ಹೊನ್ನಾವರ . ಜನತಾ ವಿದ್ಯಾಲಯ ಕಾಸರಕೋಡ ಶಾಲೆಯಲ್ಲಿ ವಿ.ಎಸ್.ಎಸ್ ಸಂಘ, ಕೆಳಗಿನೂರ ಇವರು ಶಾಲೆಯಲ್ಲಿ ಕಲಿಯುತ್ತಿರುವ 118 ವಿದ್ಯಾರ್ಥಿಗಳಿಗೆ ಉಚಿತವಾಗಿ ಸ್ಕೂಲ್ ಬ್ಯಾಗನ್ನು ವಿತರಿಸಿದರು. ಈ ಕಾರ್ಯಕ್ರಮಕ್ಕೆ ಆಗಮಿಸಿದ ವಿ.ಎಸ್.ಎಸ್. ಸಂಘದ ಅಧ್ಯಕ್ಷರಾದ ಗಣಪಯ್ಯ ಗೌಡರವರು ವಿದ್ಯಾರ್ಥಿಗಳಾದವರು ಉತ್ತಮ ಅಂಕದೊಡನೆ ಉತ್ತೀರ್ಣರಾಗಬೇಕು ಅದೇ ನಮಗೆ ನೀವು ನೀಡುವ ಪ್ರತಿಫಲವಾಗಿದೆ. ಸಮಾಜಕ್ಕೆ ಉತ್ತಮ ಪ್ರಜೆಗಳಾಗಬೇಕಾದ ನೀವು ಉತ್ತಮ ಶಿಕ್ಷಣ ಪಡೆದಲ್ಲಿ ಮಾತ್ರ ಸಾಧ್ಯ. ಅದು … [Read more...] about ಉಚಿತ ಬ್ಯಾಗವಿತರಣೆ ಸಮಾರಂಭ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಎಲ್ಲ ವೃತ್ತಿಗಳಿಗಿಂತಲೂ ಶಿಕ್ಕಕ ವೃತ್ತಿ ಅತ್ಯಂತ ಪವಿತ್ರವಾದದ್ದು;ಶಾಸಕ ದಿನಕರ ಕೆ ಶೆಟ್ಟಿ
ಹೊನ್ನ್ನಾವರ ,ಎಲ್ಲ ವೃತ್ತಿಗಳಿಗಿಂತಲೂ ಶಿಕ್ಕಕ ವೃತ್ತಿ ಅತ್ಯಂತ ಪವಿತ್ರವಾದದ್ದು. ಮುಂದಿನ ಸಮಾಜ ಸಧೃಢವಾಗಿ ಬೆಳೆಯಬೇಕೆಂದರೆ ಇಂದಿನ ಶಿಕ್ಷಕರ ಪಾತ್ರ ಮಹತ್ತರ ಪಾತ್ರ ವಹಿಸುತ್ತದೆ ಎಂದು ಶಾಸಕ ದಿನಕರ ಕೆ ಶೆಟ್ಟಿ ನುಡಿದರು. ಅವರು ನಗರದ ಹವ್ಯಕ ಸಭಾಭವನದಲ್ಲಿ ನಡೆದ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯು ಈ ಬಾರಿ ಹೊನ್ನಾವರದಲ್ಲಿ ನಡೆದು ಜಿಲ್ಲಾ ಉತ್ತಮ ಶಿಕ್ಷಕ … [Read more...] about ಎಲ್ಲ ವೃತ್ತಿಗಳಿಗಿಂತಲೂ ಶಿಕ್ಕಕ ವೃತ್ತಿ ಅತ್ಯಂತ ಪವಿತ್ರವಾದದ್ದು;ಶಾಸಕ ದಿನಕರ ಕೆ ಶೆಟ್ಟಿ
ಸಾ.ಶಿ.ಇಲಾಖೆಯ ವಲಯ ಮಟ್ಟದ ಇಲಾಖಾ ಕ್ರೀಡಾಕೂಟ,ಶ್ರೀ ಚೆನ್ನಕೇಶವ ಪ್ರೌಢಶಾಲೆ ತಾಲೂಕಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ
ಹೊನ್ನಾವರ . ಆರ್.ಇ.ಎಸ್ ಪ್ರೌಢಶಾಲೆ ಹಳದೀಪುರದಲ್ಲಿ ಸಾ.ಶಿ.ಇಲಾಖೆಯ ವಲಯ ಮಟ್ಟದ ಇಲಾಖಾ ಕ್ರೀಡಾಕೂಟದಲ್ಲಿ ಶ್ರೀ ಚೆನ್ನಕೇಶವ ಪ್ರೌಢಶಾಲೆ ಈ ಕೆಳಗಿನ ಗುಂಪಿನ ಆಟದಲ್ಲಿ ವಿಜಯಶಾಲಿಯಾಗಿ ತಾಲೂಕಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಬಾಲ್ ಬ್ಯಾಡ್ಮಿಂಟನ್-ಹುಡುಗರು ಮತ್ತು ಹುಡುಗಿಯರು- ಪ್ರಥಮ ಸ್ಥಾನ ಥ್ರೋಬಾಲ ಹುಡುಗಿಯರು ಪ್ರಥಮ ಸ್ಥಾನ ಕಬಡ್ಡಿ ಹುಡುಗರು ಪ್ರಥಮ ಸ್ಥಾನ ಪ್ರಶಾಂತ ಬಿ. ಗೌಡ ಯೋಗಾಸನ- ದ್ವಿತೀಯ ಸ್ಥಾನ ಅಶ್ವಿನಿ ಜಿ. ನಾಯ್ಕ- ಚಸ್ … [Read more...] about ಸಾ.ಶಿ.ಇಲಾಖೆಯ ವಲಯ ಮಟ್ಟದ ಇಲಾಖಾ ಕ್ರೀಡಾಕೂಟ,ಶ್ರೀ ಚೆನ್ನಕೇಶವ ಪ್ರೌಢಶಾಲೆ ತಾಲೂಕಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ
ಲಯನ್ಸ್ ಕ್ಲಬ್ನಿಂದ ಮುದ್ದು ಕೃಷ್ಣ/ರಾಧೆ ಸ್ಪರ್ಧೆ
ಹೊನ್ನಾವರ ಪ್ರಭಾತನಗರದಲ್ಲಿರುವ ಲಯನ್ಸ್ ಕಲ್ಬ್ ಸಭಾಭವನದಲ್ಲಿ ಶ್ರೀ ಕೃಷ್ಣಾಷ್ಟಮಿ ಹಬ್ಬದ ನಿಮಿತ್ತ ಮುದ್ದು ಕೃಷ್ಣ/ರಾಧೆ ವೇಷ ಸ್ಪರ್ಧೆ ಮತ್ತು ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು.ಲಯನ್ಸ ಕ್ಲಬ್ ಅಧ್ಯಕ್ಷ ರಾಜೇಶ ಸಾಳೇಹಿತ್ತಲ್ ಅವರು ದೀಪ ಬೆಳಗಿಸಿ ಉದ್ಘಾಟಿಸಿ, ನಂತರ ಮಾತನಾಡಿ“ಶಿಷ್ಟರಕ್ಷಕ, ದುಷ್ಟಶಿಕ್ಷಕ ಶ್ರೀ ಕೃಷ್ಣನ ರಾಜನೀತಿಯಾಗಿದ್ದು, ಆದರ್ಶಮಯವಾಗಿರುತ್ತದೆ. ಭಗವದ್ಗೀತೆ ಭೋದಿಸಿ ಧರ್ಮದ ಹಾದಿಯಲ್ಲಿ ನಡೆಯಲು ಮಾರ್ಗದರ್ಶನ … [Read more...] about ಲಯನ್ಸ್ ಕ್ಲಬ್ನಿಂದ ಮುದ್ದು ಕೃಷ್ಣ/ರಾಧೆ ಸ್ಪರ್ಧೆ
ಕರ್ನಾಟಕ ಕ್ರಾಂತಿರಂಗದ ಅರೇಅಂಗಡಿ ಘಟಕ ಉದ್ಘಾಟನೆ
ಹೊನ್ನಾವರ :ಹಲವಾರು ಸಮಾಜಮುಖಿ ಕಾರ್ಯವನ್ನು ಮಾಡಿ ಪ್ರಸಿದ್ದತೆಯನ್ನು ಪಡೆದ ಸಂಘಟನೆಯಾದ ಕ್ರಾಂತಿರಂಗದ ಅರೇಅಂಗಡಿ ಘಟಕವನ್ನು ಜಿಲ್ಲಾಧ್ಯಕ್ಷ ಮಂಗಲದಾಸ ಚಾಲನೆ ನೀಡಿದರು. ನಂತರ ಮಾತನಾಡಿ ಸಂಘಟನೆ ಎನ್ನುವುದು ಕೇವಲ ಹೆಸರಿಗೆ ಮಾತ್ರ ಇರದೇ ಕಾರ್ಯರೂಪದಲ್ಲಿದ್ದು, ಸಮಾಜಕ್ಕೆ ಒಳಿತಾಗುವ ಕಾರ್ಯ ಮಾಡಬೇಕು. ಗ್ರಾಮ ಮಟ್ಟದ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಪ್ರತಿ ಮನೆಯವರ ಮನದಲ್ಲಿಯೂ ಸಂಘಟನೆಯ ಬಗ್ಗೆ ಗೌರವ ಮೂಡಬೇಕು ಆರೀತಿಯಾಗಿ ಸಂಘಟನೆ ಬಲಪಡಿಸುವ ಜೊತೆ … [Read more...] about ಕರ್ನಾಟಕ ಕ್ರಾಂತಿರಂಗದ ಅರೇಅಂಗಡಿ ಘಟಕ ಉದ್ಘಾಟನೆ



