ಹೊನ್ನಾವರ : ಪಟ್ಟಣದ ಬಸ್ ನಿಲ್ದಾಣದ ಬಳಿಯ ಶನೈಶ್ಚರ ದೇವಸ್ಥಾನದ ಎದುರುಗಡೆ ಇರುವ ಸ.ನಂ. 303ಕ ಜಾಗದ ಪೋಡಿ ಪ್ರಕರಣ ಹಾಗೂ ಇತರ ಬೇಡಿಕೆಗಳನ್ನು ಒಂದು ತಿಂಗಳ ಒಳಗೆ ಬಗೆಹರಿಸದಿದ್ದರೆ ಮತ್ತೊಮ್ಮೆ ಜಿಲ್ಲೆಯಾದ್ಯಂತ ಹೋರಾಟ ಕೈಗೊಳ್ಳಲಾಗುವುದು ಎಂದು ಆಗ್ರಹಿಸಿ ಹಿಂದೂ ಧರ್ಮರಕ್ಷಣಾ ಸಮಿತಿ ನೇತೃತ್ವದಲ್ಲಿ ಸಾರ್ವಜನಿಕರು ಸೋಮವಾರ ಪಟ್ಟಣದಲ್ಲಿ ಮೌನ ಮೆರವಣಿಗೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು. ದುರ್ಗಾಕೇರಿಯ ದಂಡಿನ ದುರ್ಗಾದೇವಿ ದೇವಸ್ಥಾನದಿಂದ ಕಿಂತಾಲಕೇರಿ, … [Read more...] about ಬೇಡಿಕೆಗಳನ್ನು ಒಂದು ತಿಂಗಳ ಒಳಗೆ ಬಗೆಹರಿಸದಿದ್ದರೆ ಮತ್ತೊಮ್ಮೆ ಜಿಲ್ಲೆಯಾದ್ಯಂತ ಹೋರಾಟ ಕೈಗೊಳ್ಳಲಾಗುವುದು ಎಂದು ಆಗ್ರಹಿಸಿ ಹಿಂದೂ ಧರ್ಮರಕ್ಷಣಾ ಸಮಿತಿ ನೇತೃತ್ವದಲ್ಲಿ ಸಾರ್ವಜನಿಕರು ತಹಸೀಲ್ದಾರರಿಗೆ ಮನವಿ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಕಿಸಾನ್ ಸಂಘ ರಾಜ್ಯದಲ್ಲೆ ಬಲಿಷ್ಟವಾದ ಸಂಘಟನೆ; ಶಾಸಕ ಸುನೀಲ್ ನಾಯ್ಕ
ಹೊನ್ನಾವರ : ಕಿಸಾನ್ ಸಂಘದಂತಹ ಸಂಘಟನೆಗಳು ಇದ್ದಾಗ ಮಾತ್ರ ಗ್ರಾಮಗಳ ಅಭಿವೃದ್ಧಿಯಾಗಲು ಸಾಧ್ಯ, ಈ ಕಿಸಾನ್ ಸಂಘ ರಾಜ್ಯದಲ್ಲೆ ಬಲಿಷ್ಟವಾದ ಸಂಘಟನೆ. ಈಗಿನ ಯುವಕರಲ್ಲಿ ಕೃಷಿ ಚಟುವಟಿಕೆಯಲ್ಲಿ ಆಸಕ್ತಿ ಕಡಿಮೆಯಾಗಿರುವುದು ತೀರಾ ವಿಷಾದನೀಯ ಎಂದು ಭಟ್ಕಳ-ಹೊನ್ನಾವರ ಕ್ಷೇತ್ರದ ಶಾಸಕ ಸುನೀಲ್ ನಾಯ್ಕ ಹೇಳಿದರು. ತಾಲೂಕಿನ ಮಾಳಕೋಡ ಕ್ಷೇತ್ರಪಾಲ ದೇವಸ್ಥಾನದ ಸಭಾಭವನದಲ್ಲಿ ಭಾರತಿಯ ಕಿಸಾನ ಸಂಘದ ಕರ್ನಾಟಕ ಪ್ರದೇಶ ಹೊನ್ನಾವರ ತಾಲೂಕಿನ ಮಾಳಕೋಡ ಘಟಕ ನೂತನ ಶಾಖೆ ಉದ್ಘಾಟಿಸಿ … [Read more...] about ಕಿಸಾನ್ ಸಂಘ ರಾಜ್ಯದಲ್ಲೆ ಬಲಿಷ್ಟವಾದ ಸಂಘಟನೆ; ಶಾಸಕ ಸುನೀಲ್ ನಾಯ್ಕ
ಹೊನ್ನಾವರದಲ್ಲಿ ಬಸ್ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಶಾಸಕ ಸುನೀಲ ನಾಯ್ಕ ಅವರಿಗೆ ಮನವಿ
ಹೊನ್ನಾವರ : ತಾಲೂಕಿನ ಕಾಸರಕೋಡ, ಮಾವಿನಕುರ್ವಾ, ಗುಂಡಬಾಳ, ಖರ್ವಾ ಹಾಗೂ ಗೇರುಸೊಪ್ಪಾ ಭಾಗದಲ್ಲಿ ದಿನದಲ್ಲಿ ಹೆಚ್ಚಿನ ಸಮಯ ವಿದ್ಯುತ್ ಪೂರೈಕೆÉ ಇಲ್ಲದಿರುವುದನ್ನು ಸಾರ್ವಜನಿಕರು ಶಾಸಕರ ಬಳಿ ತೊಡಿಕೊಂಡರು. ಈ ವಿದ್ಯುತ್ ಸಮಸ್ಯೆ ಕುರಿತು ಭಟ್ಕಳ-ಹೊನ್ನಾವರ ಶಾಸಕ ಸುನೀಲ ಬಿ.ನಾಯ್ಕ ಹೆಸ್ಕಾಂ ಹುಬ್ಬಳ್ಳಿ ವಿಭಾಗದ ಅಧಿಕಾರಿಯವರನ್ನು ಸಂಪರ್ಕಿಸಿ ಒಂದುವಾರದಲ್ಲಿ ಸಮಸ್ಯೆ ಬಗೆಹರಿಸುವಂತೆ ಗಡುವು ನೀಡಿ ಇಲ್ಲದಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ … [Read more...] about ಹೊನ್ನಾವರದಲ್ಲಿ ಬಸ್ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಶಾಸಕ ಸುನೀಲ ನಾಯ್ಕ ಅವರಿಗೆ ಮನವಿ
Apmc market report 16-7-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 11579 16220 13890Arecanut Hale Chali Average 1 Quintal 19220 24119 21759Arecanut Hosa Chali Average 2 Quintal 16510 21000 18110 2] MARKET: … [Read more...] about Apmc market report 16-7-2018
ಸಾಮಾಜಿಕ ಜಾಲತಾಣಗಳು ಕೋಮುಗಲಭೆ ಸೃಷ್ಟಿಸುವ, ಸಾಮಾಜಿಕ ಶಾಂತಿಗೆ ಭಂಗ ತರುತ್ತಿರುವುದು ಅಪಾಯದ ಬೆಳವಣಿಗೆ ; ಗಂಗಾಧರ ಹಿರೇಗುತ್ತಿ
ಹೊನ್ನಾವರ:ಸಾಮಾಜಿಕ ಜಾಲತಾಣಗಳು ಕೋಮುಗಲಭೆ ಸೃಷ್ಟಿಸುವ, ಸಾಮಾಜಿಕ ಶಾಂತಿಗೆ ಭಂಗ ತರುತ್ತಿರುವುದು ಅಪಾಯದ ಬೆಳವಣಿಗೆ ಎಂದು ಹಿರಿಯ ಪತ್ರಕರ್ತ, ಸಾಧನಾ ಪ್ರಶಸ್ತಿ ಪುರಸ್ಕøತ ಗಂಗಾಧರ ಹಿರೇಗುತ್ತಿ ಕಳವಳ ವ್ಯಕ್ತಪಡಿಸಿದರು. ಅವರು ತಾಲೂಕು ಪತ್ರಕರ್ತ ಸಂಘವು ಏರ್ಪಡಿಸಿದ್ದ ಸನ್ಮಾನ ಸಮಾರಂಭ ಹಾಗೂ ಪತ್ರಿಕಾ ದಿನಾಚರಣೆ ಉದ್ಘಾಟಸಿ ಪತ್ರಕರ್ತರ ಸಂಘ ತಮಗೆ ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ವಿದೇಶದಲ್ಲಿ ಹಸುವನ್ನು ಕಸಾಯಿಖಾನೆಯಲ್ಲಿ ವಧೆ ಮಾಡುವ ಚಿತ್ರಣವುಳ್ಳ, … [Read more...] about ಸಾಮಾಜಿಕ ಜಾಲತಾಣಗಳು ಕೋಮುಗಲಭೆ ಸೃಷ್ಟಿಸುವ, ಸಾಮಾಜಿಕ ಶಾಂತಿಗೆ ಭಂಗ ತರುತ್ತಿರುವುದು ಅಪಾಯದ ಬೆಳವಣಿಗೆ ; ಗಂಗಾಧರ ಹಿರೇಗುತ್ತಿ




