ಹೊನ್ನಾವರ:"ಓದು ಮನುಷ್ಯನ ವ್ಯಕ್ತಿತ್ವಕ್ಕೆ ನಿರ್ಧಿಷ್ಟ ದೃಷ್ಟಿಕೋನ ನೀಡುವ ಜೊತೆಗೆ ಸುಸಂಸ್ಕøತ ಹಾಗೂ ಸಭ್ಯ ನಾಗರಿಕ ಸಮಾಜ ರೂಪಿಸಲು ನೆರವಾಗುತ್ತದೆ' ಎಂದು ಇತಿಹಾಸ ಪ್ರಾಧ್ಯಾಪಕ ಪ್ರೊ.ಜಿ.ಎಸ್.ಹೆಗಡೆ ಅಭಿಪ್ರಾಯಪಟ್ಟರು. ಸರ್ಕಾರಿ ಹಿ.ಪ್ರಾ.ಶಾಲೆ ಸ್ಥಿತಿಗಾರ,ಎಸ್.ಡಿ.ಎಂ. ಕಾಲೇಜಿನ ಎನ್.ಎಸ್.ಎಸ್. ಘಟಕ,ಕನ್ನಡ ಸಾಹಿತ್ಯ ಪರಿಷತ್ ಘಟಕ ಹಾಗೂ ಹೊನ್ನಾವರ ತಾಲೂಕಾ ಪತ್ರಕರ್ತರ ಸಂಘ ಇವುಗಳ ಅಶ್ರಯದಲ್ಲಿ ಸ್ಥಿತಿಗಾರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ … [Read more...] about ಓದಿನಿಂದ ಸುಸಂಸ್ಕøತ ನಾಗರಿಕ ಸಮಾಜ ನಿರ್ಮಾಣ ಸಾಧ್ಯ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
Honavar Movies as on 3-8-2018
Padmanjali Theatre saakshyam (UA) telugu 2.30PM 5.30 pm 8.30PM *******************************kanurayana (UA) kannada11;30https://www.youtube.com/watch?v=8cDNy_ATxOA … [Read more...] about Honavar Movies as on 3-8-2018
ವೃತ್ತಿಯನ್ನು ಗೌರವಿಸಿ ಕೆಲಸ ಮಾಡಿದರೆ ಯಶಸ್ಸು ಸಿಗುತ್ತದೆ. :- ದೈಹಿಕ ಶಿಕ್ಷಣ ಪರಿವೀಕ್ಷಕ ಸುಬ್ರಾಯ ಎನ್. ಗೌಡ
ಹೊನ್ನಾವರ .ನಾನು ನನ್ನ ವೃತ್ತಿ ಜೀವನವನ್ನು ತುಂಬಾ ಗೌರವಿಸಿದ್ದೇನೆ. ನನ್ನ ವೃತ್ತಿಗೆ ನಾನೆಂದು ನಿಷ್ಕಾಳಜಿ ಮಾಡಿಲ್ಲ. ಎಲ್ಲರೊಡನೆ ಬೆರೆತು, ಎಲ್ಲರೊಡನೆ ಸೇರಿ ನಾನು ಒಬ್ಬ ಸಣ್ಣ ವ್ಯಕ್ತಿಯೆಂದು ತಿಳಿದು ಕರ್ತವ್ಯ ಮಾಡಿದ್ದೇನೆ. ಇದೆ ನನ್ನ ಯಶಸ್ಸಿನ ಗುಟ್ಟು ಎಂದು ವಯೋನಿವೃತ್ತಿ ಹೊಂದಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ದೈಹಿಕ ಶಿಕ್ಷಣ ಪರಿವೀಕ್ಷಕರಾದ ಸುಬ್ರಾಯ ಎನ್. ಗೌಡ ರವರು ನುಡಿದರು. ಪಟ್ಟಣದ ಮಾರ್ಥೋಮಾ ಆಂಗ್ಲ ಮಾಧ್ಯಮ ಪ್ರೌಢಶಾಲಾ ಸಭಾ ಭವನದಲ್ಲಿ … [Read more...] about ವೃತ್ತಿಯನ್ನು ಗೌರವಿಸಿ ಕೆಲಸ ಮಾಡಿದರೆ ಯಶಸ್ಸು ಸಿಗುತ್ತದೆ. :- ದೈಹಿಕ ಶಿಕ್ಷಣ ಪರಿವೀಕ್ಷಕ ಸುಬ್ರಾಯ ಎನ್. ಗೌಡ
Apmc market report 2-8-2018
1] MARKET: HALIYALACommodity Variety Grade Arrivals Units Min (Rs.) Max (Rs.) Modal (Rs.)Paddy Paddy Medium Variety Average 200 Quintal 1800 1800 1800 2] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Hale … [Read more...] about Apmc market report 2-8-2018
ಪ್ರಾಮಾಣಿಕ ಸೇವೆಯಲ್ಲಿರುವ ಸಂತೃಪ್ತಿ ಬೇರೆ ಯಾವುದರಲ್ಲೂ ಸಿಗಲು ಸಾಧ್ಯವಿಲ್ಲಾ;ಉಲ್ಲಾಸ ನಾಯ್ಕ
ಹೊನ್ನಾವರ .ಪ್ರಾಮಾಣಿಕ ಸೇವೆಯಲ್ಲಿರುವ ಸಂತೃಪ್ತಿ ಬೇರೆ ಯಾವುದರಲ್ಲೂ ಸಿಗಲು ಸಾಧ್ಯವಿಲ್ಲಾ - ವಿಷ್ಣು ನಾಯ್ಕ ರವರ ಕುರಿತು ಸನ್ಮಾನ ಸಮಾರಂಭದಲ್ಲಿ : ಉಲ್ಲಾಸ ನಾಯ್ಕ, ತಾಲೂಕಾ ಪಂಚಾಯತ ಅಧ್ಯಕ್ಷರು ನುಡಿದರುಮನುಷ್ಯ ತನ್ನ ಜೀವನದ ನಿರ್ವಹಣೆಗೆ ಒಂದಲ್ಲಾ ಒಂದು ಕೆಲಸ ನಿರ್ವಹಿಸಲೇ ಬೇಕಾಗುತ್ತದೆ. ಆ ಕೆಲಸದಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿದರೇ ಮಾತ್ರ ಅಭಿನಂದನೆ, ಸನ್ಮಾನ ಮತ್ತು ಶ್ಲಾಘನೆ ಸಿಗುತ್ತದೆ. ಆಗ ಆ ವ್ಯಕ್ತಿಗೆ ಸಂತೃಪ್ತಿ ದೊರೆಯುತ್ತದೆ ಎಂದು ತಾಲೂಕಾ … [Read more...] about ಪ್ರಾಮಾಣಿಕ ಸೇವೆಯಲ್ಲಿರುವ ಸಂತೃಪ್ತಿ ಬೇರೆ ಯಾವುದರಲ್ಲೂ ಸಿಗಲು ಸಾಧ್ಯವಿಲ್ಲಾ;ಉಲ್ಲಾಸ ನಾಯ್ಕ




