• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಬೇಡಿಕೆಗಳನ್ನು ಒಂದು ತಿಂಗಳ ಒಳಗೆ ಬಗೆಹರಿಸದಿದ್ದರೆ ಮತ್ತೊಮ್ಮೆ ಜಿಲ್ಲೆಯಾದ್ಯಂತ ಹೋರಾಟ ಕೈಗೊಳ್ಳಲಾಗುವುದು ಎಂದು ಆಗ್ರಹಿಸಿ ಹಿಂದೂ ಧರ್ಮರಕ್ಷಣಾ ಸಮಿತಿ ನೇತೃತ್ವದಲ್ಲಿ ಸಾರ್ವಜನಿಕರು ತಹಸೀಲ್ದಾರರಿಗೆ ಮನವಿ

July 16, 2018 by Gaju Gokarna Leave a Comment

Hindu Dharmakrishna Committee,ಹಿಂದೂ ಧರ್ಮರಕ್ಷಣಾ ಸಮಿತಿ ನೇತೃತ್ವ

ಹೊನ್ನಾವರ : ಪಟ್ಟಣದ ಬಸ್ ನಿಲ್ದಾಣದ ಬಳಿಯ ಶನೈಶ್ಚರ ದೇವಸ್ಥಾನದ ಎದುರುಗಡೆ ಇರುವ ಸ.ನಂ. 303ಕ ಜಾಗದ ಪೋಡಿ ಪ್ರಕರಣ ಹಾಗೂ ಇತರ ಬೇಡಿಕೆಗಳನ್ನು ಒಂದು ತಿಂಗಳ ಒಳಗೆ ಬಗೆಹರಿಸದಿದ್ದರೆ ಮತ್ತೊಮ್ಮೆ ಜಿಲ್ಲೆಯಾದ್ಯಂತ ಹೋರಾಟ ಕೈಗೊಳ್ಳಲಾಗುವುದು ಎಂದು ಆಗ್ರಹಿಸಿ ಹಿಂದೂ ಧರ್ಮರಕ್ಷಣಾ ಸಮಿತಿ ನೇತೃತ್ವದಲ್ಲಿ ಸಾರ್ವಜನಿಕರು ಸೋಮವಾರ ಪಟ್ಟಣದಲ್ಲಿ ಮೌನ ಮೆರವಣಿಗೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು. ದುರ್ಗಾಕೇರಿಯ ದಂಡಿನ ದುರ್ಗಾದೇವಿ ದೇವಸ್ಥಾನದಿಂದ ಕಿಂತಾಲಕೇರಿ, … [Read more...] about ಬೇಡಿಕೆಗಳನ್ನು ಒಂದು ತಿಂಗಳ ಒಳಗೆ ಬಗೆಹರಿಸದಿದ್ದರೆ ಮತ್ತೊಮ್ಮೆ ಜಿಲ್ಲೆಯಾದ್ಯಂತ ಹೋರಾಟ ಕೈಗೊಳ್ಳಲಾಗುವುದು ಎಂದು ಆಗ್ರಹಿಸಿ ಹಿಂದೂ ಧರ್ಮರಕ್ಷಣಾ ಸಮಿತಿ ನೇತೃತ್ವದಲ್ಲಿ ಸಾರ್ವಜನಿಕರು ತಹಸೀಲ್ದಾರರಿಗೆ ಮನವಿ

ಕಿಸಾನ್ ಸಂಘ ರಾಜ್ಯದಲ್ಲೆ ಬಲಿಷ್ಟವಾದ ಸಂಘಟನೆ; ಶಾಸಕ ಸುನೀಲ್ ನಾಯ್ಕ

July 16, 2018 by Gaju Gokarna Leave a Comment

Kisan Sangh

ಹೊನ್ನಾವರ : ಕಿಸಾನ್ ಸಂಘದಂತಹ ಸಂಘಟನೆಗಳು ಇದ್ದಾಗ ಮಾತ್ರ ಗ್ರಾಮಗಳ ಅಭಿವೃದ್ಧಿಯಾಗಲು ಸಾಧ್ಯ, ಈ ಕಿಸಾನ್ ಸಂಘ ರಾಜ್ಯದಲ್ಲೆ ಬಲಿಷ್ಟವಾದ ಸಂಘಟನೆ. ಈಗಿನ ಯುವಕರಲ್ಲಿ ಕೃಷಿ ಚಟುವಟಿಕೆಯಲ್ಲಿ ಆಸಕ್ತಿ ಕಡಿಮೆಯಾಗಿರುವುದು ತೀರಾ ವಿಷಾದನೀಯ ಎಂದು ಭಟ್ಕಳ-ಹೊನ್ನಾವರ ಕ್ಷೇತ್ರದ ಶಾಸಕ ಸುನೀಲ್ ನಾಯ್ಕ ಹೇಳಿದರು. ತಾಲೂಕಿನ ಮಾಳಕೋಡ ಕ್ಷೇತ್ರಪಾಲ ದೇವಸ್ಥಾನದ ಸಭಾಭವನದಲ್ಲಿ ಭಾರತಿಯ ಕಿಸಾನ ಸಂಘದ ಕರ್ನಾಟಕ ಪ್ರದೇಶ ಹೊನ್ನಾವರ ತಾಲೂಕಿನ ಮಾಳಕೋಡ ಘಟಕ ನೂತನ ಶಾಖೆ ಉದ್ಘಾಟಿಸಿ … [Read more...] about ಕಿಸಾನ್ ಸಂಘ ರಾಜ್ಯದಲ್ಲೆ ಬಲಿಷ್ಟವಾದ ಸಂಘಟನೆ; ಶಾಸಕ ಸುನೀಲ್ ನಾಯ್ಕ

ಹೊನ್ನಾವರದಲ್ಲಿ ಬಸ್ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಶಾಸಕ ಸುನೀಲ ನಾಯ್ಕ ಅವರಿಗೆ ಮನವಿ

July 16, 2018 by Gaju Gokarna Leave a Comment

ಹೊನ್ನಾವರ : ತಾಲೂಕಿನ ಕಾಸರಕೋಡ, ಮಾವಿನಕುರ್ವಾ, ಗುಂಡಬಾಳ, ಖರ್ವಾ ಹಾಗೂ ಗೇರುಸೊಪ್ಪಾ ಭಾಗದಲ್ಲಿ ದಿನದಲ್ಲಿ ಹೆಚ್ಚಿನ ಸಮಯ ವಿದ್ಯುತ್ ಪೂರೈಕೆÉ ಇಲ್ಲದಿರುವುದನ್ನು ಸಾರ್ವಜನಿಕರು ಶಾಸಕರ ಬಳಿ ತೊಡಿಕೊಂಡರು. ಈ ವಿದ್ಯುತ್ ಸಮಸ್ಯೆ ಕುರಿತು ಭಟ್ಕಳ-ಹೊನ್ನಾವರ ಶಾಸಕ ಸುನೀಲ ಬಿ.ನಾಯ್ಕ ಹೆಸ್ಕಾಂ ಹುಬ್ಬಳ್ಳಿ ವಿಭಾಗದ ಅಧಿಕಾರಿಯವರನ್ನು ಸಂಪರ್ಕಿಸಿ ಒಂದುವಾರದಲ್ಲಿ ಸಮಸ್ಯೆ ಬಗೆಹರಿಸುವಂತೆ ಗಡುವು ನೀಡಿ ಇಲ್ಲದಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ … [Read more...] about ಹೊನ್ನಾವರದಲ್ಲಿ ಬಸ್ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಶಾಸಕ ಸುನೀಲ ನಾಯ್ಕ ಅವರಿಗೆ ಮನವಿ

Apmc market report 16-7-2018

July 16, 2018 by Sachin Hegde Leave a Comment

1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 11579 16220 13890Arecanut Hale Chali Average 1 Quintal 19220 24119 21759Arecanut Hosa Chali Average 2 Quintal 16510 21000 18110 2] MARKET: … [Read more...] about Apmc market report 16-7-2018

ಸಾಮಾಜಿಕ ಜಾಲತಾಣಗಳು ಕೋಮುಗಲಭೆ ಸೃಷ್ಟಿಸುವ, ಸಾಮಾಜಿಕ ಶಾಂತಿಗೆ ಭಂಗ ತರುತ್ತಿರುವುದು ಅಪಾಯದ ಬೆಳವಣಿಗೆ ; ಗಂಗಾಧರ ಹಿರೇಗುತ್ತಿ

July 15, 2018 by Gaju Gokarna Leave a Comment

ಹೊನ್ನಾವರ:ಸಾಮಾಜಿಕ ಜಾಲತಾಣಗಳು ಕೋಮುಗಲಭೆ ಸೃಷ್ಟಿಸುವ, ಸಾಮಾಜಿಕ ಶಾಂತಿಗೆ ಭಂಗ ತರುತ್ತಿರುವುದು ಅಪಾಯದ ಬೆಳವಣಿಗೆ ಎಂದು ಹಿರಿಯ ಪತ್ರಕರ್ತ, ಸಾಧನಾ ಪ್ರಶಸ್ತಿ ಪುರಸ್ಕøತ ಗಂಗಾಧರ ಹಿರೇಗುತ್ತಿ ಕಳವಳ ವ್ಯಕ್ತಪಡಿಸಿದರು. ಅವರು ತಾಲೂಕು ಪತ್ರಕರ್ತ ಸಂಘವು ಏರ್ಪಡಿಸಿದ್ದ ಸನ್ಮಾನ ಸಮಾರಂಭ ಹಾಗೂ ಪತ್ರಿಕಾ ದಿನಾಚರಣೆ ಉದ್ಘಾಟಸಿ ಪತ್ರಕರ್ತರ ಸಂಘ ತಮಗೆ ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ವಿದೇಶದಲ್ಲಿ ಹಸುವನ್ನು ಕಸಾಯಿಖಾನೆಯಲ್ಲಿ ವಧೆ ಮಾಡುವ ಚಿತ್ರಣವುಳ್ಳ, … [Read more...] about ಸಾಮಾಜಿಕ ಜಾಲತಾಣಗಳು ಕೋಮುಗಲಭೆ ಸೃಷ್ಟಿಸುವ, ಸಾಮಾಜಿಕ ಶಾಂತಿಗೆ ಭಂಗ ತರುತ್ತಿರುವುದು ಅಪಾಯದ ಬೆಳವಣಿಗೆ ; ಗಂಗಾಧರ ಹಿರೇಗುತ್ತಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,525 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar