ಹೊನ್ನಾವರ : ತಾಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಒಂದಾದ ಹೋಲಿ ರೋಸರಿ ಹೈಸ್ಕೂಲಿನ 2018-19 ನೇ ಸಾಲಿನ ಶಾಲಾ ಸಂಸತ್ತು ಉದ್ಘಾಟನೆ ನಡೆಯಿತು. ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭವಾದ ಈ ಕಾರ್ಯಕ್ರಮದಲ್ಲಿ 228 ವಿದ್ಯಾರ್ಥಿಗಳು ಹಾಜರಾಗಿದ್ದು ಕಾರ್ಯಕ್ರಮದಲ್ಲಿ ಶಿಕ್ಷಕಿಯಾದ ಶ್ರೀಮತಿ. ಆಗ್ನೇಸ್ ಕುಟಿನ್ಹೊ ಮಾತನಾಡುತ್ತಾ ಶಾಲಾ ಪದಾಧಿಕಾರಿಗಳು ಹಾಗೂ ವಿಷಯ ಕ್ಲಬ್ನ ಪದಾಧಿಕಾರಿಗಳು ಶಾಲಾ ಹಾಗೂ ವಿದ್ಯಾರ್ಥಿಗಳ ಏಳಿಗೆಯ ಬಗ್ಗೆ ಕೆಲಸ ಮಾಡಬೇಕು, ತಮ್ಮ … [Read more...] about ಹೋಲಿ ರೋಸರಿ ಕಾನ್ವೆಂಟ್ ಪ್ರೌಢಶಾಲೆಯ ಸಂಸತ್ತ ಮುಖ್ಯಸ್ಥೆಯಾಗಿ ಕುಮಾರಿ ಪ್ರಿನ್ಸಿಯಾ ಲೋಪಿಸ್ ಹೊನ್ನಾವರ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ವಿವಿಧ ಇಲಾಖೆಗಳ ಪ್ರಗತಿಪರಿಶೀಲನೆ
ಹೊನ್ನಾವರ: ತಾಲೂಕ ಪಂಚಾಯತ ಸಭಾಭವನದಲ್ಲಿ ಅಧ್ಯಕ್ಷ ಉಲ್ಲಾಸ ನಾಯ್ಕ ಅಧ್ಯಕ್ಷತೆಯಲ್ಲಿ ಸಾಮನ್ಯ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿಪರಿಶೀಲನೆ ನಡೆಯಿತು.ಶಿಕ್ಷಣ ಇಲಾಖೆ ಕುರಿತ ಚರ್ಚೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಶ್ ಪದಕಿ ಮಾತನಾಡಿ ವೆಬ್ ಪೊರ್ಟಲ್ ಮೂಲಕ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಕುರಿತ ಮಾಹಿತಿ ಒದಗಿಸುವ ಕಾರ್ಯ ನಡೆಯುತ್ತಿದೆ ಎಂದರು. ಅಲ್ಲದೇ ಇನ್ನೊಂದು ವಾರದ ಅವಧಿಯೊಳಗೆ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ. ಈ ಪ್ರಕ್ರಿಯೆಯು … [Read more...] about ವಿವಿಧ ಇಲಾಖೆಗಳ ಪ್ರಗತಿಪರಿಶೀಲನೆ
Apmc market report 10-08-2018
1] MARKET: HALIYALACommodity Variety Grade Arrivals Units Min (Rs.) Max (Rs.) Modal (Rs.)Paddy Paddy Medium Variety Average 455 Quintal 1600 1850 1700 2] MARKET: HONNAVARCommodity Variety Grade Arrivals Units Min (Rs.) Max (Rs.) Modal … [Read more...] about Apmc market report 10-08-2018
Honavar Movies as on 10-8-2018
Padmanjali Theatre vishwaroopam 2 (UA) telugu 11;302.455.458.45https://www.youtube.com/watch?v=yh55XHVioo8 … [Read more...] about Honavar Movies as on 10-8-2018
ರಾಷ್ಟೀಯ ಸೇವಾ ಯೋಜನಾ ಘಟಕದಡಿಯಲ್ಲಿ ನಡೆದ ಸ್ವಚ್ಛತಾ ಪಾಕ್ಷಿಕ ಕಾರ್ಯಕ್ರಮ
ಹೊನ್ನಾವರ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸ್ವಚ್ಛ ಭಾರತ ಅಭಿಯಾನದಡಿಯಲ್ಲಿ ‘ಸ್ವಚ್ಛತಾ ಪಾಕ್ಷಿಕ’ ಕಾರ್ಯಕ್ರಮದ ಉದ್ಘಾಟನೆಯು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊನ್ನಾವರ, ರಾಷ್ಟೀಯ ಸೇವಾ ಯೋಜನಾ ಘಟಕದಡಿಯಲ್ಲಿ É ನಡೆಯಿತು.ದೀಪ ಬೆಳಗುವುದರ ಮೂಲಕ ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಮಂಗಲಾ ಬಿ ನಾಯ್ಕ, ರಾಷ್ಟೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ ಮತ್ತು ಶ್ರದ್ಧೆಯನ್ನು ಬೆಳೆಸುವುದರ … [Read more...] about ರಾಷ್ಟೀಯ ಸೇವಾ ಯೋಜನಾ ಘಟಕದಡಿಯಲ್ಲಿ ನಡೆದ ಸ್ವಚ್ಛತಾ ಪಾಕ್ಷಿಕ ಕಾರ್ಯಕ್ರಮ




