• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‍ಗೆ `ಜಿಲ್ಲಾ ಅತ್ಯುತ್ತಮ ಬ್ಯಾಂಕ್’ ಪ್ರಶಸ್ತಿ

September 23, 2018 by Vishwanath Shetty Leave a Comment

ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‍,ಜಿಲ್ಲಾ ಅತ್ಯುತ್ತಮ ಬ್ಯಾಂಕ್' ಪ್ರಶಸ್ತಿ

ಹೊನ್ನಾವರ: ಇಲ್ಲಿನ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ 2017-18 ನೇ ಸಾಲಿನಲ್ಲಿಯ ಉತ್ತಮ ಕಾರ್ಯಸಾಧನೆಗಾಗಿ ಸತತ 6ನೇ ಬಾರಿಗೆ `ಜಿಲ್ಲಾ ಅತ್ಯುತ್ತಮ ಬ್ಯಾಂಕ್' ಪ್ರಶಸ್ತಿಗೆ ಭಾಜನವಾಗಿದೆ. ಬ್ಯಾಂಕ್‍ನ ಕಾರ್ಯಸಾಧನೆಗಾಗಿ ಹೊನ್ನಾವರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‍ನ್ನು ಜಿಲ್ಲೆಯ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‍ಗಳ ಪೈಕಿ ಅತ್ಯುತ್ತಮ ಬ್ಯಾಂಕ್ ಎಂದು ಗುರುತಿಸಿ ಸಿರಸಿಯ ಕೆಡಿಸಿಸಿ ಬ್ಯಾಂಕ್ ಪ್ರಶಸ್ತಿ ಪತ್ರದೊಂದಿಗೆ ಬಹುಮಾನ ನೀಡಿ ಗೌರವಿಸಿದೆ. ಬ್ಯಾಂಕಿನ ಸದೃಢ ಹಾಗೂ … [Read more...] about ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‍ಗೆ `ಜಿಲ್ಲಾ ಅತ್ಯುತ್ತಮ ಬ್ಯಾಂಕ್’ ಪ್ರಶಸ್ತಿ

ವಿಶ್ವ ಹಿಂದು ಪರಿಷತ್ತಿನ ಗಣೇಶೊತ್ಸವಕ್ಕೆ ಸಂಭ್ರಮದ ತೆರೆ

September 22, 2018 by Vishwanath Shetty Leave a Comment

Ganapati Visarjan

 ಹೊನ್ನಾವರ:ಜಿಲ್ಲೆಯ ಪ್ರಪ್ರಥಮ ಸಾರ್ವಜನಿಕ ಗಣೇಶೋತ್ಸವ ಎಂದು ಪ್ರಸಿದ್ದತೆ ಪಡೆದಿರುವ ಹೊನ್ನಾವರ ಪಟ್ಟಣದ ಟಪ್ಪರ್ ಹಾಲ್‍ನಲ್ಲಿನ ವಿಶ್ವಹಿಂದೂ ಪರಿಷತ್ ಗಣೇಶೋತ್ಸವ ಈ ವರ್ಷ ಸುವರ್ಣ ಮಹೋತ್ಸವವನ್ನು ಆಚರಿಸಿಕೊಂಡಿದ್ದು 9 ದಿನಗಳಪರ್ಯಂತ ವಿಜ್ರಂಭಣೆಯಿಂದ ನಡೆದ ಗಣೇಶೋತ್ಸವ ಶಾಶ್ವತವಾಗಿ ನೆನಪಿಡುವ ರೀತಿಯಲ್ಲಿ ಸಂಪನ್ನಗೊಂಡಿತು.ತಾಲೂಕಿನ ಇತಿಹಾಸದಲ್ಲಿಯೇ ಅತ್ಯಂತ ಅದ್ಧೂರಿ ಮೆರವಣಿಗೆ ಎಂದು ಕರೆಸಿಕೊಳ್ಳುವ ರೀತಿಯಲ್ಲಿ ಭವ್ಯ ಶೋಭಾಯಾತ್ರೆಯಲ್ಲಿ … [Read more...] about ವಿಶ್ವ ಹಿಂದು ಪರಿಷತ್ತಿನ ಗಣೇಶೊತ್ಸವಕ್ಕೆ ಸಂಭ್ರಮದ ತೆರೆ

ನಿಮ್ಮೂರಿನ ಅಭಿವೃದ್ದಿ ವಿಚಾರದಲ್ಲಿ ನಿಮ್ಮೊಂದಿಗೆ ನಾನು ಯಾವಾಗಲೂ ಇರುತ್ತೇನೆ;ವಿಧಾನ ಸಭಾ ಕ್ಷೇತ್ರದ ಶಾಸಕರಾದ ಸುನೀಲ ಬಿ.ನಾಯ್ಕ

September 20, 2018 by Gaju Gokarna Leave a Comment

ಹೊನ್ನಾವರ . ಕಳೆದ 31 ವರ್ಷಗಳಿಂದ ನಿರಂತರವಾಗಿ ಸಾಮಾಜಿಕ, ಸಾಂಸ್ಕøತಿಕ, ಕ್ರೀಡೆ, ಧಾರ್ಮಿಕ ಹಾಗೂ ಇನ್ನಿತರ ಸಮಾಜ ಮುಖಿ ಕಾರ್ಯಗಳನ್ನು ಮಾಡುತ್ತಾ ತಾಲೂಕಿನಲ್ಲಿಯೇ ಅತ್ಯಂತ ಕ್ರೀಯಾಶೀಲವಾದ ಸಾರ್ವಜನಿಕ ಗಣೇಶೋತ್ಸವ ಸಮಿತಿ ಮೂಡ್ಕಣಿ ಹಾಗೂ ಶ್ರೀ ಶಂಭುಲಿಂಗೇಶ್ವರ ಸಾಂಸ್ಕøತಿಕ ಹಾಗೂ ಕ್ರೀಡಾ ಸಂಘ ಇವರ ಆಶ್ರಯದಲ್ಲಿ 31 ನೇ ವರ್ಷದ ಗಣೇಶೋತ್ಸವದಂದು ನಡೆದ ಸಾಂಸ್ಕøತಿಕ ಉತ್ಸವದ ಸಭಾ ಕಾರ್ಯಕ್ರಮದಲ್ಲಿ ಗೌರವ ಉಪಸ್ತಿತರಿದ್ದ ಭಟ್ಕಳ ಹೊನ್ನಾವರ ವಿಧಾನ ಸಭಾ ಕ್ಷೇತ್ರದ … [Read more...] about ನಿಮ್ಮೂರಿನ ಅಭಿವೃದ್ದಿ ವಿಚಾರದಲ್ಲಿ ನಿಮ್ಮೊಂದಿಗೆ ನಾನು ಯಾವಾಗಲೂ ಇರುತ್ತೇನೆ;ವಿಧಾನ ಸಭಾ ಕ್ಷೇತ್ರದ ಶಾಸಕರಾದ ಸುನೀಲ ಬಿ.ನಾಯ್ಕ

5ನೇ ಬಾರಿಗೆ ವಿಭಾಗ ಮಟ್ಟಕ್ಕೆ ಆಯ್ಕೆಯಾದ ಗುಣವಂತೆ ಶಾಲೆ

September 18, 2018 by Gaju Gokarna Leave a Comment

gunavante shaale vibhagmattada aayke.

ಹೊನ್ನಾವರ: ಪಟ್ಟಣದ ಸೇಂಟ್ ಥಾಮಸ್ ಶಾಲೆಯ ಕ್ರೀಡಾಂಗಣದಲ್ಲಿ ನಡೆದ ಪ್ರಾಥಮಿಕ ಶಾಲೆಗಳ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಗುಣವಂತೆ ಶಾಲೆಯ ಹೆಣ್ಣು ಮಕ್ಕಳು 5ನೇ ಬಾರಿಗೆ ಜಿಲ್ಲಾ ಚಾಂಪಿಯನ್ ಆಗಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರೀಯಾಂಕ ಗೌಡ(ನಾಯಕಿ) ರಕ್ಷಿತಾ ಗೌಡ,ರಮ್ಯಾ ಗೌಡ, ವೈಶಾಲಿ ಗೌಡ,ರಕ್ಷಿತಾ ಗೌಡ ಸಿಂಚನಾ ಗೌಡ, ಸಂಜನಾ ಗೌಡ, ತೇಜಸ್ವಿನಿ ಗೌಡ, ನಮನಾ ಗೌಡ, ಎಂ.ವಿ.ಕವನಾ, ಕವನಾ ನಾಯ್ಕ, ಶಾಶ್ವತಿ ಶಾಸ್ತ್ರಿ, … [Read more...] about 5ನೇ ಬಾರಿಗೆ ವಿಭಾಗ ಮಟ್ಟಕ್ಕೆ ಆಯ್ಕೆಯಾದ ಗುಣವಂತೆ ಶಾಲೆ

ಮಕ್ಕಳಿಗೆ ಶಿಕ್ಷಣ ಎಷ್ಟು ಮುಖ್ಯವೋ ಕ್ರೀಡೆಯು ಅಷ್ಟೆ ಮುಖ್ಯ ;ಶ್ರೀ ವಿಷ್ಣು ಶಾಸ್ತ್ರೀ

September 18, 2018 by Vishwanath Shetty Leave a Comment

ಹೊನ್ನಾವರ: “ಮಕ್ಕಳು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕಾದರೆ ದೈಹಿಕವಾಗಿ ಸದೃಡವಾಗಬೇಕಾದರೆ ಕ್ರೀಡೆ ಮೂಲಮಂತ್ರ” ಎಂದು ತಾಲೂಕಾ ಪಂಚಾಯತ್ ಅಧ್ಯಕ್ಷ ಉಲ್ಲಾಸ ನಾಯ್ಕ ಅಭಿಪ್ರಾಯಿಸಿದರು. ಜಿಲ್ಲಾಪಂಚಾಯತ್ ಉತ್ತರ ಕನ್ನಡ,ಸಾರ್ವಜನಿಕ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹೊನ್ನಾವರ ಹಾಗೂ ಹೆರಂಗಡಿ,ನಾಗಂತೂರ,ಉಪ್ಪೋಣಿ, ಮಾಗೋಡ ಕ್ಲಸ್ಟರಿನ ಪ್ರಾಥಮಿಕ ಶಾಲೆಗಳ ಸಂಯುಕ್ತ ಆಶ್ರಯದಲ್ಲಿ ತಾಲೂಕಿನ ಖರ್ವಾ ಗ್ರಾಮದ ಕೊಳಗದ್ದೆ ಶ್ರೀ ಸಿದ್ದಿವಿನಾಯಕ … [Read more...] about ಮಕ್ಕಳಿಗೆ ಶಿಕ್ಷಣ ಎಷ್ಟು ಮುಖ್ಯವೋ ಕ್ರೀಡೆಯು ಅಷ್ಟೆ ಮುಖ್ಯ ;ಶ್ರೀ ವಿಷ್ಣು ಶಾಸ್ತ್ರೀ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,514 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar