• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಶ್ರೀ ಕ್ಷೇತ್ರ ಬಂಗಾರಮಕ್ಕಿಯಲ್ಲಿ ನಡೆಯಿತು ಕ್ಲಸ್ಟರ ಮಟ್ಟದ ಪ್ರತಿಭಾ ಕಾರಂಜಿ

August 30, 2018 by Vishwanath Shetty Leave a Comment

 ಮಾರುತಿ ವಸತಿ ವಿದ್ಯಾಲಯ ಬಂಗಾರಮಕ್ಕಿ ಶಾಲೆಯಲ್ಲಿ ಕ್ಲಸ್ಟರ ಮಟ್ಟದ ಪ್ರತಿಭಾ ಕಾರಂಜಿಯನ್ನು ನಡೆಸಲಾಯಿತು. ಪರಮಪೂಜ್ಯ ಶ್ರೀ ಮಾರುತಿ ಗುರೂಜಿಯವರ ದಿವ್ಯಸಾನಿಧ್ಯದಲ್ಲಿ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಶ್ರೀ ಮಾರುತಿ ಗುರೂಜಿಯವರು ಮಾತನಾಡಿ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಹಾಕಲು ಇಂತಹ ಕಾರ್ಯಕ್ರಮಗಳು ವೇದಿಕೆಯನ್ನು ಒದಗಿಸಿಕೊಡುತ್ತವೆ. ಮಕ್ಕಳಲ್ಲಿ ಸ್ಪರ್ಧಾ ಮನೋಭಾವನೆ ಮೂಡಲು ಸಹಾಯಕಾರಿಯಾಗುತ್ತದೆ. ನಮ್ಮ ಈ ಸುಂದರವಾದ … [Read more...] about ಶ್ರೀ ಕ್ಷೇತ್ರ ಬಂಗಾರಮಕ್ಕಿಯಲ್ಲಿ ನಡೆಯಿತು ಕ್ಲಸ್ಟರ ಮಟ್ಟದ ಪ್ರತಿಭಾ ಕಾರಂಜಿ

ಈಶ್ವರಿ ವಿಶ್ವ ವಿದ್ಯಾಲಯದಲ್ಲಿ ರಕ್ಷಾಬಂದನಕ್ಕೆ ಚಾಲನೆ ನೀಡಿದ ಶಾಸಕ ದಿನಕರ ಶೆಟ್ಟಿ

August 30, 2018 by Vishwanath Shetty Leave a Comment

ಹೊನ್ನಾವರ : ನಮ್ಮ ದೇಶದ ಸಂಸ್ಕøತಿ ಹಾಗೂ ಪರಂಪರೆಯನ್ನು ಉಳಿಸಿಕೊಂಡು ಹೋಗುವ ಮಹತ್ವದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಬೃಹ್ಮ ಕುಮಾರಿ ಮಾತೆಯರು ಸಂಸ್ಕøತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಶಾಸಕ ದಿನಕರ ಶೆಟ್ಟಿ ಅಭಿಪ್ರಾಯಪಟ್ಟರುಪಟ್ಟಣದ ಸರ್ಪಿಸೆಂಟರ್ ಸಭಾಭವನದಲ್ಲಿ ನಡೆದ ಪ್ರಜಾಪಿತ ಬ್ರಹ್ಮಕುಮಾರಿಸ್ ಈಶ್ವರಿಯ ವಿಶ್ವ ವಿದ್ಯಾನಿಲಯದ ವತಿಯಿಂದ ರಕ್ಷಾಬಂಧನ ಹಾಗೂ ಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮ ಉದ್ಘಾಟಿಸಿ … [Read more...] about ಈಶ್ವರಿ ವಿಶ್ವ ವಿದ್ಯಾಲಯದಲ್ಲಿ ರಕ್ಷಾಬಂದನಕ್ಕೆ ಚಾಲನೆ ನೀಡಿದ ಶಾಸಕ ದಿನಕರ ಶೆಟ್ಟಿ

ಪ್ರತಿಭೆಗಳು ಅರಳಲು ಪ್ರತಿಭಾಕಾರಂಜಿ ಪೂರಕವಾಗುತ್ತದೆ. ಇಂತಹ ಕಾರ್ಯಕ್ರಮವನ್ನು ಮಳೆಗಾಲದ ನಂತರ ಮಾಡಿದರೆ ಇನ್ನೂ ಒಳ್ಳೆಯದು ಎಂದು ಗ್ರಾಮ ಪಂಚಾಯತ ಸದಸ್ಯ ಶ್ರೀಧರ ಹೆಗಡೆ ಅನಿಸಿಕೆ ವ್ಯಕ್ತಪಡಿಸಿದರು.

August 30, 2018 by Vishwanath Shetty Leave a Comment

ಪ್ರತಿಭೆಗಳು ಅರಳಲು ಸರ್ಕಾರ ಪ್ರತಿಭಾ ಕಾರಂಜಿ ಆಚರಿಸುತ್ತಿದೆ ಆದರೆ ಮಳೆಗಾಲದ ಸಂಧರ್ಬದಲ್ಲಿ ಕ್ರೀಡಾಕೂಟ ಮತ್ತು ಪ್ರತಿಭಾ ಕಾರಂಜಿ ಆಚರಿಸದರೆ ಮಕ್ಕಳು ಸಮಸ್ಯೆ ಅನುಭವಿಸುತ್ತಾರೆ ಅಕ್ಟೂಬರ್ ತಿಂಗಳ ಆರಂಭದಲ್ಲಿ ಆಚರಿಸದರೇ ಒಳಿತು ಎಂದು ಸಾಲ್ಕೋಡ್ ಗ್ರ್ರಾಮ ಪಂಚಾಯತ ಸದಸ್ಯರಾದ ಶ್ರೀಧರ ಹೆಗಡೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಅಭಿಪ್ರಾಯಪಟ್ಟರು.ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಪಂಚಾಯತಿ ಉತ್ತರಕನ್ನಡ,ಸಮೂಹ ಸಂಪನ್ಮೂಲ ಕೇಂದ್ರ ಸಾಲ್ಕೋಡ್ ಇವರ … [Read more...] about ಪ್ರತಿಭೆಗಳು ಅರಳಲು ಪ್ರತಿಭಾಕಾರಂಜಿ ಪೂರಕವಾಗುತ್ತದೆ. ಇಂತಹ ಕಾರ್ಯಕ್ರಮವನ್ನು ಮಳೆಗಾಲದ ನಂತರ ಮಾಡಿದರೆ ಇನ್ನೂ ಒಳ್ಳೆಯದು ಎಂದು ಗ್ರಾಮ ಪಂಚಾಯತ ಸದಸ್ಯ ಶ್ರೀಧರ ಹೆಗಡೆ ಅನಿಸಿಕೆ ವ್ಯಕ್ತಪಡಿಸಿದರು.

ಲೊಕಾಯುಕ್ತ ಬಲವರ್ದನೆಗೆ ಆಗ್ರಹಿಸಿ ಅನಂತ ನಾಯ್ಕ ಮನವಿ

August 30, 2018 by Vishwanath Shetty Leave a Comment

anantnaik111111 (1)

ಉತ್ತರಕನ್ನಡ ಜಿಲ್ಲೆಯ ನೇತಾರ, ಮೌಲ್ಯಾಧಾರಿತ ರಾಜಕಾರಣಿ, ಮಾಜಿ ಮುಖ್ಯಮಂತ್ರಿ, ಕರ್ನಾಟಕ ಲೋಕಾಯುಕ್ತ ಜನಕ, ದಿ|| ರಾಮಕೃಷ್ಣ ಹೆಗಡೆಯವರ ಜನ್ಮದಿನದಂದು ಉತ್ತರಕನ್ನಡ ಜಿಲ್ಲಾ ದಿ|| ಡಿ. ದೇವರಾಜ ಅರಸು ವಿಚಾರ ವೇದಿಕೆ ಅಧ್ಯಕ್ಷ ಅನಂತ ನಾಯ್ಕ ಹೆಗ್ಗಾರ ಇವರು ಹೆಗಡೆಯವರನ್ನು ಸ್ಮರಿಸಿ ಇಂದಿನ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಭ್ರಷ್ಟಾಚಾರ ರಹಿತ ಸಮಾಜ ನಿರ್ಮಾಣ ಮಾಡುವಲ್ಲಿ ಲೋಕಪಾಲ ಮಸೂದೆ ಮತ್ತು ಕರ್ನಾಟಕ ಲೋಕಾಯುಕ್ತವÀನ್ನು ಸ್ವತಂತ್ರ ಸ್ವಾಯತ್ತ ಸಂಸ್ಥೆಯನ್ನಾಗಿ … [Read more...] about ಲೊಕಾಯುಕ್ತ ಬಲವರ್ದನೆಗೆ ಆಗ್ರಹಿಸಿ ಅನಂತ ನಾಯ್ಕ ಮನವಿ

ರಾಘವೇಂದ್ರ ನಾಯ್ಕ ಸಿದ್ದಾಪುರ ಠಾಣಿಗೆ ವರ್ಗಾವಣೆ;ಹೊನ್ನಾವರ ಪೋಲಿಸ್ ಠಾಣಿಯಲ್ಲಿ ಅಧಿಕಾರಿಗಳು ಸಿಬ್ಬಂದಿಗಳಿಂದ ಬಿಳ್ಕೋಡುಗೆ

August 29, 2018 by Vishwanath Shetty Leave a Comment

ಹೊನ್ನಾವರ ಪೋಲಿಸ್ ಠಾಣಿಯಲ್ಲಿ ಗುಪ್ತವಾರ್ತೆಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ರಾಘವೇಂದ್ರ ನಾಯ್ಕ ಸಿದ್ದಾಪುರ ಠಾಣಿಗೆ ವರ್ಗಾವಣೆಯ ಪ್ರಯುಕ್ತ ಹೊನ್ನಾವರ ಪೋಲಿಸ್ ಠಾಣಿಯಲ್ಲಿ ಅಧಿಕಾರಿಗಳು ಸಿಬ್ಬಂದಿಗಳಿಂದ ಬಿಳ್ಕೋಡುಗೆ. ಮೂಲರ್ತ ಗೋಕರ್ಣ ತಾಲೂಕಿನ ಗಂಗಾವಳಿಯವರಾದ ರಾಘವೇಂದ್ರ ನಾಯ್ಕ 2007ರಲ್ಲಿ ಪೋಲಿಸ್ ಅಧಿಕಾರಿಯಾಗಿ ನೇಮಕವಾದರು ಆರಂಭದಲ್ಲಿ ಕಾರವಾರ ನಗರ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸಿ ನಂತರ ಹೊನ್ನಾವರ ಠಾಣಿಗೆ ವರ್ಗಾವಣೆಯಾದರು. ಶಿಸ್ತು, ಪ್ರಾಮಾಣಿಕತೆ … [Read more...] about ರಾಘವೇಂದ್ರ ನಾಯ್ಕ ಸಿದ್ದಾಪುರ ಠಾಣಿಗೆ ವರ್ಗಾವಣೆ;ಹೊನ್ನಾವರ ಪೋಲಿಸ್ ಠಾಣಿಯಲ್ಲಿ ಅಧಿಕಾರಿಗಳು ಸಿಬ್ಬಂದಿಗಳಿಂದ ಬಿಳ್ಕೋಡುಗೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,515 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar