• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಜಗತ್ತನ್ನು ಸೃಷ್ಟಿ ಮಾಡಿದವರನ್ನು ಸ್ಮರಿಸಬೇಕಾದುದು ಎಲ್ಲರ ಜವಾಬ್ದಾರಿಯಾಗಿದೆ;ಕೃಷ್ಣ ಆಚಾರ್ಯ

September 18, 2018 by Vishwanath Shetty Leave a Comment

ಹೊನ್ನಾವರ ತಾಲೂಕ ಆಡಳಿತದ ಹಾಗೂ ವಿಶ್ವಕರ್ಮ ಅಭಿವೃದ್ದಿ ಸಂಘದ ವತಿಯಿಂದ ನಡೆಯಿತು ವಿಶ್ವದ ಸೃಷ್ಟಿಕರ್ತನಾದ ವಿಶ್ವಕರ್ಮನ ಅದ್ದೂರಿ ಜನ್ಮದಿನಾಚರಣೆ ಹೊನ್ನಾವರ ತಹಶೀಲ್ದಾರ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುರ್ಡೇಶ್ವರ ವಿಶ್ವಕರ್ಮ ದೇವಾಲಯದ ಪ್ರದಾನ ಅರ್ಚಕರಾದ ವೇದಮೂರ್ತಿ ಗಂಗಾಧರ ಆಚಾರ್ಯ ಇವರು ಧಾರ್ಮಿಕ ವಿಧಿವಿಧಾನದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ತಾಲೂಕ ವಿಶ್ವಕರ್ಮ ಸಮುದಾಯದ ಉಪಾಧ್ಯಕ್ಷ ಕೃಷ್ಣ ಆಚಾರ್ಯ … [Read more...] about ಜಗತ್ತನ್ನು ಸೃಷ್ಟಿ ಮಾಡಿದವರನ್ನು ಸ್ಮರಿಸಬೇಕಾದುದು ಎಲ್ಲರ ಜವಾಬ್ದಾರಿಯಾಗಿದೆ;ಕೃಷ್ಣ ಆಚಾರ್ಯ

ಋಣ ತಿರಿಸಲು 5 ವರ್ಷದ ಅವಧಿ ಸಾಲದು ಆದರು ಸಹ ನಿಮ್ಮ ಋಣ ತೀರಿಸುವ ರೀತಿಯಲ್ಲಿ ಕೆಲಸ ಮಾಡುತ್ತೇನೆ;ಶಾಸಕ ಸುನಿಲ್ ನಾಯ್ಕ

September 17, 2018 by Gaju Gokarna Leave a Comment

ಹೊನ್ನಾವರ: ತಾಲೂಕಿನ ಮೂಡ್ಕಣಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಶ್ರೀ ಶಂಭುಲಿಂಗೆಶ್ವರ ಸಾಂಸ್ಕ್ರತಿಕ ಹಾಗೂ ಕ್ರಿಡಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ರವಿವಾರ ನಡೆಯಿತು. 2018ರ ಎಸ್‍ಎಸ್‍ಎಲ್‍ಸಿಯಲ್ಲಿ ಅತಿಹೆಚ್ಚು ಅಂಕಗಳಿಸಿದ ಕಾವ್ಯ ರಾಮಚಂದ್ರ ನಾಯ್ಕ, ದ್ವೀತಿಯ ಪಿ.ಯು.ಸಿಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ಪ್ರಮೋದ ರಾಜು ನಾಯ್ಕ ಮೂಡ್ಕಣಿಯ ಇರ್ವರು ಪ್ರತಿಭಾನ್ವಿತರಿಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಪುರಸ್ಕರಿಸಲಾಯಿತು. … [Read more...] about ಋಣ ತಿರಿಸಲು 5 ವರ್ಷದ ಅವಧಿ ಸಾಲದು ಆದರು ಸಹ ನಿಮ್ಮ ಋಣ ತೀರಿಸುವ ರೀತಿಯಲ್ಲಿ ಕೆಲಸ ಮಾಡುತ್ತೇನೆ;ಶಾಸಕ ಸುನಿಲ್ ನಾಯ್ಕ

ವಿಶ್ವ ಹಿಂದೂ ಪರಿಷತ್ ಸಾರ್ವಜನಿಕ ಗಣೇಶೋತ್ಸವ 50 ನೇ ವರ್ಷದ ಸುವರ್ಣ ಮಹೋತ್ಸವ ಕಾರ್ಯಕ್ರಮ;ಕೇಂದ್ರ ಕೌಶಲ್ಯಾಭಿವ್ರದ್ದಿ ಹಾಗೂ ಉದ್ಯಮಶೀಲತಾ ಸಚಿವರಾದ ಅನಂತಕುಮಾರ್ ಹೆಗಡೆ ಭೇಟಿ

September 17, 2018 by Gaju Gokarna Leave a Comment

ಹೊನ್ನಾವರ: ಪಟ್ಟಣದ ಟಪ್ಪರ್ ಹಾಲ್ ಸಭಾಂಗಣದಲ್ಲಿ ನಡೆಯುತ್ತಿರುವ ವಿಶ್ವ ಹಿಂದೂ ಪರಿಷತ್ ಸಾರ್ವಜನಿಕ ಗಣೇಶೋತ್ಸವ 50 ನೇ ವರ್ಷದ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ À ಕೇಂದ್ರ ಕೌಶಲ್ಯಾಭಿವ್ರದ್ದಿ ಹಾಗೂ ಉದ್ಯಮಶೀಲತಾ ಸಚಿವರಾದ ಅನಂತಕುಮಾರ್ ಹೆಗಡೆ ಅವರು ಭೇಟಿ ನೀಡಿ ಶ್ರೀ ವಿಘ್ನೇಶ್ವರನ ದರ್ಶನ ಪಡೆದು ಸೇವೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಭಟ್ಕಳ ಶಾಸಕ ಸುನೀಲ್ ನಾಯ್ಕ , ಬಿಜೆಪಿ ತಾಲೂಕಾ ಅಧ್ಯಕ್ಷ ಸುಬ್ರಾಯ ನಾಯ್ಕ, ಬಿಜೆಪಿ ರಾಜ್ಯ ಸಮಿತಿ ಸದಸ್ಯ … [Read more...] about ವಿಶ್ವ ಹಿಂದೂ ಪರಿಷತ್ ಸಾರ್ವಜನಿಕ ಗಣೇಶೋತ್ಸವ 50 ನೇ ವರ್ಷದ ಸುವರ್ಣ ಮಹೋತ್ಸವ ಕಾರ್ಯಕ್ರಮ;ಕೇಂದ್ರ ಕೌಶಲ್ಯಾಭಿವ್ರದ್ದಿ ಹಾಗೂ ಉದ್ಯಮಶೀಲತಾ ಸಚಿವರಾದ ಅನಂತಕುಮಾರ್ ಹೆಗಡೆ ಭೇಟಿ

ಡಾ.ಎಂ.ಪಿ.ಕರ್ಕಿ ಇನಸ್ಟಿಟ್ಯೂಟ್‍ನಲ್ಲಿ ಸಿಎ ಫೌಂಡೇಶನ್ ಕೋರ್ಸಗೆ ಚಾಲನೆ ‘ಅವಕಾಶ ವಂಚಿತರಿಗೆ ಗುಣಮಟ್ಟದ ಶಿಕ್ಷಣ ನೀಡಲು ಆದ್ಯತೆ’

September 17, 2018 by Gaju Gokarna Leave a Comment

s d m col.

ಹೊನ್ನಾವರ:"ಸರಿಯಾದ ತರಬೇತಿ ಸಿಗದೆ ಜಿಲ್ಲೆಯ ಹಲವು ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಲಭ್ಯವಿರುವ ಉದ್ಯೋಗಾವಕಾಶದಿಂದ ವಂಚಿತರಾಗಿದ್ದು ಈ ಕೊರತೆಯನ್ನು ನೀಗಿಸಲು ವಿವಿಧ ಕೋರ್ಸಗಳಿಗೆ ಗುಣಮಟ್ಟದ ತರಬೇತಿ ಹಮ್ಮಿಕೊಂಡಿದ್ದೇವೆ' ಎಂದು ಎಂಪಿಇ ಸೊಸೈಟಿಯ ಉಪಾಧ್ಯಕ್ಷ ಕೃಷ್ಣಮೂರ್ತಿ ಭಟ್ಟ ತಿಳಿಸಿದರು. ಡಾ.ಎಂ.ಪಿ.ಕರ್ಕಿ ಇನಸ್ಟಿಟ್ಯೂಟ್ ಆಪ್ ಎಕ್ಸಲೆನ್ಸ್ ಎಂಡ್ ರೀಸರ್ಚ ಇದರ ಅಶ್ರಯದಲ್ಲಿ ಪಿಯುಸಿ ವಿದ್ಯಾರ್ಥಿಗಳಿಗಾಗಿ ನಡೆಸುವ ಸಿಎ ಫೌಂಡೇಶನ್ ಕೋರ್ಸನ ಉದ್ಘಾಟನಾ … [Read more...] about ಡಾ.ಎಂ.ಪಿ.ಕರ್ಕಿ ಇನಸ್ಟಿಟ್ಯೂಟ್‍ನಲ್ಲಿ ಸಿಎ ಫೌಂಡೇಶನ್ ಕೋರ್ಸಗೆ ಚಾಲನೆ ‘ಅವಕಾಶ ವಂಚಿತರಿಗೆ ಗುಣಮಟ್ಟದ ಶಿಕ್ಷಣ ನೀಡಲು ಆದ್ಯತೆ’

ಸೆ.15ರಂದು ಸಿಎ ಫೌಂಡೇಶನ್ ಕೋರ್ಸನ ಉದ್ಘಾಟನಾ ಕಾರ್ಯಕ್ರಮ

September 12, 2018 by Gaju Gokarna Leave a Comment

ಹೊನ್ನಾವರ:ಇಲ್ಲಿಯ ಡಾ.ಎಂ.ಪಿ.ಕರ್ಕಿ ಇನಸ್ಟಿಟ್ಯೂಟ್ ಆಫ್ ಎಕ್ಸಲೆನ್ಸ್ ಎಂಡ್ ರೀಸರ್ಚ ಇದರ ಆಶ್ರಯದಲ್ಲಿ ಪಿಯುಸಿ ವಿದ್ಯಾರ್ಥಿಗಳಿಗಾಗಿ ಆರಂಭಿಸಲಿರುವ ಸಿಎ ಫೌಂಡೇಶನ್ ಕೋರ್ಸನ ಉದ್ಘಾಟನಾ ಕಾರ್ಯಕ್ರಮ ಸೆ.15ರಂದು ಬೆಳಿಗ್ಗೆ 10-30ಕ್ಕೆ ನಡೆಯಲಿದೆ. "ಮಾಜಿ ಶಾಸಕ ಡಾ.ಎಂ.ಪಿ.ಕರ್ಕಿ,ಎಂಪಿಇ ಸೊಸೈಟಿಯ ಉಪಾಧ್ಯಕ್ಷ ಕೃಷ್ಣಮೂರ್ತಿ ಭಟ್ಟ,ಸದಸ್ಯ ಪ್ರೊ.ಜಿ.ಪಿ.ಹೆಗಡೆ,ಸಿಎ ಪದವೀಧರ ಶಶಾಂಕ ವೆಂಕಟ್ರಮಣ ಹೆಗಡೆ ಕವಲಕ್ಕಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು" ಎಂದು … [Read more...] about ಸೆ.15ರಂದು ಸಿಎ ಫೌಂಡೇಶನ್ ಕೋರ್ಸನ ಉದ್ಘಾಟನಾ ಕಾರ್ಯಕ್ರಮ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,514 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar