಾಳದ ಕೆ.ಎಲ್.ಎಸ್. ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿ ಗಣೇಶ ಗಂಗಾಧರ ಗಾಣಿಗೇರ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಯೋಗ ಸ್ಪೆರ್ಧೆಗೆ ಆಯ್ಕೆಯಾಗಿದ್ದಾನೆ. … [Read more...] about ಜಿಲ್ಲಾ ಮಟ್ಟದ ಯೋಗ ಸ್ಪರ್ದೆಯಲ್ಲಿ ಗಣೇಶ ಸಾಧನೆ – ರಾಜ್ಯಮಟ್ಟಕ್ಕೆ ಆಯ್ಕೆ
ಚಿಟ್ಟಾಣಿಯಂತ ಮಹಾನ್ ವ್ಯಕ್ತಿಗಳಿಂದ ವೃತ್ತಿ ನಿಷ್ಠೆ ಕಲಿಯಬೇಕು ;ರಾಜಶೇಖರ್ ಹೆಬ್ಬಾರ್
ಹೊನ್ನಾವರ: “ಒರ್ವ ಕಲಾವಿದನಲ್ಲಿ ಶೃದ್ದೆ ನಿಷ್ಠೆ ಎಲ್ಲಿಯವರೆಗೆ ಇರುತ್ತದೆಯೋ ಅಲ್ಲಿಯವರೆಗೆ ಆತ ಶ್ರೇಷ್ಠ ಕಲಾವಿದನಾಗಿರಲು ಸಾಧ್ಯ .ಚಿಟ್ಟಾಣಿಯಂತ ಮಹಾನ್ ವ್ಯಕ್ತಿಗಳಿಂದ ವೃತ್ತಿ ನಿಷ್ಠೆ ಕಲಿಯಬೇಕು” ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರಾದ ರಾಜಶೇಖರ್ ಹೆಬ್ಬಾರ್ ಅಭಿಪ್ರಾಯಿಸಿದರು. ರಾಷ್ಟಪ್ರಶಸ್ತಿ ವಿಜೇತ ದಿವಂಗತ ಚಿಟ್ಟಾಣಿ ರಾಮಚಂದ್ರ ಹೆಗಡೆಯವರ ಪುಣ್ಯ ಸ್ಮರಣಾರ್ತ ಚಿಟ್ಟಾಣಿಯವರ ಸ್ವಗ್ರಹವಾದ ತಾಲೂಕಿನ ಹೆರಂಗಡಿ ಗುಡ್ಡೇಕೇರಿಯ ಚಿಟ್ಟಾಣಿ ಯಕ್ಷ … [Read more...] about ಚಿಟ್ಟಾಣಿಯಂತ ಮಹಾನ್ ವ್ಯಕ್ತಿಗಳಿಂದ ವೃತ್ತಿ ನಿಷ್ಠೆ ಕಲಿಯಬೇಕು ;ರಾಜಶೇಖರ್ ಹೆಬ್ಬಾರ್




