ಹೊನ್ನಾವರ : ತಾಲೂಕಿನ ಗುಂಡಬಾಳಾದ ಆರೋಗ್ಯ ಮಾತಾ ಪ್ರೌಢಶಾಲೆಯಲ್ಲಿ ‘ಚಿಗುರು’ ಇಕೋ ಕ್ಲಬ್ ಹಾಗೂ ‘ರಾಮನ್ ವಿಜ್ಞಾನ ಸಂಘ’ದ ಅಡಿಯಲ್ಲಿ ಶಾಲಾ ವನಮಹೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಸಂಚಾಲಕರಾದ ವಂ. ಫಾ|| ಎಡ್ವಿನ್ ಡಿ’ಸೋಜಾರವರು ಗಿಡಮರಗಳು ಮನುಕುಲಕ್ಕೆ ನೀಡಿದ ಅಪಾರ ಕೊಡುಗೆಗಳ ಕುರಿತು ತಿಳಿಸಿ ಅವುಗಳನ್ನು ಪ್ರೀತಿಸಿ ಬೆಳೆಸುವಂತೆ ತಿಳಿಸಿದರು. ಅತಿಥಿಗಳಾಗಿ ಅನುಗ್ರಹ ಕಾನ್ವೆಂಟ್ನ ಸುಪಿರೀಯರ್ ಸಿ|| ಸುಮನಾರವರು … [Read more...] about ಆರೋಗ್ಯ ಮಾತಾ ಪ್ರೌಢಶಾಲೆಯಲ್ಲಿ ವನಮಹೋತ್ಸವ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಪರವಾನಗಿ ಇಲ್ಲದೇ ಹೊರ ರಾಜ್ಯದಿಂದ ಹಿಂಸಾತ್ಮಕವಾಗಿ ಜಾನುವಾರುಗಳ ಸಾಗಾಟ ;ಆರೋಪಿಗಳ ವಶ
ಹೊನ್ನಾವರ: ಯಾವುದೇ ಪರವಾನಗಿ ಇಲ್ಲದೇ ಹೊರ ರಾಜ್ಯದಿಂದ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ 30 ಜಾನುವಾರುಗಳನ್ನು ಆರೋಪಿಗಳ ಸಮೇತ ವಶಕ್ಕೆ ಪಡೆದ ಪ್ರಕರಣ ನಡೆದಿದೆ.ತಾಲೂಕಿನ ಮಂಕಿ ಠಾಣಾ ವ್ಯಾಪ್ತಿಯ ಅನಂತವಾಡಿ ಚೆಕ್ ಪೊಸ್ಟ ಬಳಿ ರಾತ್ರಿ ಸಮಯದಲ್ಲಿ ವಾಹನವನ್ನು ತಪಾಸಣೆ ಮಾಡುತ್ತಿದ್ದಾಗÀ ಎಚ್.ಆರ್ 46 ಬಿ. 5391 ನೊಂದಣೆ ಸಂಖ್ಯೆ ಹೊಂದಿರುವ ಲಾರಿಯಲ್ಲಿ 25 ಕೋಣ ಹಾಗೂ 5 ಎಮ್ಮೆಗಳನ್ನು ಹಿಂಸಾತ್ಮಕವಾಗಿ ಉಸಿರಾಡಲು ಯೋಗ್ಯವಲ್ಲದ ರೀತಿಯಲ್ಲಿ ಸಾಗಾಟ ನಡೆಸಿದ್ದಾರೆ … [Read more...] about ಪರವಾನಗಿ ಇಲ್ಲದೇ ಹೊರ ರಾಜ್ಯದಿಂದ ಹಿಂಸಾತ್ಮಕವಾಗಿ ಜಾನುವಾರುಗಳ ಸಾಗಾಟ ;ಆರೋಪಿಗಳ ವಶ
ಚಿಕ್ಕನಕೋಡ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಜಾಶಂಕರ ಪುಟ್ಟಾ ನಾಯ್ಕ ಆಯ್ಕೆ
ಹೊನ್ನಾವರ : ತಾಲೂಕಿನ ಚಿಕ್ಕನಕೋಡ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಜಾಶಂಕರ ಪುಟ್ಟಾ ನಾಯ್ಕ (ಆರ್.ಪಿ.ನಾಯ್ಕ) ಆಯ್ಕೆಯಾಗಿದ್ದಾರೆ. ಇವರು ಹೊನ್ನಾವರ ತಾಲೂಕ ಪಂಚಾಯತ್ ಸದಸ್ಯರಾಗಿರುತ್ತಾರೆ. ಉಪಾಧ್ಯಕ್ಷರಾಗಿ ಗಣಪತಿ ಕೃಷ್ಣ ಅವಧಾನಿ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. … [Read more...] about ಚಿಕ್ಕನಕೋಡ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಜಾಶಂಕರ ಪುಟ್ಟಾ ನಾಯ್ಕ ಆಯ್ಕೆ
ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿ ;ಶಾಲೆಯ ಶೌಚಾಲಯದಲ್ಲಿ ಸಾವು
ಹೊನ್ನಾವರ: ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿಯೊರ್ವ ಶಾಲೆಯ ಶೌಚಾಲಯದಲ್ಲಿ ಮೃತಪಟ್ಟ ಘಟನೆ ತಾಲೂಕಿನ ಕವಲಕ್ಕಿಯಲ್ಲಿ ನಡೆದಿದೆ. ಕವಲಕ್ಕಿಯ ಶ್ರೀ ಭಾರತಿ ಆಂಗ್ಲ ಮಾದ್ಯಮ ಶಾಲೆಯಲ್ಲಿ ಮೂರನೇ ತರಗತಿ ವ್ಯಾಸಂಗ ಮಾಡುತ್ತಿರುವ ಗುಂಡಬಾಳ,ಮುಟ್ಟಾ ಮೂಲದ ಕ್ರಿಸ್ಟನ್ ರೈಮಂಡ್ ಡಿಸಲ್ವಾ(8) ಮೃತ ಪಟ್ಟ ವಿದ್ಯಾರ್ಥಿ. ಕಳೆದ ಒಂದುವರೆ ವರ್ಷಗಳಿಂದ ಮೂರ್ಚೆ ಖಾಯಿಲೆಯಿಂದ ಬಳಲುತ್ತಿದ್ದು ಚಿಕಿತ್ಸೆಗೆ ಒಳಪಟ್ಟಿದ್ದ ಎನ್ನಲಾಗಿದೆ. ಮದ್ಯಾಹ್ನ ಸಮಯ ಶಾಲೆಯಲ್ಲಿ ವಿಶ್ರಾಂತಿ … [Read more...] about ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿ ;ಶಾಲೆಯ ಶೌಚಾಲಯದಲ್ಲಿ ಸಾವು
ಲೋಕಕಲ್ಯಾಣಕ್ಕಾಗಿ ಚಾತುರ್ಮಾಸ್ಯ ವ್ರತ ಆರಂಭಿಸಿದ ಶ್ರೀ ಮಾರುತಿ ಗುರೂಜಿ
ಹೊನ್ನಾವರ ,ತಾಲೂಕಿನ ಬಂಗಾರಮಕ್ಕಿ ಶ್ರೀಕ್ಷೇತ್ರ ಬಂಗಾರಮಕ್ಕಿಯ ಧರ್ಮಾಧಿಕಾರಿಗಳಾದ ಪರಮಪೂಜ್ಯ ಶ್ರೀ ಮಾರುತಿ ಗುರೂಜಿಯವರು ಲೋಕಕಲ್ಯಾಣಕ್ಕಾಗಿ ವಿಲಂಬಿ ಸಂವತ್ಸರದ ಆಷಾಢ ಶುಕ್ಲ ಪೌರ್ಣಿಮೆ ಶುಕ್ರವಾರವಾದ ಇಂದು ಚಾತುರ್ಮಾಸ್ಯ ವ್ರತವನ್ನು ಆರಂಭಿಸಿದರು. ವ್ಯಾಸ ಪೂರ್ಣಿಮೆಯ ಶುಭ ದಿವಸದಲ್ಲಿ ಪ್ರಾರಂಭವಾಗಿ ಈ ವ್ರತವು 60 ದಿನಗಳ ಕಾಲ ಆಚರಿಸಲ್ಪಟ್ಟು 24-09-2018 ಸೋಮವಾರದಂದು ಸೀಮೋಲ್ಲಂಘನ ಕಾರ್ಯಕ್ರಮ ನಡೆಯಲಿದೆ. ಇಂದು ಈ ಪುಣ್ಯಪ್ರದ ಸಂದರ್ಭದಲ್ಲಿ ಶಿಷ್ಯ ಭಕ್ತರು, … [Read more...] about ಲೋಕಕಲ್ಯಾಣಕ್ಕಾಗಿ ಚಾತುರ್ಮಾಸ್ಯ ವ್ರತ ಆರಂಭಿಸಿದ ಶ್ರೀ ಮಾರುತಿ ಗುರೂಜಿ




