ಹೊನ್ನಾವರ ಅರಣ್ಯ ವಿಭಾಗದಲ್ಲಿ ಅರಣ್ಯ ಇಲಾಖೆಯ ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಯಿತು. ಅಮೂಲ್ಯವಾದ ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳ ಸಂರಕ್ಷಣೆಯಲ್ಲಿ ತಮ್ಮ ಬದುಕನ್ನೇ ಮುಡಿಪಾಗಿಟ್ಟು ಕೆಚ್ಚೆದೆಯಿಂದ ಹೋರಾಡಿ ನೈಸರ್ಗಿಕ ಸಂಪತ್ತನ್ನು ಉಳಿಸಲು ಪ್ರಾಣ ತ್ಯಾಗÀ ಮಾಡಿದಂತಹ ಹುತಾತ್ಮರನ್ನು ಸ್ಮರಿಸುವ ಅಂಗವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.1730 ರ ಸಪ್ಟಂಬರ್ 11 ರಂದು ಜೋಧಪುರದ ಮಹಾರಾಜ ಅಭಯ ಸಿಂಗ್ ಇವನ ಸೈನಿಕರು ರಾಜನ ಹೊಸ ಅರಮನೆಗೆ … [Read more...] about ಕರ್ನಾಟಕ ಅರಣ್ಯ ಇಲಾಖೆಯ ಹುತಾತ್ಮರ ದಿನಾಚರಣೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ರಾಜ್ಯ ವುಶು ಕ್ರೀಡಾಕೂಟದಲ್ಲಿ ಹೊನ್ನಾವರದ ವಿದ್ಯಾರ್ಥಿಗಳ ಸಾಧನೆ
ಹೊನ್ನಾವರ . ಶಿವಮೊಗ್ಗ ಜಿಲ್ಲೆಯ, ನೆಹರುಒಳಾಂಗಣದಲ್ಲಿ, ಕರ್ನಾಟಕ ವುಶು ಅಸೋಸಿಯೇಶನ್ ನಡೆಸಿದ 17ನೇ ರಾಜ್ಯ ವುಶು ಚಾಂಪಿಯನಶಿಪ್ಗೆ ಉತ್ತರ ಕನ್ನಡ ಜಿಲ್ಲೆಯಿಂದ ವಿದ್ಯಾರ್ಥಿಗಳು ಶಾನ್ಸು(ಫೈಟ್)ನಲ್ಲಿ ಭಾಗವಹಿಸಿ ವಿಜಯಿಗಳಾಗಿದ್ದಾರೆ. ಸೀನಿಯರ್ ವಿಭಾಗದಲ್ಲಿ ರೋಶನ.ಡಿ.ಭಂಡಾರಿ (ಬಂಗಾರ), ಜೂನಿಯರ ವಿಭಾಗದಲ್ಲಿ ವಿಶಾಲ.ವಿನೋದ.ನಾಯ್ಕ (ಬಂಗಾರ), ಅಕ್ಷಯ.ಮೇಸ್ತಾ (ಬೆಳ್ಳಿ), ಇಷಕ್ ಅನಾಸ(ಕಂಚು), ಸಬ್ ಜೂನಿಯರ ವಿಭಾಗದಲ್ಲಿ ಯಶಿಕಾ.ಕಿರಣ್ಕುಮಾರ.ನಾಯ್ಕ (ಬಂಗಾರ), … [Read more...] about ರಾಜ್ಯ ವುಶು ಕ್ರೀಡಾಕೂಟದಲ್ಲಿ ಹೊನ್ನಾವರದ ವಿದ್ಯಾರ್ಥಿಗಳ ಸಾಧನೆ
ದೇಶ ವ್ಯಾಪಿ ಬಂದ್ ನಡೆದ ಹಿನ್ನಲೆ,ಹೊನ್ನಾವರ ಟೆಂಪೋ ಮಾಲಕ ಚಾಲಕರ ಸಂಘದ ವತಿಯಿಂದ ಬಂದ್ ಬೆಂಬಲಿಸಿ ತಹಸಿಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ
ಹೊನ್ನಾವರ: ಡಿಸೇಲ್,ಪೆಟ್ರೋಲ್ ಮತ್ತು ಗ್ಯಾಸ್ ಬೆಲೆ ಎರಿಕೆ ವಿರುದ್ದ ಸೆ.10 ರಂದು ದೇಶ ವ್ಯಾಪಿ ಬಂದ್ ನಡೆದ ಹಿನ್ನಲೆ ಹೊನ್ನಾವರ ಟೆಂಪೋ ಮಾಲಕ ಚಾಲಕರ ಸಂಘದ ವತಿಯಿಂದ ಬಂದ್ ಬೆಂಬಲಿಸಿ ಸೋಮವಾರ ತಹಸಿಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ನಾವು ಗ್ರಾಮೀಣ ಭಾಗದ ಸುಶಿಕ್ಷಿತ ಯುವಕರಿದ್ದು ನಮ್ಮ ಶಿಕ್ಷಣಕ್ಕೆ ಅರ್ಹತೆಗೆ ತಕ್ಕುದಾದ ಉದ್ಯೋಗಾವಕಾಶಗಳನ್ನು ಸರ್ಕಾರಕ್ಕೆ ರೂಪಿಸಲು ಕಷ್ಟವಾದ್ದರಿಂದ ನಾವೇ ಟೆಂಪೋ ಖರಿದಿಸಿ ಸ್ವತಃ ಸಾರಿಗೆ ಉದ್ಯಮದಲ್ಲಿ ತೋಡಗಿ … [Read more...] about ದೇಶ ವ್ಯಾಪಿ ಬಂದ್ ನಡೆದ ಹಿನ್ನಲೆ,ಹೊನ್ನಾವರ ಟೆಂಪೋ ಮಾಲಕ ಚಾಲಕರ ಸಂಘದ ವತಿಯಿಂದ ಬಂದ್ ಬೆಂಬಲಿಸಿ ತಹಸಿಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ
ಭಜನಾ ಪೂಜೆ ಸಮರ್ಪಣೆ
ಹೊನ್ನಾವರ : ಪಟ್ಟಣದ ರಥಬೀದಿಯ ವೆಂಕಟರಮಣ ದೇವಸ್ಥಾನದಲ್ಲಿ ಇತ್ತೀಚೆಗೆ ಶ್ರೀರಾಮ ಭಜನಾ ಮಂಡಳಿಯವರಿಂದ `ವಾರ್ಷಿಕ ಭಜನಾ ಪೂಜೆ ಸಮರ್ಪಣೆ' ನಡೆಯಿತು. ಕಲಾವಿದ ನಿತ್ಯಾನಂದ ಪಾಲೇಕರ ಭಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಮಂಜುನಾಥ ಮೇಸ್ತ ಹಾಗೂ ವಿವೇಕ ನಾಯ್ಕ ತಬಲಾ-ಹಾರ್ಮೊನಿಯಂ ಸಾಥ್ ನೀಡಿದರು. ಅರುಣ ಮೇಸ್ತ, ಸೂರ್ಯಕಾಂತ ಮೇಸ್ತ, ಕಾರ್ತಿಕ್ ಸ್ವಸ್ತಿಕ್ ಪಾಲೇಕರ್, ಗುರು ನಾಯ್ಕ, ಗಣೇಶ ಮೇಸ್ತ, ನಾಗರಾಜ ಮೇಸ್ತ, ಈಶ್ವರ ಮೇಸ್ತ, ಮೊದಲಾದವರು … [Read more...] about ಭಜನಾ ಪೂಜೆ ಸಮರ್ಪಣೆ
ಕ್ಯಾಂಪಸ್ ಸಂದರ್ಶನ,38 ಅಭ್ಯರ್ಥಿಗಳು ಹುದ್ದೆಯ ತರಬೇತಿಗಾಗಿ ಆಯ್ಕೆ
ಹೊನ್ನಾವರ: À ಎಸ್.ಡಿ.ಎಂ. ಪದವಿ ಮಹಾವಿದ್ಯಾಲಯದ ಪ್ಲೇಸ್ಮೆಂಟ್ ಸೆಲ್ನ ಆಶ್ರಯದಲ್ಲಿInstitute of Finance, Banking and Insurance (IFBI) Mysore ಇವರು ICICIಬ್ಯಾಂಕಿನಲ್ಲಿ ಆಫೀಸರ್ ಹುದ್ದೆಗಳಿಗಾಗಿ ಉತ್ತರ ಕನ್ನಡ ಜಿಲ್ಲಾ ಮಟ್ಟದ ಕ್ಯಾಂಪಸ್ ಸಂದರ್ಶನ ನಡೆಸಿದರು. ಜಿಲ್ಲೆಯ ವಿವಿಧ ತಾಲೂಕುಗಳಿಂದ ಸುಮಾರು 85 ಬಿ.ಕಾಂ., ಬಿ.ಬಿ.ಎ. ಹಾಗೂ ಎಂ.ಕಾಂ. ಪದವಿಧರರು ಹಾಜರಾಗಿ, ಸಂದರ್ಶನ ಎದುರಿಸಿ, ಅವರಲ್ಲಿ 38 ಅಭ್ಯರ್ಥಿಗಳು ಹುದ್ದೆಯ ತರಬೇತಿಗಾಗಿ … [Read more...] about ಕ್ಯಾಂಪಸ್ ಸಂದರ್ಶನ,38 ಅಭ್ಯರ್ಥಿಗಳು ಹುದ್ದೆಯ ತರಬೇತಿಗಾಗಿ ಆಯ್ಕೆ



