• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಮುಖ್ಯಮಂತ್ರಿ ಪರಿಹಾರ ನಿಧಿ ಚೆಕ್ ವಿತರಣೆ

August 29, 2018 by Vishwanath Shetty Leave a Comment

ಶಾಸಕ ಸುನೀಲ ನಾಯ್ಕರಿಂದ ಮೂಖ್ಯಮಂತ್ರಿ ಪರಿಹಾರ ನಿಧಿಯ ಚೆಕ್ ವಿತರಣೆ ದಿನಾಂಕ: 29-08-2018 ರಂದು ತಾಲೂಕ ಪಂಚಾಯತ, ಕಾರ್ಯಾಲಯದ ಶಾಸಕರ ಕಛೇರಿಯಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಪರಿಹಾರ ನಿಧಿಯಡಿ ಚೆಕ್ ವಿತರಣಾ ಕಾರ್ಯಕ್ರಮವನ್ನು ಶಾಸಕರಾದ ಶ್ರೀ ಸುನೀಲ್ ಬಿ. ನಾಯ್ಕ ರವರು ಭಟ್ಕಳ ಹೊನ್ನಾವರ ತಾಲೂಕಿನ 9 ಅರ್ಹ ಫಲಾನುಭವಿಗಳಲ್ಲಿ 8 ಫಲಾನುಭವಿಗಳಿಗೆ ಒಟ್ಟು ರೂ. 3,08,030/-ಲಕ್ಷ ಚೆಕ್ ಮೂಲಕ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ತಹಸೀಲ್ದಾರ, ವಿ.ಎನ್. ಬಾಡ್ಕರ, … [Read more...] about ಮುಖ್ಯಮಂತ್ರಿ ಪರಿಹಾರ ನಿಧಿ ಚೆಕ್ ವಿತರಣೆ

ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ವಿತರಣೆ

August 29, 2018 by Gaju Gokarna Leave a Comment

ಹೊನ್ನಾವರ .ನೀವು ನನ್ನನ್ನು ಆರಿಸಿ ಕಳುಹಿಸಿದ್ದು ನಿಮ್ಮ ಧ್ವನಿಯಾಗಿ ಸಮಾಜದ ಕಟ್ಟಕಡೆಯ ವ್ಯಕ್ತಿಯ ಸೇವೆಯ ಮಾಡಲು ಬಂದವ ವಿನಃ ದರ್ಪ ರಾಜಕಾರಣ, ಲೂಟಿ ಮಾಡುವ, ಜನರ ದಾರಿ ತಪ್ಪಿಸುವ ಕೆಲಸಕ್ಕೆ ಬಂದವ ನಾನಲ್ಲ ಎಂದು ಭಟ್ಕಳ ವಿಧಾನ ಸಭಾ ಕ್ಷೇತ್ರದ ಶಾಸಕ ಸುನಿಲ್ ನಾಯ್ಕ ಹೇಳಿದರು.ಹೊನ್ನಾವರ ತಾಲೂಕಿನ ಖರ್ವಾ ಗ್ರಾಮ ಪಂಚಾಂಯತಿ ವ್ಯಾಪ್ತಿಯ 113 ಕುಟುಂಬಗಳಿಗೆ ಉಜ್ವಲ ಯೋಜನೆಯಡಿಯಲ್ಲಿ ಮಂಜೂರಾದ ಗ್ಯಾಸ ವಿತರಣೆ ಕಾರ್ಯಕ್ರಮ ಖರ್ವಾ ಗ್ರಾಮ ಪಂಚಾಯತ್ ಸಭಾಭವನದಲ್ಲಿ … [Read more...] about ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ವಿತರಣೆ

ಸಾಧನೆಗೈದ ಪ್ರತಿಭಾವಂತರಿಗೆ ಸಂದಿತು ಅರ್ಬನ್ ಬ್ಯಾಂಕಿನಿಂದ ಪ್ರತಿಭಾ ಪುರಸ್ಕಾರ

August 29, 2018 by Vishwanath Shetty Leave a Comment

ಹೊನ್ನಾವರ: ದೇಶದಲ್ಲಿ ಹಿಂದಿನಿಂದಲೂ ಸಮಾಜವನ್ನು ವಿಘಟಿಸುವ ಕಾರ್ಯ ಶಿಕ್ಷಿತರಿಂದಲೇ ನಡೆಯುತ್ತಿದೆ. ಇಂದಿನ ಶಿಕ್ಷಿತ ವಿದ್ಯಾರ್ಥಿಗಳು ಹಣ ಗಳಿಕೆಗೆ ಪ್ರಥಮ ಆದ್ಯತೆ ನೀಡಿ ಅದನ್ನು ಅನುಭವಿಸಲು ಸಮಯವಿಲ್ಲದೇ ತೊಳಲಾಡುತ್ತಿದ್ದಾರೆ ಎಂದು ನಿವೃತ್ತ ಪ್ರಾಚಾರ್ಯ ವಿಶ್ವನಾಥ ಹಂಪಿಹೊಳಿ ಅಭಿಪ್ರಾಯಿಸಿದರು.ಪಟ್ಟಣದ ಅರ್ಬನ್ ಬ್ಯಾಂಕ್‍ನ ಎಂ. ಏ. ಕಿಣಿ ಮತ್ತು ಎಲ್. ಕೆ. ಶ್ಯಾನಭಾಗ ಶ್ರೋಫ್‍ಹಾಲ್‍ನಲ್ಲಿ À ನಡೆದ 2018ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ … [Read more...] about ಸಾಧನೆಗೈದ ಪ್ರತಿಭಾವಂತರಿಗೆ ಸಂದಿತು ಅರ್ಬನ್ ಬ್ಯಾಂಕಿನಿಂದ ಪ್ರತಿಭಾ ಪುರಸ್ಕಾರ

ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಲ್ಲೊಬ್ಬರಾದ ಕೆ.ವಿ.ಭಟ್ ನಿಧನ

August 28, 2018 by Gaju Gokarna Leave a Comment

ಕೆ.ವಿ.ಭಟ್ ,KV Bhatt

ಹೊನ್ನಾವರ: ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಲ್ಲೊಬ್ಬರಾದ ಕೆ.ವಿ.ಭಟ್ ನಿಧನರಾದರು. ಕೆ.ವಿ.ಭಟ್ ಅವರು ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿದ್ದರು. ಹೊನ್ನಾವರ ಮಾರ್ಕೇಟಿಂಗ್ ಕೋ. ಆಪರೇಟಿವ್ ಸೊಸೈಟಿಯ ನಿರ್ದೇಶಕರು, ಅಧ್ಯಕ್ಷರು, ನೀಲ್ಕೋಡ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‍ನ ನಿರ್ದೇಶಕ ಹಾಗೂ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಐದು ವರ್ಷಗಳ ಕಾಲ ಹೊನ್ನಾವರ ಹವ್ಯಕ ಬ್ಯಾಂಕ್ ಶಾಖೆಯ ಉಪಾಧ್ಯಕ್ಷರಾಗಿ, ಕಾಂಗ್ರೆಸ್ ಪಕ್ಷದ ನಿಷ್ಠಾವಂತ … [Read more...] about ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಲ್ಲೊಬ್ಬರಾದ ಕೆ.ವಿ.ಭಟ್ ನಿಧನ

ಆರ್.ಎಸ್.ಎಸ್ ಘಟಕ ಹಡಿನಬಾಳ ವತಿಯಿಂದ ನಡೆಯಿತು ರಕ್ಷಾಭಂದನ ವಿಶೇಷ ಕಾರ್ಯಕ್ರಮ

August 28, 2018 by Vishwanath Shetty Leave a Comment

ಹೊನ್ನಾವರ: ರಕ್ಷಾ ಬಂದನದ ಮೂಲಕ ರಾಷ್ಟ್ರೀಯತೆ ಹೆಚ್ಚು ಮಾಡಬೇಕು, ನಮ್ಮ ದೇಶ ಆದ್ಯಾತ್ಮಿಕಕ್ಕೆ ಅಪಾರ ಕೊಡುಗೆ ನೀಡಿದೆ. ಅವುಗಳನ್ನು ಉಳಿಸಿ ಬೆಳೆಸಿ ಮುಂದುವರೆಸಿಕೊಂಡು ಹೋಗಬೇಕು ಎಂದು ಆರ್ಯುರ್ವೇದಿಕ ತಜ್ಞರು ಹಾಗು ಆರ್‍ಎಸ್‍ಎಸ್ ಸದಸ್ಯರಾದ ಡಾ.ಮಂಜುನಾಥ.ಕೆ ಕರೆ ನೀಡಿದರು. ತಾಲೂಕಿನ ಆರ್‍ಎಸ್‍ಎಸ್ ಹಡಿನಬಾಳ ಘಟಕದ ವತಿಯಿಂದ ಕಡಗೇರಿ ಶ್ರೀ ಗಣೆಶೋತ್ಸವ ಸಭಾಭವನದಲ್ಲಿ ರವಿವಾರದಂದು ನಡೆದ ರಕ್ಷಾ ಬಂದನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಈ ದೇಶದ ಮೂಲ ಪುರುಷ … [Read more...] about ಆರ್.ಎಸ್.ಎಸ್ ಘಟಕ ಹಡಿನಬಾಳ ವತಿಯಿಂದ ನಡೆಯಿತು ರಕ್ಷಾಭಂದನ ವಿಶೇಷ ಕಾರ್ಯಕ್ರಮ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,518 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar