ಹೊನ್ನಾವರ: ವಕೀಲರ ಸಂಘದ ಹಿರಿಯ ಸದಸ್ಯ ಶ್ರೀಪಾದ ಎಂ. ಹೆಗಡೆ (66) ಬುಧವಾರ ತಮ್ಮ ಸ್ವಗೃಹ ನಗರಬಸ್ತಿಕೇರಿ ಹೂಜಿಮಕ್ಕಿಯಲ್ಲಿ ಮರಣಪಟ್ಟರು. ಮೃತರು ಪತ್ನಿ ಕನ್ಯಾಕುಮಾರಿ, ಪುತ್ರರಾದ ಹರ್ಷ, ಸಂತೋಷ ಮತ್ತು ವಿನೋದ ಹಾಗೂ ಬಂಧುಗಳನ್ನು ಅಗಲಿದ್ದಾರೆ. ಬುಧವಾರ ಸಾಯಮಕಾಲ ತೋಟಕ್ಕೆ ಹೋದವರು ಮನೆ ಎದುರಿನ ಕಾಲು ಸುಂಕವನ್ನು ದಾಟುವಾಗ ಕಾಲು ಜಾರಿ ತಲೆಗೆ ಪೆಟ್ಟು ಬಿದ್ದು ಮೃತರಾದರು. ಅಸಹಜ ಸಾವು ಎಂದು ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ … [Read more...] about ವಕೀಲರ ಸಂಘದ ಹಿರಿಯ ಸದಸ್ಯ ಶ್ರೀಪಾದ ಎಂ. ಹೆಗಡೆ ನಿಧನ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಪ್ರಾಚಾರ್ಯರಾಗಿ ಡಾ.ವಿಜಯಲಕ್ಷ್ಮೀ ನಾಯ್ಕ ನೇಮಕ
ಹೊನ್ನಾವರ:ಇಲ್ಲಿಯ ಎಂಪಿಇ ಸೊಸೈಟಿಯ ಎಸ್.ಡಿ.ಎಂ. ಪದವಿ ಕಾಲೇಜಿನ ಪ್ರಾಚಾರ್ಯರಾಗಿ ಡಾ.ವಿಜಯಲಕ್ಷ್ಮೀ ಎಂ. ನಾಯ್ಕ ನೇಮಕಗೊಂಡಿದ್ದು ಮಂಗಳವಾರ ಅಧಿಕಾರ ಸ್ವೀಕರಿಸಿದರು. ನಿವೃತ್ತ ಪ್ರಾಚಾರ್ಯ ಡಾ.ಎಸ್.ಹೆಗಡೆ ನೂತನ ಪ್ರಾಚಾರ್ಯರಿಗೆ ಅಧಿಕಾರ ಹಸ್ತಾಂತರಿಸಿದರು.ಡಾ.ವಿಜಯಲಕ್ಷ್ಮೀ ನಾಯ್ಕ ಸಸ್ಯಶಾಸ್ತ್ರ ವಿಷಯದ ಪ್ರಾಧ್ಯಾಪಕರಾಗಿದ್ದು ಈ ಮೊದಲು ಅವರು ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿದ್ದರು. … [Read more...] about ಪ್ರಾಚಾರ್ಯರಾಗಿ ಡಾ.ವಿಜಯಲಕ್ಷ್ಮೀ ನಾಯ್ಕ ನೇಮಕ
ಅರ್ಹ ಫಲಾನುಭಿಗಳಿಗೆ ಗ್ಯಾಸ್ ವಿತರಣೆ
ಹೊನ್ನಾವರ: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತ್ರತ್ವದ ಕೆಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಉಜ್ವಲ ಯೋಜನೆಯಿಂದ ದೇಶದ ಪ್ರತಿಯೊಂದು ಮನೆಗು ಉಚಿತ ಗ್ಯಾಸ್ ಸಂಪರ್ಕ ಸಿಗುವಂತಾಗಿದೆ. ಮುಂದಿನ ದಿನದಲ್ಲಿ ತಮ್ಮ ಕ್ಷೇತ್ರ ವ್ಯಾಪ್ತಿಯ ಅನಿಲ ರಹಿತ ಮನೆಗಳಿಗೂ ಗ್ಯಾಸ್ ಸಂಪರ್ಕ ನೀಡಲಾಗುವುದು ಎಂದು ಭಟ್ಕಳ ಹೊನ್ನವರ ಕ್ಷೇತ್ರದ ಶಾಸಕ ಸುನೀಲ ನಾಯ್ಕ ಹೇಳಿದರು.ತಾಲೂಕಿನ ಕೆಳಗಿನೂರು ಪಂಚಾಂiಯತಿ ವ್ಯಾಪ್ತಿಯ 124 ಕುಟುಂಬಗಳಿಗೆ ಕೆಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಉಜ್ವಲ … [Read more...] about ಅರ್ಹ ಫಲಾನುಭಿಗಳಿಗೆ ಗ್ಯಾಸ್ ವಿತರಣೆ
ಪ.ಪಂ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ನೀಲಕಂಠ ನಾಯ್ಕ ಪುನರ್ ಆಯ್ಕೆ
ಹೊನ್ನಾವರ: ಇಲ್ಲಿನ ಪ.ಪಂ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ನೀಲಕಂಠ ನಾಯ್ಕ ಪುನರ್ ಆಯ್ಕೆಯಾಗಿದ್ದಾರೆ. ಈ ಅವಧಿಯ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ನಾಗೇಶ್ ಮೇಸ್ತ ಹಾಗೂ ನೀಲಕಂಠ ನಾಯ್ಕ ಚುನಾವಣೆಯ ಕಣದಲ್ಲಿದ್ದರು. ನೀಲಕಂಠ ನಾಯ್ಕ ಬೆಂಬಲಿಸಿ ಸದಸ್ಯರಾದ ರವೀಂದ್ರ ನಾಯ್ಕ, ಸುರೇಶ್ ಎಸ್.ಮೇಸ್ತ, ಸಿ.ಜಿ ನಾಯ್ಕ, ಶೀಲಾ ಹೊನ್ನಾವರ, ಜೈನಾಬಿ ಇಸ್ಮಾಯಿಲ್ ಸಾಬ್, ತಾರಾ ಕುಮಾರಸ್ವಾಮಿ,ಜಮಿಲಾಬಿ ಶೆಖ್,ನೀಲಕಂಠ ನಾಯ್ಕ, ಸೇರಿ ಎಂಟು ಮತಗಳನ್ನು ಪಡೆದು ಗೆಲವು ಸಾಧಿಸಿದರು. … [Read more...] about ಪ.ಪಂ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ನೀಲಕಂಠ ನಾಯ್ಕ ಪುನರ್ ಆಯ್ಕೆ
ದಮನಿತರನ್ನು, ದುರ್ಬಲರನ್ನು, ಗ್ರಾಮೀಣ ಜನರನ್ನು ಮನುಷ್ಯರೆಂದು ಕಾಣುವ ಹೃದಯ ವೈಶಾಲ್ಯತೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು;ಹಿರಿಯ ಸಿವಿಲ್ ನ್ಯಾಯಾಧೀಶ ಎಮ್.ವಿ ಚೆನ್ನಕೇಶವ ರೆಡ್ಡಿ ಕರೆ
ಹೊನ್ನಾವರ : ದಮನಿತರನ್ನು, ದುರ್ಬಲರನ್ನು, ಗ್ರಾಮೀಣ ಜನರನ್ನು ಮನುಷ್ಯರೆಂದು ಕಾಣುವ ಹೃದಯ ವೈಶಾಲ್ಯತೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಹೊನ್ನಾವರ ಹಿರಿಯ ಸಿವಿಲ್ ನ್ಯಾಯಾಧೀಶ ಎಮ್.ವಿ ಚೆನ್ನಕೇಶವ ರೆಡ್ಡಿ ಕರೆ ನೀಡಿದರು.ಅವರು ಚಿತ್ತಾರ ಸರ್ಕಾರಿ ಪ್ರೌಢಶಾಲೆಯಲ್ಲಿ ಲಿಗಲ್ ಲಿಟ್ರಿಸಿ ಕ್ಲಬ್ ಉದ್ಘಾಟಿಸಿ ಕಾನೂನು ಸಾಕ್ಷರತಾ ಸಮಿತಿ ವತಿಯಿಂದ ನೀಡಿರುವ ಕಂಪ್ಯೂಟರ್ ಹಾಗೂ ಸುಲಭ ಕಾನೂನು ಪುಸ್ತಕಗಳನ್ನು ಶಾಲಾ ಗ್ರಂಥಾಲಯಕ್ಕೆ ಹಸ್ತಾಂತರಿಸಿ … [Read more...] about ದಮನಿತರನ್ನು, ದುರ್ಬಲರನ್ನು, ಗ್ರಾಮೀಣ ಜನರನ್ನು ಮನುಷ್ಯರೆಂದು ಕಾಣುವ ಹೃದಯ ವೈಶಾಲ್ಯತೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು;ಹಿರಿಯ ಸಿವಿಲ್ ನ್ಯಾಯಾಧೀಶ ಎಮ್.ವಿ ಚೆನ್ನಕೇಶವ ರೆಡ್ಡಿ ಕರೆ




