• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಒಸಿ ದಂದೆ ;ಪೋಲಿಸರಿಂದ ಕಾರ್ಯಚರಣೆ

September 7, 2018 by Gaju Gokarna Leave a Comment

ಹೊನ್ನಾವರ: ತಾಲೂಕಿನ ಅಗ್ರಹಾರ ಕ್ರಾಸ್ ಸಮೀಪ ಕೇಶವ ದೇವಸ್ಥಾನದ ಎದುರಿಗೆ ಒಸಿ ದಂದೆ ನಡೆಸುತ್ತಿದ್ದ ವೇಳೆ ಪೋಲಿಸರು ದಾಳಿ ನಡೆಸಿದ ಘಟನೆ ನಡೆದಿದೆ.ಓಸಿ ದಂದೆ ನಡೆಸುತಿದ್ದ ಆರೋಪಿತ ವ್ಯಕ್ತಿ ಸುಬ್ರಾಯ್ ಗೊಯ್ದು ಗೌಡ ಇತನು ಕೇಶವ ದೇವಾಲಯದ ಎದುರಿನ ಸಾರ್ವಜನಿಕ ಸ್ಥಳದಲ್ಲಿ ನಿಂತು 10 ರೂಪಾಯಿಗೆ 800 ರೂಪಾಯಿ ಕೋಡುವುದಾಗಿ ಆಮಿಶವೊಡ್ಡಿ ಒಸಿ,ಮಟ್ಕಾ ಜೂಗಾರಾಟ ನಡೆಸುತ್ತಿದ್ದ ಎನ್ನಲಾಗಿದೆ. ಈ ಸಂದರ್ಭದಲ್ಲಿ ಪಿ.ಎಸ್.ಐ ಸಂತೋಷ್ ಕಾಯ್ಕಿಣಿ ನೇತ್ರತ್ವದ ತಂಡ ದಾಳಿ … [Read more...] about ಒಸಿ ದಂದೆ ;ಪೋಲಿಸರಿಂದ ಕಾರ್ಯಚರಣೆ

ಪಾದಾಚಾರಿ ಮಹಿಳೆಗೆ ಬೈಕ್ ಢಿಕ್ಕಿ

September 7, 2018 by Gaju Gokarna Leave a Comment

ಹೊನ್ನಾವರ: ವ್ಯಕ್ತಿಯೋರ್ವ ಅತಿ ವೇಗ ಹಾಗೂ ನಿಷ್ಕಾಳಜಿಯಿಂದ ವಾಹನ ಚಲಾಯಿಸಿ ಪಾದಾಚಾರಿ ಮಹಿಳೆಗೆ ಅಪಘಾತ ಪಡಿಸಿದ ಘಟನೆ ನಡೆದಿದೆ.ಪಟ್ಟಣದ ಬಸ್‍ನಿಲ್ದಾಣದ ರಸ್ತೆಯಿಂದ ದುರ್ಗಾಕೇರಿ ಮಾರ್ಗದ ರಸ್ತೆಯಲ್ಲಿ ಅತೀ ವೇಗವಾಗಿ ಬೈಕ್ ಚಲಾಯಿಸಿಕೊಂಡು ಹೋಗಿ ರಸ್ತೆ ತಿರುವಿನಿಂದ ಕೂಡಿದ್ದರು ಸಹ ನಿಷ್ಕಾಳಜಿಯಿಂದ ವೇಗ ನಿಯಂತ್ರಿಸದೇ ಗ್ರಾಮ ಚಾವಡಿ ಎದುರಿಗೆ ರಸ್ತೆ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದ ಮಹಿಳೆಗೆ ಢಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಅಪಘಾತದಲ್ಲಿ ಶಿಕ್ಷಕಿ … [Read more...] about ಪಾದಾಚಾರಿ ಮಹಿಳೆಗೆ ಬೈಕ್ ಢಿಕ್ಕಿ

ಸಪ್ಟೆಂಬರ್ 9 ರ ರವಿವಾರದಂದು ಸಹಸ್ರ ಸತ್ಯನಾರಾಯಣ ವ್ರತಾಚರಣೆ ಹಾಗೂ ಧಾರ್ಮಿಕ ಕಾರ್ಯಕ್ರಮ

September 7, 2018 by Gaju Gokarna Leave a Comment

ಹೊನ್ನಾವರ : ಪಟ್ಟಣದ ಶ್ರೀ ರಾಮ ಮಂದಿರದಲ್ಲಿ ಜಿ.ಎಸ್.ಬಿ ಸಮಾಜದ ಯುವವಾಹಿನಿಯ ಆಶ್ರಯದಲ್ಲಿ ಸಪ್ಟೆಂಬರ್ 9 ರ ರವಿವಾರದಂದು ಸಹಸ್ರ ಸತ್ಯನಾರಾಯಣ ವ್ರತಾಚರಣೆ ಹಾಗೂ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ವ್ರತಾಚರಣೆ ನಂತರ ಮಹಾಮಂಗಳಾರತಿ, ಪ್ರಸಾದ ವಿತರಣೆ ತದನಂತರ ಸಂಜೆ 5 ಗಂಟೆಗೆ " ಅಭಂಗವಾಣಿ" ಭಕ್ತಿ ಸಂಗಿತ ಕಾರ್ಯಕ್ರಮದಲ್ಲಿ ಹುಬ್ಬಳ್ಳಿಯ ಖ್ಯಾತ ಗಾಯಕ ಕೃಷ್ಣೇಂದ್ರ ವಾಡೇಕರ್, ಸಂವಾದಿನಿಯಲ್ಲಿ ಶಿರಶಿ ಯಡಳ್ಳಿಯ ಪ್ರಕಾಶ ಹೆಗಡೆ, ತಬಲಾ ಸಾಥಿಯಲ್ಲಿ ಎನ್.ಜಿ.ಹೆÉಗಡೆ … [Read more...] about ಸಪ್ಟೆಂಬರ್ 9 ರ ರವಿವಾರದಂದು ಸಹಸ್ರ ಸತ್ಯನಾರಾಯಣ ವ್ರತಾಚರಣೆ ಹಾಗೂ ಧಾರ್ಮಿಕ ಕಾರ್ಯಕ್ರಮ

ಚೆನ್ನಕೇಶವ ಪ್ರೌಢಶಾಲೆ ಕರ್ಕಿ ಮಕ್ಕಳ ಸಾಧನೆ

September 6, 2018 by Gaju Gokarna Leave a Comment

honnavr 06 S.N. HEGDE.

ಹೊನ್ನಾವರ .ವಲಯ ಮಟ್ಟದ ಸಾ.ಶಿ.ಇಲಾಖೆಯ ಕ್ರೀಡಾಕೂಟ ಆರ್.ಈ.ಎಸ್ ಪ್ರೌಢಶಾಲೆ ಹಳದೀಪುರ ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ ಶ್ರೀ ಚೆನ್ನಕೇಶವ ಪ್ರೌಢಶಾಲೆಯ ಈ ಕೆಳಗಿನ ವಿದ್ಯಾರ್ಥಿಗಳು ವಿಜಯಶಾಲಿಗಳಾಗಿದ್ದಾರೆ.ಕುಮಾರ ಸುದೀಪ ಹೊನ್ನೆಕಾಯಿ:- ಬರ್ಚಿ ಎಸೆತ-ಪ್ರಥಮ ಹೆಮ್ಮರ ಥ್ರೋ-ಪ್ರಥಮ ವೈಯಕ್ತಿಕ ವೀರಾಗ್ರಣಿ ಪ್ರಶಸ್ತಿ ಎತ್ತರ ಜಿಗಿತ-ದ್ವಿತೀಯಕುಮಾರಿ ವಂದನಾ ಎನ್ ಗೌಡ ಚಕ್ರ ಎಸೆತ-ಪ್ರಥಮ ಗುಂಡು ಎಸೆತ-ಪ್ರಥಮ ವೈಯಕ್ತಿಕ ವೀರಾಗ್ರಣಿ ಪ್ರಶಸ್ತಿ ಬರ್ಚಿ … [Read more...] about ಚೆನ್ನಕೇಶವ ಪ್ರೌಢಶಾಲೆ ಕರ್ಕಿ ಮಕ್ಕಳ ಸಾಧನೆ

ಹುಷಾರ್: ಕರ್ಕಶ ಶಬ್ದ ಮಾಡುವ ಸೈಲೆನ್ಸರ್ ಹಾಕಿದ್ರೆ ಬೀಳುತ್ತೆ ದಂಡ

September 5, 2018 by Vishwanath Shetty Leave a Comment

*ಹೊನ್ನಾವರ:* ಕರ್ಕಶ ಸದ್ದು ಮಾಡಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುವ ಸೈಲೆನ್ಸರ್‍ಗಳನ್ನು ಅಳವಡಿಸಿಕೊಂಡಿರುವ ಬೈಕ್‌ ಸವಾರರ ವಿರುದ್ಧ ಪಟ್ಟಣದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ.ಪಿಎಸ್ಐ ಸಂತೋಷ್ ಕಾಯ್ಕಿಣಿ ನೇತೃತ್ವದ ತಂಡ, ಪಟ್ಟಣದ ಆಯಕಟ್ಟಿನ ಸ್ಥಳಗಳಲ್ಲಿ ವಾಹನಗಳ ತಪಾಸಣೆ ನಡೆಸಿ, ದಿನದಲ್ಲೇ 15ಕ್ಕೂ ಹೆಚ್ಚು ವಾಹನಗಳ ಸೈಲೆನ್ಸರ್‌ಗಳನ್ನು ಕಿತ್ತು ಹಾಕಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಹೊಸ ಬೈಕ್‌ಗಳು ಮಾರುಕಟ್ಟೆಗೆ ಬರುವಾಗ ನಿಯಮಾನುಸಾರ … [Read more...] about ಹುಷಾರ್: ಕರ್ಕಶ ಶಬ್ದ ಮಾಡುವ ಸೈಲೆನ್ಸರ್ ಹಾಕಿದ್ರೆ ಬೀಳುತ್ತೆ ದಂಡ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,514 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar