• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕ ಸುನೀಲ ನಾಯ್ಕ

August 6, 2018 by Gaju Gokarna Leave a Comment

ಹೊನ್ನಾವರ : ಶಾಸಕ ಸುನೀಲ ನಾಯ್ಕ ಸೋಮವಾರ ಪಟ್ಟಣದ ತಾ.ಪಂ. ಕಾರ್ಯಾಲಯದ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಬೆಳ್ಳುಕುರ್ವಾ ಹಿರಿಯ ಪ್ರಾಥಮಿಕ ಶಾಲೆ ದುರಸ್ತಿಗೆ 1 ಲಕ್ಷ ರೂ. ಗಳ ಅನುದಾನದಲಿ ಕಾಮಗಾರಿ ಆರಂಭಿಸುವಂತೆ ಬಿಇಓ ಅವರಿಗೆ ಸೂಚಿಸಿದರು. ಹಡಿನಬಾಳ ಶಾಲೆಗೆ ಟೈಲ್ ಅಳವಡಿಸಲು 50 ಸಾವಿರ ರೂ. ಅನುದಾನ ಮಂಜೂರಾತಿ ನೀಡಿದರು. ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಮನವಿಗಳನ್ನು ಸ್ವೀಕರಿಸಿದರು. ಕುಳಕೋಡ ರಸ್ತೆಯ ಪಿಎಂಜಿಎಸ್‍ವಾಯ್ ಕಾಮಗಾರಿಯ … [Read more...] about ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕ ಸುನೀಲ ನಾಯ್ಕ

ಉಚಿತ ನೋಟ್ ಬುಕ್ ವಿತರಣೆ

August 6, 2018 by Gaju Gokarna Leave a Comment

ಹೊನ್ನಾವರ: ಕೇವಲ ಸರ್ಕಾರದ ಅನುದಾನವನ್ನು ಬಳಸಿಕೊಂಡು ಶಿಕ್ಷಣ ಸಂಸ್ಥೆಯನ್ನು ಸಂಪೂರ್ಣವಾಗಿ ಅಭಿವೃದ್ದಿ ಪಡಿಸಲು ಸಾಧ್ಯವಿಲ್ಲ. ಜನಪ್ರತಿನಿಧಿಗಳ, ದಾನಿಗಳ, ಊರಿನವರ ಸಹಕಾರ ಪಡೆದುಕೊಂಡು ಅಭಿವೃದ್ದಿ ಪಡಿಸಬೇಕು ಎಂದು ಶಾಸಕ ಸುನೀಲ್ ನಾಯ್ಕ ಅಭಿಪ್ರಾಯಿಸಿದರು. ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡಕಾರದಲ್ಲಿ ಗುರುವಾರÀ ಸಂಪ್ರಭಾ ಗ್ರಾಮೀಣಾಭಿವೃದ್ದಿ ಸಂಸ್ಥೆ ಮೂಡ್ಕಣಿ ಇವರ ಸಹಭಾಗಿತ್ವದಲ್ಲಿ 6 ನೇ ವರ್ಷದ ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ … [Read more...] about ಉಚಿತ ನೋಟ್ ಬುಕ್ ವಿತರಣೆ

ಮಾನಸಿಕ ಅನಾರೋಗ್ಯಕ್ಕೆ ಒಳಗಾಗಿದವರನ್ನು ಪಶುಗಳಂತೆ, ವಸ್ತುಗಳಂತೆ ಕಾಣದೇ ಮಾನವೀಯ ಅಂತಕರಣದಿಂದ ಕಾಣಬೇಕು; ಹಿರಿಯ ಸಿವಿಲ್ ನ್ಯಾಯಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ

August 6, 2018 by Gaju Gokarna Leave a Comment

ಹೊನ್ನಾವರ: ಮಾನಸಿಕ ಅನಾರೋಗ್ಯಕ್ಕೆ ಒಳಗಾಗಿದವರನ್ನು ಪಶುಗಳಂತೆ, ವಸ್ತುಗಳಂತೆ ಕಾಣದೇ ಮಾನವೀಯ ಅಂತಕರಣದಿಂದ ಕಾಣಬೇಕು ಎಂದು ಹಿರಿಯ ಸಿವಿಲ್ ನ್ಯಾಯಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ ಅಭಿಪ್ರಾಯಪಟ್ಟರು. ಅವರು ಮಾನಸಿಕ ಆರೋಗ್ಯ ಕಾಯ್ದೆ ಅನುಷ್ಠಾನದ ಬಗ್ಗೆ ತಾಲೂಕಾ ಕಾನೂನು ನೆರವು ಸಮಿತಿ ಆಯೋಜಿಸಿದ ಸಭೆಯಲ್ಲಿ ಮಾತನಾಡುತ್ತಿದ್ದರು. ಮಾನಸಿಕ ಆರೋಗ್ಯ ಕಾಯಿದೆ ಅನುಷ್ಠಾನ ಜಾರಿಗೆ ಬಗ್ಗೆ ವಿವಧ ಇಲಾಖೆ, ಸಂಘ-ಸಂಸ್ಥೆ ಹಾಗೂ ಸಾರ್ವಜನಿಕರ ಮತ್ತು ಅಧಿಕಾರಿಗಳ ಜವಾಬ್ದಾರಿಯ … [Read more...] about ಮಾನಸಿಕ ಅನಾರೋಗ್ಯಕ್ಕೆ ಒಳಗಾಗಿದವರನ್ನು ಪಶುಗಳಂತೆ, ವಸ್ತುಗಳಂತೆ ಕಾಣದೇ ಮಾನವೀಯ ಅಂತಕರಣದಿಂದ ಕಾಣಬೇಕು; ಹಿರಿಯ ಸಿವಿಲ್ ನ್ಯಾಯಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ

ಹಳ್ಳಿಗಳ ನೈಜ ಚಿತ್ರಣವನ್ನು ಭಟ್ಕಳ ಹೊನ್ನಾವರ ಶಾಸಕರಿಂದ ಗ್ರಾಮ ವಾಸ್ತವ್ಯ. ಅಧಿಕಾರಿಗಳೊಂದಿಗೆ ತೆರಳಿ ಸ್ಧಳದಲ್ಲಿಯೇ ಕೆಲವು ಸಮಸ್ಯೆಗಳ ಪರಿಹಾರ . ಶಾಸಕರ ಈ ಕಾರ್ಯಕ್ಕೆ ಸಾರ್ವಜನಿಕರ ಪ್ರಶಂಸೆ

August 5, 2018 by Gaju Gokarna Leave a Comment

ಹೊನ್ನಾವರ ;ಭಟ್ಟಳ- ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ಸುನಿಲ್ ನಾಯ್ಕ " ಹಳ್ಳಿ ವಾಸ್ತವ್ಯ " ಎಂಬ ವಿನೂತನ ಕಾರ್ಯಕ್ರಮದ ಮೂಲಕ ಹೊನ್ನಾವರ ತಾಲೂಕಿನ ಅತ್ಯಂತ ಕುಗ್ರಾಮವಾದ ನಗರ ಬಸ್ತಿಕೇರಿ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಹಾಡಗೇರಿ ಗ್ರಾಮಕ್ಕೆ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಭೇಟಿ ನೀಡಿದ್ದಾರೆ. ಅಲ್ಲಿಯ ಮೂಲಭೂತ ಸೌಲಭ್ಯಗಳ,ಕುಂದು ಕೊರತೆಗಳ ಜ್ವಲಂತ ಸಮಸ್ಯೆಗಳ ನೈಜ ಚಿತ್ರಣ ಅರಿಯುವ ಸಲುವಾಗಿ ಅಲ್ಲಿನ ಜನಸಾಮಾನ್ಯರ ಸಮಸ್ಯೆಗಳನ್ನು ಆಲಿಸಿ ಅಲ್ಲೇ ಪರಿಹಾರ … [Read more...] about ಹಳ್ಳಿಗಳ ನೈಜ ಚಿತ್ರಣವನ್ನು ಭಟ್ಕಳ ಹೊನ್ನಾವರ ಶಾಸಕರಿಂದ ಗ್ರಾಮ ವಾಸ್ತವ್ಯ. ಅಧಿಕಾರಿಗಳೊಂದಿಗೆ ತೆರಳಿ ಸ್ಧಳದಲ್ಲಿಯೇ ಕೆಲವು ಸಮಸ್ಯೆಗಳ ಪರಿಹಾರ . ಶಾಸಕರ ಈ ಕಾರ್ಯಕ್ಕೆ ಸಾರ್ವಜನಿಕರ ಪ್ರಶಂಸೆ

‘ಸುಧನ್ವ ಮೋಕ್ಷ’ ತಾಳಮದ್ದಳೆ ಕಾರ್ಯಕ್ರಮ

August 4, 2018 by Gaju Gokarna Leave a Comment

Talamaddale,Sudhanva, Pro

ಹೊನ್ನಾವರ ,ಎಸ್.ಡಿ.ಎಂ. ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ನಡೆದ ‘ಸುಧನ್ವ ಮೋಕ್ಷ’ ತಾಳಮದ್ದಳೆ ಕಾರ್ಯಕ್ರಮವು ಪ್ರೇಕ್ಷಕರ ಮನ ಗೆದ್ದಿತು. ಮಹಾವಿದ್ಯಾಲಯದ ಉಪನ್ಯಾಸಕರೇ ಈ ಪ್ರಸಂಗದ ಅರ್ಥದಾರಿಗಳಾದದ್ದು ವಿಶೇಷವಾಗಿತ್ತು. ಡಾ. ಎಂ. ಆರ್. ನಾಯಕ-ಸುಧನ್ವ, ಪ್ರೊ. ಜಿ.ಎಸ್. ಹೆಗಡೆ-ಅರ್ಜುನ, ಪ್ರೊ. ಎಂ. ಜಿ. ಹೆಗಡೆ-ಕೃಷ್ಣ, ಪ್ರೊ. ನಾಗರಾಜ ಹೆಗಡೆ ಅಪಗಾಲ್-ಹಂಸಧ್ವಜ, ಉಪನ್ಯಾಸಕರಾದ ವಿನಾಯಕ ಭಟ್ಟ-ಪ್ರಭಾವತಿಯಾಗಿ ಕೇಳುಗರ ಮನಸೂರೆಗೊಂಡರು. ಹಿಮ್ಮೇಳದಲ್ಲಿ . ಕೃಷ್ಣ … [Read more...] about ‘ಸುಧನ್ವ ಮೋಕ್ಷ’ ತಾಳಮದ್ದಳೆ ಕಾರ್ಯಕ್ರಮ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,521 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar