ಹೊನ್ನಾವರ: ಇಲ್ಲಿನ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ 2017-18 ನೇ ಸಾಲಿನಲ್ಲಿಯ ಉತ್ತಮ ಕಾರ್ಯಸಾಧನೆಗಾಗಿ ಸತತ 6ನೇ ಬಾರಿಗೆ `ಜಿಲ್ಲಾ ಅತ್ಯುತ್ತಮ ಬ್ಯಾಂಕ್' ಪ್ರಶಸ್ತಿಗೆ ಭಾಜನವಾಗಿದೆ. ಬ್ಯಾಂಕ್ನ ಕಾರ್ಯಸಾಧನೆಗಾಗಿ ಹೊನ್ನಾವರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ನ್ನು ಜಿಲ್ಲೆಯ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ಗಳ ಪೈಕಿ ಅತ್ಯುತ್ತಮ ಬ್ಯಾಂಕ್ ಎಂದು ಗುರುತಿಸಿ ಸಿರಸಿಯ ಕೆಡಿಸಿಸಿ ಬ್ಯಾಂಕ್ ಪ್ರಶಸ್ತಿ ಪತ್ರದೊಂದಿಗೆ ಬಹುಮಾನ ನೀಡಿ ಗೌರವಿಸಿದೆ. ಬ್ಯಾಂಕಿನ ಸದೃಢ ಹಾಗೂ … [Read more...] about ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ಗೆ `ಜಿಲ್ಲಾ ಅತ್ಯುತ್ತಮ ಬ್ಯಾಂಕ್’ ಪ್ರಶಸ್ತಿ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ವಿಶ್ವ ಹಿಂದು ಪರಿಷತ್ತಿನ ಗಣೇಶೊತ್ಸವಕ್ಕೆ ಸಂಭ್ರಮದ ತೆರೆ
ಹೊನ್ನಾವರ:ಜಿಲ್ಲೆಯ ಪ್ರಪ್ರಥಮ ಸಾರ್ವಜನಿಕ ಗಣೇಶೋತ್ಸವ ಎಂದು ಪ್ರಸಿದ್ದತೆ ಪಡೆದಿರುವ ಹೊನ್ನಾವರ ಪಟ್ಟಣದ ಟಪ್ಪರ್ ಹಾಲ್ನಲ್ಲಿನ ವಿಶ್ವಹಿಂದೂ ಪರಿಷತ್ ಗಣೇಶೋತ್ಸವ ಈ ವರ್ಷ ಸುವರ್ಣ ಮಹೋತ್ಸವವನ್ನು ಆಚರಿಸಿಕೊಂಡಿದ್ದು 9 ದಿನಗಳಪರ್ಯಂತ ವಿಜ್ರಂಭಣೆಯಿಂದ ನಡೆದ ಗಣೇಶೋತ್ಸವ ಶಾಶ್ವತವಾಗಿ ನೆನಪಿಡುವ ರೀತಿಯಲ್ಲಿ ಸಂಪನ್ನಗೊಂಡಿತು.ತಾಲೂಕಿನ ಇತಿಹಾಸದಲ್ಲಿಯೇ ಅತ್ಯಂತ ಅದ್ಧೂರಿ ಮೆರವಣಿಗೆ ಎಂದು ಕರೆಸಿಕೊಳ್ಳುವ ರೀತಿಯಲ್ಲಿ ಭವ್ಯ ಶೋಭಾಯಾತ್ರೆಯಲ್ಲಿ … [Read more...] about ವಿಶ್ವ ಹಿಂದು ಪರಿಷತ್ತಿನ ಗಣೇಶೊತ್ಸವಕ್ಕೆ ಸಂಭ್ರಮದ ತೆರೆ
ನಿಮ್ಮೂರಿನ ಅಭಿವೃದ್ದಿ ವಿಚಾರದಲ್ಲಿ ನಿಮ್ಮೊಂದಿಗೆ ನಾನು ಯಾವಾಗಲೂ ಇರುತ್ತೇನೆ;ವಿಧಾನ ಸಭಾ ಕ್ಷೇತ್ರದ ಶಾಸಕರಾದ ಸುನೀಲ ಬಿ.ನಾಯ್ಕ
ಹೊನ್ನಾವರ . ಕಳೆದ 31 ವರ್ಷಗಳಿಂದ ನಿರಂತರವಾಗಿ ಸಾಮಾಜಿಕ, ಸಾಂಸ್ಕøತಿಕ, ಕ್ರೀಡೆ, ಧಾರ್ಮಿಕ ಹಾಗೂ ಇನ್ನಿತರ ಸಮಾಜ ಮುಖಿ ಕಾರ್ಯಗಳನ್ನು ಮಾಡುತ್ತಾ ತಾಲೂಕಿನಲ್ಲಿಯೇ ಅತ್ಯಂತ ಕ್ರೀಯಾಶೀಲವಾದ ಸಾರ್ವಜನಿಕ ಗಣೇಶೋತ್ಸವ ಸಮಿತಿ ಮೂಡ್ಕಣಿ ಹಾಗೂ ಶ್ರೀ ಶಂಭುಲಿಂಗೇಶ್ವರ ಸಾಂಸ್ಕøತಿಕ ಹಾಗೂ ಕ್ರೀಡಾ ಸಂಘ ಇವರ ಆಶ್ರಯದಲ್ಲಿ 31 ನೇ ವರ್ಷದ ಗಣೇಶೋತ್ಸವದಂದು ನಡೆದ ಸಾಂಸ್ಕøತಿಕ ಉತ್ಸವದ ಸಭಾ ಕಾರ್ಯಕ್ರಮದಲ್ಲಿ ಗೌರವ ಉಪಸ್ತಿತರಿದ್ದ ಭಟ್ಕಳ ಹೊನ್ನಾವರ ವಿಧಾನ ಸಭಾ ಕ್ಷೇತ್ರದ … [Read more...] about ನಿಮ್ಮೂರಿನ ಅಭಿವೃದ್ದಿ ವಿಚಾರದಲ್ಲಿ ನಿಮ್ಮೊಂದಿಗೆ ನಾನು ಯಾವಾಗಲೂ ಇರುತ್ತೇನೆ;ವಿಧಾನ ಸಭಾ ಕ್ಷೇತ್ರದ ಶಾಸಕರಾದ ಸುನೀಲ ಬಿ.ನಾಯ್ಕ
5ನೇ ಬಾರಿಗೆ ವಿಭಾಗ ಮಟ್ಟಕ್ಕೆ ಆಯ್ಕೆಯಾದ ಗುಣವಂತೆ ಶಾಲೆ
ಹೊನ್ನಾವರ: ಪಟ್ಟಣದ ಸೇಂಟ್ ಥಾಮಸ್ ಶಾಲೆಯ ಕ್ರೀಡಾಂಗಣದಲ್ಲಿ ನಡೆದ ಪ್ರಾಥಮಿಕ ಶಾಲೆಗಳ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಗುಣವಂತೆ ಶಾಲೆಯ ಹೆಣ್ಣು ಮಕ್ಕಳು 5ನೇ ಬಾರಿಗೆ ಜಿಲ್ಲಾ ಚಾಂಪಿಯನ್ ಆಗಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರೀಯಾಂಕ ಗೌಡ(ನಾಯಕಿ) ರಕ್ಷಿತಾ ಗೌಡ,ರಮ್ಯಾ ಗೌಡ, ವೈಶಾಲಿ ಗೌಡ,ರಕ್ಷಿತಾ ಗೌಡ ಸಿಂಚನಾ ಗೌಡ, ಸಂಜನಾ ಗೌಡ, ತೇಜಸ್ವಿನಿ ಗೌಡ, ನಮನಾ ಗೌಡ, ಎಂ.ವಿ.ಕವನಾ, ಕವನಾ ನಾಯ್ಕ, ಶಾಶ್ವತಿ ಶಾಸ್ತ್ರಿ, … [Read more...] about 5ನೇ ಬಾರಿಗೆ ವಿಭಾಗ ಮಟ್ಟಕ್ಕೆ ಆಯ್ಕೆಯಾದ ಗುಣವಂತೆ ಶಾಲೆ
ಮಕ್ಕಳಿಗೆ ಶಿಕ್ಷಣ ಎಷ್ಟು ಮುಖ್ಯವೋ ಕ್ರೀಡೆಯು ಅಷ್ಟೆ ಮುಖ್ಯ ;ಶ್ರೀ ವಿಷ್ಣು ಶಾಸ್ತ್ರೀ
ಹೊನ್ನಾವರ: “ಮಕ್ಕಳು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕಾದರೆ ದೈಹಿಕವಾಗಿ ಸದೃಡವಾಗಬೇಕಾದರೆ ಕ್ರೀಡೆ ಮೂಲಮಂತ್ರ” ಎಂದು ತಾಲೂಕಾ ಪಂಚಾಯತ್ ಅಧ್ಯಕ್ಷ ಉಲ್ಲಾಸ ನಾಯ್ಕ ಅಭಿಪ್ರಾಯಿಸಿದರು. ಜಿಲ್ಲಾಪಂಚಾಯತ್ ಉತ್ತರ ಕನ್ನಡ,ಸಾರ್ವಜನಿಕ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹೊನ್ನಾವರ ಹಾಗೂ ಹೆರಂಗಡಿ,ನಾಗಂತೂರ,ಉಪ್ಪೋಣಿ, ಮಾಗೋಡ ಕ್ಲಸ್ಟರಿನ ಪ್ರಾಥಮಿಕ ಶಾಲೆಗಳ ಸಂಯುಕ್ತ ಆಶ್ರಯದಲ್ಲಿ ತಾಲೂಕಿನ ಖರ್ವಾ ಗ್ರಾಮದ ಕೊಳಗದ್ದೆ ಶ್ರೀ ಸಿದ್ದಿವಿನಾಯಕ … [Read more...] about ಮಕ್ಕಳಿಗೆ ಶಿಕ್ಷಣ ಎಷ್ಟು ಮುಖ್ಯವೋ ಕ್ರೀಡೆಯು ಅಷ್ಟೆ ಮುಖ್ಯ ;ಶ್ರೀ ವಿಷ್ಣು ಶಾಸ್ತ್ರೀ




